March 2024

ಬೆಂಗಳೂರಿನ ರೌಡಿಶೀಟರ್‌ಗಳ ಮನೆ ಮೇಲೆ ಪೊಲೀಸ್ ಅಧಿಕಾರಿಗಳ ದಾಳಿ

ಸಮಗ್ರ ನ್ಯೂಸ್: ಇನ್ನೇನು ಲೋಕಸಭೆ ಚುನಾವಣೆಗೆ ಕೆಲವು ದಿನಗಳಷ್ಟೆ ಬಾಕಿ. ಈ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸರು ಹಲವು ತಪಾಸಣೆಗಳನ್ನು ಮಾಡುತ್ತಿದ್ದಾರೆ. ಅದರಲ್ಲಿ ಬೆಂಗಳೂರು ದಕ್ಷಿಣ ವಿಭಾಗದ ಮೂರು ಉಪವಿಭಾಗಗಳ ವ್ಯಾಪ್ತಿಯ ಪೊಲೀಸ್ ಠಾಣೆಗಳ ಅಧಿಕಾರಿಗಳು ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ ಮಾಡಿದರು. 234 ಮನೆಗಳಲ್ಲಿ ತಪಾಸಣೆ ನಡೆಸಲಾಗಿದ್ದು, 177 ರೌಡಿಗಳು ಮನೆಯಲ್ಲಿರಲಿಲ್ಲ. ನ್ಯಾಯಾಂಗ ಬಂಧನದಲ್ಲಿರುವ ಎಂಟು ರೌಡಿಗಳ ಮನೆಗಳಲ್ಲೂ ತಪಾಸಣೆ ನಡೆಸಲಾಗಿದೆ. ಬೆಂಗಳೂರಿನ ಜಯನಗರ, ಬನಶಂಕರಿ, ಚೆನ್ನಮ್ಮನ ಅಚ್ಚುಕಟ್ಟು, ಕುಮಾರಸ್ವಾಮಿ ಲೇಔಟ್ ಸೇರಿದಂತೆ […]

ಬೆಂಗಳೂರಿನ ರೌಡಿಶೀಟರ್‌ಗಳ ಮನೆ ಮೇಲೆ ಪೊಲೀಸ್ ಅಧಿಕಾರಿಗಳ ದಾಳಿ Read More »

5,8,9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ಅನುಮತಿ| ಮಾ.25ರಿಂದ ಮತ್ತೆ ಪರೀಕ್ಷೆ ಪುನರಾರಂಭ

ಸಮಗ್ರ ನ್ಯೂಸ್: ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಲ್ಲಿ 5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅನುಮತಿ ನೀಡಿದೆ. ಬೋರ್ಡ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಹೊರಡಿಸಿದ್ದ ಎರಡು ಸುತ್ತೋಲೆಗಳನ್ನು ರದ್ದುಪಡಿಸಿದ ಹೈಕೋರ್ಟ್‌ ಏಕ ಸದಸ್ಯ ಪೀಠದ ತೀರ್ಪು ರದ್ದುಪಡಿಸಿದ ವಿಭಾಗೀಯ ಪೀಠ, ರಾಜ್ಯ ಸರ್ಕಾರವು ಬೋರ್ಡ್ ಪರೀಕ್ಷೆಯನ್ನು ನಡೆಸಬಹುದು.‌ ಪರೀಕ್ಷೆ ಪ್ರಕ್ರಿಯೆ ಸ್ಥಗಿತಗೊಂಡ ಹಂತದಿಂದಲೇ ಮುಂದುವರಿಸಬೇಕು.

5,8,9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ಅನುಮತಿ| ಮಾ.25ರಿಂದ ಮತ್ತೆ ಪರೀಕ್ಷೆ ಪುನರಾರಂಭ Read More »

ಮಂಗಳೂರು, ಮಲೆನಾಡಿನ‌ ಹಲವೆಡೆ ಸುರಿದ ಬೇಸಿಗೆ ಮಳೆ| ಇಂದು ಉತ್ತಮ‌ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮತ್ತೆ ಮಳೆ ದರ್ಶನ ನೀಡಿದೆ. ಕಳೆದ ವಾರ ಹಲವು ಜಿಲ್ಲೆಗಳಲ್ಲಿ ಅಬ್ಬರಿಸಿ ಕಣ್ಮರೆಯಾಗಿದ್ದ ಮಳೆ, ಈ ವಾರಾಂತ್ಯದಲ್ಲಿ ಮತ್ತೆ ಹಲವು ಕಡೆ ಅಬ್ಬರಿಸುವ ಮುನ್ಸೂಚನೆ ಸಿಕ್ಕಿದೆ. ಗುರುವಾರ ಚಿಕ್ಕಮಗಳೂರು ಜಿಲ್ಲೆಯ ಹಲವು ಕಡೆಗಳಲ್ಲಿ ಮಳೆ ಆರಂಭವಾಗಿದೆ. ಗುರುವಾರ ಸಂಜೆ ಜಿಲ್ಲೆಯ ಶೃಂಗೇರಿಯಲ್ಲಿ ಉತ್ತಮ ಮಳೆಯಾಗಿದೆ. ದ.ಕ ಜಿಲ್ಲೆಯ ಮಂಗಳೂರು ನಗರ, ಗ್ರಾಮಾಂತರ ಭಾಗದ ಅಲ್ಲಲ್ಲಿ, ಬದಿಯಡ್ಕ, ಪಾಣಾಜೆ,‌ ಸುಳ್ಯ ಸಹಿತ ಅಲ್ಲಲ್ಲಿ ಶುಕ್ರವಾರ ಮುಂಜಾನೆ ಹಗುರದಿಂದ ಹಲವು ಕಡೆ ಮಳೆಯಾಗಿದೆ. ಭಾರತೀಯ ಹವಾಮಾನ

ಮಂಗಳೂರು, ಮಲೆನಾಡಿನ‌ ಹಲವೆಡೆ ಸುರಿದ ಬೇಸಿಗೆ ಮಳೆ| ಇಂದು ಉತ್ತಮ‌ ಮಳೆ ಸಾಧ್ಯತೆ Read More »

ಜೂನಿಯರ್ ರಿಸರ್ಚ್ ಫೆಲೋ ಜಾಬ್ ಖಾಲಿ ಇದೆ, ಇಲ್ಲಿದೆ ನೋಡಿ ಡೀಟೇಲ್ಸ್

ಸಮಗ್ರ ಉದ್ಯೋಗ: ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಜೂನಿಯರ್ ರಿಸರ್ಚ್ ಫೆಲೋ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಹಾಕಬಹುದು. ಏಪ್ರಿಲ್ 3, 2024 ಅರ್ಜಿ ಹಾಕಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​​ಲೈನ್​/ ಪೋಸ್ಟ್​​ ಮೂಲಕ ಅಪ್ಲೈ ಮಾಡಬಹುದು. ಸುರತ್ಕಲ್​​ನಲ್ಲಿ ಉದ್ಯೋಗ ಮಾಡಲು ಇಚ್ಛಿಸುವವರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು. ವಿದ್ಯಾರ್ಹತೆ:ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿ ಅಧಿಸೂಚನೆ

ಜೂನಿಯರ್ ರಿಸರ್ಚ್ ಫೆಲೋ ಜಾಬ್ ಖಾಲಿ ಇದೆ, ಇಲ್ಲಿದೆ ನೋಡಿ ಡೀಟೇಲ್ಸ್ Read More »

ಬೆಂಗಳೂರಿನಲ್ಲಿದೆ ಉದ್ಯೋಗಾವಕಾಶ! ತಿಂಗಳಿಗೆ 25 ಲಕ್ಷ ಕೊಡ್ತಾರೆ

ಸಮಗ್ರ ಉದ್ಯೋಗ: ಇಂಡಿಯನ್ ಇನ್​ಸ್ಟಿಟ್ಯೂಟ್ ಆಫ್ ಮ್ಯಾನೇಜ್​ಮೆಂಟ್ ಬೆಂಗಳೂರು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅನೇಕ ಟೆಕ್ನೋ-ಫಂಕ್ಷನಲ್ ಸ್ಪೆಷಲಿಸ್ಟ್​-ಪೀಪಲ್ ಸಾಫ್ಟ್​ ಕ್ಯಾಂಪಸ್ ಸೊಲ್ಯೂಶನ್ಸ್​​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಮಾರ್ಚ್​ 25, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​ಲೈನ್ ಮೂಲಕ ಅರ್ಜಿ ಹಾಕಬೇಕು. ವಿದ್ಯಾರ್ಹತೆ:ಇಂಡಿಯನ್ ಇನ್​ಸ್ಟಿಟ್ಯೂಟ್ ಆಫ್ ಮ್ಯಾನೇಜ್​ಮೆಂಟ್ ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ,

ಬೆಂಗಳೂರಿನಲ್ಲಿದೆ ಉದ್ಯೋಗಾವಕಾಶ! ತಿಂಗಳಿಗೆ 25 ಲಕ್ಷ ಕೊಡ್ತಾರೆ Read More »

ನಾಪೋಕ್ಲುವಿನಲ್ಲಿ ಪಿಕಪ್-ಸ್ಕೂಟಿ ಡಿಕ್ಕಿ| ಸ್ಕೂಟಿ ಸವಾರ ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಸ್ಕೂಟಿ ಹಾಗೂ ಪಿಕಪ್ ನಡುವೆ ಡಿಕ್ಕಿ ಸಂಭವಿಸಿ ಸ್ಕೂಟಿ ಚಲಾಯಿಸುತ್ತಿದ್ದ ಯುವಕ ಗಂಭೀರ ಗಾಯಗೊಂಡಿರುವ ಘಟನೆ ಮಾ. 21ರಂದು ನಾಪೋಕ್ಲು ಮುತ್ತಪ್ಪ ದೇವಾಲಯದ ಸಮೀಪ ನಡೆದಿದೆ. ಸ್ಥಳೀಯ ಅಯ್ಯಂಗೇರಿ ನಿವಾಸಿ ಅಬ್ದುಲ್ ಕರೀಂ ಅವರ ಮಗ ಹಕ್ಕಿಮ್ (24) ಗಾಯಗೊಂಡಿದ್ದು ಹಕ್ಕಿಮನನ್ನು ಮಡಿಕೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಪೋಕ್ಲುವಿನ ಹಳೆ ತಾಲೂಕಿನ ಕಡೆ ತೆರಳುತ್ತಿದ್ದ ಸ್ಕೂಟಿ ಎದುರುಗಡೆಯಿಂದ ಬರುತ್ತಿದ್ದ ಪಿಕ್ ಅಪ್ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಪೊಲೀಸರು ಭೇಟಿ ನೀಡಿ

ನಾಪೋಕ್ಲುವಿನಲ್ಲಿ ಪಿಕಪ್-ಸ್ಕೂಟಿ ಡಿಕ್ಕಿ| ಸ್ಕೂಟಿ ಸವಾರ ಆಸ್ಪತ್ರೆಗೆ ದಾಖಲು Read More »

ಇಂದಿನಿಂದ ಐಪಿಎಲ್ ಹಬ್ಬ/ ಚೆನ್ನೈ-ಬೆಂಗಳೂರು ನಡುವೆ ಮೊದಲ ಪಂದ್ಯ

ಸಮಗ್ರ ನ್ಯೂಸ್: ದೇಶದೆಲ್ಲೆಡೆ ಚುನಾವಣಾ ಬಿಸಿ ಏರುತ್ತಿರುವ ಹೊತ್ತಿನಲ್ಲಿ, ಇನ್ನೊಂದೆಡೆ ಬಹುನಿರೀಕ್ಷಿತ 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್)ಗೆ ಕ್ಷಣಗಣನೆ ಶುರುವಾಗಿದೆ. ಚುನಾವಣೆ ಹೊರತಾಗಿಯೂ ಭಾರತದಲ್ಲೇ ಐಪಿಎಲ್ ಆಯೋಜಿಸುವುದಾಗಿ ಬಿಸಿಸಿಐ ತಿಳಿಸಿದೆ, ಈಗಾಗಲೇ 15 ದಿನಗಳ ವೇಳಾಪಟ್ಟಿ ಮಾತ್ರ ಪ್ರಕಟಿಸಿದ್ದು, ಈ ಅವಧಿಯಲ್ಲಿ 21 ಪಂದ್ಯಗಳು ಆಯೋಜನೆಗೊಳ್ಳಲಿದೆ. ಉಳಿದ ಪಂದ್ಯಗಳ ವೇಳಾಪಟ್ಟಿ ಶೀಘ್ರ ಪ್ರಕಟಗೊಳ್ಳುವ ನಿರೀಕ್ಷೆಯಿದೆ. ಚೆನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ ಅದ್ಧೂರಿ ಉದ್ಘಾಟನಾ ಸಮಾರಂಭವನ್ನು ಬಿಸಿಸಿಐ ಆಯೋಜಿಸಿದೆ. ಸಂಜೆ 6.30ಕ್ಕೆ ಸಮಾರಂಭ ಆರಂಭವಾಗಲಿದ್ದು, ಬಾಲಿವುಡ್ ನಟರಾದ ಅಕ್ಷಯ್

ಇಂದಿನಿಂದ ಐಪಿಎಲ್ ಹಬ್ಬ/ ಚೆನ್ನೈ-ಬೆಂಗಳೂರು ನಡುವೆ ಮೊದಲ ಪಂದ್ಯ Read More »

ಕಾಂಗ್ರೆಸ್ ನ ಅಭ್ಯರ್ಥಿಗಳ‌ ಎರಡನೇ ಪಟ್ಟಿ ಪ್ರಕಟ| ದ.ಕ, ಉಡುಪಿ, ಸೇರಿದಂತೆ ಬಾಕಿ ಕ್ಷೇತ್ರಗಳ ಅಭ್ಯರ್ಥಿ ಪಟ್ಟಿ ರಿವೀಲ್

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಪಕ್ಷ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, 57 ಅಭ್ಯರ್ಥಿಗಳ ಹೆಸರು ಅಂತಿಮವಾಗಿದೆ. ಕರ್ನಾಟಕದ 17 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿದೆ. ದಕ್ಷಿಣ ಕನ್ನಡಕ್ಕೆ ಪದ್ಮರಾಜ್‌, ಉಡುಪಿ ಚಿಕ್ಕಮಗಳೂರು ಕ್ಷೇತ್ರಕ್ಕೆ ಜಯಪ್ರಕಾಶ್ ಹೆಗ್ಡೆ, ಮೈಸೂರು – ಕೊಡಗಿಗೆ ಎಂ.ಲಕ್ಷ್ಮಣ್ ಹಾಗೂ ಕಲಬುರಗಿಯಲ್ಲಿ ರಾಧಾ ಕೃಷ್ಣ ದೊಡ್ಮನಿ ಸೇರಿದಂತೆ ರಾಜ್ಯದ 17 ಮಂದಿಗೆ ಟಿಕೆಟ್‌ ಘೋಷಿಸಿದೆ. ಲೋಕಸಭಾ ಚುನಾವಣೆ ಸಂಬಂಧ ಎಐಸಿಸಿ ಕಚೇರಿಯಲ್ಲಿ ಮಂಗಳವಾರ ನಡೆದ ಕಾಂಗ್ರೆಸ್ ಚುನಾವಣೆ ಸಮಿತಿ ಸಭೆಯಲ್ಲಿ ರಾಜ್ಯದ

ಕಾಂಗ್ರೆಸ್ ನ ಅಭ್ಯರ್ಥಿಗಳ‌ ಎರಡನೇ ಪಟ್ಟಿ ಪ್ರಕಟ| ದ.ಕ, ಉಡುಪಿ, ಸೇರಿದಂತೆ ಬಾಕಿ ಕ್ಷೇತ್ರಗಳ ಅಭ್ಯರ್ಥಿ ಪಟ್ಟಿ ರಿವೀಲ್ Read More »

ಹೊಸಬರಿಗೆ ಟಿಕೆಟ್/ ಡಿ ಕೆ ಶಿವಕುಮಾರ್ ಹೇಳಿಕೆ

ಸಮಗ್ರ ನ್ಯೂಸ್: ಕಾಂಗ್ರೆಸ್ ಟಿಕೆಟ್ ಕುರಿತು ಡಿಸಿಎಂ ಡಿ.ಕೆ.ಶಿವಕುಮಾರ್, ನನ್ನ 40 ವರ್ಷಗಳ ರಾಜಕೀಯ ಇತಿಹಾಸದಲ್ಲಿ ಅತಿ ಹೆಚ್ಚು ಯುವ, ಮಹಿಳಾ, ವಿದ್ಯಾವಂತ, ಪ್ರಜ್ಞಾವಂತರಿಗೆ, ಹೊಸ ಮುಖಗಳಿಗೆ ಅವಕಾಶ ಮಾಡಿಕೊಟ್ಟಿದ್ದೇವೆ. ಇವರೆಲ್ಲಾ ಈ ಬಾರಿ ಗೆದ್ದು ಭವಿಷ್ಯದಲ್ಲಿ ಪಕ್ಷದ ದೊಡ್ಡ ನಾಯಕರಾಗಿ ಬೆಳೆಯುತ್ತಾರೆ ಎಂದು ಹೇಳಿದ್ದಾರೆ. ಕೇವಲ ಸಚಿವರ ಮಕ್ಕಳಿಗೆ ಟಿಕೆಟ್ ನೀಡಿದ್ದು, ಕಾರ್ಯಕರ್ತರಿಗೆ ನೀಡಿಲ್ಲ ಎಂಬ ಮಾಧ್ಯಮದವರ ಪ್ರಶ್ನೆಗೆ ಕೇಳಿದಾಗ ಉತ್ತರಿಸಿ, ಕಾರ್ಯಕರ್ತರಿಗೂ ಟಿಕೆಟ್ ನೀಡಿದ್ದೇವೆ. ಯಾರು ಟಿಕೆಟ್ ಕೇಳಿದ್ದಾರೋ ಅವರಿಗೆ ನೀಡಿದ್ದೇವೆ. ಯಾರು ಕೇಳುವುದಿಲ್ಲವೋ

ಹೊಸಬರಿಗೆ ಟಿಕೆಟ್/ ಡಿ ಕೆ ಶಿವಕುಮಾರ್ ಹೇಳಿಕೆ Read More »

ಅಕ್ರಮ ಮದ್ಯ ನೀತಿ ಪ್ರಕರಣ/ ಅರವಿಂದ್ ಕೇಜ್ರಿವಾಲ್ ಅರೆಸ್ಟ್

ಸಮಗ್ರ ನ್ಯೂಸ್: ಅಕ್ರಮ ಮದ್ಯ ನೀತಿ ಪ್ರಕರಣದಲ್ಲಿ ದೆಹಲಿಯ ಸಿಎಂ ಅರವಿಂದ್ ಕೇಜ್ರವಾಲ್ ಅವರನ್ನು ಬಂಧಿಸಲಾಗಿದೆ. ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕೇಜಿವಾಲ್ ಅವರನ್ನು ಅವರ ನಿವಾಸದಲ್ಲಿ ಬಂಧಿಸಿದ್ದಾರೆ. ನಿರ್ದೇಶನಾಲಯದ ಕ್ರಮದಿಂದ ರಕ್ಷಣೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ನಿರಾಕರಿಸಿದ್ದು, ಇದಾದ ಬೆನ್ನಲ್ಲೇ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜಿವಾಲ್ ಅವರ ಕಾನೂನು ತಂಡವು ಸುಪ್ರೀಂಕೋರ್ಟ್‍ನಲ್ಲಿ ತುರ್ತು ವಿಚಾರಣೆಗೆ ಮನವಿ ಮಾಡಿದೆ. ಇದರ ನಡುವೆ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಲಾಗಿದೆ.

ಅಕ್ರಮ ಮದ್ಯ ನೀತಿ ಪ್ರಕರಣ/ ಅರವಿಂದ್ ಕೇಜ್ರಿವಾಲ್ ಅರೆಸ್ಟ್ Read More »