Ad Widget

ಚಿನ್ನಸ್ವಾಮಿ ಮೈದಾನದಲ್ಲಿ ಭದ್ರತಾ ಲೋಪ| ಮೈದಾನಕ್ಕೆ ನುಗ್ಗಿದ ಕೊಹ್ಲಿ ಅಭಿಮಾನಿ

ಸಮಗ್ರ ನ್ಯೂಸ್: ಮಾ.25 ರಂದು ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ಪಂಜಾಬ್- RCB ಮ್ಯಾಚ್ ನಡೆಯುತ್ತಿದೆ. ಇದೇ ಸಂಧರ್ಭದಲ್ಲಿ ಭದ್ರತಾ ಲೋಪ ನಡೆದಿದೆ.

Ad Widget . Ad Widget . Ad Widget . Ad Widget . Ad Widget . Ad Widget

ಮೈದಾನಕ್ಕೆ ನುಗ್ಗಿದ ಕೊಹ್ಲಿ ಅಭಿಮಾನಿಯೊಬ್ಬ ಕೊಹ್ಲಿಯನ್ನು ಗಟ್ಟಿಯಾಗಿ ತಬ್ಬಿಕೊಂಡಿದ್ದಾನೆ. ಕೊಹ್ಲಿ ಕಾಲು ಹಿಡಿದು ನಂತರ ತಬ್ಬಿಕೊಂಡು ಹುಚ್ಚಾಟ ಮಾಡಿದ್ದಾನೆ. ಕೊಹ್ಲಿ ಬ್ಯಾಟಿಂಗ್ ಬರ್ತಿದ್ದಂತೆ ಅಭಿಮಾನಿ ಯೊಬ್ಬ ಓಡಿಬಂದಿದ್ದಾನೆ. ಕೂಡಲೇ ಯುವಕನನ್ನು ವಶಕ್ಕೆ ಪಡೆಯಲಾಯಿತು.

Ad Widget . Ad Widget .

Leave a Comment

Your email address will not be published. Required fields are marked *