Ad Widget

ಮತ್ತೊಂದು ಪಟ್ಟಿ ರಿಲೀಸ್ ಮಾಡಿದ ಬಿಜೆಪಿ/ ಕರ್ನಾಟಕದ ಎಲ್ಲಾ ಕ್ಷೇತ್ರಗಳು ಭರ್ತಿ

ಸಮಗ್ರ ನ್ಯೂಸ್: ಬಿಜೆಪಿ ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಬಾಕಿ ಇರಿಸಿಕೊಂಡಿದ್ದ ಚಿತ್ರದುರ್ಗ ಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ಬಿಜೆಪಿಯ ಹಿರಿಯ ನಾಯಕ ಗೋವಿಂದ ಕಾರಜೋಳ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ.

Ad Widget . Ad Widget . Ad Widget . Ad Widget . Ad Widget . Ad Widget

ಈ ಬಾರಿ ಕೇಂದ್ರ ಸಚಿವ ನಾರಾಯಣ ಸ್ವಾಮಿ ಚುನಾವಣೆಗೆ ಸ್ಪರ್ಧೆ ಮಾಡುವ ಇಂಗಿತ ತೋರದ ಕಾರಣ, ಗೋವಿಂದ ಕಾರಜೋಳ ಅವರಿಗೆ ಟಿಕೆಟ್ ನೀಡಲಾಗಿದೆ.

Ad Widget . Ad Widget . Ad Widget .

ಕಾರಜೋಳ ಅವರಿಗೆ ಚಿತ್ರದುರ್ಗ ಟಿಕೆಟ್ ಘೋಷಣೆ ಮಾಡುವುದರೊಂದಿಗೆ ಬಿಜೆಪಿ ಕರ್ನಾಟಕದ ಎಲ್ಲಾ 28 ಕ್ಷೇತ್ರಗಳಿಗೂ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದಂತಾಗಿದೆ.

Leave a Comment

Your email address will not be published. Required fields are marked *