December 2023

ನಾಗನಕಟ್ಟೆ ಪರಿವಾರ ದೈವಗಳಾದ ರಕ್ತೇಶ್ವರಿ ಗುಳಿಗ ಪಂಜುರ್ಲಿ ಕಟ್ಟೆಗಳ ಶಿಲನ್ಯಾಸ

ಸಮಗ್ರ ನ್ಯೂಸ್:ಕುತ್ಕುಂಜ ಶ್ರೀ ಶಂಕರನಾರಾಯಣ ದೇವಾಲಯದ ಜೀರ್ಣೋದ್ಧಾರ ಆಗುತ್ತಿದ್ದು ಇಲ್ಲಿನ ನಾಗನಕಟ್ಟೆ ಪರಿವಾರ ದೈವಗಳಾದ ರಕ್ತೇಶ್ವರಿ ಗುಳಿಗ ಪಂಜುರ್ಲಿ ಕಟ್ಟೆಗಳ ಶಿಲನ್ಯಾಸ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ದೇಗುಲದ ಆಡಳಿತ ಮಂಡಳಿಯ ಅಧ್ಯಕ್ಷೆ ಪ್ರಭಾವತಿ ಹೆಗಡೆ, ವಾಸ್ತುಶಿಲ್ಪಿ ಮಹೇಶ್ ಮನಿಯಂಗಳ, ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇಗುಲದ ಉತ್ಸವ ಸಮಿತಿ ಅಧ್ಯಕ್ಷ ಡಾ| ದೇವಿ ಪ್ರಸಾದ್ ಕಾಣತ್ತೂರ್, ದೇಗುಲದ ಜೀರ್ಣೋದ್ಧಾರ ಅಧ್ಯಕ್ಷ ಕಾರ್ಯಪ್ಪ ಗೌಡ ಚಿದ್ಗಲ್ ಆಡಳಿತ ಮಂಡಳಿ ಕಾರ್ಯದರ್ಶಿ ಶಿವರಾಮಯ್ಯ ಕರ್ಮಜೆ, ಸದಸ್ಯರಾದ ವೆಂಕಟೇಶ್ವರ ಜೋಯ್ಸ್ಯ, […]

ನಾಗನಕಟ್ಟೆ ಪರಿವಾರ ದೈವಗಳಾದ ರಕ್ತೇಶ್ವರಿ ಗುಳಿಗ ಪಂಜುರ್ಲಿ ಕಟ್ಟೆಗಳ ಶಿಲನ್ಯಾಸ Read More »

YES ಬ್ಯಾಂಕ್​​ನಲ್ಲಿ ಕೆಲಸಕ್ಕಾಗಿ ಆಹ್ವಾನ, ಅರ್ಜಿ ಸಲ್ಲಿಸಿ!

ಸಮಗ್ರ ಉದ್ಯೋಗ: ಖಾಸಗಿ ವಲಯದ ಬ್ಯಾಂಕುಗಳಲ್ಲಿ ಒಂದಾದ ಯೆಸ್​ ಬ್ಯಾಂಕ್​ನಲ್ಲಿ ಅನೇಕ ಹುದ್ದೆಗಳು ಖಾಲಿ ಇವೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವವರು ಈಗಲೇ ಅಪ್ಲೈ ಮಾಡಿ. ಅನೇಕ ಬ್ರಾಂಚ್​ ಮ್ಯಾನೇಜರ್, ಸೇಲ್ಸ್ ಆಫೀಸರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಇದೇ ಡಿಸೆಂಬರ್ 30, 2023 ಅರ್ಜಿ ಹಾಕಲು ಕೊನೆಯ ದಿನವಾಗಿದೆ. ಆಸಕ್ತರು ಆನ್​​ಲೈನ್ ಮೂಲಕ ಅಪ್ಲೈ ಮಾಡಬೇಕು. ಅರ್ಜಿ ಶುಲ್ಕ:ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.ಅರ್ಜಿ ಹಾಕಲು ಕೊನೆಯ ದಿನ: ಡಿಸೆಂಬರ್ 30, 2023ಅಭ್ಯರ್ಥಿಗಳನ್ನು

YES ಬ್ಯಾಂಕ್​​ನಲ್ಲಿ ಕೆಲಸಕ್ಕಾಗಿ ಆಹ್ವಾನ, ಅರ್ಜಿ ಸಲ್ಲಿಸಿ! Read More »

ಸರ್ಕಾರಿ ಆಸ್ಪತ್ರೆಗಳಿಗೆ ಲೋಕಾಯುಕ್ತ ಶಾಕ್‌‌…

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಸರ್ಕಾರಿ ಆಸ್ಪತ್ರೆಗಳ ಮೇಲೆ ಲೋಕಾಯುಕ್ತ ದಾಳಿ ಮಾಡಿದೆ. ಕೆ.ಸಿ ಜನರಲ್ ಆಸ್ಪತ್ರೆಗೆ ಲೋಕಾಯುಕ್ತ ಡಿಜಿಪಿ ಮತ್ತು ಎಸ್​​ಪಿ ಭೇಟಿ ನೀಡಿದ್ದರು. ಲೋಕಾಯುಕ್ತ ಡಿಜಿಪಿ ಪ್ರಶಾಂತ್ ಕುಮಾರ್ ಠಾಕೂರ್ ಹಾಗೂ ಲೋಕಾಯುಕ್ತ ಎಸ್ಪಿ ವಂಶಿಕೃಷ್ಣ ಆಸ್ಪತ್ರೆಯಲ್ಲಿ ಪರಿಶೀಲನೆ ನಡೆಸಿದರು. ಆಸ್ಪತ್ರೆ ವೈದ್ಯಕೀಯ ಅಧೀಕ್ಷಕರಾದ ಡಾ. ಇಂದಿರಾ ಕಬಾಡೆ ಬಳಿ ಲೋಕಾಯುಕ್ತ ಡಿಜಿಪಿ ಬಳಿ ಮಾಹಿತಿ ಪಡೆದರು. ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಅಸ್ಪತ್ರೆಗಳ ಮೇಲೆ ದಾಳಿ ಮಾಡಿ ಲೋಕಾಯುಕ್ತ ಶಾಕ್‌

ಸರ್ಕಾರಿ ಆಸ್ಪತ್ರೆಗಳಿಗೆ ಲೋಕಾಯುಕ್ತ ಶಾಕ್‌‌… Read More »

ಮಕ್ಕಳ ಕೈಯಲ್ಲೇ ಶೌಚಾಲಯ ಕ್ಲೀನ್ ಮಾಡಿಸಿದ ಶಿಕ್ಷಕರು…! ಒಂದು ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಪ್ರಕರಣ

ಸಮಗ್ರ ನ್ಯೂಸ್: ಇತ್ತಿಚೇಗಷ್ಟೆ ಶೌಚಗುಂಡಿಗೆ ಮಕ್ಕಳನ್ನ ಇಳಿಸಿದ ಪ್ರಕರಣ ಕೋಲಾರದಲ್ಲಿ ನಡೆದಿತ್ತು. ಅದು ಮಾಸುವ ಬೆನ್ನೆಲ್ಲೇ ಮತ್ತೊಂದು ಪ್ರಕರಣ ಬಯಲಿಗೆ ಬಂದಿದೆ. ಬೆಂಗಳೂರಿನ ಯಶವಂತಪುರ ವಿಧಾನಸಭಾ ಕ್ಷೇತ್ರದ ಸರ್ಕಾರಿ ಶಾಲೆಯಲ್ಲಿ ಮತ್ತೊಂದು ಘಟನೆ ನಡೆದಿದೆ. ಯಶವಂತ ವಿಧಾನಸಭಾ ಕ್ಷೇತ್ರದ ಆಂದ್ರಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕೈಯಿಂದ ಟಾಯ್ಲೇಟ್ ಕ್ಲೀನಿಂಗ್ ಮಾಡಿಸಲಾಗಿದೆ. ಈ ಬಗ್ಗೆ ಪೋಷಕರಿಗೆ ವಿಷಯ ಗೊತ್ತಾಗಿ, ಶಾಲೆಯ ಮುಂದೆ ಪ್ರತಿಭಟನೆ ಮಾಡಲಾಗುತ್ತಿದೆ. ಮಕ್ಕಳ ಕೈಯಿಂದ ಶೌಚಾಲಯ ಸ್ವಚ್ಛಗೊಳಿಸಿದ್ದಕ್ಕೆ ಪೋಷಕರು ಅಸಮಾಧಾನಗೊಂಡಿದ್ದಾರೆ. ಶಾಲೆಯ ಮುಂದೆ ಜಮಾಯಿಸುತ್ತಿರುವ

ಮಕ್ಕಳ ಕೈಯಲ್ಲೇ ಶೌಚಾಲಯ ಕ್ಲೀನ್ ಮಾಡಿಸಿದ ಶಿಕ್ಷಕರು…! ಒಂದು ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಪ್ರಕರಣ Read More »

ಮಂಗಳೂರು: ಅನ್ಯಕೋಮಿನ ಜೋಡಿ ಮೇಲೆ‌ ಹಿಂದೂ ಕಾರ್ಯಕರ್ತರಿಂದ ದಾಳಿ

ಸಮಗ್ರ ನ್ಯೂಸ್: ಕರಾವಳಿಯಲ್ಲಿ ಮತ್ತೆ ನೈತಿಕ ಪೊಲೀಸ್​ಗಿರಿ ನಡೆದಿದೆ. ಅನ್ಯಕೋಮಿನ ಜೋಡಿ ಮೇಲೆ ಹಿಂದೂ ಕಾರ್ಯಕರ್ತರು ದಾಳಿ ಮಾಡಿರುವ ಘಟನೆ ಮಂಗಳೂರಿನ ಹಂಪನಕಟ್ಟೆಯ ಮಿಲಾಗ್ರಿಸ್ ಬಳಿ ನಡೆದಿದೆ. ಅನ್ಯಕೋಮಿನ ಯುವಕನ ಜತೆ ಮಿಲಾಗ್ರಿಸ್ ಬಳಿ ಯುವತಿ ನಿಂತಿದ್ದಾಳೆ. ಈ ವೇಳೆ ಹಿಂದೂ ಕಾರ್ಯಕರ್ತರು ಯುವಕನನ್ನು ತರಾಟೆಗೆ ತೆಗೆದುಕೊಂಡಿದ್ದು, ಹಲ್ಲೆಗೆ ಯತ್ನಿಸಿದ್ದಾರೆ. ಸ್ಥಳಕ್ಕೆ ಬಂದರು ಠಾಣೆ ಪೊಲೀಸರು ಆಗಮಿಸುತ್ತಿದ್ದಂತೆ ಜೋಡಿ ಮೇಲೆ ಹಲ್ಲೆಗೆ ಯತ್ನಿಸಿದ ಕಾರ್ಯಕರ್ತರು ಸ್ಥಳದಿಂದ ಪರಾರಿ ಆಗಿದ್ದಾರೆ. ಬಂದರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರು: ಅನ್ಯಕೋಮಿನ ಜೋಡಿ ಮೇಲೆ‌ ಹಿಂದೂ ಕಾರ್ಯಕರ್ತರಿಂದ ದಾಳಿ Read More »

ಕಡಬ: ಮುನಿಸು ಮರೆತು ಒಂದಾದ ಕಾಂಗ್ರೆಸ್ ನಾಯಕರು| ಕಾರ್ಯಕರ್ತರಲ್ಲಿ ಹುಟ್ಟಿದೆ ಹೊಸ ಹುರುಪು

ಸಮಗ್ರ ನ್ಯೂಸ್: ಕಡಬ ಬ್ಲಾಕ್ ಕಾಂಗ್ರೆಸ್ ನ ಸಮಿತಿ ಸಭೆಯು ಡಿ.13 ರಂದು ನಡೆದಿದ್ದು, ಇದರಲ್ಲಿ ಹಲವು ನಾಯಕರುತಮ್ಮೊಳಗಿನ ಮುನಿಸು ಮರೆತು ಒಂದಾಗಿದ್ದಾರೆ. ಕಳೆದ ವಿಧಾನಸಭೆ ಚುಣಾವಣೆಯ ನಂತರ ಬಣಗಳಾಗಿ ಮುಸುಕಿನ ಗುದ್ದಾಟಗಳು ಬಹಿರಂಗವಾಗಿತ್ತು. ನಂತರ ಕೆಪಿಸಿಸಿ ಯಿಂದ ಹೊಸ ಉಸ್ತೂವಾರಿಗಳಾದ ಮಮತಾ ಗಟ್ಟಿ ಯವರನ್ನು ಕಳಿಸಿ ಮುನಿಸು ಶಮನಗೊಳಿಸಲು ಸೂಚಿಸಿದ್ದರು. ಮಮತಾ ಗಟ್ಟಿಯವರ ಸತತ ಪ್ರಯತ್ನದ ನಂತರ ಕಾಂಗ್ರೆಸ್ಸಿನ ಬಣಗಳು ಒಂದಾಗಿವೆ. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುಧೀರ್ ಕುಮಾರ್ ಶೆಟ್ಟಿ ಯವರ ಅಧ್ಯಕ್ಷತೆಯಲ್ಲಿ ನಡೆದ ಕಡಬ

ಕಡಬ: ಮುನಿಸು ಮರೆತು ಒಂದಾದ ಕಾಂಗ್ರೆಸ್ ನಾಯಕರು| ಕಾರ್ಯಕರ್ತರಲ್ಲಿ ಹುಟ್ಟಿದೆ ಹೊಸ ಹುರುಪು Read More »

ಸುಳ್ಯ: ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲಾ ವಾರ್ಷಿಕೋತ್ಸವ ಸಂಭ್ರಮ

ಸಮಗ್ರ ನ್ಯೂಸ್: ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲಾ ವಾರ್ಷಿಕೋತ್ಸವವು ಡಿ.20 ರಂದು ನಡೆಯಿತು. ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಪುತ್ತೂರು ಫಿಲೋಮಿನ ಕಾಲೇಜು ಕ್ಯಾಂಪಸ್ ನಿರ್ದೇಶಕ ರೆ.ಪಾ ಸ್ಟಾನಿಪಿಂಟೋ ಉದ್ಘಾಟಿಸಿ ಮಾತನಾಡಿದರು. ಸುಳ್ಯ ಕ್ಷೇತ್ರ ಅರೋಗ್ಯ ಶಿಕ್ಷಣಾಧಿಕಾರಿ ಶ್ರೀಮತಿ ಪ್ರಮೀಳಾ ಮಕ್ಕಳ ಅರೋಗ್ಯ ಮತ್ತು ಮಕ್ಕಳ ಸುರಕ್ಷತೆ ಸಂರಕ್ಷಣೆಯ ಬಗ್ಗೆ ಮಾಹಿತಿ ನೀಡಿದರು. ಸೈಂಟ್ ಜೋಸೆಫ್ ಶಿಕ್ಷಣ ಸಂಸ್ಥೆಗಳ ಸಂಚಾಲಕ ರೆ.ಪಾ ವಿಕ್ಟ‌ರ್ ಡಿಸೋಜ ವಾರ್ಷಿಕೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಸುಳ್ಯ ನಗರ ಪಂಚಾಯತ್ ಸದಸ್ಯ ಡೇವಿಡ್

ಸುಳ್ಯ: ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲಾ ವಾರ್ಷಿಕೋತ್ಸವ ಸಂಭ್ರಮ Read More »

ಹಿಜಾಬ್ ನಿಷೇಧ ವಾಪಸ್/ ಸಿದ್ದರಾಮಯ್ಯ ಘೋಷಣೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಹಿಜಾಬ್ ನಿಷೇಧ ವಾಪಸ್ ಪಡೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ ಘೋಷಣೆ ಮಾಡಿದ್ದಾರೆ. ಬಿಜೆಪಿ ಸರ್ಕಾರ ಹಿಜಾಬ್ ನಿಷೇಧಿಸಿದ್ದು, ಅದನ್ನು ವಾಪಸ್ ಪಡೆಯಲಾಗುವುದು. ಹಿಜಾಬ್ ನಿಷೇಧ ವಾಪಸ್‍ಗೆ ತಿಳಿಸಿದ್ದೇನೆ ಎಂದು ಸಿಎಂ ತಿಳಿಸಿದರು. ಉಡುಪು ಅವರವರ ಇಷ್ಟ. ಪ್ರಧಾನಿ ಮೋದಿ ಅವರ ಸಬ್ ಕಾ ಸಾಥ್-ಸಬ್ ಕಾ ವಿಕಾಸ್ ಎನ್ನುವುದು ಬೋಗಸ್. ಬಟ್ಟೆ, ಉಡುಪು, ಜಾತಿ ಆಧಾರದ ಮೇಲೆ ಜನರನ್ನು ವಿಭಜಿಸುವ, ಸಮಾಜವನ್ನು ವಿಭಜಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ನಾವು ಅಂತಹ ಕೆಲಸ

ಹಿಜಾಬ್ ನಿಷೇಧ ವಾಪಸ್/ ಸಿದ್ದರಾಮಯ್ಯ ಘೋಷಣೆ Read More »

ದತ್ತಜಯಂತಿಯ ಸಂಭ್ರಮ/ ಚಂದ್ರದ್ರೋಣ ಪರ್ವತಗಳ ಸಾಲಿನ ಪ್ರವಾಸಿ ತಾಣಗಳಿಗೆ ನೋ ಎಂಟ್ರಿ

ಸಮಗ್ರ ನ್ಯೂಸ್: ದತ್ತಜಯಂತಿ ಹಿನ್ನೆಲೆಯಲ್ಲಿ ಇಂದಿನಿಂದ ಆರು ದಿನಗಳ ಕಾಲ ಚಂದ್ರದ್ರೋಣ ಪರ್ವತಗಳ ಸಾಲಿನ ಎಲ್ಲಾ ಪ್ರವಾಸಿ ತಾಣಗಳನ್ನು ಬಂದ್ ಮಾಡಲಾಗಿದೆ. ಮುಳ್ಳಯನಗಿರಿ, ದತ್ತಪೀಠ, ಸೀತಾಳಯ್ಯನಗಿರಿ, ಗಾಳಿಕೆರೆ ಹಾಗೂ ಮಾಣಿಕ್ಯಧಾರಾಗೆ ಇಂದಿನಿಂದ ಡಿಸೆಂಬರ್ 27ರವರೆಗೆ ಎಲ್ಲಾ ಪ್ರವಾಸಿಗರಿಗೆ ಸಂಪೂರ್ಣ ನಿಬರ್ಂಧ ಹೇರಲಾಗಿದೆ. ನಾವು ಈಗಾಗಲೇ ಹೋಂ ಸ್ಟೇ ಹಾಗೂ ರೆಸಾಟ್ರ್ಗಳನ್ನು ಬುಕ್ ಮಾಡಿದ್ದೇವೆ ಎನ್ನುವ ಪ್ರವಾಸಿಗರು ಚಿಕ್ಕಮಗಳೂರಿಗೆ ಆಗಮಿಸಬಹುದು. ಆದರೆ ಹೋಮ್ ಸ್ಟೇಯಲ್ಲೇ ಇರಬೇಕು, ಮೇಲೆ ಹೆಸರಿಸಿದ ಪ್ರವಾಸಿಗರ ತಾಣಕ್ಕೆ ತೆರಳುವಂತಿಲ್ಲ. ಇದರ ಜೊತೆಗೆ ಚಿಕ್ಕಮಗಳೂರು, ಮೂಡಿಗೆರೆ,

ದತ್ತಜಯಂತಿಯ ಸಂಭ್ರಮ/ ಚಂದ್ರದ್ರೋಣ ಪರ್ವತಗಳ ಸಾಲಿನ ಪ್ರವಾಸಿ ತಾಣಗಳಿಗೆ ನೋ ಎಂಟ್ರಿ Read More »

ಮಾರುಕಟ್ಟೆಗೂ ಬಂತು ಎಮ್ಮೆ ಹಾಲು/ ಇಂದಿನಿಂದ ಕೆಎಮ್‍ಎಫ್‍ನಿಂದ ಎಮ್ಮೆ ಹಾಲು ಮಾರಾಟ

ಸಮಗ್ರ ನ್ಯೂಸ್: ಕೆಎಮ್‍ಎಫ್‍ನಲ್ಲಿ ಇಲ್ಲಿಯವರೆಗೆ ಹಸುವಿನ ಹಾಲು ಮಾತ್ರ ದೊರೆಯುತ್ತಿದ್ದು ಇಂದಿನಿಂದ ಎಮ್ಮೆ ಹಾಲು ಗ್ರಾಹಕರಿಗೆ ದೊರೆಯಲಿದೆ. ಪ್ರತೀ ಲೀಟರ್‍ಗೆ 60 ರೂಪಾಯಿ ನಿಗದಿ ಮಾಡಲಾಗಿದ್ದು, ಹಾಲು ಒಕ್ಕೂಟಗಳಿಗೆ ಪ್ರತಿನಿತ್ಯ 60 ಸಾವಿರ ಲೀಟರ್ ಎಮ್ಮೆ ಹಾಲು ಪೂರೈಕೆ ಮಾಡಲಾಗುತ್ತದೆ. ರೈತರಿಂದ ಲೀಟರ್‍ಗೆ 39.50 ರೂಪಾಯಿಗೆ ಖರೀದಿ ಮಾಡಲಾಗುತ್ತದೆ ಎಂದು ಕೆಎಂಎಫ್ ಮಾಹಿತಿ ನೀಡಿದೆ. ಈ ಹಿಂದೆ ಕೆಎಂಎಫ್‍ನಲ್ಲಿ ಎಮ್ಮೆ ಹಾಲು ಮಾರುಕಟ್ಟೆಗೆ ಬಿಡುಗಡೆ ಮಾಡಲಾಗಿದ್ದರೂ, ಪೂರೈಕೆಯ ವ್ಯತ್ಯಯದಿಂದಾಗಿ ಪ್ರೊಡಕ್ಷನ್ ನಿಲ್ಲಿಸಲಾಗಿತ್ತು. ಬೆಂಗಳೂರು ಮಹಾರಾಷ್ಟ್ರ, ಗೋವಾ ಹಾಗೂ

ಮಾರುಕಟ್ಟೆಗೂ ಬಂತು ಎಮ್ಮೆ ಹಾಲು/ ಇಂದಿನಿಂದ ಕೆಎಮ್‍ಎಫ್‍ನಿಂದ ಎಮ್ಮೆ ಹಾಲು ಮಾರಾಟ Read More »