Ad Widget

ಚಿಕ್ಕಮಗಳೂರು:ಕಾರು-ಸ್ಕೂಟಿ ನಡುವೆ ಅಪಘಾತ|ದಂಪತಿ ಮೃತ್ಯು

ಸಮಗ್ರ ನ್ಯೂಸ್: ಸ್ಕೂಟಿ-ಕಾರು ನಡುವೆ ಭೀಕರ ಅಪಘಾತ ನಡೆದು, ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ಅಜ್ಜಂಪುರ ತಾಲೂಕಿನ ಹಿರೇಕಾನ ವಂಗಲ ಗ್ರಾಮದಲ್ಲಿ ನಡೆದಿದೆ.

Ad Widget . Ad Widget . Ad Widget . Ad Widget . Ad Widget . Ad Widget

ಅರ್ಜುನ್ ಹಾಗೂ ಶ್ವೇತ ಮೃತ ದುರ್ದೈವಿಗಳು. ಕಾರು ಡಿಕ್ಕಿಯ ರಭಸಕ್ಕೆ ಸ್ಕೂಟಿ ಸಂಪೂರ್ಣ ಜಖಂಗೊಂಡಿದ್ದು, ಕಾರು ಚಾಲಕನ ಅಜಾಗರೂಕತೆಯೇ ಅವಘಡಕ್ಕೆ ಕಾರಣ ಎನ್ನಲಾಗಿದೆ. ಸ್ಥಳಕ್ಕೆ ಅಜ್ಜಂಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Ad Widget . Ad Widget . Ad Widget .

Leave a Comment

Your email address will not be published. Required fields are marked *