ನನ್ನನ್ನೂ ಬಂಧಿಸಿ ಎಂದು ಪ್ರತಿಭಟಿಸಿದ ಶಾಸಕ ವಿ. ಸುನಿಲ್ ಕುಮಾರ್ ಅರೆಸ್ಟ್

ಸಮಗ್ರ ನ್ಯೂಸ್: ಅಯೋಧ್ಯೆ ರಾಮಮಂದಿರದ ಕರಸೇವಕ ನಾನು. ನನ್ನನ್ನೂ ಬಂಧಿಸಿ’ ಎಂದು ಆಗ್ರಹಿಸಿ ನಗರದ ಸದಾಶಿವನಗರ ಪೊಲೀಸ್ ಠಾಣೆ ಎದುರು ಗುರುವಾರ ಬೆಳಿಗ್ಗೆ ಏಕಾಂಗಿಯಾಗಿ ಪ್ರತಿಭಟನೆ ನಡೆಸಿದ ಶಾಸಕರೂ‌ ಆಗಿರುವ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನಿಲ್ ಕುಮಾರ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.

. Ad Widget . Ad Widget . Ad Widget .

ನನ್ನನ್ನೂ ಬಂಧಿಸಿ ಎಂಬ ಬರಹವುಳ್ಳ ಕರಪತ್ರ ಹಿಡಿದು ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ‌ಹೊರಹಾಕಿದರು.‌ ಇದೇ ವೇಳೆ ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿಂದೂ ವಿರೋಧಿ ವರ್ತನೆ ಮುಂದುವರಿಸಿದ್ದಾರೆ ಎಂದು ಹೇಳಿದ್ದಾರೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *