ಜ. 22ರಂದು ರಾಜ್ಯದ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸುವಂತೆ ಶ್ರೀರಾಮ ಸೇನೆ ರಾಜ್ಯಪಾಲರಲ್ಲಿ ಮನವಿ

ಸಮಗ್ರ ನ್ಯೂಸ್: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯ ಅನ್ವಯ ರಾಜ್ಯಾದ್ಯಂತ ಜ. 22ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸುವಂತೆ ಹಾಗೂ ಪರೀಕ್ಷೆಗಳನ್ನು ಮುಂದೂಡಿ ಎಲ್ಲರೂ ಶ್ರೀ ರಾಮ ಮಂದಿರದ ಉದ್ಘಾಟನೆಯನ್ನು ವೀಕ್ಷಿಸಲು ಅವಕಾಶ ಮಾಡಿಕೊಡಬೇಕಾಗಿ ಶ್ರೀರಾಮ ಸೇನೆ ಕರ್ನಾಟಕ ಸಂಘಟನೆಯಿಂದ ರಾಜ್ಯಪಾಲರಿಗೆ ಮನವಿ.

Ad Widget ... ..

Leave a Comment

Your email address will not be published. Required fields are marked *