January 2024

ಅವಧಿ ಮೀರಿ ಪಬ್ ನಲ್ಲಿ ಸೆಲೆಬ್ರಿಟಿಗಳ ಪಾರ್ಟಿ… ನಟ ದರ್ಶನ್ ಸೇರಿ 8 ಮಂದಿಗೆ ನೋಟಿಸ್

ಸಮಗ್ರ ನ್ಯೂಸ್: ಅವಧಿ ಮೀರಿ ಪಬ್ ನಲ್ಲಿ ಸೆಲೆಬ್ರಿಟಿಗಳ ಪಾರ್ಟಿ ವಿಚಾರ ಇತ್ತೀಚೆಗೆ ಸುದ್ದಿಯಾಗಿತ್ತು. ಜೆಟ್​ ​ಲ್ಯಾಗ್ ಪಬ್​ನಲ್ಲಿ ದರ್ಶನ್, ಅಭಿಷೇಕ್ ಅಂಬರೀಷ್ ಸೇರಿ ಅನೇಕ ಸೆಲೆಬ್ರೆಟಿಗಳು ಮಧ್ಯ ರಾತ್ರಿ 3 ಗಂಟೆವರೆಗೂ ಪಾರ್ಟಿ ಮಾಡಿದ್ದರು. ಈ ಪ್ರಕರಣದಲ್ಲಿ ಪಬ್ ವಿರುದ್ಧ ಕೇಸ್ ದಾಖಲಾಗಿತ್ತು. ಈ ಪಾರ್ಟಿಯಲ್ಲಿ ಭಾಗಿ ಆದ ನಟ ದರ್ಶನ್, ಅಭಿಷೇಕ್, ನಿರ್ಮಾಪಕ ರಾಕ್​ಲೈನ್ ವೆಂಕಟೇಶ್​ ಸೇರಿ 8 ಮಂದಿಗೆ ಸುಬ್ರಹ್ಮಣ್ಯನಗರ ಇನ್ಸ್​ಪೆಕ್ಟರ್​ ಸುರೇಶ್ ಅವರು ನೋಟಿಸ್ ನೀಡಿ ಹೇಳಿಕೆ ದಾಖಲಿಸಲಾಗಿದೆ. ‘ಕಾಟೇರ’ ಸಿನಿಮಾ […]

ಅವಧಿ ಮೀರಿ ಪಬ್ ನಲ್ಲಿ ಸೆಲೆಬ್ರಿಟಿಗಳ ಪಾರ್ಟಿ… ನಟ ದರ್ಶನ್ ಸೇರಿ 8 ಮಂದಿಗೆ ನೋಟಿಸ್ Read More »

ಯಶ್ ಕಟೌಟ್ ಕಟ್ಟುವ ವೇಳೆ ಮೂವರು ಫ್ಯಾನ್ಸ್ ಸಾವು… ಘಟನಾ ಸ್ಥಳಕ್ಕೆ ಕೆಲವೇ ಕ್ಷಣಗಳಲ್ಲಿ ಯಶ್ ಭೇಟಿ

ಸಮಗ್ರ ನ್ಯೂಸ್: ಇಂದು ರಾಕಿಂಗ್ ಸ್ಟಾರ್ ಯಶ್ ಹುಟ್ಟು ಹಬ್ಬದ ಸಂಭ್ರಮ. ಹುಟ್ಟು ಹಬ್ಬದ ದಿನವೇ ಯಶ್ ಗೆ ಶಾಕ್ ಸಿಕ್ಕಿದೆ. ದುರದೃಷ್ಟವಶಾತ್ ಅವರ ಮೂವರು ಅಭಿಮಾನಿಗಳು ಮೃತಪಟ್ಟಿದ್ದಾರೆ. ಯಶ್ ಬರ್ತ್​ಡೇ ಪ್ರಯುಕ್ತ ಫ್ಲೆಕ್ಸ್ ಕಟ್ಟಲು ಹೋಗಿ ವಿದ್ಯುತ್ ಶಾಕ್ ಹೊಡೆದು ಅಭಿಮಾನಿಗಳು ಮೃತಪಟ್ಟಿದ್ದಾರೆ. ಯಶ್ ಅವರು ಇಂದು ವಿದೇಶದಿಂದ ವಿಶೇಷ ವಿಮಾನದ ಮೂಲಕ ಗ್ರಾಮಕ್ಕೆ ಭೇಟಿ ಕೊಟ್ಟು ಮೃತ ಅಭಿಮಾನಿಗಳ ಕುಟುಂಬಕ್ಕೆ ಸಾಂತ್ವನ ಹೇಳಲಿದ್ದಾರೆ‌. ಯಶ್ ಅಭಿಮಾನಿಗಳು ಬ್ಯಾನರ್ ಕಟ್ಟುವಾಗ ವಿದ್ಯುತ್ ಶಾಕ್ ತಗುಲಿ ಸಾವನ್ನಪ್ಪಿದ್ದಾರೆ.

ಯಶ್ ಕಟೌಟ್ ಕಟ್ಟುವ ವೇಳೆ ಮೂವರು ಫ್ಯಾನ್ಸ್ ಸಾವು… ಘಟನಾ ಸ್ಥಳಕ್ಕೆ ಕೆಲವೇ ಕ್ಷಣಗಳಲ್ಲಿ ಯಶ್ ಭೇಟಿ Read More »

ತಿಂಗಳಿಗೆ 90,000 ಸಂಬಳ ಕೊಡೋ ಈ ಉದ್ಯೋಗಕ್ಕೆ ಬೇಗ ಅರ್ಜಿ ಹಾಕಿ! ಯಾರಿಗುಂಟು ಯಾರಿಗಿಲ್ಲ

ಸಮಗ್ರ ಉದ್ಯೋಗ: National Institute of Mental Health and Neuro Sciences ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 4 ಪ್ರಾಜೆಕ್ಟ್ ಆಫೀಸರ್​ ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಜನವರಿ 17, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಹುದ್ದೆಯ ಮಾಹಿತಿ:ಪ್ರಾಜೆಕ್ಟ್ ಆಫೀಸರ್​ – ಚೈಲ್ಡ್​ ಪ್ರೊಟೆಕ್ಷನ್ ಥೀಮ್- 2ಪ್ರಾಜೆಕ್ಟ್ ಆಫೀಸರ್​ – ಮೆಂಟಲ್ ಹೆಲ್ತ್​ ಥೀಮ್- 2 ಶೈಕ್ಷಣಿಕ ಅರ್ಹತೆ:ರಾಷ್ಟ್ರೀಯ

ತಿಂಗಳಿಗೆ 90,000 ಸಂಬಳ ಕೊಡೋ ಈ ಉದ್ಯೋಗಕ್ಕೆ ಬೇಗ ಅರ್ಜಿ ಹಾಕಿ! ಯಾರಿಗುಂಟು ಯಾರಿಗಿಲ್ಲ Read More »

ಬಿಳಿನೆಲೆ: ಅಂಗಡಿ, ಟಾಟಾ ಸುಮೋ ಮೇಲೆ ಉರುಳಿದ ಬೃಹದಾಕಾರದ ಮರ| ಮರ ಕಡಿಯದಂತೆ ಗ್ರಾಮಸ್ಥರಿಂದ ಪ್ರತಿಭಟನೆ| ಅಧಿಕಾರಿಗಳಿಂದ ಪರಿಹಾರ ದೊರಕಿಸಲು ಮನವಿ

ಸಮಗ್ರ ನ್ಯೂಸ್: ಬಿಳಿನೆಲೆ ಕೈಕಂಬದಲ್ಲಿ ಚಲಿಸುತ್ತಿದ್ದ ಟಾಟಾ ಸುಮೋ ಮೇಲೆ ಬಿದ್ದ ಬೃಹದಾಕಾರದ ಮರವನ್ನು ಕಡಿಯದಂತೆ ಗ್ರಾಮಸ್ಥರು ಜ. 8ರಂದು ಪ್ರತಿಭಟನೆ ನಡೆಸಿದರು. ಪರಿಹಾರದ ಭರವಸೆ ನೀಡುವ ತನಕ ಕಡಿಯದಂತೆ ತಡೆದು, ಅಧಿಕಾರಿಗಳೊಂದಿಗೆ ಪರಿಹಾರದ ಭರವಸೆಯನ್ನು ತೆಗೆದುಕೊಂಡರು. ಮತ್ತು ಸ್ಥಳ ಮಹಜರಿಗೆ ಒತ್ತಾಯಿಸಿ ಮೇಲಾಧಿಕರಿಗಳಿಂದ ಆದಷ್ಟು ಬೇಗ ಪರಹಾರ ದೊರಕಿಸಿಕೊಡುವಂತೆ ಮನವಿ ಮಾಡಿಕೊಂಡರು. ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷೆ ಶಾರದ ದಿನೇಶ್ ಬಿಳಿನೆಲೆ, ಉಪಾಧ್ಯಕ್ಷ ಶಿವಶಂಕರ್ ಬಿಳಿನೆಲೆ, ಪಂಚಾಯತ್ ಸದಸ್ಯೆ ಭವ್ಯಶ್ರೀ ಕುಕ್ಕಾಜೆ, ಕಂದಾಯ ಇಲಾಖೆಯ ತಹಶೀಲ್ದಾರ್,

ಬಿಳಿನೆಲೆ: ಅಂಗಡಿ, ಟಾಟಾ ಸುಮೋ ಮೇಲೆ ಉರುಳಿದ ಬೃಹದಾಕಾರದ ಮರ| ಮರ ಕಡಿಯದಂತೆ ಗ್ರಾಮಸ್ಥರಿಂದ ಪ್ರತಿಭಟನೆ| ಅಧಿಕಾರಿಗಳಿಂದ ಪರಿಹಾರ ದೊರಕಿಸಲು ಮನವಿ Read More »

ಸುಳ್ಯ: ರಾಮಕೃಷ್ಣ ಕೊಲೆ ಪ್ರಕರಣ| ಡಾ|ಕೆ.ವಿ.ರೇಣುಕಾ ಪ್ರಸಾದ್ ಗೆ ಜಾಮೀನು ಮಂಜೂರು

ಸಮಗ್ರ ನ್ಯೂಸ್: ಕೆವಿಜಿ ಮೆಡಿಕಲ್ ಕಾಲೇಜು ಆಡಳಿತಾಧಿಕಾರಿಯಾಗಿದ್ದ ಡಾ. ರಾಮಕೃಷ್ಣ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಡಾ.ಕೆ.ವಿ.ರೇಣುಕಾ ಪ್ರಸಾದ್ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿರುವುದಾಗಿ ತಿಳಿದು ಬಂದಿದೆ. ಕೆವಿಜಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲರಾಗಿದ್ದ ರಾಮಕೃಷ್ಣ ಕೊಲೆ ಪ್ರಕರಣದಲ್ಲಿ ಡಾ.ಕೆ.ವಿ.ರೇಣುಕಾಪ್ರಸಾದ್ ಹಾಗೂ ಇತರ 4 ಮಂದಿಗೆ ಕರ್ನಾಟಕ ಹೈಕೋರ್ಟ್ ಕಳೆದ ಅ.5ರಂದು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು. ಈ ಹಿನ್ನಲೆಯಲ್ಲಿ ಡಾ.ರೇಣುಕಾ ಪ್ರಸಾದ್ ಹಾಗೂ ಇತರ ಆರೋಪಿಗಳು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿ

ಸುಳ್ಯ: ರಾಮಕೃಷ್ಣ ಕೊಲೆ ಪ್ರಕರಣ| ಡಾ|ಕೆ.ವಿ.ರೇಣುಕಾ ಪ್ರಸಾದ್ ಗೆ ಜಾಮೀನು ಮಂಜೂರು Read More »

ಬಿಳಿನೆಲೆ: ಅಂಗಡಿ, ಟಾಟಾ ಸುಮೋ ಮೇಲೆ ಉರುಳಿದ ಮರ

ಸಮಗ್ರ ನ್ಯೂಸ್: ಬಿಳಿನೆಲೆ ಕೈಕಂಬದಲ್ಲಿ ಚಲಿಸುತ್ತಿದ್ದ ಟಾಟಾ ಸುಮೋ ಮೇಲೆ ಮರ ಬಿದ್ದು ಚಾಲಕ ಹಾಗೂ ಪಾದಾಚಾರಿ ವ್ಯಕ್ತಿಯೋರ್ವರು ಗಾಯಗೊಂಡ ಘಟನೆ ಜ.8ರಂದು ಸಂಭವಿಸಿದೆ. ನೆಟ್ಟಣದ ಟಾಟಾ ಸುಮೋದ ಮೇಲೆ ಮರ ಬಿದ್ದ ಪರಿಣಾಮ ಅದರ ಚಾಲಕ ಶೇಖರ್ ಮತ್ತು ಪಾದಾಚಾರಿ ವ್ಯಕ್ತಿಯೋರ್ವರಿಗೆ ಗಾಯವಾಗಿದೆ. ಅಲ್ಲದೆ ಅಂಗಡಿಯ ಮೇಲೆಯೂ ಮರ ಬಿದ್ದ ಪರಿಣಾಮ ಅಂಗಡಿಗೂ ಹಾನಿಯಾಗಿದೆ.

ಬಿಳಿನೆಲೆ: ಅಂಗಡಿ, ಟಾಟಾ ಸುಮೋ ಮೇಲೆ ಉರುಳಿದ ಮರ Read More »

ಬದುಕಿರುವ ವ್ಯಕ್ತಿಗೆ ಡೆತ್ ಸರ್ಟಿಫಿಕೇಟ್ ವಿರಾಜಪೇಟೆ ಪುರಸಭೆಯಲ್ಲಿ ಅವಾಂತರ ಶಂಕೆ..!! ಕ್ರಮಕ್ಕೆ ಜೆಡಿಎಸ್ ಒತ್ತಾಯ

ಸಮಗ್ರ ನ್ಯೂಸ್: ವಿರಾಜಪೇಟೆ ಪುರಸಭೆಯ ಕಚೇರಿಯಲ್ಲಿ ವ್ಯಕ್ತಿಗಳು ಬದುಕಿದ್ದರು ಮರಣ ದೃಢೀಕರಣ ಪತ್ರ ನೀಡಿರೋ ಬಗೆ ಶಂಖೆ ಇದ್ದು ಕೂಡಲೇ ಜಿಲ್ಲಾಧಿಕಾರಿಗಳು ಸಮಗ್ರ ತನಿಖೆ ನಡೆಸಬೇಕೆಂದು ಜೆ.ಡಿ ಎಸ್.ನ ವಿರಾಜಪೇಟೆ ತಾಲೂಕು ಅಧ್ಯಕ್ಷ ಮಂಜುನಾಥ್ ಪಿ. ಎ ಅವರು ಆಗ್ರಹಿಸಿದ್ದಾರೆ. ವಿರಾಜಪೇಟೆ ಪುರಸಭೆಯಲ್ಲಿ ಹಲವಾರು ವರ್ಷಗಳಿಂದ ಈ ರೀತಿಯ ದಂಧೆ ನಡೆಯುತ್ತಿರುವ ಶಂಖೆ ಇದೆ. ಕಳೆದ ಒಂದು ತಿಂಗಳಿನಿಂದ ಇದುವರೆಗಿನ ದಾಖಲಾತಿಗಳನ್ನು ಪರಿಶೀಲನೆ ಮಾಡಿದರೆ ಪ್ರಕರಣ ಬಯಲಾಗಬಹುದಾಗಿದೆ. ಈ ಕೂಡಲೇ ಜಿಲ್ಲಾಧಿಕಾರಿಗಳು ವಿರಾಜಪೇಟೆ ಶಾಸಕರು ಅಧಿಕಾರಿಗಳನ್ನು ತನಿಖೆಗೊಳಪಡಿಸಬೇಕು.

ಬದುಕಿರುವ ವ್ಯಕ್ತಿಗೆ ಡೆತ್ ಸರ್ಟಿಫಿಕೇಟ್ ವಿರಾಜಪೇಟೆ ಪುರಸಭೆಯಲ್ಲಿ ಅವಾಂತರ ಶಂಕೆ..!! ಕ್ರಮಕ್ಕೆ ಜೆಡಿಎಸ್ ಒತ್ತಾಯ Read More »

ಬಿ.ಎಸ್ಸಿ ಪಾಸ್ ಆದವರಿಗೆ ಉದ್ಯೋಗವಕಾಶ! HAL ಕಂಪನಿಗೆ ಬೇಗ ಅರ್ಜಿ ಸಲ್ಲಿಸಿ

ಸಮಗ್ರ ಉದ್ಯೋಗ: ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ​ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಲ್ಯಾಬ್ ಟೆಕ್ನಿಷಿಯನ್​ ಹುದ್ದೆ ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಜನವರಿ 12, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಆಸಕ್ತರು ಆಫ್​ಲೈನ್ ಮೂಲಕ ಅಪ್ಲೈ ಮಾಡಬೇಕು. ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಶೈಕ್ಷಣಿಕ ಅರ್ಹತೆ:ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ

ಬಿ.ಎಸ್ಸಿ ಪಾಸ್ ಆದವರಿಗೆ ಉದ್ಯೋಗವಕಾಶ! HAL ಕಂಪನಿಗೆ ಬೇಗ ಅರ್ಜಿ ಸಲ್ಲಿಸಿ Read More »

ನಟ ಯಶ್ ಬರ್ತ್‌ಡೇ ಬ್ಯಾನರ್ ಕಟ್ಟುತ್ತಿದ್ದ ವೇಳೆ ಅವಘಡ| ಮೂವರು ಯುವಕರು ವಿದ್ಯುತ್ ಶಾಕ್ ಗೆ ಬಲಿ

ಸಮಗ್ರ ನ್ಯೂಸ್: ನಟ ಯಶ್​ ಹುಟ್ಟುಹಬ್ಬಕ್ಕೆ ಬ್ಯಾನರ್ ಕಟ್ಟುತ್ತಿದ್ದಾಗ ಮೂವರು ಯುವಕರಿಗೆ ವಿದ್ಯುತ್ ತಗುಲಿ ಮೃತಪಟ್ಟಿರುವ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದಿದೆ. ಹನಮಂತ ಹರಿಜನ (21), ಮುರಳಿ ನಡವಿನಮನಿ (20) ನವೀನ್ ಗಾಜಿ (19) ಮೃತ ಯುವಕರು ಎಂದು ಗುರುತಿಸಲಾಗಿದೆ. ಯಶ್​ ಬರ್ತ್​ ಡೇಗಾಗಿ ಅಭಿಮಾನಿಗಳು ಗ್ರಾಮದಲ್ಲಿ ಬ್ಯಾನರ್ ಕಟ್ಟಲು ಮುಂದಾಗಿದ್ದದ್ದಾರೆ. ಬ್ಯಾನರ್ ಮೇಲೆ ಎತ್ತುತ್ತಿದ್ದಾಗ ಮೇಲೆ ಹಾದು ಹೋಗಿದ್ದ ಯುವಕರಿಗೆ ವಿದ್ಯುತ್ ಶಾಕ್ ತಗುಲಿದೆ. ಈ ವೇಳೆ ಅಲ್ಲೇ ನಿಂತುಕೊಂಡಿದ್ದ

ನಟ ಯಶ್ ಬರ್ತ್‌ಡೇ ಬ್ಯಾನರ್ ಕಟ್ಟುತ್ತಿದ್ದ ವೇಳೆ ಅವಘಡ| ಮೂವರು ಯುವಕರು ವಿದ್ಯುತ್ ಶಾಕ್ ಗೆ ಬಲಿ Read More »

Health Tips|ಬ್ರಾಹ್ಮಿ ಎಲೆ ಸೇವನೆಯಿಂದ ಸಿಗುತ್ತೆ ಅದ್ಭುತ ಪರಿಣಾಮ| ಯಾವಾಗ, ಹೇಗೆ ಸೇವಿಸಬೇಕು? ಇಲ್ಲಿದೆ ಮಾಹಿತಿ

ಸಮಗ್ರ ನ್ಯೂಸ್: ಆಯುರ್ವೇದದಲ್ಲಿ ಅನೇಕ ಔಷಧಿ ಸಸ್ಯಗಳನ್ನು ಶತಮಾನಗಳಿಂದಲೂ ಬಳಸಲಾಗುತ್ತಿದೆ. ಇದ್ರಲ್ಲಿ ಬ್ರಾಹ್ಮಿ(ಒಂದೆಲಗ) ಕೂಡ ಒಂದು. ಅನೇಕ ಔಷಧಿ ಗುಣವನ್ನು ಹೊಂದಿರುವ ಬ್ರಾಹ್ಮಿ, ಮಿದುಳಿನ ಆರೋಗ್ಯಕ್ಕೆ ಬಹಳ ಒಳ್ಳೆಯದು. ಅನೇಕ ರೋಗಗಳಿಂದ ನಮ್ಮ ದೇಹವನ್ನು ರಕ್ಷಿಸುತ್ತದೆ. ಬ್ರಾಹ್ಮಿಯನ್ನು ಅನೇಕ ವಿಧದಲ್ಲಿ ಸೇವನೆ ಮಾಡಬಹುದು. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಬ್ರಾಹ್ಮಿಯ ಎಲೆಗಳನ್ನು ತೊಳೆದು ಅಗೆದು ತಿನ್ನಬೇಕು. ಟೀ, ಕಷಾಯದ ರೂಪದಲ್ಲೂ ಅದನ್ನು ಸೇವನೆ ಮಾಡಬಹುದು. ಬ್ರಾಹ್ಮಿ ಎಲೆಗಳು ಲಭ್ಯವಿರದ ಸಂದರ್ಭದಲ್ಲಿ ಅದರ ಪುಡಿಯನ್ನು ಬಳಸಬಹುದು. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ

Health Tips|ಬ್ರಾಹ್ಮಿ ಎಲೆ ಸೇವನೆಯಿಂದ ಸಿಗುತ್ತೆ ಅದ್ಭುತ ಪರಿಣಾಮ| ಯಾವಾಗ, ಹೇಗೆ ಸೇವಿಸಬೇಕು? ಇಲ್ಲಿದೆ ಮಾಹಿತಿ Read More »