January 2024

10ರೂ. ನಾಣ್ಯಗಳನ್ನು ‘ಪ್ರಯಾಣಿಕ’ರಿಂದ ಸ್ವೀಕರಿಸುವಂತೆ ಸಾರಿಗೆ ಇಲಾಖೆ ‘ಆದೇಶ’

ಸಮಗ್ರ ನ್ಯೂಸ್: ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾದಿಂದ ಅಧಿಕೃತವಾಗಿ ಮುದ್ರಿಸಲಾಗಿರುವ 10 ರೂಪಾಯಿ ನಾಣ್ಯಗಳು ಚಲಾವಣೆಯಲ್ಲಿದ್ದು, ಎಲ್ಲರೂ ತಮ್ಮ ದಿನನಿತ್ಯದ ವಹಿವಾಟುಗಳಲ್ಲಿ ಯಾವುದೇ ಸಂಶಯವಿಲ್ಲದೆ ಬಳಸಬಹುದಾಗಿದೆ. ಕೇಂದ್ರ ಸರಕಾರವಾಗಲಿ, ಆರ್‌.ಬಿ.ಐ ಯಾಗಲಿ 10 ರೂ. ನಾಣ್ಯಗಳನ್ನು ನಿಷೇಧಿಸಿಲ್ಲ ಹಾಗೂ ಚಲಾವಣೆ ಹಿಂಪಡೆದಿಲ್ಲ. ಸಾರ್ವಜನಿಕರು ಸುಳ್ಳು ವದಂತಿಯಮ್ಮು ನಂಬದೆ 10ರೂ. ನಾಣ್ಯಗಳನ್ನು ಸ್ವೀಕರಿಸಬಹುದು ಮತ್ತು ಬಳಸಬಹುದು. 10ರೂ. ನಾಣ್ಯಗಳನ್ನು ಬಳಸುವುದರಿಂದ ಚಿಲ್ಲರೆ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಆರ್‌.ಬಿ.ಐ ಹಲವು ಬಾರಿ 10ರೂ. ನಾಣ್ಯಗಳನ್ನು ಚಲಾವಣೆಯಿಂದ ಹಿಂಪಡೆದಿಲ್ಲ. ಆದರೂ ಸಹ […]

10ರೂ. ನಾಣ್ಯಗಳನ್ನು ‘ಪ್ರಯಾಣಿಕ’ರಿಂದ ಸ್ವೀಕರಿಸುವಂತೆ ಸಾರಿಗೆ ಇಲಾಖೆ ‘ಆದೇಶ’ Read More »

ಕೊಡಗು:ಹಿಂದುಪರ ಕಾರ್ಯಕರ್ತರನ್ನು ಧಮನಿಸಲು ಹೊರಟ ರಾಜ್ಯ ಸರ್ಕಾರದ ವಿರುದ್ಧ ಹಿಂದು ಜಾಗರಣ ವೇದಿಕೆ ನೇತೃತ್ವದಲ್ಲಿ ಜಿಲ್ಲೆಯ ಮೂರು ತಾಲೂಕುಗಳಲ್ಲಿ ಪ್ರತಿಭಟನೆ

ಸಮಗ್ರ ನ್ಯೂಸ್: ಹಳೇ ಪ್ರಕರಣಗಳನ್ನು ಕೆದಕಿ ಹಿಂದುಪರ ಕಾರ್ಯಕರ್ತರನ್ನು ಧಮನಿಸಲು ಹೊರಟ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಕೊಡಗು ಜಿಲ್ಲೆಯ ಮಡಿಕೇರಿ ವೀರಾಜಪೇಟೆ ಹಾಗೂ ಕುಶಾಲನಗರ ಡಿ.ವೈ.ಎಸ್.ಪಿ. ಕಛೇರಿ ಮುಂಭಾಗ ಇಂದು(ಜ.6) ಹಿಂದು ಜಾಗರಣ ವೇದಿಕೆ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಹಿಂದುಪರ ಸಂಘಟನೆಗಳ ಕಾರ್ಯಕರ್ತರು ಹಾಗೂ ಹಿಂದು ಬಾಂದವರು ಮಡಿಕೇರಿ ವೀರಾಜಪೇಟೆ ಹಾಗೂ ಕುಶಾಲನಗರ ಡಿ.ವೈ.ಎಸ್.ಪಿ. ಕಛೇರಿ ಮುಂಭಾಗ ಒಟ್ಟು ಸೇರಿ ಪ್ರತಿಬಟಿಸಿ ನಂತರ ಆಯಾಯ ತಾಲೂಕು ಡಿ.ಎಸ್.ಪಿ ಗಳಿಗೆ ಮನವಿ ಪತ್ರವನ್ನು ಅರ್ಪಿಸಿದರು. ರಾಜ್ಯ ಸರಕಾರದ

ಕೊಡಗು:ಹಿಂದುಪರ ಕಾರ್ಯಕರ್ತರನ್ನು ಧಮನಿಸಲು ಹೊರಟ ರಾಜ್ಯ ಸರ್ಕಾರದ ವಿರುದ್ಧ ಹಿಂದು ಜಾಗರಣ ವೇದಿಕೆ ನೇತೃತ್ವದಲ್ಲಿ ಜಿಲ್ಲೆಯ ಮೂರು ತಾಲೂಕುಗಳಲ್ಲಿ ಪ್ರತಿಭಟನೆ Read More »

ಬಂಡೆ ಕಲ್ಲಿಗೆ ಲಾರಿ ಡಿಕ್ಕಿ| ಲಾರಿ ಚಾಲಕ ಪ್ರಾಣಾಪಾಯದಿಂದ ಪಾರು

ಸಮಗ್ರ ನ್ಯೂಸ್: ಕೊಟ್ಟಿಗೆಹಾರ ಕರಾವಳಿ ಮತ್ತು ಚಿಕ್ಕಮಗಳೂರು ಜಿಲ್ಲೆಗೆ ಸಂಪರ್ಕಿಸುವ ಚಾರ್ಮಾಡಿ ಘಾಟ್ ನ 6ನೇ ತಿರುವಿನಲ್ಲಿ ಲಾರಿಯೊಂದು ಬಂಡೆ ಕಲ್ಲಿಗೆ ಡಿಕ್ಕಿ ಹೊಡೆದ ಘಟನೆ ಜ.6 ರಂದು ನಡೆದಿದೆ. ಚಿಕ್ಕಮಗಳೂರು ಕಡೆಯಿಂದ ಮಂಗಳೂರು ಕಡೆಗೆ ಗೊಬ್ಬರ ಸಾಗಿಸುತ್ತಿದ್ದ ಲಾರಿ, ಚಾಲಕನ ನಿಯಂತ್ರಣ ತಪ್ಪಿ ಚಾರ್ಮಾಡಿ ಘಾಟ್ ನ ಬಂಡೆ ಕಲ್ಲಿಗೆ ಡಿಕ್ಕಿ ಹೊಡೆದಿದೆ. ಹೊಡೆತದ ರಭಸಕ್ಕೆ ಲಾರಿಯ ಮುಂಬಾಗ ಸಂಪೂರ್ಣ ನಜ್ಜುಗುಜ್ಜಾಗಿ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ. ಚಾರ್ಮಾಡಿ ಘಾಟ್ ನಲ್ಲಿ ಎರಡು

ಬಂಡೆ ಕಲ್ಲಿಗೆ ಲಾರಿ ಡಿಕ್ಕಿ| ಲಾರಿ ಚಾಲಕ ಪ್ರಾಣಾಪಾಯದಿಂದ ಪಾರು Read More »

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ವಿವಿಧ ಹುದ್ದೆಗಳು/ ಜನವರಿ 11ಕ್ಕೆ ನೇರ ಸಂದರ್ಶನ

ಸಮಗ್ರ ನ್ಯೂಸ್: 133 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮವು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಜನವರಿ 11ರಂದು ನೇರ ಸಂದರ್ಶನಕ್ಕೆ ಹಾಜರಾಗಬಹುದು. ಆಟೋ ಮೆಕಾನಿಕ್ 46, ಆಟೋ ಎಲೆಕ್ಟ್ರಿಷಿಯನ್ 28, ಆಟೋ ವೆಲ್ಡರ್ 20, ಆಟೋ ಬಾಡಿ ಫಿಟ್ಟರ್ 20, ಆಟೋ ಪೇಂಟರ್ 10, ಆಟೋ ಮೆಷಿನಿಸ್ಟ್ 9 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು,ಮಾನ್ಯತೆ ಪಡೆದ ಯಾವುದೇ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಐಟಿಐ ಪೂರ್ಣಗೊಳಿಸಿರುವವರು ಸಂದರ್ಶನಕ್ಕೆ

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ವಿವಿಧ ಹುದ್ದೆಗಳು/ ಜನವರಿ 11ಕ್ಕೆ ನೇರ ಸಂದರ್ಶನ Read More »

ಖ್ಯಾತ ಸಾಹಿತಿ ಪ್ರೊ. ಅಮೃತ ಸೋಮೇಶ್ವರ ‌ಇನ್ನಿಲ್ಲ

ಸಮಗ್ರ ನ್ಯೂಸ್: ಖ್ಯಾತ ಸಾಹಿತಿ ಪ್ರೊ.ಅಮೃತ ಸೋಮೇಶ್ವರ(89) ಅವರು ಶನಿವಾರ(ಜ.6) ಬೆಳಿಗ್ಗೆ ನಿಧನರಾದರು. ದಕ್ಷಿಣ ಕನ್ನಡ ಜಿಲ್ಲೆಯ ಓರ್ವ ಹಿರಿಯ ಕನ್ನಡ, ತುಳು ಸಾಹಿತಿ, ಯಕ್ಷಗಾನ ಪ್ರಸಂಗಕರ್ತರಾಗಿದ್ದ ಇವರು, ಸಮಾಜಮುಖಿ ಚಂತನೆಯುಳ್ಳ ಓರ್ವ ಸಹೃದಯಿಯಾಗಿದ್ದರು. ತಮ್ಮ ಬಾಲ್ಯವನ್ನು ಮುಂಬೈಯಲ್ಲಿ ಕಳೆದ ಅಮೃತರು, ಐದು ವರ್ಷವಾಗುವಾಗ ಊರಿಗೆ ಮರಳಿ, ಕೋಟೆಕಾರಿನಲ್ಲಿರುವ ಸ್ಟೆಲ್ಲಾ ಮೇರಿಸ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 5ನೇ ತರಗತಿ ವರೆಗೆ ಕಲಿತರು. ನಂತರ ಆನಂದಾಶ್ರಮ ಪ್ರೌಢಶಾಲೆಯಲ್ಲಿ 6ನೇ ತರಗತಿಯ ಕಲಿಕೆ ಮುಂದುವರಿಸಿದ ಅವರು 1954ರಲ್ಲಿ ಎಸೆಸೆಲ್ಸಿ ಉತ್ತೀರ್ಣರಾದರು.

ಖ್ಯಾತ ಸಾಹಿತಿ ಪ್ರೊ. ಅಮೃತ ಸೋಮೇಶ್ವರ ‌ಇನ್ನಿಲ್ಲ Read More »

ಸಂಕಷ್ಟಕ್ಕೆ ಸಿಲುಕಿದ ಅಯ್ಯಪ್ಪ ಭಕ್ತರಿಗೆ ಆಶ್ರಯ ನೀಡಿದ ತಿತಿಮತಿಯ ಜಮಾ ಮಸೀದಿಯ ಆಡಳಿತ ಮಂಡಳಿ

ಸಮಗ್ರ ನ್ಯೂಸ್: ಪ್ರಸ್ತುತ ರಾಜಕೀಯ ಮತ್ತು ಕೋಮು ಸಂಘರ್ಷದ ವ್ಯವಸ್ಥೆಯಲ್ಲಿ ಕೊಡಗಿನ ಮಸೀದಿಯೋದು ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ತಿತಿ-ಮತಿಯಲ್ಲಿರುವ ಜಮಾ ಮಸೀದಿಯು ಸಂಕಷ್ಟಕ್ಕೆ ಸಿಲುಕಿದ ಶಬರಿ ಮಲೆಯ ಭಕ್ತರಿಗೆ ಆಶ್ರಯ ಮತ್ತು ಸೌಲಭ್ಯ ಕಲ್ಪಿಸುವ ಮೂಲಕ ಸಹೋದರತ್ವ ಮತ್ತು ಸಾಮರಸ್ಯದ ಕಥೆಯನ್ನು ಬೆಳಗಾವಿಯಿಂದ ಕೊಡಗು ಜಿಲ್ಲೆಯ ಮಾರ್ಗವಾಗಿ ಬೈಕ್ ನಲ್ಲಿ ಕೇರಳದ ಶಬರಿಮಲೆ ದೇವಸ್ಥಾನಕ್ಕೆ ತೆರಳುತ್ತಿದ್ದ ಐವರು ಭಕ್ತರು ಗುರುವಾರ ರಾತ್ರಿ ಹವಾಮಾನ ವೈಪರಿತ್ಯ ಹಾಗೂ ಬೆಳಕು ಕಡಿಮೆಯಾದ ಕಾರಣ ಪ್ರಯಾಣ ಮುಂದುವರಿಸಲು ಸಾಧ್ಯವಾಗದೇ ತಿತಿಮತಿಯಲ್ಲಿ ಸ್ಥಗಿತಗೊಳಿಸಿದ್ದಾರೆ.

ಸಂಕಷ್ಟಕ್ಕೆ ಸಿಲುಕಿದ ಅಯ್ಯಪ್ಪ ಭಕ್ತರಿಗೆ ಆಶ್ರಯ ನೀಡಿದ ತಿತಿಮತಿಯ ಜಮಾ ಮಸೀದಿಯ ಆಡಳಿತ ಮಂಡಳಿ Read More »

ಕಾಂಗರೂ ಮದರ್ ಕೇರ್

ಕಾಂಗರೂ ಮದರ್‍ಕೇರ್ ಇದರ ಲಾಭಗಳು ಏನು? ಹೇಗೆ ಈ ಕಾಂಗರೂ ಕೇರ್ ಕಾರ್ಯ ನಿರ್ವಹಿಸುತ್ತದೆ? ಕೊನೆಮಾತು ಡಾ|| ಮುರಲೀ ಮೋಹನ ಚೂಂತಾರುBDS,MDS,DNB,MBA,MOSRCSEdConsultant Oral and Maxillofacial Surgeon.ಬಾಯಿ ಮುಖ ಮತ್ತು ದವಡೆ ಶಸ್ತ್ರಚಿಕಿತ್ಸಕರು[email protected]

ಕಾಂಗರೂ ಮದರ್ ಕೇರ್ Read More »

ಅನ್ವಿತಾ ಶೆಟ್ಟಿ ಯೋಗಾಸನದಲ್ಲಿ ವಿಶ್ವ ದಾಖಲೆ

ಸಮಗ್ರ ನ್ಯೂಸ್: ಯೋಗಾಸನದಲ್ಲಿ ಅಂತಾರಾಷ್ಟ್ರೀಯ ಬುಕ್ ಆಫ್ ರೆಕಾರ್ಡ್ ನಲ್ಲಿ ಅನ್ವಿತಾ ಶೆಟ್ಟಿ ಹೆಸರು ದಾಖಲಿಸಿಕೊಂಡಿದ್ದಾರೆ. ರಾಮದೂತಾಸನದಲ್ಲಿ 1ಗಂಟೆ 1ನಿಮಿಷ 20ಸೆಕೆಂಡ್ ಒಂದೇ ಸ್ಥಿತಿಯಲ್ಲಿ ಇರುವ ಮೂಲಕ ದಾಖಲೆ ಮಾಡಿದ್ದಾರೆ. ನಿರಂತರ ಯೋಗ ಕೇಂದ್ರ ಪಂಜದ ಯೋಗ ಶಿಕ್ಷಕ ಶರತ್ ಮರ್ಗಿಲಡ್ಕರವರ ಜೊತೆ ಮಾರ್ಗದರ್ಶನ ಪಡೆಯುತ್ತಿದ್ದಾರೆ. ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆ ಕಡಬದಲ್ಲಿ 4ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಇವರು ಪಲ್ಲೋಡಿ(ಪಂಜ) ಜಗನ್ನಾಥ ಶೆಟ್ಟಿ ಮತ್ತು ಜಯಲಕ್ಷ್ಮಿ ಜೆ. ಶೆಟ್ಟಿ ಅವರ ಪುತ್ರಿ.

ಅನ್ವಿತಾ ಶೆಟ್ಟಿ ಯೋಗಾಸನದಲ್ಲಿ ವಿಶ್ವ ದಾಖಲೆ Read More »

ಬೆಳ್ಳಾರೆ: ಪವರ್ ಟಿವಿ ಎಂ.ಡಿ ರಾಕೇಶ್ ಶೆಟ್ಟಿ ಮೇಲಿನ ಕೇಸು ವಾಪಸ್ ತೆಗೆಯುವಂತೆ ಮಹಿಳೆಗೆ ಜೀವ ಬೆದರಿಕೆ| 11 ಮಂದಿ ವಿರುದ್ಧ ದೂರು ದಾಖಲು

ಸಮಗ್ರ ನ್ಯೂಸ್: ಪವರ್ ಟಿವಿ ಎಂಡಿ ರಾಕೇಶ್ ಶೆಟ್ಟಿ ವಿರುದ್ದ ನೀಡಲಾದ ಕೇಸು ವಾಪಾಸು ಪಡೆಯುವಂತೆ ಒತ್ತಾಯಿಸಿ ಮಹಿಳೆಯೋರ್ವರಿಗೆ ಜೀವ ಬೆದರಿಕೆ ಒಡ್ಡಿದ ಘಟನೆ ಸುಳ್ಯ ತಾಲೂಕಿನ ಬೆಳ್ಳಾರೆ ಠಾಣಾ ವ್ಯಾಪ್ತಿಯ ಕೊಳ್ತಿಗೆಯಿಂದ ವರದಿಯಾಗಿದೆ. ಕೊಳ್ತಿಗೆಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಅವಾಚ್ಯ ಶಬ್ದಗಳಿಂದ ಬೈದು ಜೀವಬೆದರಿಕೆ ಒಡ್ಡಿರುವುದಾಗಿ ಮಹಿಳೆಯೋರ್ವರು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ‌ ಜ.05ರಂದು ದೂರು ನೀಡಿದ್ದು, 11 ಮಂದಿ ವಿರುದ್ದ‌ ಕೇಸು ದಾಖಲಾಗಿದೆ. ಚಿತ್ರಪ್ರಭಾ ರೈ ಎಂಬವರು ಪೊಲೀಸ್ ದೂರು ನೀಡಿದ್ದು ದೂರಿನಲ್ಲಿ,05-01-2024 ರಂದು ಸಂಜೆ ಪುತ್ತೂರು

ಬೆಳ್ಳಾರೆ: ಪವರ್ ಟಿವಿ ಎಂ.ಡಿ ರಾಕೇಶ್ ಶೆಟ್ಟಿ ಮೇಲಿನ ಕೇಸು ವಾಪಸ್ ತೆಗೆಯುವಂತೆ ಮಹಿಳೆಗೆ ಜೀವ ಬೆದರಿಕೆ| 11 ಮಂದಿ ವಿರುದ್ಧ ದೂರು ದಾಖಲು Read More »

ಖಾಸಗಿ ಬಸ್‌ಗಳಿಗೂ ‘ಶಕ್ತಿ’ ಯೋಜನೆ ವಿಸ್ತರಣೆ| ಎರಡು ತಿಂಗಳಲ್ಲಿ ನಿರ್ಧಾರ ತಿಳಿಸಲು ಹೈಕೋರ್ಟ್ ಆದೇಶ

ಸಮಗ್ರ ನ್ಯೂಸ್: ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕಾಗಿ ಶಕ್ತಿ ಯೋಜನೆ ಜಾರಿಗೊಳಿಸಲಾಗಿದೆ. ಖಾಸಗಿ ಬಸ್ ಗಳಿಗೂ ಶಕ್ತಿ ಯೋಜನೆ ವಿಸ್ತರಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಲು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ಇತ್ಯರ್ಥಪಡಿಸಿದೆ. ಅರ್ಜಿದಾರರ ಮನವಿಯನ್ನು ಕಾನೂನು ಪ್ರಕಾರ ಎರಡು ತಿಂಗಳಲ್ಲಿ ಪರಿಗಣಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ಉಡುಪಿ ಜಿಲ್ಲೆಯ ಕಾರ್ಕಳದ ಖಾಸಗಿ ಬಸ್ ಆಪರೇಟರ್ ಶರತ್ ಶೆಟ್ಟಿ ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಎಸ್.ಆರ್. ಕೃಷ್ಣಕುಮಾರ್ ಅವರ ಪೀಠ

ಖಾಸಗಿ ಬಸ್‌ಗಳಿಗೂ ‘ಶಕ್ತಿ’ ಯೋಜನೆ ವಿಸ್ತರಣೆ| ಎರಡು ತಿಂಗಳಲ್ಲಿ ನಿರ್ಧಾರ ತಿಳಿಸಲು ಹೈಕೋರ್ಟ್ ಆದೇಶ Read More »