ಮಂಗಳೂರು: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಸಮಗ್ರ ನ್ಯೂಸ್ :ವಾರಂಟ್ ಜಾರಿಯಾಗಿದ್ದರೂ ನ್ಯಾಯಾಲಯದ ವಿಚಾರಣೆ ತಪ್ಪಿಸಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪಣಂಬೂರು ಠಾಣಾ ಸಿಬ್ಬಂದಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಬಂಧಿತ ಆರೋಪಿಯನ್ನು ಹ್ಯಾರಿಸ್ ಅಲಿಯಾಸ್ ಚಂದು ಹ್ಯಾರಿಸ್ ಎಂದು ಗುರುತಿಸಲಾಗಿದೆ.

. Ad Widget . Ad Widget . Ad Widget .

ಪಣಂಬೂರು ಪೊಲೀಸ್ ಠಾಣೆಯ ಇನ್ಸ್‍ಪೆಕ್ಟರ್ ಮಂಜುನಾಥ ಗೌಡ ನೇತೃತ್ವದ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ. ಕಾರ್ಯಾಚರಣೆಯಲ್ಲಿ ಸಹಾಯಕ ಸಬ್ ಇನ್ಸ್‍ಪೆಕ್ಟರ್ ಚಿದಾನಂದ, ಹೆಡ್ ಕಾನ್‍ಸ್ಟೆಬಲ್ ಲಕ್ಷ್ಮೀಶ ಮತ್ತು ಕಾನ್‍ಸ್ಟೆಬಲ್‍ಗಳಾದ ಶಶಿಕುಮಾರ್, ಪ್ರವೀಣ್, ಮಹೇಶ್ ಮತ್ತು ಶ್ರೀದೇವಿ ಬಂಧನದಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದರು.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *