ಚುನಾವಣೆ ಸಿದ್ಧತೆಯ ನಡುವೆಯೇ ಕೆಪಿಸಿಸಿಗೆ ನೇಮಕಾತಿ/ ಐವರು ಕಾರ್ಯಾಧ್ಯಕ್ಷರ ನೇಮಕ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ ಭರದ ಸಿದ್ಧತೆಯ ನಡುವೆಯೇ ಕೆಪಿಸಿಸಿಯಲ್ಲಿ ನೂತನ ನೇಮಕಾತಿಗಳು ನಡೆದಿವೆ.

Ad Widget ... ..

ತನ್ನೀರ್ ಸೇರ್, ಜಿ.ಸಿ. ಚಂದ್ರಶೇಖರ್, ವಿನಯ್ ಕುಲಕರ್ಣಿ, ಮಂಜುನಾಥ್ ಭಂಡಾರಿ, ವಸಂತ್ ಕುಮಾರ್ ಅವರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಎಐಸಿಸಿ ನೇಮಿಸಿದ್ದು, ಇದೇ ಸಂದರ್ಭ ನಾಲ್ವರು ಕಾರ್ಯಾಧ್ಯಕ್ಷರನ್ನು ಬದಲಾವಣೆ ಮಾಡಿದೆ.

Ad Widget

ಇನ್ನು ಪ್ರಚಾರ ಸಮಿತಿ ಅಧ್ಯಕ್ಷರಾಗಿ ವಿನಯ್ ಕುಮಾರ್ ಸೊರಕೆ, ಪ್ರಚಾರ ಸಮಿತಿ ಕೋ ಚೇರ್ಮನ್ ಆಗಿ ಎಲ್. ಹನುಮಂತಯ್ಯ, ಕೆಪಿಸಿಸಿ ಪ್ರಚಾರ ಸಮಿತಿ ಉಪಾಧ್ಯಕ್ಷರಾಗಿ ರಿಜ್ವಾನ್ ಅರ್ಷದ್ ಅವರನ್ನು ನೇಮಕ ಮಾಡಲಾಗಿದೆ.

Leave a Comment

Your email address will not be published. Required fields are marked *