January 2024

ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್ ರಾಜೀನಾಮೆ| ನೂತನ ಮುಖ್ಯಮಂತ್ರಿಯಾಗಿ ಚಂಪೈ ಸೊರೆನ್ ನೇಮಕ

ಸಮಗ್ರ ನ್ಯೂಸ್: ಆಡಳಿತಾರೂಢ ಜಾರ್ಖಂಡ್ ಮುಕ್ತಿ ಮೋರ್ಚಾ (JMM) ಬುಧವಾರ ಚಂಪೈ ಸೊರೆನ್ ಅವರನ್ನು ಜಾರ್ಖಂಡ್​​ನ ಮುಂದಿನ ಮುಖ್ಯಮಂತ್ರಿಯನ್ನಾಗಿ ಮಾಡಿದೆ. ಜಾರ್ಖಂಡ್‌ನ ಹಾಲಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರನ್ನು ಇಡಿ ಬಂಧಿಸಬಹುದು ಎಂಬ ಊಹಾಪೋಹಗಳ ನಡುವೆಯೇ ಈ ಬೆಳವಣಿಗೆ ನಡೆದಿದೆ. ಹೇಮಂತ್ ಸೊರೆನ್ ರಾಜೀನಾಮೆ ನೀಡಿದ್ದು, ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್‌ ಇದನ್ನು ಅಂಗೀಕರಿಸಿದ್ದಾರೆ. ಭೂ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯ ಭಾಗವಾಗಿ ಇಡಿ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರನ್ನು ರಾಂಚಿಯಲ್ಲಿ ವಿಚಾರಣೆ ನಡೆಸುತ್ತಿದೆ. […]

ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್ ರಾಜೀನಾಮೆ| ನೂತನ ಮುಖ್ಯಮಂತ್ರಿಯಾಗಿ ಚಂಪೈ ಸೊರೆನ್ ನೇಮಕ Read More »

ರಾಜ್ಯಮಟ್ಟದ ಎಸ್ಎಸ್ಎಲ್ ಸಿ ಪೂರ್ವ ಸಿದ್ದತಾ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಸಮಗ್ರ ನ್ಯೂಸ್: 2023-24 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಪ್ರಕಟಿಸಿದೆ. ಈ ವೇಳಾಪಟ್ಟಿಯ ಪ್ರಕಾರ ಫೆಬ್ರವರಿ 26 ರಿಂದ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಗಳು ಆರಂಭವಾಗಲಿವೆ. ಇಲ್ಲಿದೆ ವೇಳಾಪಟ್ಟಿ:26-02-2024 : ಪ್ರಥಮ ಭಾಷೆ- ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು , ಉರ್ದು, ಇಂಗ್ಲಿಷ್, ಇಂಗ್ಲಿಷ್ (NCERT), ಸಂಸ್ಕೃತ27-02-2024 : ದ್ವಿತೀಯ ಭಾಷೆ -ಇಂಗ್ಲಿಷ್, ಕನ್ನಡ28 -02-2024 : ತೃತೀಯ ಭಾಷೆ- ಹಿಂದಿ,

ರಾಜ್ಯಮಟ್ಟದ ಎಸ್ಎಸ್ಎಲ್ ಸಿ ಪೂರ್ವ ಸಿದ್ದತಾ ಪರೀಕ್ಷೆ ವೇಳಾಪಟ್ಟಿ ಪ್ರಕಟ Read More »

ಕಡಬ: ಮಾರಕ‌ ಡೆಂಗ್ಯೂಗೆ ಯುವಕ ಬಲಿ

ಸಮಗ್ರ ನ್ಯೂಸ್: ಮಾರಕ ಡೆಂಗ್ಯೂ ಜ್ವರಕ್ಕೆ ಯುವಕನೊರ್ವ ಸಾವನಪ್ಪಿದ ಘಟನೆ ಕಡಬ ತಾಲೂಕಿನ ಕುಟ್ರುಪಾಡಿ ಗ್ರಾಮದ ವಿಮಲಗಿರಿ ಎಂಬಲ್ಲಿ ನಡೆದಿದೆ. ಮೃತನನ್ನು ಇಲ್ಲಿನ ನಿವಾಸಿ ಶಿಜು(31) ಎಂದು ಗುರುತಿಸಲಾಗಿದೆ. ಶಿಜು ರವಿವಾರದಂದು ಜ್ವರ ಕಂಡುಬಂದ ಹಿನ್ನೆಲೆಯಲ್ಲಿ ಕಡಬದ ಕ್ಲಿನಿಕ್ ವೊಂದರಲ್ಲಿ ಚಿಕಿತ್ಸೆ ಪಡೆದು ಜ್ವರ ಪರೀಕ್ಷೆ ಮಾಡಿದ್ದರು. ಈ ವೇಳೆ ಡೆಂಗ್ಯೂ ಜ್ವರ ಪತ್ತೆಯಾಗಿದೆ. ನಂತರ ಮನೆಗೆ ಬಂದ ಶಿಜು ಅವರಿಗೆ ಜ್ವರ ಉಲ್ಬಣಗೊಂಡ ಹಿನ್ನೆಲೆಯಲ್ಲಿ ಮತ್ತೆ ಮಾರನೇ ದಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ

ಕಡಬ: ಮಾರಕ‌ ಡೆಂಗ್ಯೂಗೆ ಯುವಕ ಬಲಿ Read More »

ಸಕ್ಕರೆ ನಾಡಿನ ಜನರೇ, ನಾವು ಮಾಡಿದ ತಪ್ಪನ್ನು ನೀವೂ ಮಾಡ್ಬೇಡಿ…| ಸಕ್ಕರೆ ನಾಡಿನ ಜನತೆಗೆ ಒಂದು ಸಿಹಿಯಾದ ಪತ್ರ!! – ಎಂ.ಜಿ ಹೆಗ್ಡೆ

ಸಮಗ್ರ ನ್ಯೂಸ್: ಮಂಡ್ಯದ ಕೆರಗೋಡು ಗ್ರಾಮದಲ್ಲಿ ಭಗವಾನ್ ಹನುಮಾನ್ ಧ್ವಜ ತೆಗೆದ ವಿವಾದ ಈಗ ರಾಜ್ಯದಲ್ಲಿ ಸಕತ್ ಸುದ್ದಿಯಲ್ಲಿದೆ. ಧ್ವಜ ವಿವಾದ ರಾಜಕೀಯ ಸ್ವರೂಪ ಪಡೆದಿದ್ದು, ಇದನ್ನು ದೊಡ್ಡದು ಮಾಡಿರುವ ವಿರೋಧ ಪಕ್ಷಗಳು ಮಂಡ್ಯದಲ್ಲಿ ಪ್ರತಿಭಟನೆ ನಡೆಸಿವೆ. ಇದರ ಬೆನ್ನಲ್ಲೇ ಸರ್ಕಾರ ನಿಯಮ ಉಲ್ಲಂಘನೆ ಮಾಡಿದ ಆರೋಪದ ಮೇಲೆ ಕೆರಗೋಡು ಗ್ರಾಮ ಪಂಚಾಯಿತಿ ಪಿಡಿಓ ಜೀವನ್‌.ಬಿ.ಎಂ ಅವರನ್ನು ಅಮಾನತು ಮಾಡಿದೆ. ಈ ಘಟನೆ ರಾಜ್ಯದಲ್ಲಿ ಸದ್ದು ಮಾಡುತ್ತಿದ್ದಂತೆ ಮಂಡ್ಯವನ್ನು ಮಂಗಳೂರಿನಂತೆಯೇ ಕೋಮುವಾದದ ಪ್ರಯೋಗ ಸಾಲೆ ಮಾಡಲು ಪ್ರಯತ್ನ

ಸಕ್ಕರೆ ನಾಡಿನ ಜನರೇ, ನಾವು ಮಾಡಿದ ತಪ್ಪನ್ನು ನೀವೂ ಮಾಡ್ಬೇಡಿ…| ಸಕ್ಕರೆ ನಾಡಿನ ಜನತೆಗೆ ಒಂದು ಸಿಹಿಯಾದ ಪತ್ರ!! – ಎಂ.ಜಿ ಹೆಗ್ಡೆ Read More »

ಸುಳ್ಯ: ಫೆ.1 ಮತ್ತು 2ರಂದು ವಳಲಂಬೆ ಜಾತ್ರೆ

ಸಮಗ್ರ ನ್ಯೂಸ್: ಸುಳ್ಯದ ಗುತ್ತಿಗಾರು ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಫೆ. 1 ಮತ್ತು 2ರಂದು ಜಾತ್ರೋತ್ಸವ ಮತ್ತು ದೈವಗಳ ನೇಮೋತ್ಸವ ನಡೆಯಲಿದೆ. ಫೆ. 1ರಂದು ಬೆಳಿಗ್ಗೆ ಗಂಟೆ 8-00ಕ್ಕೆ-ಗಣಪತಿ ಹೋಮ, 9-00ಕ್ಕೆ – ಏಕಾದಶ ರುದ್ರಾಭಿಷೇಕ, 12-00ಕ್ಕೆ – ನವ ಕಲಾಶಾಭಿಷೇಕ, ಮಹಾಪೂಜೆ ಮತ್ತು ಅನ್ನಸಂತರ್ಪಣೆ, ಸಂಜೆ 6-00ರಿಂದ 7-00ರ ವರೆಗೆ ದೈವಗಳ ಭಂಡಾರ ತೆಗೆಯುವುದು, ಮತ್ತು ಚೆಂಡೆವಾದನ, ರಾತ್ರಿ ಗಂಟೆ 7-30ಕ್ಕೆ – ಮಹಾಪೂಜೆ ಮತ್ತು ಅನ್ನಸಂತರ್ಪಣೆ, 8-00ಕ್ಕೆ – ದೇವರ ಉತ್ಸವ

ಸುಳ್ಯ: ಫೆ.1 ಮತ್ತು 2ರಂದು ವಳಲಂಬೆ ಜಾತ್ರೆ Read More »

ಫೆ.29ರಿಂದ ಪೇಟಿಎಂ ವಹಿವಾಟಿಗೆ RBI ನಿರ್ಬಂಧ

ಸಮಗ್ರ ನ್ಯೂಸ್: ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಗೆ ಆರ್‌ಬಿಐ ನಿರ್ಬಂಧ ವಿಧಿಸಿದೆ. ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ನಿರ್ಬಂಧ ವಿಧಿಸಲಾಗಿದ್ದು, ಫೆಬ್ರವರಿ 29 ರ ನಂತರ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಠೇವಣಿಗಳನ್ನು ಸ್ವೀಕರಿಸದಂತೆ ಸೂಚಿಸಲಾಗಿದೆ. ಫೆಬ್ರವರಿ 29, 2024 ರ ನಂತರ ಯಾವುದೇ ಗ್ರಾಹಕರ ಖಾತೆ, ಪ್ರಿಪೇಯ್ಡ್ ಉಪಕರಣಗಳು, ವ್ಯಾಲೆಟ್‌ಗಳು ಮತ್ತು ಫಾಸ್ಟ್‌ಟ್ಯಾಗ್‌ಗಳಲ್ಲಿ ಠೇವಣಿ ಅಥವಾ ಟಾಪ್-ಅಪ್‌ಗಳನ್ನು ಸ್ವೀಕರಿಸದಂತೆ ಭಾರತೀಯ ರಿಸರ್ವ್ ಬ್ಯಾಂಕ್ ಬುಧವಾರ Paytm ಪಾವತಿಗಳನ್ನು ನಿರ್ಬಂಧಿಸಿದೆ. ಫೆಬ್ರವರಿ 29, 2024 ರ ನಂತರ ಯಾವುದೇ ಬಡ್ಡಿ,

ಫೆ.29ರಿಂದ ಪೇಟಿಎಂ ವಹಿವಾಟಿಗೆ RBI ನಿರ್ಬಂಧ Read More »

ನಿಮ್ಮ ಬಳಿ ಸ್ಮಾರ್ಟ್ ಫೋನ್ ಇದ್ರೆ ಸಾಕು, ಲಕ್ಷಗಟ್ಟಲೆ ಹಣ ಗಳಿಸಬಹುದು!

ಸಮಗ್ರ ನ್ಯೂಸ್: ಇಂದಿನ ತಂತ್ರಜ್ಞಾನ ಯುಗದಲ್ಲಿ ಮೊಬೈಲ್ ಬಿಟ್ಟರೆ ಒಂದು ಇಂಚು ಕೂಡ ಕದಿಯಲು ಯಾರಿಂದಲೂ ಸಾಧ್ಯವಿಲ್ಲ. ಮೊಬೈಲ್ ಮಾಯೆ ಜನರನ್ನು ಸ್ವಲ್ಪ ಕಾಲ ತನ್ನ ಹಿಡಿತದಲ್ಲಿ ಇಟ್ಟುಕೊಂಡಿರುವುದಕ್ಕೆ ಇದೇ ಸಾಕ್ಷಿ. ಚಿಕ್ಕ ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಮೊಬೈಲ್ ಬೇಕು ಎನ್ನುವ ಆಸೆ ಹೆಚ್ಚಿದೆ. ನೀವು ಸ್ವಲ್ಪ ಸಮಯದವರೆಗೆ ನಿಮ್ಮ ಮೊಬೈಲ್ ಫೋನ್‌ನಿಂದ ದೂರವಿರಲು ಸಾಧ್ಯವಾದರೆ, ನೀವು ಐಸ್ಲ್ಯಾಂಡಿಕ್ ಮೊಸರು ಕಂಪನಿಯ ಸವಾಲನ್ನು ಸ್ವೀಕರಿಸಬಹುದು. ಡಿಜಿಟಲ್ ಡಿಟಾಕ್ಸ್ ಪ್ರೋಗ್ರಾಂ ಅನ್ನು ನಡೆಸುತ್ತಿರುವ ಮೊಸರು ಬ್ರ್ಯಾಂಡ್ ಸ್ಮಾರ್ಟ್‌ಫೋನ್ ಇಲ್ಲದೆ

ನಿಮ್ಮ ಬಳಿ ಸ್ಮಾರ್ಟ್ ಫೋನ್ ಇದ್ರೆ ಸಾಕು, ಲಕ್ಷಗಟ್ಟಲೆ ಹಣ ಗಳಿಸಬಹುದು! Read More »

ಕನ್ನಡ ನಾಮಫಲಕ ಸುಗ್ರೀವಾಜ್ಞೆ ವಾಪಸ್

ಸಮಗ್ರ ನ್ಯೂಸ್: ನಾಮಫಲಕಗಳಲ್ಲಿ ಶೇ 60 ರಷ್ಟು ಕನ್ನಡ ಕಡ್ಡಾಯ ಸುಗ್ರೀವಾಜ್ಞೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ತಿರಸ್ಕರಿಸಿಲ್ಲ. ಅಧಿವೇಶನ ನಿಗದಿಯಾಗಿರುವ ಹಿನ್ನೆಲೆಯಲ್ಲಿ ಕನ್ನಡ ಕಡ್ಡಾಯ ಸುಗ್ರೀವಾಜ್ಞೆಯನ್ನು ತಿರಸ್ಕರಿಸಿಲ್ಲ, ಸರ್ಕಾರಕ್ಕೆ ವಾಪಸ್ ಕಳಿಸಲಾಗಿದೆ ಎಂದು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರಭುಶಂಕರ್‌ ಸ್ಪಷ್ಟಪಡಿಸಿದ್ದಾರೆ. ಫೆಬ್ರವರಿ 12ರಿಂದ ವಿಧಾನಮಂಡಲ ಅಧಿವೇಶನ ನಿಗದಿಯಾಗಿದೆ. ಅಧಿವೇಶನದಲ್ಲೇ ಉಭಯ ಸದನಗಳಲ್ಲಿ ಮಸೂದೆಯನ್ನು ಮಂಡಿಸಿ ಅನುಮೋದನೆ ಪಡೆಯುವಂತೆ ಸರ್ಕಾರಕ್ಕೆ ಸೂಚಿಸಿ ರಾಜ್ಯಪಾಲರು ಸುಗ್ರೀವಾಜ್ಞೆ ವಾಪಸ್ ಕಳಿಸಿದ್ದಾರೆ ಎಂದು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರಭುಶಂಕರ್‌ ಮಾಧ್ಯಮ ಪ್ರಕಟಣೆ

ಕನ್ನಡ ನಾಮಫಲಕ ಸುಗ್ರೀವಾಜ್ಞೆ ವಾಪಸ್ Read More »

ಜ್ಞಾನವಾಪಿ ಮಸೀದಿಯಲ್ಲಿ ಪೂಜೆ ಸಲ್ಲಿಕೆಗೆ ಅವಕಾಶ| ಬಹುದೊಡ್ಡ ಗೆಲುವು ಕಂಡ ಹಿಂದೂಪರ ಹೋರಾಟಗಾರರು

ಸಮಗ್ರ ನ್ಯೂಸ್: ಜ್ಞಾನವಾಪಿ ಮಸೀದಿಯಲ್ಲಿ ಪ್ರಕರಣದಲ್ಲಿ ಬಹುದೊಡ್ಡ ಟ್ವಿಸ್ಟ್ ಸಿಕ್ಕಿದ್ದು, ಮಸೀದಿಯಲ್ಲಿ ಹಿಂದೂಗಳು ಪೂಜೆ ಸಲ್ಲಿಸಲು ಜಿಲ್ಲಾ ನ್ಯಾಯಾಲಯ ಅನುಮತಿ ನೀಡಿದೆ. ಈ ಮೂಲಕ ಹಿಂದುಪರ ಅರ್ಜಿದಾರರಿಗೆ ಬಹುದೊಡ್ಡ ಗೆಲುವು ಸಿಕ್ಕಿದೆ. ಈ ನಡುವೆ ವಾರಣಾಸಿಯ ಜ್ಞಾನವಾಪಿ ಮಸೀದಿಯ ‘ವುಜುಖಾನಾ’ ಸಮೀಕ್ಷೆಗೆ ಸಂಬಂಧಿಸಿದ ಅರ್ಜಿಗೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ಬುಧವಾರ ಅಂಜುಮನ್ ಇಂಟೆಜಾಮಿಯಾ ಮಸಾಜಿದ್ ಸಮಿತಿ ಮತ್ತು ಇತರ ವಿರೋಧ ಪಕ್ಷಗಳಿಗೆ ನೋಟಿಸ್ ನೀಡಿದೆ.

ಜ್ಞಾನವಾಪಿ ಮಸೀದಿಯಲ್ಲಿ ಪೂಜೆ ಸಲ್ಲಿಕೆಗೆ ಅವಕಾಶ| ಬಹುದೊಡ್ಡ ಗೆಲುವು ಕಂಡ ಹಿಂದೂಪರ ಹೋರಾಟಗಾರರು Read More »

ಬಿಗ್ ಬಾಸ್ ವಿನ್ನರ್ ರೋಡ್ ಶೋ | ಅಭಿಮಾನಿಗಳಿಂದ ರೋಡ್ ಬ್ಲಾಕ್

ಸಮಗ್ರ ನ್ಯೂಸ್: ಕಿರುತೆರೆ ಇತಿಹಾಸದಲ್ಲೇ ಅತೀ ದೊಡ್ಡ ಶೋ ಬಿಗ್ ಬಾಸ್ ಕನ್ನಡ ಮತ್ತು ಹಿಂದಿಯಲ್ಲಿ ಏಕಕಾಲದಲ್ಲಿ ಮುಕ್ತಾಯವಾಗಿದೆ. ಕನ್ನಡದಲ್ಲಿ ಕಾರ್ತಿಕ್ ಬಿಗ್ ಬಾಸ್ ಟ್ರೋಫಿಯನ್ನು ಗೆದ್ದಿದ್ದಾರೆ, ಹಿಂದಿಯಲ್ಲಿ ಖ್ಯಾತ ಸ್ಟ್ಯಾಂಡ್ ಅಪ್ ಕಾಮಿಡಿಯನ್ ಮುನಾವರ್ ಫಾರೂಕಿ ಟ್ರೋಫಿ ಪಡೆದಿದ್ದಾರೆ. ಬಿಗ್ ಬಾಸ್ ನಿಂದ ಬಂದ ನಂತರ ಮುನಾವರ್ ಫಾರೂಕಿ ಅವರ ರೋಡ್ ಶೋ ಮಾಡಿದ್ದು, ಲಕ್ಷಾಂತರ ಅಭಿಮಾನಿಗಳು ಅದಕ್ಕೆ ಭಾಗಿಯಾಗಿದ್ದಾರೆ. ಮುನಾವರ್ ಅವರನ್ನು ಸ್ವಾಗತಿಸುವುದಕ್ಕಾಗಿಯೇ ಲಕ್ಷಾಂತರ ರೂಪಾಯಿ ಮೌಲ್ಯದ ಪಟಾಕಿ ಸಿಡಿಸಲಾಗಿದೆ. ಗಂಟೆಗಟ್ಟಲ್ಲೇ ರಸ್ತೆಯಲ್ಲಿ ಬ್ಲಾಕ್

ಬಿಗ್ ಬಾಸ್ ವಿನ್ನರ್ ರೋಡ್ ಶೋ | ಅಭಿಮಾನಿಗಳಿಂದ ರೋಡ್ ಬ್ಲಾಕ್ Read More »