ಸಮಗ್ರ ನ್ಯೂಸ್: ಲೋಕಸಭೆ ಚುಣಾವಣೆ ಹಿನ್ನಲೆಯಲ್ಲಿ ಕಡಬ ಬ್ಲಾಕ್ ವಿಕ್ಷಕರಾಗಿ ಸಂಘಟನಾ ಚತುರ ಹಾಗು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನ ಪ್ರದಾನ ಕಾರ್ಯದರ್ಶಿ ಕಿರಣ್ ಬುಡ್ಲೆಗುತ್ತು ಅವರನ್ನು ಕಡಬ ಬ್ಲಾಕ್ ಕಾಂಗ್ರೆಸ್ ವೀಕ್ಷಕರಾಗಿ ನೇಮಕ ಮಾಡಿದ್ದಾರೆ.
ಲೋಕಸಭೆ ಚುಣಾವಣೆಯ|ಕಡಬ ಬ್ಲಾಕ್ ಕಾಂಗ್ರೆಸ್ ವೀಕ್ಷಕರಾಗಿ ಯುವ ಮುಖಂಡ ಕಿರಣ್ ಬುಡ್ಲೆಗುತ್ತು ನೇಮಕ
