ಕ್ರೀಡಾಂಗಣದಲ್ಲಿ ಕೊಹ್ಲಿಯ ಕಾಲು ಹಿಡಿದ ಅಭಿಮಾನಿ ವಿರುದ್ಧ ಕೇಸ್
ಸಮಗ್ರ ನ್ಯೂಸ್ : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್ಸಿಬಿ ಮತ್ತು ಪಂಜಾಬ್ ಕಿಂಗ್ಸ್ ನಡುವಣ ಐಪಿಎಲ್ ಪಂದ್ಯದ ವೇಳೆ ಆರ್ಸಿಬಿಯ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಬ್ಯಾಟಿಂಗ್ಗೆ ಕ್ರೀಸ್ಗೆ ಬರುತ್ತಿದ್ದಂತೆಯೇ ವ್ಯಕ್ತಿಯೊಬ್ಬ ಕ್ರೀಡಾಂಗಣದ ಗ್ರಿಲ್ ಹಾರಿ ಕ್ರೀಸ್ ಬಳಿ ಬಂದು ಕೊಹ್ಲಿಯ ಕಾಲು ಹಿಡಿದ ಘಟನೆ ನಡೆದಿದ್ದು, ತಕ್ಷಣ ಆತನನ್ನು ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ರಾಯಚೂರಿನಿಂದ ಬಂದಿದ್ದ ಅಪ್ರಾಪ್ತ ಎಂಬ ಮಾಹಿತಿ ತಿಳಿದು ಬಂದಿದೆ. ಈತ 3000 ರೂಪಾಯಿ ಕೊಟ್ಟು ಡಿ ಬ್ಲಾಕ್ ಟಿಕೆಟ್ […]
ಕ್ರೀಡಾಂಗಣದಲ್ಲಿ ಕೊಹ್ಲಿಯ ಕಾಲು ಹಿಡಿದ ಅಭಿಮಾನಿ ವಿರುದ್ಧ ಕೇಸ್ Read More »










