February 2024

ಮೆಂತ್ಯೆ ಸೊಪ್ಪಿನಿಂದ ಇಷ್ಟೆಲ್ಲಾ ಲಾಭಗಳು ಇದ್ಯ? ಇಲ್ಲಿದೆ ನೋಡಿ ಹೆಲ್ತ್ ಟಿಪ್ಸ್

ಸಮಗ್ರ ನ್ಯೂಸ್: ಮೆಂತ್ಯ ಸೊಪ್ಪು ಕಹಿ ಗುಣವನ್ನು ಹೊಂದಿದ್ದರೂ ಅದರಲ್ಲಿ ಅನೇಕ ಔಷಧೀಯ ಗುಣಗಳಿದೆ. ಇದನ್ನು ಪ್ರತಿದಿನ ಆಹಾರವಾಗಿ ಸೇವಿಸುವುದರಿಂದ ಆರೋಗ್ಯಕ್ಕೆ ಒಳ್ಳೆಯದು. ಮೆಂತ್ಯ ಸೊಪ್ಪಿನಲ್ಲಿ ಹಲವಾರು ಆರೋಗ್ಯ ಪ್ರಯೋಜನಗಳು ಹೊಂದಿದ್ದು ಮೆಂತೆ ಸೊಪ್ಪಿನಲ್ಲಿ ಅಧಿಕ ಪ್ರಮಾಣದಲ್ಲಿ ಕಬ್ಬಿಣಾಂಶ ಇರುವುದರಿಂದ ರಕ್ತ ಹೀನತೆಗೆ ಪ್ರಮುಖ ಔಷಧವನ್ನಾಗಿ ಉಪಯೋಗಿಸುತ್ತಾರೆ. ಅದರಲ್ಲಿಯೂ ಚಳಿಗಾಲದಲ್ಲಿ ಮೆಂತ್ಯ ಸೊಪ್ಪನ್ನು ತಿನ್ನುವುದು ಬಹಳ ಒಳ್ಳೆಯದು. ಜೀರ್ಣಕ್ರಿಯೆ ಸಮಸ್ಯೆ ಇರುವವರಿಗೆ ಮೆಂತ್ಯ ಸೊಪ್ಪು ತುಂಬಾ ಉಪಯುಕ್ತವಾಗಿದೆ. ಗ್ಯಾಸ್ಟ್ರಿಕ್ ಸಮಸ್ಯೆಗಳು ಮತ್ತು ಕರುಳಿನ ಸಮಸ್ಯೆಗಳಿಗೆ ಚಿಕಿತ್ಸೆ ನೀಡಲು […]

ಮೆಂತ್ಯೆ ಸೊಪ್ಪಿನಿಂದ ಇಷ್ಟೆಲ್ಲಾ ಲಾಭಗಳು ಇದ್ಯ? ಇಲ್ಲಿದೆ ನೋಡಿ ಹೆಲ್ತ್ ಟಿಪ್ಸ್ Read More »

Yes Bank ನಲ್ಲಿ ಉದ್ಯೋಗವಕಾಶ! ಈಗಲೇ ಅರ್ಜಿ ಸಲ್ಲಿಸಿ

ಸಮಗ್ರ ಉದ್ಯೋಗ: ಖಾಸಗಿ ವಲಯದ ಬ್ಯಾಂಕುಗಳಲ್ಲಿ ಒಂದಾದ ಯೆಸ್​ ಬ್ಯಾಂಕ್​ನಲ್ಲಿ ಅನೇಕ ಹುದ್ದೆಗಳು ಖಾಲಿ ಇವೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವವರು ಈಗಲೇ ಅಪ್ಲೈ ಮಾಡಿ. ಅನೇಕ ಸೀನಿಯರ್ ಸೇಲ್ಸ್​ ಮ್ಯಾನೇಜರ್, ಸೇಲ್ಸ್ ಆಫೀಸರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮಾರ್ಚ್ 1, 2024 ಅರ್ಜಿ ಹಾಕಲು ಕೊನೆಯ ದಿನವಾಗಿದೆ . ಆಸಕ್ತರು ಆನ್​​ಲೈನ್ ಮೂಲಕ ಅಪ್ಲೈ ಮಾಡಬೇಕು. ಪ್ರಮುಖ ದಿನಾಂಕಗಳು:ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 07/02/2024ಅರ್ಜಿ ಹಾಕಲು ಕೊನೆಯ ದಿನ: ಮಾರ್ಚ್ 1

Yes Bank ನಲ್ಲಿ ಉದ್ಯೋಗವಕಾಶ! ಈಗಲೇ ಅರ್ಜಿ ಸಲ್ಲಿಸಿ Read More »

ಭಾರತೀಯ ಹವಾಮಾನ ಇಲಾಖೆಯಲ್ಲಿ ನೇಮಕಾತಿ! ಇಲ್ಲಿದೆ ನೋಡಿ ಲಿಂಕ್

ಸಮಗ್ರ ಉದ್ಯೋಗ: India Meteorological Department ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 72 ಪ್ರಾಜೆಕ್ಟ್​ ಸೈಂಟಿಸ್ಟ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಆನ್​​​ಲೈನ್ ಮೂಲಕ ಅಪ್ಲೈ ಮಾಡಬೇಕು. ಮಾರ್ಚ್​ 1, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ​ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಪುಣೆಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಹುದ್ದೆಯ ಮಾಹಿತಿ:ಪ್ರಾಜೆಕ್ಟ್​ ಸೈಂಟಿಸ್ಟ್​ – II- 34ಪ್ರಾಜೆಕ್ಟ್​ ಸೈಂಟಿಸ್ಟ್​ – I- 38 ಶೈಕ್ಷಣಿಕ ಅರ್ಹತೆ:ಭಾರತೀಯ

ಭಾರತೀಯ ಹವಾಮಾನ ಇಲಾಖೆಯಲ್ಲಿ ನೇಮಕಾತಿ! ಇಲ್ಲಿದೆ ನೋಡಿ ಲಿಂಕ್ Read More »

ಅಂಗನವಾಡಿ ಕಾರ್ಯಕರ್ತೆ , ಸಹಾಯಕಿ ಹುದ್ದೆಗಳಿಗೆ ಆಹ್ವಾನ, ಉತ್ತಮ ವೇತನ ಕೂಡ

ಸಮಗ್ರ ಉದ್ಯೋಗ: ಮಹಿಳಾ & ಮಕ್ಕಳ ಅಭಿವೃದ್ಧಿ ಇಲಾಖೆ ಬೀದರ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆ ಪ್ರಕಾರ, ಅನೇಕ ಅಂಗನವಾಡಿ ಕಾರ್ಯಕರ್ತೆ & ಅಂಗನವಾಡಿ ಸಹಾಯಕಿ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮಾರ್ಚ್ 1, 2024 ಅಂದರೆ ಇವತ್ತೇ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​​ಲೈನ್ ಮೂಲಕ ಅರ್ಜಿ ಕಳುಹಿಸಬೇಕು. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿದ್ರೆ ಈಗಲೇ ಅಪ್ಲೈ ಮಾಡಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಳಗಾವಿಯಲ್ಲಿ

ಅಂಗನವಾಡಿ ಕಾರ್ಯಕರ್ತೆ , ಸಹಾಯಕಿ ಹುದ್ದೆಗಳಿಗೆ ಆಹ್ವಾನ, ಉತ್ತಮ ವೇತನ ಕೂಡ Read More »

ಜಯಪ್ರಕಾಶ್​ ಹೆಗ್ಡೆ ಅವರಿಂದ ಜಾತಿಗಣತಿ ವರದಿ ಸ್ವೀಕರಿಸಿದ ಸಿಎಂ…

ಸಮಗ್ರ ನ್ಯೂಸ್: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಹೆಚ್ಚು ಸುದ್ದು ಮಾಡಿದ ವಿಷಯಗಳಲ್ಲಿ ಈ ಜಾತಿ ಗಣತಿ ವರದಿ ಸಲ್ಲಿಕೆ ವಿಚಾರವೂ ಒಂದು. ತೀವ್ರ ವಿರೋಧದ ನಡುವೆಯೂ ಜಾತಿ ಗಣತಿ ವರದಿಯನ್ನು, ಇಂದು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆಯವರು ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಲ್ಲಿಸಿದರು. ಇನ್ನು ಈ ವರದಿಯಲ್ಲಿ ಒಟ್ಟು 13 ಪ್ರತಿಗಳಿವೆ. ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಜಾತಿ ಗಣತಿ ವರದಿ ಸ್ವೀಕರಿಸಿದ್ದೇನೆ. ಜಾತಿ ಗಣತಿ ವರದಿಯಲ್ಲಿ ಏನಿದೆ ಎಂದು ನಾನು

ಜಯಪ್ರಕಾಶ್​ ಹೆಗ್ಡೆ ಅವರಿಂದ ಜಾತಿಗಣತಿ ವರದಿ ಸ್ವೀಕರಿಸಿದ ಸಿಎಂ… Read More »

ಧಾರ್ಮಿಕ ದತ್ತಿ ಮಸೂದೆ ಮತ್ತೆ ವಿಧಾನಸಭೆಯಲ್ಲಿ ಅಂಗೀಕಾರ| ಪರಿಷತ್ತಿನಲ್ಲಿ ಸೋಲಾಗಿದ್ದ ಮಸೂದೆಯನ್ನು ಮತ್ತೆ ಮಂಡಿಸಿದ್ದೇಕೆ?

ಸಮಗ್ರ ನ್ಯೂಸ್: ಕಳೆದ ವಾರ ವಿಧಾನ ಪರಿಷತ್ತಿನಲ್ಲಿ ಪ್ರತಿಪಕ್ಷ ಬಿಜೆಪಿ-ಜೆಡಿ(ಎಸ್) ಮೈತ್ರಿಯಿಂದ ಪರಾಭವಗೊಂಡಿದ್ದ 10 ಲಕ್ಷ ರೂ.ಗೂ ಅಧಿಕ ವಾರ್ಷಿಕ ಆದಾಯವಿರುವ ದೇವಸ್ಥಾನಗಳಿಂದ ನಿಧಿ ಸಂಗ್ರಹಿಸುವ ಮಸೂದೆಯನ್ನು ಮರುಪರಿಶೀಲನೆಗೆ ಗುರುವಾರ ಮತ್ತೊಮ್ಮೆ ಕೈಗೆತ್ತಿಕೊಂಡು ವಿಧಾನಸಭೆ ಅಂಗೀಕರಿಸಿದೆ. ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ದತ್ತಿಗಳ (ತಿದ್ದುಪಡಿ) ಮಸೂದೆ, 2024ನ್ನು ಈಗ ನೇರವಾಗಿ ರಾಜ್ಯಪಾಲರ ಒಪ್ಪಿಗೆಗಾಗಿ ಕಳುಹಿಸಲಾಗುವುದು ನಂತರ ಅದು ಕಾನೂನಾಗಿ ಪರಿಣಮಿಸುತ್ತದೆ. ಫೆಬ್ರವರಿ 21 ರಂದು ವಿಧಾನಸಭೆಯಲ್ಲಿ ಅಂಗೀಕರಿಸಲ್ಪಟ್ಟ ನಂತರ ಫೆಬ್ರವರಿ 23 ರಂದು ಪ್ರತಿಪಕ್ಷಗಳು ಬಹುಮತ

ಧಾರ್ಮಿಕ ದತ್ತಿ ಮಸೂದೆ ಮತ್ತೆ ವಿಧಾನಸಭೆಯಲ್ಲಿ ಅಂಗೀಕಾರ| ಪರಿಷತ್ತಿನಲ್ಲಿ ಸೋಲಾಗಿದ್ದ ಮಸೂದೆಯನ್ನು ಮತ್ತೆ ಮಂಡಿಸಿದ್ದೇಕೆ? Read More »

“ಅರುಣ್ ಕುಮಾರ್ ಸ್ಪರ್ಧಿಸೋದಾದ್ರೆ ನೋ ಪ್ರಾಬ್ಲಂ, ಈ ಬಾರಿ ಅತಿಹೆಚ್ಚು ಅಂತರದಿಂದ ಗೆಲ್ತೇನೆ”| ಪುತ್ತಿಲ ಪರಿವಾರದ ವಿರುದ್ಧ ಗುಡುಗಿದ ಸಂಸದ ನಳಿನ್

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಪುತ್ತಿಲ ಪರಿವಾರದಿಂದ ಅರುಣ್ ಪುತ್ತಿಲ ಅವರು ಸ್ಪರ್ಧೆ ಮಾಡಿದರೆ ಮಾಡಲಿ. ಅವರದ್ದೊಂದು ಸ್ವತಂತ್ರ ಸಂಸ್ಥೆಯಾಗಿದೆ. ಬಿಜೆಪಿಗೆ ಯಾವುದೇ ಎದುರಾಳಿಯಿಲ್ಲ. ಈ ಬಾರಿ ಅತ್ಯಂತ ಹೆಚ್ಚು ಅಂತರದಿಂದ ಗೆಲುವು ಸಾಧಿಸುತ್ತೇನೆ ಎಂದು ಸಂಸದ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ. ಮಂಗಳೂರಿನಲ್ಲಿ ಪುತ್ತಿಲ ಪರಿವಾರದಿಂದ ಅರುಣ್ ಕುಮಾರ್ ಪುತ್ತಿಲ ಪಕ್ಷೇತರ ಸ್ಪರ್ಧೆ ವಿಚಾರದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪುತ್ತಿಲ ಪರಿವಾರ ಒಂದು ಸ್ವತಂತ್ರ ಸಂಸ್ಥೆಯಾಗಿದೆ. ಆ ಸಂಸ್ಥೆಗೆ ತೀರ್ಮಾನ ತೆಗೆದುಕೊಳ್ಳುವ

“ಅರುಣ್ ಕುಮಾರ್ ಸ್ಪರ್ಧಿಸೋದಾದ್ರೆ ನೋ ಪ್ರಾಬ್ಲಂ, ಈ ಬಾರಿ ಅತಿಹೆಚ್ಚು ಅಂತರದಿಂದ ಗೆಲ್ತೇನೆ”| ಪುತ್ತಿಲ ಪರಿವಾರದ ವಿರುದ್ಧ ಗುಡುಗಿದ ಸಂಸದ ನಳಿನ್ Read More »

ಅಡ್ಡ ಮತದಾನ/ ಹಿಮಾಚಲ ಪ್ರದೇಶದಲ್ಲಿ ಆರು ಕಾಂಗ್ರೆಸ್ ಶಾಸಕರು ಅನರ್ಹ

ಸಮಗ್ರ ನ್ಯೂಸ್: ರಾಜ್ಯಸಭಾ ಚುನಾವಣೆಯಲ್ಲಿ ಹಿಮಾಚಲ ಪ್ರದೇಶದಲ್ಲಿ ನಡೆದ ಅಡ್ಡ ಮತದಾನ ಪ್ರಕ್ರಿಯೆಗೆ ಇದೀಗ ಕಾಂಗ್ರೆಸ್ ನಾಯಕರು ನಿರ್ಣಾಯಕ ತಿರುವು ನೀಡಿದ್ದು, ಇದೀಗ ಹಿಮಾಚಲ ಪ್ರದೇಶದ ಸ್ಪೀಕರ್ ಆರು ಕಾಂಗ್ರೆಸ್ ಶಾಸಕರನ್ನು ಅನರ್ಹಗೊಳಿಸಿ ಆದೇಶ ಹೊರಡಿಸಿದ್ದಾರೆ. ಪಕ್ಷಾಂತರ ವಿರೋಧಿ ಕಾನೂನಿನಡಿ ಕ್ರಮ ಕೈಗೊಂಡಿದ್ದು, ಅಗತ್ಯವಿದ್ದರೆ ಅನರ್ಹ ಶಾಸಕರು ನ್ಯಾಯಾಲಯದ ಮೊರೆ ಹೋಗಲಿ ಎಂದು ಹಿಮಾಚಲ ಪ್ರದೇಶ ಸ್ಪೀಕರ್ ಕುಲದೀಪ್ ಸಿಂಗ್ ಪಠಾನಿಯಾ ಅವರು ತಿಳಿಸಿದ್ದಾರೆ. ರಾಜ್ಯಸಭಾ ಚುನಾವಣೆಯಲ್ಲಿ ಶಾಸಕರು ಯಾರಿಗಾದರೂ ಮತ ಹಾಕಬಹುದು ಎಂದು ಹಿಂದಿನ ನ್ಯಾಯಾಲಯ

ಅಡ್ಡ ಮತದಾನ/ ಹಿಮಾಚಲ ಪ್ರದೇಶದಲ್ಲಿ ಆರು ಕಾಂಗ್ರೆಸ್ ಶಾಸಕರು ಅನರ್ಹ Read More »

ಮಾಜಿ ಐಎಎಸ್ ಅಧಿಕಾರಿ, ನಟ ಕೆ. ಶಿವರಾಂ ಇನ್ನಿಲ್ಲ

ಸಮಗ್ರ ನ್ಯೂಸ್: ಹೃದಯಾಘಾತಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಐಎಎಸ್ ಅಧಿಕಾರಿ, ನಟ ಕೆ.ಶಿವರಾಮ್ ಇಂದು ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ಕನ್ನಡದಲ್ಲಿ ಪ್ರಪ್ರಥಮ ಬಾರಿಗೆ ಐಎಎಸ್ ಬರೆದು ಭಾರತೀಯ ಆಡಳಿತಾ ಸೇವೆಯಲ್ಲಿ ಅಧಿಕಾರಿಯಾಗಿ ಸೇವೆ ಸಲ್ಲಿಸಿ, ನಿವೃತ್ತರಾಗಿದ್ದ ಹಾಗೂ ‘ಬಾ ನಲ್ಲೆ ಮಧು ಚಂದ್ರಕೆ’ ಸೇರಿದಂತೆ ಹಲವು ಚಿತ್ರಗಳ ಮೂಲಕ ಕನ್ನಡ ಸಿನಿ ರಸಿಕರಿಗೆ ಪರಿಚಿತರಾಗಿದ್ದ ಕೆ. ಶಿವರಾಮ್ ಅವರಿಗೆ ಹೃದಯಾಘಾತವಾಗಿತ್ತು. ಕೂಡಲೇ ಅವರನ್ನು ಬೆಂಗಳೂರಿನ ಎಚ್ ಸಿಜಿ ಆಸ್ಪತ್ರೆಯಲ್ಲಿ ತೀವ್ರ ನಿಗಾ

ಮಾಜಿ ಐಎಎಸ್ ಅಧಿಕಾರಿ, ನಟ ಕೆ. ಶಿವರಾಂ ಇನ್ನಿಲ್ಲ Read More »

ದಾಖಲೆ ಬರೆದ ಕೋಕ್ಕೋ ಧಾರಣೆ| ₹ 130 ತಲುಪಿದರೂ ಪೂರೈಕೆ ಕೊರತೆ

ಸಮಗ್ರ ನ್ಯೂಸ್: ಮೊದಲ ಬಾರಿಗೆ 100 ರೂಪಾಯಿಗೆ ತಲುಪಿದ್ದ ಹಸಿ ಕೊಕ್ಕೋ ಧಾರಣೆ ಇದೀಗ ಕೆ.ಜೆ. 130 ರೂ.ಗೆ ಏರಿಕೆಯಾಗಿದೆ. ಆದರೆ ಬೇಡಿಕೆಗೆ ತಕ್ಕಂತೆ ಇಳುವರಿ ಇಲ್ಲದಿರುವುದು ರೈತರಿಗೆ ಕನ್ನಡಿಯ ಗಂಟಾಗಿ ಪರಿಣಮಿಸಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕೊಕ್ಕೋ ಪೂರೈಕೆ ಆಗದ ಹಿನ್ನೆಲೆಯಲ್ಲಿ ಕೆಲವು ದಿನಗಳಿಂದ ಕೊಕ್ಕೋ ಧಾರಣೆಯಲ್ಲಿ ಏರಿಕೆಯಾಗುತ್ತಲೇ ಇತ್ತು. 2-3 ವಾರದ ಹಿಂದೆ ಹಸಿ ಕೊಕ್ಕೋ ಬೀಜ ಕೆಜಿಗೆ 100 ರೂ.ಗೆ ತಲುಪಿತ್ತು. ಬಳಿಕ 120 ರೂ. ವರೆಗೆ ಕ್ಯಾಂಪ್ಕೋ ಸಂಸ್ಥೆ ಖರೀದಿಸಿತ್ತು. ಇದೀಗ ಕ್ಯಾಂಪ್ಕೋ

ದಾಖಲೆ ಬರೆದ ಕೋಕ್ಕೋ ಧಾರಣೆ| ₹ 130 ತಲುಪಿದರೂ ಪೂರೈಕೆ ಕೊರತೆ Read More »