Ad Widget

ಎಸ್ಎಸ್ಎಲ್​ಸಿ ವಿದ್ಯಾರ್ಥಿಗಳ ನಡುವೆ ಮಾರಾಮಾರಿ: ಮೂವರಿಗೆ ಚಾಕು ಇರಿತ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಇಂದು ಎಸ್ಎಸ್ಎಲ್​ಸಿ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆದಿದೆ. ಮೂವರು ವಿದ್ಯಾರ್ಥಿಗಳಿಗೆ ಚಾಕು ಇರಿದ ಘಟನೆ ಬೆಂಗಳೂರಿನ ರಾಗಿಗುಡ್ಡದಲ್ಲಿ ನಡೆದಿದೆ.

Ad Widget . Ad Widget . Ad Widget . Ad Widget . Ad Widget . Ad Widget

ಬೇರೆ ಬೇರೆ ಏರಿಯಾದಿಂದ ವಿದ್ಯಾರ್ಥಿಗಳು ಎಸ್ಎಸ್ಎಲ್​ಸಿ ಪರೀಕ್ಷೆ ಬರೆಯಲು ರಾಗಿಗುಡ್ಡದ ಪರಿಕ್ಷಾ ಕೇಂದ್ರಕ್ಕೆ ಬಂದಿದ್ದರು. ಈ ವೇಳೆ ಕ್ಷುಲ್ಲಕ ವಿಚಾರಕ್ಕೆ ರಾಗಿಗುಡ್ಡ ಮತ್ತು ಸಾರಕ್ಕಿ ಏರಿಯಾ ವಿದ್ಯಾರ್ಥಿಗಳ ನಡುವೆ ಗಲಾಟೆ ಶುರುವಾಗಿದೆ. ಬಳಿಕ ಪರಿಕ್ಷೆ ಮುಗಿಸಿಕೊಂಡು ಹೋಗುವಾಗ ಮತ್ತೆ ಜಗಳವಾಗಿದ್ದು, ಗಲಾಟೆಯಲ್ಲಿ ಸಾರಕ್ಕಿಯ ಮೂವರು ವಿದ್ಯಾರ್ಥಿಗಳಿಗೆ ರಾಗಿ ಗುಡ್ಡದ ವಿದ್ಯಾರ್ಥಿಗಳು ಚಾಕು ಇರಿದಿದ್ದಾರೆ. ಈ ಕುರಿತು ಜೆಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ

Ad Widget . Ad Widget . Ad Widget .

Leave a Comment

Your email address will not be published. Required fields are marked *