Ad Widget

ಪುತ್ತೂರು: ಬಸ್ ನಿಲ್ದಾಣದಲ್ಲೇ ಚೂರಿ ಇರಿತ

ಸಮಗ್ರ ನ್ಯೂಸ್: ಕೆಎಸ್ ಆರ್ ಟಿಸಿ ಬಸ್‌ ನಿಲ್ದಾಣದಲ್ಲಿ ಕೂಲಿ ಕಾರ್ಮಿಕರ ನಡುವೆ ಮಾತಿನ ಚಕಮಕಿ ನಡೆದು ಚೂರಿ ಇರಿದ ಘಟನೆ ನಡೆದಿದ್ದು ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget . Ad Widget . Ad Widget . Ad Widget . Ad Widget . Ad Widget

ಬೆಳಗಾವಿ ಜಿಲ್ಲೆಯ ಮಲ್ಲಪುರ ಗೋಕಾಕ್‌ ನಿವಾಸಿ ಕೂಲಿ ಕಾರ್ಮಿಕ ಆನಂದ ಬಾಂದಾವಿ ಚೂರಿ ಇರಿತಕ್ಕೊಳಗಾದವರು. ಗಾಯಾಳು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

Ad Widget . Ad Widget . Ad Widget .

ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದಲ್ಲಿ ಪರಿಚಯಸ್ಥರಾದ ಅವಿನಾಶ್‌, ನಾರಾಯಣ, ದುಗೇìಶ್‌ ಮತ್ತು ಹರೀಶ್‌ರೊಂದಿಗೆ ಕುಳಿತುಕೊಂಡು ಮಾತನಾಡುತ್ತಿದ್ದಾಗ ಆರೋಪಿ ಅವಿನಾಶ್‌ ಏಕಾಏಕಿಯಾಗಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿಬಳಿಕ ಚಾಕುವಿನಿಂದ ಹೊಟ್ಟೆಗೆ ಇರಿದಿದ್ದಾನೆ.

Leave a Comment

Your email address will not be published. Required fields are marked *