ಹಿರಿಯ ಸಾಹಿತಿ ಗುರುಲಿಂಗ ಕಾಪಸೆ ಇನ್ನಿಲ್ಲ
ಸಮಗ್ರ ನ್ಯೂಸ್: ಹಿರಿಯ ಸಾಹಿತಿ ಗುರುಲಿಂಗ ಕಾಪಸೆ ಇಂದು ಬೆಳಗಿನ ಜಾವ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 96 ವರ್ಷ ವಯಸ್ಸಾಗಿತ್ತು. ನಾಡಿನ ಹೆಸರಾಂತ ಸಾಹಿತಿಯಾಗಿದ್ದ ಕಾಪಸೆ ಅವರು ಕನ್ನಡ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿದ್ದರು. ಧಾರವಾಡ ಸಪ್ತಾಪುರ ದುರ್ಗಾ ಕಾಲೋನಿಯ ನಿವಾಸಿಯಾಗಿದ್ದ ಇವರು, ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಲೋಣಿ ಬಿಕೆ ಗ್ರಾಮದವರು. 1928ರ ಎಪ್ರಿಲ್ 2ರಂದು ಜನಿಸಿದ್ದರು. ಬೇಂದ್ರೆ, ಮಧುರ ಚೆನ್ನ ಸೇರಿದಂತೆ ಪ್ರಖ್ಯಾತ ಸಾಹಿತಿಗಳ ಒಡನಾಡಿಯಾಗಿದ್ದ ಕಾಪಸೆ, 1945ರಲ್ಲಿ ತಮ್ಮ 18ನೇ ವಯಸ್ಸಿನಲ್ಲಿಯೇ ತಮ್ಮೂರಿನಲ್ಲಿ […]
ಹಿರಿಯ ಸಾಹಿತಿ ಗುರುಲಿಂಗ ಕಾಪಸೆ ಇನ್ನಿಲ್ಲ Read More »










