March 2024

CFTRI ಯಲ್ಲಿ ಉದ್ಯೋಗಕ್ಕೆ ಆಹ್ವಾನ, ಇಂದೇ ಲಾಸ್ಟ್ ಡೇಟ್!

ಸಮಗ್ರ ಉದ್ಯೋಗ: ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯು ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ. ಒಟ್ಟು 1 ರಿಸರ್ಚ್​ ಅಸೋಸಿಯೇಟ್-II ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮೈಸೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಶೈಕ್ಷಣಿಕ ಅರ್ಹತೆ:ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಯೋಕೆಮಿಸ್ಟ್ರಿ/ಬಯೋಟೆಕ್ನಾಲಜಿ/ಲೈಫ್​ ಸೈನ್ಸ್​ನಲ್ಲಿ ಪಿಎಚ್​.ಡಿ ಪೂರ್ಣಗೊಳಿಸಿರಬೇಕು. ವಯೋಮಿತಿ:ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ […]

CFTRI ಯಲ್ಲಿ ಉದ್ಯೋಗಕ್ಕೆ ಆಹ್ವಾನ, ಇಂದೇ ಲಾಸ್ಟ್ ಡೇಟ್! Read More »

ಬೆಳ್ತಂಗಡಿ: ದ್ವಿಚಕ್ರ ವಾಹನಕ್ಕೆ ಪಿಕಪ್ ಢಿಕ್ಕಿ|ಸವಾರ ಸಾವು

ಸಮಗ್ರ ನ್ಯೂಸ್:‌ ದ್ವಿಚಕ್ರ ವಾಹನಕ್ಕೆ ಪಿಕಪ್ ಢಿಕ್ಕಿ ಹೊಡೆದ ಪರಿಣಾಮ ವಾಹನ ಸವಾರ ಮೃತಪಟ್ಟು, ಸಹ ಸವಾರ ಗಂಭೀರ ಗಾಯಗೊಂಡ ಘಟನೆ ನಗರದ ವಾಣಿ ಕಾಲೇಜು ಸಮೀಪ ನಡೆದಿದೆ. ಮೃತ ಯುವಕನನ್ನು ಬೆಳ್ತಂಗಡಿ ಲಾಯಿಲ ಗ್ರಾಮದ ರಾಘವೇಂದ್ರ ನಗರ ನಿವಾಸಿ ದಿ. ಜಯರಾಮ ಎಂಬವರ ಪುತ್ರ ಪುರುಷೋತ್ತಮ (19) ಎಂದು ಗುರುತಿಸಲಾಗಿದೆ. ರಾಘವೇಂದ್ರ ನಗರ ನಿವಾಸಿ ತೌಸೀಫ್ ಎಂಬವರ ಪುತ್ರ ತೌಫೀಕ್ (18) ಗಂಭೀರ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ದ್ವಿಚಕ್ರ ವಾಹನದಲ್ಲಿ ಇಬ್ಬರು ಗುರುವಾಯನಕೆರೆಯಿಂದ

ಬೆಳ್ತಂಗಡಿ: ದ್ವಿಚಕ್ರ ವಾಹನಕ್ಕೆ ಪಿಕಪ್ ಢಿಕ್ಕಿ|ಸವಾರ ಸಾವು Read More »

ಲೋಕಸಭಾ ಚುನಾವಣೆ/ ಮಾರ್ಚ್ 30 ರಂದು ಬಿಜೆಪಿ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ ಮೋದಿ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ ದಿನಗಣನೆ ಆರಂಭವಾಗಿದ್ದು, ಈ ಹಿನ್ನಲೆಯಲ್ಲಿ ಪ್ರಧಾನಿ ಮೋದಿ ಉತ್ತರ ಪ್ರದೇಶದಲ್ಲಿ ಮಾರ್ಚ್ 30 ರಂದು ಮೀರತ್‍ನಲ್ಲಿ ಬಿಜೆಪಿ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ. 80ರ ದಶಕದಲ್ಲಿ ರಮಾನಂದ್ ಸಾಗರ್ ಅವರ ರಾಮಾಯಣದಲ್ಲಿ ರಾಮನ ಪಾತ್ರವನ್ನು ನಿರ್ವಹಿಸಿದ ನಟ ಅರುಣ್ ಗೋವಿಲ್ ಅವರು ಸ್ಪರ್ಧಿಸುವ ಮೀರತ್ ನಿಂದ ಮೋದಿ ಪ್ರಚಾರ ಶುರು ಮಾಡಲಿದ್ದಾರೆ. ಅತಿ ಹೆಚ್ಚು ಲೋಕಸಭಾ ಸ್ಥಾನಗಳನ್ನು ಹೊಂದಿರುವ ಏಕೈಕ ರಾಜ್ಯವಾದ ಉತ್ತರ ಪ್ರದೇಶವು 370 ಸ್ಥಾನಗಳನ್ನು ಗೆಲ್ಲುವ ಬಿಜೆಪಿಯ ಯೋಜನೆಗಳಿಗೆ ನಿರ್ಣಾಯಕವಾಗಿದೆ.ಉತ್ತರಪ್ರದೇಶದ

ಲೋಕಸಭಾ ಚುನಾವಣೆ/ ಮಾರ್ಚ್ 30 ರಂದು ಬಿಜೆಪಿ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ ಮೋದಿ Read More »

ಮದ್ಯ ನೀತಿ ಹಗರಣ/ ಇಂದು ಹೈಕೋರ್ಟ್‍ನಲ್ಲಿ ವಿಚಾರಣೆ

ಸಮಗ್ರ ನ್ಯೂಸ್: ದೆಹಲಿ ಅಬಕಾರಿ ಹಗರಣ ತನಿಖೆ ಚುರುಕುಗೊಂಡಿದ್ದು, ಇತ್ತ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜಿವಾಲ್ ಬಂಧನ ಪ್ರಶ್ನಿಸಿ ದೆಹಲಿ ಹೈಕೋರ್ಟ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಇಂದು(ಮಾ.27) ಜಸ್ಟೀಸ್ ಸ್ವರ್ಣ ಕಾಂತ ಶರ್ಮ 10.30ಕ್ಕೆ ಅರ್ಜಿಯ ವಿಚಾರಣೆ ನಡೆಸಲಿದ್ದಾರೆ. ಮಾರ್ಚ್ 21ರಂದು ದೆಹಲಿ ಅಬಕಾರಿ ನೀತಿ ಅಕ್ರಮಗಳ ತನಿಖೆ ನಡೆಸುತ್ತಿರುವ ಇಡಿ ಅಧಿಕಾರಿಗಳು ಮುಖ್ಯಮಂತ್ರಿ ಕೇಜಿವಾಲ್ ನಿವಾಸದ ಮೇಲೆ ದಾಳಿ ನಡೆಸಿ, 9 ಸಮನ್ಸ್‍ಗೆ ಗೈರಾಗಿದ್ದ ಕೇಜ್ರಿವಾಲ್‍ರನ್ನು ಬಂಧಿಸಿದ್ದರು. ಬಳಿಕ ರೋಸ್ ಅವೆನ್ಯೂ ಕೋರ್ಟ್ ಕೇಬ್ರಿವಾಲ್ ಅವರನ್ನು

ಮದ್ಯ ನೀತಿ ಹಗರಣ/ ಇಂದು ಹೈಕೋರ್ಟ್‍ನಲ್ಲಿ ವಿಚಾರಣೆ Read More »

ಕಾಂಗ್ರೆಸ್‍ಗೆ ಮತ್ತೊಂದು ಪೆಟ್ಟು/ ಬಿಜೆಪಿ ಸೇರಿದ ಬಿಟ್ಟೂ

ಸಮಗ್ರ ನ್ಯೂಸ್: ಪಂಜಾಬಿನ ಲುಧಿಯಾನ ಕಾಂಗ್ರೆಸ್ ಸಂಸದ ರವನೀತ್ ಸಿಂಗ್ ಬಿಟ್ಟೂ ಬಿಜೆಪಿ ಸೇರಿದ್ದು, ಕಾಂಗ್ರೆಸ್‍ಗೆ ಮತ್ತೊಂದು ಹೊಡೆತ ಬಿದ್ದಿದೆ. ಬಿಜೆಪಿಗೆ ಸೇರ್ಪಡೆಗೊಂಡ ನಂತರ ಬಿಟ್ಟೂ ಅವರು ಪ್ರಧಾನಿ ಮೋದಿಗೆ ಧನ್ಯವಾದ ಅರ್ಪಿಸಿದ್ದು, ಪ್ರಧಾನಿ ಮೋದಿಯವರು ಪಂಜಾಬ್‍ನ ಮೇಲೆ ಹೆಚ್ಚಿನ ಪ್ರೀತಿಯನ್ನು ತೋರುತ್ತಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದರು. ನಾನು ಪ್ರಧಾನಿ ನರೇಂದ್ರ ಮೋದಿಯವರಿಗೆ ಕೃತಜ್ಞನಾಗಿದ್ದೇನೆ.ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವರು ಪಂಜಾಬ್‍ನ ಬಗ್ಗೆ ಹೆಚ್ಚಿನ ಪ್ರೀತಿಯನ್ನು ಹೊಂದಿದ್ದಾರೆ. ಅವರು ರಾಜ್ಯಕ್ಕಾಗಿ ಬಹಳಷ್ಟು ಮಾಡಲು ಬಯಸುತ್ತಾರೆ

ಕಾಂಗ್ರೆಸ್‍ಗೆ ಮತ್ತೊಂದು ಪೆಟ್ಟು/ ಬಿಜೆಪಿ ಸೇರಿದ ಬಿಟ್ಟೂ Read More »

ಕಾಸರಗೋಡು: ಮನೆಗೆ ನುಗ್ಗಿ ಚಿನ್ನಾಭರಣ, ನಗದು ಕಳವು

ಸಮಗ್ರ ನ್ಯೂಸ್‌ : ಮನೆಯ ಬಾಗಿಲು ಮುರಿದು ಕಳ್ಳರು ಚಿನ್ನಾಭರಣ ಹಾಗೂ ನಗದನ್ನು ಕಳವು ಮಾಡಿದ ಘಟನೆ ಕುಂಬಳೆ ಶಾಂತಿಪಳ್ಳಯ ಬದ್ರಿಯಾ ನಗರದ ಝುಬೈರ್ ಎಂಬವರ ಮನೆಯಲ್ಲಿ ಈ ಕಳ್ಳತನ ನಡೆದಿದೆ. ಮನೆಯವರು ಹೊರಗಡೆ ತೆರಳಿದ್ದ ಸಂದರ್ಭದಲ್ಲಿ ಮನೆಯ ಬಾಗಿಲು ಮುರಿದು ಒಳನುಗ್ಗಿರುವ ಕಳ್ಳರು ಕಪಾಟಿನಲ್ಲಿರಿಸಲಾಗಿದ್ದ ಪವನ್ ಚಿನ್ನಾಭರಣ ಹಾಗೂ ನಗದನ್ನು ಕಳವು ಮಾಡಲಾಗಿದೆ. ಮನೆಯವರು ಮರಳಿ ಬಂದಾಗ ಕೃತ್ಯ ಬೆಳಕಿಗೆ ಬಂದಿದೆ. ಮನೆಯ ಚಲನವಲನ ಅರಿತವರು ಈ ಕೃತ್ಯ ನಡೆಸಿರಬಹುದು ಎಂದು ಸಂಶಯ ವ್ಯಕ್ತಪಡಿಸಿದ್ದು, ಪ್ರಕರಣ

ಕಾಸರಗೋಡು: ಮನೆಗೆ ನುಗ್ಗಿ ಚಿನ್ನಾಭರಣ, ನಗದು ಕಳವು Read More »

ಕಾರ್ಕಳ: ರಾತ್ರಿ ನಿದ್ರಿಸಿದ್ದ ವೇಳೆ ಮನೆಗೆ ನುಗ್ಗಿ 2.25 ಲಕ್ಷ ನಗದು ಕಳ್ಳತನ

ಸಮಗ್ರ ನ್ಯೂಸ್:‌ ಮನೆಮಂದಿ ಮಲಗಿದ್ದ ವೇಳೆ ಕಳ್ಳರು ಕಿಟಕಿಯ ಬಾಗಿಲ ಚಿಲಕ ಮುರಿದು ಮನೆಯ ಒಳನುಗ್ಗಿ ಕೋಣೆಯಲ್ಲಿ ಕಪಾಟಿನಲ್ಲಿ ಇಟ್ಟಿದ್ದ 2.25 ಲಕ್ಷ ನಗದು ದೋಚಿದ ಘಟನೆ ಕುಕ್ಕುಂದೂರು ನಲ್ಲಿ ನಡೆದಿದೆ. ಇಲ್ಲಿನ ಜೋಡುರಸ್ತೆ ನಿವಾಸಿ ಜಗದೀಶ್ ಬಿ.ಎ. ಅವರ ಮನೆಯಲ್ಲಿ ಕಳ್ಳತನವಾಗಿದ್ದು, ರಾತ್ರಿ ಮನೆಯ ಬಾಗಿಲು ಹಾಕಿ ಭದ್ರಪಡಿಸಿ ಮಲಗಿದ್ದರು. ಆದರೆ ಬೆಳಗ್ಗಿನ ಜಾವ 3: 40 ಗಂಟೆಗೆ ಜಗದೀಶ್ ರವರು ಮಲಗಿದ್ದ ಕೋಣೆಯು ತೆರೆದ ಶಬ್ದ ಕೇಳಿ ಎದ್ದು ನೋಡಿದಾಗ ಮನೆಯ ಮುಂದಿನ ಬಾಗಿಲು

ಕಾರ್ಕಳ: ರಾತ್ರಿ ನಿದ್ರಿಸಿದ್ದ ವೇಳೆ ಮನೆಗೆ ನುಗ್ಗಿ 2.25 ಲಕ್ಷ ನಗದು ಕಳ್ಳತನ Read More »

ಕುಂದಾಪುರ: ರಿಕ್ಷಾ, ಕಾರು ನಡುವೆ ಅಪಘಾತ: ನಾಲ್ವರಿಗೆ ಗಾಯ

ಸಮಗ್ರ ನ್ಯೂಸ್‌: :ರಿಕ್ಷಾ ಮತ್ತು ಕಾರು ನಡುವೆ ಅಪಘಾತ ಸಂಭವಿಸಿ ನಾಲ್ವರು ಗಾಯಗೊಂಡ ಘಟನೆ ಹಂಗಳೂರಿನ ರಾ.ಹೆ. 66ರಲ್ಲಿ ನಡೆದಿದೆ. ರಿಕ್ಷಾ ಚಾಲಕ ಅರುಣ, ಪುತ್ರಿ ಶ್ರೇಯಾ , ಪುತ್ರ ರಂಜಯ ಸಂಬಂಧಿ ಉಷಾ ಗಾಯಗೊಂಡವರು. ಅರುಣ ಹಾಗೂ ರಂಜಯ್ ಅವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ, ಶ್ರೇಯಾ ಹಾಗೂ ಉಷಾ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ಚಾಲಕನ ವಿರುದ್ಧ ಕುಂದಾಪುರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕುಂದಾಪುರ: ರಿಕ್ಷಾ, ಕಾರು ನಡುವೆ ಅಪಘಾತ: ನಾಲ್ವರಿಗೆ ಗಾಯ Read More »

ಬ್ರಹ್ಮ ಬಂದರೂ ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ/ ಏ.12ಕ್ಕೆ ನಾಮಪತ್ರ ಸಲ್ಲಿಸುತ್ತೇನೆ ಎಂದ ಕೆ.ಎಸ್. ಈಶ್ವರಪ್ಪ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಲ್ಲಿ ನಾನು ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತೇನೆ. ಬ್ರಹ್ಮ ಬಂದರೂ ನಾನು ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ. ಏ.12ಕ್ಕೆ ನಾಮಪತ್ರ ಸಲ್ಲಿಸುತ್ತೇನೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಶಿವಮೊಗ್ಗ ನಗರ ಹಾಗೂ ಗ್ರಾಮಾಂತರ ವಿಧಾನಸಭಾ ಕ್ಷೇತ್ರಗಳ ಬೂತ್ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಹೇಳಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಹಾಳಾಗುತ್ತಿದೆ. ಹಿಂದುತ್ವದ ಪ್ರಬಲ ಪ್ರತಿಪಾದಕರಿಗೆ ಹಿನ್ನಡೆಯಾಗುತ್ತಿದೆ. ಕಾರ್ಯಕರ್ತರಿಗೆ ಅನ್ಯಾಯ ಆಗುತ್ತಿದೆ. ಇದೆಲ್ಲದರ ವಿರುದ್ಧ ನಾನು ಸ್ಪರ್ಧೆ ಮಾಡುತ್ತಿದ್ದೇನೆ. ನನ್ನ ಸ್ಪರ್ಧೆಗೆ ಕಾಂಗ್ರೆಸ್ ಅನೇಕರು ಬೆಂಬಲ

ಬ್ರಹ್ಮ ಬಂದರೂ ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ/ ಏ.12ಕ್ಕೆ ನಾಮಪತ್ರ ಸಲ್ಲಿಸುತ್ತೇನೆ ಎಂದ ಕೆ.ಎಸ್. ಈಶ್ವರಪ್ಪ Read More »

ಜೆಡಿಎಸ್ ಪಟ್ಟಿ ಫೈನಲ್/ ಮಂಡ್ಯದಿಂದ ಕುಮಾರಸ್ವಾಮಿ ಸ್ಪರ್ಧೆ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡ ಜೆಡಿಎಸ್ ಕೊನೆಗೂ ಅಭ್ಯರ್ಥಿಗಳ ಆಯ್ಕೆ ಫೈನಲ್ ಮಾಡಿದ್ದು, ಕೋಲಾರ, ಮಂಡ್ಯ ಮತ್ತು ಹಾಸನ ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕೋಲಾರ ಲೋಕಸಭಾ ಕ್ಷೇತ್ರದ ಟಿಕೆಟ್ ಮಲ್ಲೇಶ್ ಬಾಬುಗೆ ನೀಡಲಾಗಿದ್ದು, ಹಾಸನದಿಂದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಮತ್ತೆ ಸ್ಪರ್ಧೆ ಮಾಡಲಿದ್ದಾರೆ. ಇನ್ನು ತೀವ್ರ ಕುತೂಲಕ್ಕೆ ಕಾರಣವಾಗಿದ್ದ ಮಂಡ್ಯ ಕ್ಷೇತ್ರದಿಂದ ಎಚ್.ಡಿ ಕುಮಾರಸ್ವಾಮಿ ಅವರೇ ಕಣಕ್ಕಿಳಿಯಲಿದ್ದಾರೆ.

ಜೆಡಿಎಸ್ ಪಟ್ಟಿ ಫೈನಲ್/ ಮಂಡ್ಯದಿಂದ ಕುಮಾರಸ್ವಾಮಿ ಸ್ಪರ್ಧೆ Read More »