March 2024

ವಾಹನ ಸವಾರರಿಗೆ ಗುಡ್ ನ್ಯೂಸ್/ ಉಪಗ್ರಹ ಆಧಾರಿತ ಟೋಲ್ ಸದ್ಯದಲ್ಲೇ ಜಾರಿ

ಸಮಗ್ರ ನ್ಯೂಸ್: ಜನರ ಬ್ಯಾಂಕ್ ಖಾತೆಗಳಿಂದ ಹಣವನ್ನು ಸ್ವಯಂಚಾಲಿತವಾಗಿ ಕಡಿತಗೊಳಿಸುವ ಉಪಗ್ರಹ ಆಧಾರಿತ ಟೋಲ್ ವ್ಯವಸ್ಥೆ ಶೀಘ್ರದಲ್ಲೇ ಜಾರಿಯಾಗಲಿದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಅವರು ಹೇಳಿದ್ದಾರೆ. ಬ್ಯಾಂಕ್ ಖಾತೆಗಳಿಂದ ಕಡಿತಗೊಳಿಸಲಾದ ಮೊತ್ತವನ್ನು ಪ್ರಯಾಣಿಸುವವರು ಬಳಸುವ ರಸ್ತೆ ಆಧಾರದ ಮೇಲೆ ಲೆಕ್ಕ ಹಾಕಲಾಗುವುದು. ಇದರರ್ಥ ಶುಲ್ಕ ಅಥವಾ ಕಡಿತಗೊಳಿಸಲಾದ ಮೊತ್ತವು ಹೆದ್ದಾರಿಗಳಲ್ಲಿ ಕ್ರಮಿಸಿದ, ಪ್ರಯಾಣಿಸಿದ ದೂರವನ್ನು ಆಧರಿಸಿರುತ್ತದೆ ಎಂದು ಭರವಸೆ ನೀಡಿದ್ದಾರೆ. ಇದರ ಜೊತೆಗೆ ಜಿಪಿಎಸ್ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆ(ಗ್ಲೋಬಲ್ […]

ವಾಹನ ಸವಾರರಿಗೆ ಗುಡ್ ನ್ಯೂಸ್/ ಉಪಗ್ರಹ ಆಧಾರಿತ ಟೋಲ್ ಸದ್ಯದಲ್ಲೇ ಜಾರಿ Read More »

ಮಲ್ಪೆ: ಸಮುದ್ರದ ಅಲೆಗೆ ಸಿಲುಕಿ ಅಸ್ವಸ್ಥಗೊಂಡಿದ್ದ ಮಗುವಿನ ರಕ್ಷಣೆ

ಸಮಗ್ರ ನ್ಯೂಸ್‌: ಬೀಚ್‌ನಲ್ಲಿ ಅಲೆಗಳ ಅಬ್ಬರಕ್ಕೆ ಸಿಲುಕಿ ಸಮುದ್ರದಲ್ಲಿ ಮುಳುಗಿ ಅಸ್ವಸ್ಥಗೊಂಡ ಮಗುವನ್ನು ಮುಳುಗು ತಜ್ಞ ಈಶ್ವ‌ರ್ ಮಲ್ಪೆ ತಂಡ ರಕ್ಷಿಸಿರುವ ಘಟನೆ ಸಂಭವಿಸಿದೆ.ಬೀಚ್‌ಗೆ ಪ್ರವಾಸಕ್ಕೆ ಬಂದಿದ್ದ ಮೈಸೂರು ಮೂಲದ ದಂಪತಿ ತಮ್ಮ ಒಂದೂವರೆ ವರ್ಷ ಪ್ರಾಯದ ಪೂರ್ವಿ ಎಂಬ ಮಗುವಿನೊಂದಿಗೆ ಸಮುದ್ರದಲ್ಲಿ ಸ್ನಾನಕ್ಕಿಳಿದಿದ್ದರು. ಈ ವೇಳೆ ಮಗು ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ, ನೀರು ಕುಡಿದು, ಪ್ರಜ್ಞಾಹೀನವಾಗಿತ್ತು. ಇದನ್ನು ಕಂಡ ಮಲ್ಪೆಬೀಚ್ ಆಟೋರಿಕ್ಷಾ ನಿಲ್ದಾಣದ ಆಟೋ ಚಾಲಕರು ಆ ಮಗುವನ್ನು ತನ್ನ ಆಟೋರಿಕ್ಷಾ ಮೂಲಕ ಈಶ್ವ‌ರ್

ಮಲ್ಪೆ: ಸಮುದ್ರದ ಅಲೆಗೆ ಸಿಲುಕಿ ಅಸ್ವಸ್ಥಗೊಂಡಿದ್ದ ಮಗುವಿನ ರಕ್ಷಣೆ Read More »

ಕಾರ್ಕಳ: ಟೂರಿಸ್ಟ್ ಮಿನಿ ಬಸ್‌ ಪಲ್ಟಿ

ಸಮಗ್ರ ನ್ಯೂಸ್‌ : ಕುಕ್ಕುಂದೂರು ಗಣಿತ ನಗರ ಸಮೀಪದ ಮಸೀದಿಯ ಹತ್ತಿರ ಕಾರ್ಕಳ ಕಡೆಯಿಂದ ಉಡುಪಿಗೆ ಹೋಗುತ್ತಿದ್ದ ಟೂರಿಸ್ಟ್ ಮಿನಿ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಇಂದು ಸಂಭವಿಸಿದೆ. ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಚಾಲಕನು ಅತೀ ವೇಗ ಹಾಗೂ ನಿರ್ಲಕ್ಷ್ಯ ರೀತಿಯಲ್ಲಿ ವಾಹನ ಚಲಾಯಿಸಿರುವುದೇ ಕಾರಣವೆನ್ನಲಾಗಿದೆ. ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರ್ಕಳ: ಟೂರಿಸ್ಟ್ ಮಿನಿ ಬಸ್‌ ಪಲ್ಟಿ Read More »

ರನ್ ವೇಯಲ್ಲಿ ಇಂಡಿಗೋ ಮತ್ತು ಏರ್ ಇಂಡಿಯಾ ಆ್ಯಕ್ಸಿಡೆಂಟ್/ ತಪ್ಪಿದ ಅನಾಹುತ

ಸಮಗ್ರ ನ್ಯೂಸ್: ಕೋಲ್ಕತ್ತಾದ ರನ್ ವೇಯಲ್ಲಿ ಟ್ಯಾಕ್ಸಿಯಿಂಗ್ ಇಂಡಿಗೋ ಮತ್ತು ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನಗಳು ತೀರಾ ಸಮೀಪಕ್ಕೆ ಬಂದು ರೆಕ್ಕಿಗೆ ಟಚ್‌ ಆಗಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಡಿಕ್ಕಿಯಿಂದಾಗಿ ಚೆನ್ನೈಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದ ರೆಕ್ಕೆಯ ತುದಿ ಮುರಿದು ರನ್‌ವೇ ಮೇಲೆ ಬಿದ್ದಿದ್ದು, ದರ್ಭಾಂಗಾಗೆ ತೆರಳುತ್ತಿದ್ದ ಇಂಡಿಗೋ ವಿಮಾನದ ರೆಕ್ಕೆಗೆ ಹಾನಿಯಾಗಿದೆ. ಕೊಲ್ಕತ್ತಾದಲ್ಲಿ ನಡೆದ ಘಟನೆ ಬಗ್ಗೆ ವಾಯುಯಾನ ನಿಯಂತ್ರಕ ಡೈರೆಕ್ಟರೇಟ್ ಜನರಲ್ ಆಫ್

ರನ್ ವೇಯಲ್ಲಿ ಇಂಡಿಗೋ ಮತ್ತು ಏರ್ ಇಂಡಿಯಾ ಆ್ಯಕ್ಸಿಡೆಂಟ್/ ತಪ್ಪಿದ ಅನಾಹುತ Read More »

ಕೇಜ್ರಿವಾಲ್ ಗೆ ಶಾಕ್ ಕೊಟ್ಟ ಹೈಕೋರ್ಟ್/ ಮಧ್ಯಂತರ ರಿಲೀಫ್ ಗೆ ನಕಾರ

ಸಮಗ್ರ ನ್ಯೂಸ್: ಅಕ್ರಮ ಮದ್ಯ ನೀತಿ ಹಗರಣದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದರ ವಿರುದ್ಧ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಮನವಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಪ್ರಕರಣದ ಮುಂದಿನ ವಿಚಾರಣೆ ಏಪ್ರಿಲ್ 3 ರಂದು ನಡೆಯಲಿದೆ. ನ್ಯಾಯಮೂರ್ತಿ ಸ್ವರಣಾ ಕಾಂತ ಶರ್ಮಾ ಅವರ ಪೀಠವು ಅರವಿಂದ್ ಕೇಜ್ರವಾಲ್ ಅವರ ಮನವಿಯ ಮೇಲೆ ಇಡಿಗೆ ನೊಟೀಸ್ ಜಾರಿ ಮಾಡಿದ್ದು, ಬಂಧನ ಮತ್ತು ರಿಮಾಂಡ್ ಅನ್ನು ಕಾನೂನುಬಾಹಿರ ಎಂದು ಘೋಷಿಸಬೇಕು ಎಂಬ ಮನವಿಗೆ ಏಪ್ರಿಲ್ 2

ಕೇಜ್ರಿವಾಲ್ ಗೆ ಶಾಕ್ ಕೊಟ್ಟ ಹೈಕೋರ್ಟ್/ ಮಧ್ಯಂತರ ರಿಲೀಫ್ ಗೆ ನಕಾರ Read More »

ಮತ್ತೊಂದು ಪಟ್ಟಿ ರಿಲೀಸ್ ಮಾಡಿದ ಬಿಜೆಪಿ/ ಕರ್ನಾಟಕದ ಎಲ್ಲಾ ಕ್ಷೇತ್ರಗಳು ಭರ್ತಿ

ಸಮಗ್ರ ನ್ಯೂಸ್: ಬಿಜೆಪಿ ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಬಾಕಿ ಇರಿಸಿಕೊಂಡಿದ್ದ ಚಿತ್ರದುರ್ಗ ಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ಬಿಜೆಪಿಯ ಹಿರಿಯ ನಾಯಕ ಗೋವಿಂದ ಕಾರಜೋಳ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಈ ಬಾರಿ ಕೇಂದ್ರ ಸಚಿವ ನಾರಾಯಣ ಸ್ವಾಮಿ ಚುನಾವಣೆಗೆ ಸ್ಪರ್ಧೆ ಮಾಡುವ ಇಂಗಿತ ತೋರದ ಕಾರಣ, ಗೋವಿಂದ ಕಾರಜೋಳ ಅವರಿಗೆ ಟಿಕೆಟ್ ನೀಡಲಾಗಿದೆ. ಕಾರಜೋಳ ಅವರಿಗೆ ಚಿತ್ರದುರ್ಗ ಟಿಕೆಟ್ ಘೋಷಣೆ ಮಾಡುವುದರೊಂದಿಗೆ ಬಿಜೆಪಿ ಕರ್ನಾಟಕದ ಎಲ್ಲಾ 28 ಕ್ಷೇತ್ರಗಳಿಗೂ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದಂತಾಗಿದೆ.

ಮತ್ತೊಂದು ಪಟ್ಟಿ ರಿಲೀಸ್ ಮಾಡಿದ ಬಿಜೆಪಿ/ ಕರ್ನಾಟಕದ ಎಲ್ಲಾ ಕ್ಷೇತ್ರಗಳು ಭರ್ತಿ Read More »

ಚಿಕ್ಕಮಗಳೂರು:ಕಾರು-ಸ್ಕೂಟಿ ನಡುವೆ ಅಪಘಾತ|ದಂಪತಿ ಮೃತ್ಯು

ಸಮಗ್ರ ನ್ಯೂಸ್: ಸ್ಕೂಟಿ-ಕಾರು ನಡುವೆ ಭೀಕರ ಅಪಘಾತ ನಡೆದು, ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ಅಜ್ಜಂಪುರ ತಾಲೂಕಿನ ಹಿರೇಕಾನ ವಂಗಲ ಗ್ರಾಮದಲ್ಲಿ ನಡೆದಿದೆ. ಅರ್ಜುನ್ ಹಾಗೂ ಶ್ವೇತ ಮೃತ ದುರ್ದೈವಿಗಳು. ಕಾರು ಡಿಕ್ಕಿಯ ರಭಸಕ್ಕೆ ಸ್ಕೂಟಿ ಸಂಪೂರ್ಣ ಜಖಂಗೊಂಡಿದ್ದು, ಕಾರು ಚಾಲಕನ ಅಜಾಗರೂಕತೆಯೇ ಅವಘಡಕ್ಕೆ ಕಾರಣ ಎನ್ನಲಾಗಿದೆ. ಸ್ಥಳಕ್ಕೆ ಅಜ್ಜಂಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಿಕ್ಕಮಗಳೂರು:ಕಾರು-ಸ್ಕೂಟಿ ನಡುವೆ ಅಪಘಾತ|ದಂಪತಿ ಮೃತ್ಯು Read More »

ಬಳ್ಳಾರಿ :ಶ್ರೀಗಂಧದ ಮರವನ್ನು ಸಾಗಿಸುತ್ತಿದ್ದ ಕಳ್ಳರು ಪೊಲೀಸರ ವಶ

ಸಮಗ್ರ ನ್ಯೂಸ್ : ಶ್ರೀಗಂಧದ ಮರವನ್ನು ಅಕ್ರಮವಾಗಿ ಸಾಗಾಟ ಮಾಡಲು ಯತ್ನಿಸುತ್ತಿರುವ ಮಾಹಿತಿ ತಿಳಿದ ಪೊಲೀಸರು ಕಳ್ಳರನ್ನ ಬಂಧಿಸುವಲ್ಲಿ ಯಶಸ್ವಿಯಾಗಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಎಚ್ಎಲ್ಸಿ ಕ್ಯಾನಲ್ ಬಳಿ ನಡೆದಿದೆ. ಆರೋಪಿ ಒನ್ ಗಂಗಾನಾಯ್ಕ (ಸಂಡೂರ), ಮಾಂತೇಶ (ಕೊಟ್ಟೂರು), ಚೆನ್ನಪ್ಪ (ಬಾಗಲಕೋಟಿ), ರಾಮಣ್ಣ (ಬಾಗಲಕೋಟಿ) ಈ ನಾಲ್ವರನ್ಬಂನು ಬಂಧಿಸುವಲ್ಲಿ ಹೊಸಪೇಟೆ ಶಹರ ಠಾಣೆ ಪೋಲಿಸರು ಯಶಸ್ವಿಯಾಗಿದ್ದಾರೆ. ಗೂಡ್ಸ್ವಾಹನ ಮತ್ತು ಫಿಕಪ್ ವಾಹನದಲ್ಲಿ ಸುಮಾರು 203 ಕೆಜಿ ತೂಕದ ಶ್ರೀಗಂಧದ ಮರದ ತುಂಡುಗಳನ್ನು ಯಾವುದೇ ದಾಖಲೆಗಳಿಲ್ಲದೆ

ಬಳ್ಳಾರಿ :ಶ್ರೀಗಂಧದ ಮರವನ್ನು ಸಾಗಿಸುತ್ತಿದ್ದ ಕಳ್ಳರು ಪೊಲೀಸರ ವಶ Read More »

ಉಡುಪಿ ಚಿತ್ತರಂಜನ್ ವೃತ್ತದ ಮಂಟಪಕ್ಕೆ ಹಾನಿ| ದುರಸ್ತಿಗೆ ಆಗ್ರಹ

ಸಮಗ್ರ ನ್ಯೂಸ್: ಅಪರಿಚಿತ ವಾಹನವೊಂದು ನಗರದ ಚಿತ್ತರಂಜನ್ ಸರ್ಕಲ್ ನಲ್ಲಿರುವ ಮಂಟಪಕ್ಕೆ ಡಿಕ್ಕಿ ಹೊಡೆದಿದ್ದು, ಇದರಿಂದ ಮಂಟಪಕ್ಕೆ ಹಾನಿ ಉಂಟಾಗಿದೆ. ವಾಹನ ಗುದ್ದಿದ ತೀವ್ರತೆಗೆ ಮಂಟಪದ ನಾಲ್ಕು ಕಂಬಗಳಲ್ಲಿಯೂ ಬಿರುಕು ಬಿಟ್ಟಿದ್ದು, ಮಂಟಪು ಅಪಾಯಕ್ಕೆ ಆಹ್ವಾನ ನೀಡುತ್ತಿದೆ. ಮಂಟಪದ ನೆರಳಿನಲ್ಲಿ ವಲಸೆ ಕಾರ್ಮಿಕರು, ಹಮಾಲಿಗಳು ವಿಶ್ರಾಂತಿ ಪಡೆಯುತ್ತಿರುತ್ತಾರೆ. ಇದೀಗ ನಾಲ್ಕು ಕಂಬಗಳು ಶಿಥಿಲಗೊಂಡಿರುವುದರಿಂದ ಗೋಪುರದ ಭಾರದ ನಿಯಂತ್ರಣ ಸಿಗದೆ ಮಂಟಪವು ಯಾವುದೇ ಕ್ಷಣದಲ್ಲಿಯೂ ಉರುಳಿಬಿದ್ದು, ಸಾವು ನೋವು ಸಂಭವಿಸುವ ಸಾಧ್ಯತೆ ಇದೆ. ಹೀಗಾಗಿ ತಕ್ಷಣವೇ ನಗರಸಭೆ ಅಧಿಕಾರಿಗಳು

ಉಡುಪಿ ಚಿತ್ತರಂಜನ್ ವೃತ್ತದ ಮಂಟಪಕ್ಕೆ ಹಾನಿ| ದುರಸ್ತಿಗೆ ಆಗ್ರಹ Read More »

2026ರ ವೇಳೆ ಕಾಂಗ್ರೆಸ್‍ನಲ್ಲಿ ಹಿಂದುಗಳು ಯಾರೂ ಇರುವುದಿಲ್ಲ/ ಅಸ್ಸಾಂ ಸಿಎಂ ಹಿಮಂತ ಬಿಸ್ನಾ ಶರ್ಮಾ ಹೇಳಿಕೆ

ಸಮಗ್ರ ನ್ಯೂಸ್: 2026ರ ವೇಳೆ ಕಾಂಗ್ರೆಸ್‍ನಲ್ಲಿ ಹಿಂದು ಸಮುದಾಯದಿಂದ ಯಾರೋಬ್ಬರು ಇರುವುದಿಲ್ಲ 2032ರ ವೇಳೆಗೆ ಮುಸ್ಲಿಮರು ಯಾರೂ ಇರುವುದಿಲ್ಲ. 2032 ರೊಳಗೆ ಕಾಂಗ್ರೆಸ್ ಸಂಪೂರ್ಣವಾಗಿ ನಾಶವಾಗಲಿದೆ ಎಂದು ಅಸ್ಸಾಂ ಸಿಎಂ ಹಿಮಂತ ಬಿಸ್ನಾ ಶರ್ಮಾ ಹೇಳಿದ್ದಾರೆ. ಕೇಂದ್ರ ಸಚಿವ ಹಾಗೂ ಅಸ್ಸಾಂನ ಮಾಜಿ ಮುಖ್ಯಮಂತ್ರಿ ಸರ್ಬಾನಂದ ಸೋನೋವಾಲ್ ಅವರು ಲೋಕಸಭೆ ಚುನಾವಣೆಗೆ ದಿಬ್ರುಗಢ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಸ್ಸಾಂ ಸಿಎಂ, ದಿಬ್ರುಗಢದಲ್ಲಿ ಸೋನೋವಾಲ್ ಅವರು ಅಸ್ಸಾಂ ರಾಷ್ಟ್ರೀಯ ಪರಿಷತ್ (ಎಜೆಪಿ) ಲುರಿಂಜ್ಯೋತಿ ಗೊಗೊಯ್

2026ರ ವೇಳೆ ಕಾಂಗ್ರೆಸ್‍ನಲ್ಲಿ ಹಿಂದುಗಳು ಯಾರೂ ಇರುವುದಿಲ್ಲ/ ಅಸ್ಸಾಂ ಸಿಎಂ ಹಿಮಂತ ಬಿಸ್ನಾ ಶರ್ಮಾ ಹೇಳಿಕೆ Read More »