ಹೆಚ್ಚುತ್ತಿರುವ ಭ್ರೂಣಹತ್ಯೆ ಪ್ರಕರಣಗಳು/ ಸುಳಿವು ನೀಡಿದವರಿಗೆ ಒಂದು ಲಕ್ಷ ರೂಪಾಯಿ ಬಹುಮಾನ

ಸಮಗ್ರ ನ್ಯೂಸ್: ಭ್ರೂಣಹತ್ಯೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಭ್ರೂಣಹತ್ಯೆ ಬಗ್ಗೆ ಸುಳಿವು ನೀಡಿದವರಿಗೆ ಒಂದು ಲಕ್ಷ ರೂಪಾಯಿ ನಗದು ಬಹುಮಾನ ನೀಡಲಾಗುವುದು ಹಾಗೂ ಮಾಹಿತಿ ನೀಡಿದವರ ಹೆಸರನ್ನು ಗೌಪ್ಯವಾಗಿ ಇಡಲಾಗುವುದು ಎಂದು ಆರೋಗ್ಯ ಇಲಾಖೆ ತಿಳಿಸಿದೆ.

. Ad Widget . Ad Widget . Ad Widget .

ಭ್ರೂಣಹತ್ಯೆ ಬುಡಸಮೇತ ಕಿತ್ತುಹಾಕಲು ಆರೋಗ್ಯ ಇಲಾಖೆ ಎಲ್ಲಾ ರೀತಿಯ ಪ್ರಯತ್ನವನ್ನೂ ಮಾಡುತ್ತಿದೆ. ಭ್ರೂಣ ಹತ್ಯೆ, ಭ್ರೂಣಲಿಂಗ ಪತ್ತೆ ಬಗ್ಗೆ ಸುಳಿವು ಸಿಕ್ಕಾಕ್ಷಣ ಆರೋಗ್ಯ ಇಲಾಖೆಗೆ ಮಾಹಿತಿ ನೀಡಬೇಕು. ನಂತರ ಮಾಹಿತಿ ನೀಡಿದವರಿಗೆ ಒಂದು ಲಕ್ಷ ರೂಪಾಯಿ ಬಹುಮಾನ ನೀಡಲಾಗುತ್ತದೆ ಎಂದು ತಿಳಿಸಲಾಗಿದೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *