ಬಿಜೆಪಿ ಪ್ರಚಾರ ರಥಗಳಿಗೆ ಚಾಲನೆ/ ಪ್ರಣಾಳಿಕೆ ಸಂಕಲ್ಪ ಪತ್ರಕ್ಕೆ ಸಲಹೆ ಸ್ವೀಕಾರ

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವ ನಡುವೆಯೇ ಬಿಜೆಪಿ ಪ್ರಚಾರ ರಥಗಳಿಗೆ ಚಾಲನೆ ನೀಡಿದೆ.

. Ad Widget . Ad Widget . Ad Widget .

ಬಿಜೆಪಿ ಸರ್ಕಾರ ಜಾರಿಗೊಳಿಸಿರುವ ಜನಸ್ನೇಹಿ ಯೋಜನೆಗಳು ಮತ್ತು ಅಭಿವೃದ್ಧಿ ಯೋಜನೆಗಳನ್ನು ಪ್ರಚುರಪಡಿಸುವ ವಿಕಸಿತ್ ಭಾರತ್ ಮೋದಿಯ ಗ್ಯಾರಂಟಿ ವಿಡಿಯೋ ಪ್ರಚಾರ ರಥಗಳಿಗೆ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಚಾಲನೆ ನೀಡಿದರು. ರಥಗಳಿಗೆ ಎಲ್‍ಸಿಡಿ ಸ್ಕ್ರೀನ್ ಹಾಕಲಾಗಿದ್ದು, ಮೋದಿ ಸಾಧನೆಗಳನ್ನು ಅದರ ಮೇಲೆ ಬಿತ್ತರಿಸಲಾಗುತ್ತದೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಈ ಪ್ರಚಾರ ರಥಗಳು ಪ್ರತಿಯೊಂದು ಲೋಕಸಭಾ ಕ್ಷೇತ್ರದಲ್ಲೂ ಸಂಚರಿಸಿ ಸರ್ಕಾರದ ಯೋಜನೆ ಪ್ರಚಾರ ಮಾಡುತ್ತವೆ. ಜೊತೆಗೆ ಬಿಜೆಪಿಯ ಪ್ರಣಾಳಿಕೆ ಸಂಕಲ್ಪ ಪತ್ರಕ್ಕೆ ಸಲಹೆಗಳನ್ನು ಸ್ವೀಕರಿಸಲಿವೆ. 9090902024ಕ್ಕೆ ಮಿಸ್ಡ್ ಕಾಲ್ ನೀಡಿ ಪ್ರಣಾಳಿಕೆಗೆ ಜನರು ಸಲಹೆ ನೀಡಬಹುದು. ಈ ಮೂಲಕ ಮಾ.15ರೊಳಗೆ 1 ಕೋಟಿಗೂ ಹೆಚ್ಚು ಸಲಹೆಗಳನ್ನು ಸ್ವೀಕರಿಸುವ ಗುರಿ ಹೊಂದಿದ್ದೇವೆ ಎಂದು ತಿಳಿಸಿದರು.

Leave a Comment

Your email address will not be published. Required fields are marked *