ಸುಳ್ಯ: ಬ್ಯಾನರ್ ಹರಿದ ಪ್ರಕರಣ| 24 ಗಂಟೆಗಳಲ್ಲಿ ಪ್ರಕರಣ ಭೇದಿಸಿದ ಪೊಲೀಸರು| ಬ್ಯಾನರ್ ಹರಿದವರಾರು ಗೊತ್ತೇ?
ಸಮಗ್ರ ನ್ಯೂಸ್: ದ.ಕ ಜಿಲ್ಲೆಯಾದ್ಯಂತ ಸಂಚಲನ ಸೃಷ್ಟಿಸಿದ್ದ ಆಯೋದ್ಯೆ ಹಾಗೂ ರಾಮನ ಚಿತ್ರವಿರುವ ಬ್ಯಾನರ್ ಹರಿದ ಪ್ರಕರಣವನ್ನು ಕೇವಲ 24 ಗಂಟೆಯೊಳಗಡೆ ಪೊಲೀಸರು ಬೇಧಿಸಿದ್ದಾರೆ. ಸುಳ್ಯ ಪೇಟೆಯಲ್ಲಿರುವ ಸುಮಾರು 40 ಸಿಸಿ ಕ್ಯಾಮೇರಾ ಪೋಟೊಗಳನ್ನು ಪರಿಶೀಲನೆ ನಡೆಸಿದ ಪೊಲೀಸರು ಪ್ರಕರಣದ ಹಿಂದಿನ ನಿಗೂಢತೆಯನ್ನು ಬಯಲು ಮಾಡಿದ್ದಾರೆ. ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಜ 22 ರಂದು ನಡೆಯಲಿರುವ ರಾಮಲಲ್ಲಾನ ಪ್ರಾಣ ಪ್ರತಿಷ್ಟೆ ಕಾರ್ಯಕ್ರಮದ ಪ್ರಚಾರರ್ಥ ಸುಳ್ಯ ಆಟೋ ರಿಕ್ಷಾ ಸಂಘದ ವತಿಯಿಂದ ಸುಳ್ಯ ಖಾಸಗಿ ಬಸ್ ನಿಲ್ದಾಣದ ಬಳಿ […]










