ಹಾಸನ: SP ಎಂದು ಹೇಳಿ ಚಿನ್ನಾಭರಣ ದೋಚಿದ ಮಹಿಳೆ
ಸಮಗ್ರ ನ್ಯೂಸ್: ಪೊಲೀಸ್ ಅಧಿಕಾರಿ ಎಂದು ಹೇಳಿ ಮನೆಯೊಂದರಿಂದ ಚಿನ್ನಾಭರಣ, ನಗದು ಪಡೆದು ಪರಾರಿಯಾದ ಘಟನೆ ವಿಜಯನಗರ ಬಡಾವಣೆಯಲ್ಲಿ ನಡೆದಿದೆ. ವಿಜಯನಗರ ಬಡಾವಣೆ 3ನೇ ಹಂತದ ನಿವಾಸಿ ಕವನಾ ವಂಚನೆಗೊಳಗಾದವರು. 4 ತಿಂಗಳ ಹಿಂದೆ ಅಗಲಹಳ್ಳಿ ಗ್ರಾಮದ ಸುನೀಲ್ ಎಂಬುವವರೊಂದಿಗೆ ಮದುವೆಯಾಗಿದ್ದ ಕವನಾ ಕೆಲವೇ ದಿನಗಳಲ್ಲಿ ಸಂಸಾರದಲ್ಲಿ ಹೊಂದಾಣಿಕೆ ಆಗದೇ ತವರು ಮನೆ ವಿಜಯನಗರ ಬಡಾವಣೆಗೆ ಬಂದು ವಾಸವಾಗಿದ್ದರು.ಮಾ.13 ರಂದು ಸಂಜೆ 6 ಗಂಟೆಗೆ ಮಹಿಳೆಯೊಬ್ಬರು ಪೊಲೀಸ್ ಸಮವಸ್ತ್ರದಲ್ಲಿ ಕವನಾ ಅವರ ಮನೆಗೆ ಬಂದಿದ್ದು, ‘ನಾನು ಎಸ್ಪಿ […]
ಹಾಸನ: SP ಎಂದು ಹೇಳಿ ಚಿನ್ನಾಭರಣ ದೋಚಿದ ಮಹಿಳೆ Read More »










