ಕೊಯನಾಡು ಸಮೀಪ ಕೆಎಸ್ಆರ್ ಟಿಸಿ ಬಸ್ ಕಾರು ನಡುವೆ ಅಪಘಾತ

ಸಮಗ್ರ ನ್ಯೂಸ್: ಫೆ. 18, ಕೊಯನಾಡು ಅರಣ್ಯ ಕಚೇರಿ ಮುಂಭಾಗ ಕಾರು ಮತ್ತು KSRTC ಬಸ್ ನಡುವೆ ಅಪಘಾತ ಸಂಭವಿಸಿದೆ.

Ad Widget ... ..

ಮಡಿಕೇರಿಯಿಂದ ಸುಳ್ಯ ಕಡೆ ತೆರಳುತ್ತಿದ್ದ KSRTC ಬಸ್ ಲಾರಿಯನ್ನು ಓವರ್ ಟೆಕ್ ಮಾಡುವ ಭರದಲ್ಲಿ ಸುಳ್ಯ ಕಡೆಯಿಂದ ಮೈಸೂರು ಕಡೆ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕಾರ್ ಜಖಂಗೊಂಡಿದೆ. ಸ್ಥಳಕ್ಕೆ ಸಂಪಾಜೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರೆ.

Ad Widget

Leave a Comment

Your email address will not be published. Required fields are marked *