January 2024

ಸುಳ್ಯ: ಬ್ಯಾನರ್ ಹರಿದ ಪ್ರಕರಣ| 24 ಗಂಟೆಗಳಲ್ಲಿ ಪ್ರಕರಣ ಭೇದಿಸಿದ ಪೊಲೀಸರು| ಬ್ಯಾನರ್ ಹರಿದವರಾರು ಗೊತ್ತೇ?

ಸಮಗ್ರ ನ್ಯೂಸ್: ದ.ಕ ಜಿಲ್ಲೆಯಾದ್ಯಂತ ಸಂಚಲನ ಸೃಷ್ಟಿಸಿದ್ದ ಆಯೋದ್ಯೆ ಹಾಗೂ ರಾಮನ ಚಿತ್ರವಿರುವ ಬ್ಯಾನರ್‌ ಹರಿದ ಪ್ರಕರಣವನ್ನು ಕೇವಲ 24 ಗಂಟೆಯೊಳಗಡೆ ಪೊಲೀಸರು ಬೇಧಿಸಿದ್ದಾರೆ. ಸುಳ್ಯ ಪೇಟೆಯಲ್ಲಿರುವ ಸುಮಾರು 40 ಸಿಸಿ ಕ್ಯಾಮೇರಾ ಪೋಟೊಗಳನ್ನು ಪರಿಶೀಲನೆ ನಡೆಸಿದ ಪೊಲೀಸರು ಪ್ರಕರಣದ ಹಿಂದಿನ ನಿಗೂಢತೆಯನ್ನು ಬಯಲು ಮಾಡಿದ್ದಾರೆ. ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಜ 22 ರಂದು‌ ನಡೆಯಲಿರುವ ರಾಮಲಲ್ಲಾನ ಪ್ರಾಣ ಪ್ರತಿಷ್ಟೆ ಕಾರ್ಯಕ್ರಮದ ಪ್ರಚಾರರ್ಥ ಸುಳ್ಯ ಆಟೋ ರಿಕ್ಷಾ ಸಂಘದ ವತಿಯಿಂದ ಸುಳ್ಯ ಖಾಸಗಿ ಬಸ್ ನಿಲ್ದಾಣದ ಬಳಿ […]

ಸುಳ್ಯ: ಬ್ಯಾನರ್ ಹರಿದ ಪ್ರಕರಣ| 24 ಗಂಟೆಗಳಲ್ಲಿ ಪ್ರಕರಣ ಭೇದಿಸಿದ ಪೊಲೀಸರು| ಬ್ಯಾನರ್ ಹರಿದವರಾರು ಗೊತ್ತೇ? Read More »

ಸುಳ್ಯ: ಬ್ಯಾನರ್ ಹರಿದ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ

ಸಮಗ್ರ ನ್ಯೂಸ್: ಅಯೋಧ್ಯೆ ಪ್ರತಿಷ್ಠೆ ಸಲುವಾಗಿ ಸುಳ್ಯ ನಗರದ ರಸ್ತೆ ಬದಿ ಹಾಕಿದ ಬ್ಯಾನರ್ ಹರಿದು ಹಾಕಿದ ಕಿಡಿಗೇಡಿಗಳನ್ನು ಬಂದಿಸಲು ವಿಫಲವಾದ ಪೊಲೀಸ್ ಇಲಾಖೆ ವಿರುದ್ಧ ಬೃಹತ್ ಪ್ರತಿಭಟನೆ ಸುಳ್ಯ ನಗರದ ಖಾಸಗಿ ಬಸ್ ನಿಲ್ದಾಣದ ಬಳಿ ಆದಿತ್ಯವಾರ ನಡೆಯಿತು. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಮಾತನಾಡಿ, ರಾಮನ ಭಕ್ತರು ಹಾಕಿದ ಬ್ಯಾನರನ್ನು ಹರಿದಿರುವ ಕೃತ್ಯದ ಹಿಂದಿರುವವರ ಬಗ್ಗೆ ಸೂಕ್ತ ತನಿಖೆ ನಡೆಸಿ ಸಮಗ್ರ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಬೇಕು. ಶಾಂತಿ ಸುವ್ಯವಸ್ಥೆಗೆ ಕೈಜೋಡಿಸಬೇಕು. ಪೊಲೀಸ್ ಇಲಾಖೆ

ಸುಳ್ಯ: ಬ್ಯಾನರ್ ಹರಿದ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ Read More »

ಬೆಳಗಾವಿ:ಪ್ರೇಮಿಗಳೆಂದು ಭಾವಿಸಿ ಸಹೋದರ-ಸಹೋದರಿ ಮೇಲೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಸಮಗ್ರ ನ್ಯೂಸ್: ಪ್ರೇಮಿಗಳೆಂದು ಭಾವಿಸಿ ಸಹೋದರ ಮತ್ತು ಸಹೋದರಿ ಮೇಲೆ ಅನ್ಯಕೋಮಿನ ಯುವಕರು ನೈತಿಕ ಪೊಲೀಸಗಿರಿ ನಡೆಸಿರುವ ಘಟನೆ ಬೆಳಗಾವಿಯ ಕೋಟೆ ಕರೆ ಆವರಣದಲ್ಲಿ ನಡೆದಿದೆ. ಬೆಳಗಾವಿ ತಾಲೂಕಿನ ನಿವಾಸಿಗಳಾದ 24 ವರ್ಷದ ಯುವತಿ, 21 ವರ್ಷದ ಯುವಕ ಯುವನಿಧಿ ಅರ್ಜಿ ಸಲ್ಲಿಸಲು ಬಂದಿದ್ದರು. ಯುವತಿ ಮುಖಕ್ಕೆ ಬಟ್ಟೆ ಕಟ್ಟಿದ್ದಳು, ಯುವಕ ಹಣೆಗೆ ತಿಲಕ ಇಟ್ಟುಕೊಂಡಿದ್ದನು. ಇವರನ್ನು ಕಂಡ ಅನ್ಯಕೋಮಿನ 16ಜನ ಯುವಕರ ಗ್ಯಾಂಗ್​ ಹಿಂದೂ‌ ಯುವಕ, ಮುಸ್ಲಿಂ ಯುವತಿ ಪ್ರೇಮಿಗಳೆಂದು ಥಳಿಸಿದ್ದಾರೆ. ನಂತರ ಹತ್ತಿರವೊಂದರ ಕೊಠಡಿಯಲ್ಲಿ

ಬೆಳಗಾವಿ:ಪ್ರೇಮಿಗಳೆಂದು ಭಾವಿಸಿ ಸಹೋದರ-ಸಹೋದರಿ ಮೇಲೆ ಅನ್ಯಕೋಮಿನ ಯುವಕರಿಂದ ಹಲ್ಲೆ Read More »

ಹವಾಮಾನ ವರದಿ|ಹಲವು ರಾಜ್ಯಗಳಲ್ಲಿ ಮುಂದಿನ 5 ದಿನಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆ| ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ

ಸಮಗ್ರ ನ್ಯೂಸ್: ಭಾರತೀಯ ಹವಾಮಾನ ಇಲಾಖೆಯು, ವಾಯುವ್ಯ, ಮಧ್ಯ ಮತ್ತು ದಕ್ಷಿಣ ಭಾರತದ ಹಲವು ರಾಜ್ಯಗಳಲ್ಲಿ ಆಲಿಕಲ್ಲು ಮಳೆ ಮತ್ತು ಸಹಜ ಮಳೆಯಾಗುವ ಮುನ್ಸೂಚನೆ ನೀಡಿದೆ. ಹವಾಮಾನದಲ್ಲಿ ಉಂಟಾಗುವ ವೈಪರೀತ್ಯವು ವಾಯುವ್ಯ ಮತ್ತು ಮಧ್ಯ ಭಾರತದ ರಾಜ್ಯಗಳ ಮೇಲೆ ಪರಿಣಾಮ ಬೀರಲಿದ್ದು, ಇದರಿಂದಾಗಿ ಜ. 8ರಿಂದ 10ರವರೆಗೆ ಗುಡುಗು, ಆಲಿಕಲ್ಲು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. IMD ಪ್ರಕಾರ, ರಾಜಸ್ಥಾನ ಮತ್ತು ಪಶ್ಚಿಮ ಮಧ್ಯಪ್ರದೇಶದಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ. ವಾಯವ್ಯ ಭಾರತ, ಮಧ್ಯ ಭಾರತ ಹೊರತುಪಡಿಸಿ ಮಹಾರಾಷ್ಟ್ರ

ಹವಾಮಾನ ವರದಿ|ಹಲವು ರಾಜ್ಯಗಳಲ್ಲಿ ಮುಂದಿನ 5 ದಿನಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆ| ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ದ್ವಾದಶ ರಾಶಿಗಳ ಈ ವಾರದ ಫಲಾಫಲಗಳೇನು? ಯಾವ ರಾಶಿಗೆ ಏನು ಲಾಭ? ಯಾರಿಗೆ ಶುಭ ಫಲ? ಇಲ್ಲಿದೆ ನೋಡಿ ಮೇಷ: ಮಂಗಳಕಾರಕನು, ಪ್ರಸನ್ನವದನನು ಆದ ಸುಬ್ರಹ್ಮಣ್ಯನನ್ನು ಪೂಜಿಸಿದರೆ, ಗುರು-ಶನಿ ಗ್ರಹಗಳ ಒಳ್ಳೆಯ ಫಲಗಳನ್ನು ಪಡೆಯಬಹುದು. ಮನುಷ್ಯನ ಶರೀರದಲ್ಲಿ ಹರಿಯುವ ಶಕ್ತಿಗೆ ಸುಬ್ರಹ್ಮಣ್ಯನೇ ಅಧಿಪತಿ. ಅವನ ಕೃಪೆಯಿದ್ದರೆ ಆರೋಗ್ಯದಲ್ಲಿ ಸಮಸ್ಯೆ ಬರುವುದಿಲ್ಲ. ಪ್ರತಿ ನಿತ್ಯ ಸುಬ್ರಹ್ಮಣ್ಯ ಸಹಸ್ರನಾಮ ಪಠಿಸಿ. ಸಾಧ್ಯವಾದಲ್ಲಿ ಗುರುವಾಯೂರಿನ ಗುರುವಾಯೂರಪ್ಪನನ್ನು ದರ್ಶಿಸಿ ಬನ್ನಿ. ಶುಭಫಲಗಳನ್ನು ಪಡೆಯುತ್ತೀರಿ. ವೃಷಭ: ಜೀವನದಲ್ಲಿ ಅಂದಾಜಿನಲ್ಲಿ ಕಾಲ ಕಳೆಯಬಾರದು.

ದ್ವಾದಶ ರಾಶಿಗಳ ವಾರಭವಿಷ್ಯ Read More »

ಬಾಂಗ್ಲಾದಲ್ಲಿ ಇಂದು ಸಾರ್ವತ್ರಿಕ ಚುನಾವಣೆ

ಸಮಗ್ರ ನ್ಯೂಸ್: ವಿರೋಧ ಪಕ್ಷಗಳ ಚುನಾವಣಾ ಬಹಿಷ್ಕಾರದ ನಡುವೆಯೂ ಬಾಂಗ್ಲಾದೇಶದಲ್ಲಿ ಇಂದು ಸಾರ್ವತ್ರಿಕ ಚುನಾವಣೆ ನಡೆಯಲಿದೆ. ಚುನಾವಣಾ ಪೂರ್ವ ಹಿಂಸಾಚಾರ ಮತ್ತು ಪ್ರಮುಖ ವಿರೋಧ ಪಕ್ಷದ ನಾಯಕರು ಚುನಾವಣೆಯನ್ನು ಬಹಿಷ್ಕರಿಸಿದ ಪ್ರತ್ಯೇಕ ಘಟನೆಗಳ ನಡುವೆ ಸಾರ್ವತ್ರಿಕ ಚುನಾವಣೆ ಇಂದು ನಡೆಯಲಿದ್ದು, ಶೇಖ್ ಹಸೀನಾ ಗೆಲುವಿನ ಕನಸು ಕಾಣುತ್ತಿದ್ದಾರೆ. ಸರ್ಕಾರದ ವಿರುದ್ಧ 48 ಗಂಟೆಗಳ ರಾಷ್ಟ್ರವ್ಯಾಪಿ ಮುಷ್ಕರವನ್ನು ಪ್ರಾರಂಭಿಸಿದ ಪ್ರಮುಖ ಪ್ರತಿಪಕ್ಷ ಬಿಎನ್ ಪಿ ಅನುಪಸ್ಥಿತಿಯಲ್ಲಿ ಪ್ರಧಾನಿ ಶೇಖ್ ಹಸೀನಾ ಸತತ ನಾಲ್ಕನೇ ಅವಧಿಗೆ ಗೆಲ್ಲುವ ನಿರೀಕ್ಷೆಯಿದೆ.

ಬಾಂಗ್ಲಾದಲ್ಲಿ ಇಂದು ಸಾರ್ವತ್ರಿಕ ಚುನಾವಣೆ Read More »

KKRTC ನಲ್ಲಿ ಉದ್ಯೋಗಕ್ಕೆ ಆಹ್ವಾನ! ಬೇಗ ಅರ್ಜಿ ಹಾಕಿ

ಸಮಗ್ರ ಉದ್ಯೋಗ : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 133 ಅಪ್ರೆಂಟಿಸ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ರಾಯಚೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಜನವರಿ 11, 2024 ರಂದು ಬೆಳಗ್ಗೆ 10 ಗಂಟೆಗೆ ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು. ಹುದ್ದೆಯ ಮಾಹಿತಿ:ಆಟೋ ಮೆಕ್ಯಾನಿಕ್- 46ಆಟೋ ಎಲೆಕ್ಟ್ರಿಷಿಯನ್- 28ಆಟೋ ವೆಲ್ಡರ್- 20ಆಟೋ ಬಾಡಿ ಫಿಟ್ಟರ್-20ಆಟೋ ಪೇಂಟರ್- 10ಆಟೋ ಮೆಕಿನಿಸ್ಟ್-9

KKRTC ನಲ್ಲಿ ಉದ್ಯೋಗಕ್ಕೆ ಆಹ್ವಾನ! ಬೇಗ ಅರ್ಜಿ ಹಾಕಿ Read More »

ಪೊನ್ನಂಪೇಟೆ:ಹಾಕಿ ಟರ್ಫ್ ಮೈದಾನದಲ್ಲಿ ಜ. 8ರಂದು ಬಾಲಕಿಯರ ರಾಷ್ಟ್ರ ಮಟ್ಟದ ಹಾಕಿ ಪಂದ್ಯಾವಳಿಯ ಸಮಾರೋಪ ಸಮಾರಂಭ

ಸಮಗ್ರ ನ್ಯೂಸ್: ರಾಷ್ಟ ಮಟ್ಟದ 17 ವರ್ಷ ವಯೋಮಿತಿಯ ಬಾಲಕಿಯರ ರಾಷ್ಟ ಮಟ್ಟದ ಹಾಕಿ ಪಂದ್ಯಾವಳಿಯ 3ನೇ ಸ್ಥಾನ ಮತ್ತು 4ನೇ ಸ್ಥಾನಕ್ಕೆ ಬೆಳಿಗ್ಗೆ 11 ಗಂಟೆಗೆ ಪಂದ್ಯ ನಡೆಯಲಿದೆ. ಸಭಾ ಕಾರ್ಯಕ್ರಮ 2 ಗಂಟೆಗೆ ನಡೆಯಲಿದೆ. ಮದ್ಯಾಹ್ನ 2.20ಕ್ಕೆ ಫೈನಲ್ ಪಂದ್ಯ ನಡೆಯಲಿದೆ. ನಂತರ ಪ್ರಶಸ್ತಿ ವಿತರಣೆ ನಡೆಯಲಿದೆ. ಸಮಾರೋಪ ಸಮಾರಂಭದಲ್ಲಿ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಸಚಿವ

ಪೊನ್ನಂಪೇಟೆ:ಹಾಕಿ ಟರ್ಫ್ ಮೈದಾನದಲ್ಲಿ ಜ. 8ರಂದು ಬಾಲಕಿಯರ ರಾಷ್ಟ್ರ ಮಟ್ಟದ ಹಾಕಿ ಪಂದ್ಯಾವಳಿಯ ಸಮಾರೋಪ ಸಮಾರಂಭ Read More »

ರಾಮಮಂದಿರಕ್ಕೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ 11 ಕೋಟಿ ರೂ. ದೇಣಿಗೆ

ಸಮಗ್ರ ನ್ಯೂಸ್: ಅಯೋಧ್ಯೆಯ ರಾಮಮಂದಿರಕ್ಕೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು11 ಕೋಟಿ ರೂ. ದೇಣಿಗೆ ನೀಡಿದ್ದಾರೆ ಎಂದು ಮಹಾರಾಷ್ಟ್ರ ರಾಜ್ಯ ಕೈಗಾರಿಕಾ ಸಚಿವ ಉದಯ್ ಸಮಂತ್ ತಿಳಿಸಿದ್ದಾರೆ. ಮಹಾರಾಷ್ಟ್ರ ಮತ್ತು ಶಿವಸೇನೆ ಪರವಾಗಿ, ಮಹಾರಾಷ್ಟ್ರ ಸಿಎಂ ಮತ್ತು ಶಿವಸೇನೆ ನಾಯಕ ಏಕನಾಥ್ ಶಿಂಧೆ ಅವರು ರಾಮ ಮಂದಿರಕ್ಕಾಗಿ 11 ಕೋಟಿ ರೂ.ಗಳನ್ನು ನೀಡಿದ್ದಾರೆ. ಇಂದು ನಾವು ಚೆಕ್ ಹಸ್ತಾಂತರಿಸಲು ಇಲ್ಲಿಗೆ ಬಂದಿದ್ದೇವೆ ಎಂದು ಸಮಂತ್ ಅಯೋಧ್ಯೆಯಲ್ಲಿ ಸುದ್ದಿಗಾರರಿಗೆ ತಿಳಿಸಿದರು. ಏಕನಾಥ್ ಶಿಂಧೆ ಅವರ ಪುತ್ರ ಹಾಗೂ

ರಾಮಮಂದಿರಕ್ಕೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ 11 ಕೋಟಿ ರೂ. ದೇಣಿಗೆ Read More »

ವಿಜಯಪುರದಲ್ಲಿ ನಡೆಯಿತು ವಿಚಿತ್ರ ಆತ್ಮಹತ್ಯೆ| ಶಾಸ್ತ್ರೋಕ್ತವಾಗಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ಯಾಕೆ..?

ಸಮಗ್ರ ನ್ಯೂಸ್: ಆತ್ಮಹತ್ಯೆ ಮಾಡಿಕೊಳ್ಳುವುದನ್ನು ಕೇಳಿದ್ದೇವೆ. ಆದರೆ, ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಂಜುಟಗಿ ಗ್ರಾಮದ ಹೊರವಲಯದ ಜಮೀನೊಂದರಲ್ಲಿ ವಿಚಿತ್ರ ಆತ್ಮಹತ್ಯೆ ನಡೆದಿದೆ.‘ಕಂಬಳಿ ಮೇಲೆ ಅಕ್ಕಿಯಿಂದ ಮಂಡಲ ಹಾಕಿ, ಕೊರಳಲ್ಲಿ ಮೆಣಸಿಕನಾಯಿ ಹಾಗೂ ಲಿಂಬೆಕಾಯಿ ಕಟ್ಟಿಕೊಂಡು ವಿಚಿತ್ರ ರೀತಿಯಲ್ಲಿ ವ್ಯಕ್ಯಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಡಿವೆಪ್ಪ (43) ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಇತ ಪಿತ್ರಾರ್ಜಿತವಾಗಿ ಬಂದಿದ್ದ 35 ಎಕರೆಗೂ ಆಧಿಕ ಜಮೀನು ಮಾರಾಟ ಮಾಡಿದ್ದ. ಮಧ್ಯ ಸೇವನೆ ಹಾಗೂ ಇತರೆ ಚಟಗಳ ದಾಸನಾಗಿದ್ದ

ವಿಜಯಪುರದಲ್ಲಿ ನಡೆಯಿತು ವಿಚಿತ್ರ ಆತ್ಮಹತ್ಯೆ| ಶಾಸ್ತ್ರೋಕ್ತವಾಗಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ಯಾಕೆ..? Read More »