ಮೈಸೂರಿಗೆ ನರೇಂದ್ರ ಮೋದಿ| ಕೊಡಗಿಗೆ ಯೋಗಿ ಆದಿತ್ಯನಾಥ್

ಸಮಗ್ರ ನ್ಯೂಸ್: ಕೊಡಗು ಮೈಸೂರು ಲೋಕಸಭಾ ಕ್ಷೇತ್ರದ ಚುನಾವಣೆ ಪ್ರಚಾರಕ್ಕಾಗಿ ಮೈಸೂರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಬಂದರೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೊಡಗಿಗೆ ಬರಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಮಾ.28ರಂದು ಮಡಿಕೇರಿಯಲ್ಲಿ ನಡೆದ ಪಕ್ಷದ ಸಮಾವೇಶದಲ್ಲಿ ಅವರುಗಳ ಆಗಮನವನ್ನು ಬಹಿರಂಗಪಡಿಸಿದ್ದಾರೆ.

. Ad Widget . Ad Widget

Leave a Comment

Your email address will not be published. Required fields are marked *