ಮೂರನೇ ಪಟ್ಟಿ ರಿಲೀಸ್ ಮಾಡಿದ ಬಿಜೆಪಿ/ ಕೊಯಮತ್ತೂರಿನಿಂದ ಅಣ್ಣಾಮಲೈಗೆ ಟಿಕೆಟ್
ಸಮಗ್ರ ನ್ಯೂಸ್: ಬಿಜೆಪಿ ಲೋಕಸಭಾ ಚುನಾವಣಾ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ ಮಾಡಿದ್ದು ತಮಿಳುನಾಡಿನ 9 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ, ತಮಿಳುನಾಡಿನ ಕೊಯಮತ್ತೂರಿನಿಂದ ನಿವೃತ್ತ ಪೊಲೀಸ್ ಅಧಿಕಾರಿ, ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು ಸ್ಪರ್ಧೆ ಮಾಡಲಿದ್ದಾರೆ. ಈ ಹಿಂದೆ ತೆಲಂಗಾಣದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದ ಡಾ. ತಮಿಳ್ ಸಾಯಿ ಸೌಂದರ್ಯರಾಜನ್ ಗೆ ಚೆನೈ ದಕ್ಷಿಣದಿಂದ ಟಿಕೆಟ್ ನೀಡಲಾಗಿದೆ. ಎಲ್. ಮುರುಗನ್ ನೀಲಗಿರಿ ಕ್ಷೇತ್ರದಿಂದ, ಪೆÇನ್ನು ರಾಧಾಕೃಷ್ಣನ್ ಕನ್ಯಾಕುಮಾರಿಯಿಂದ ಸ್ಪರ್ಧೆ ಮಾಡಲಿದ್ದಾರೆ. ತಮಿಳುನಾಡಿನಲ್ಲಿ ಲೋಕಸಭಾ ಚುನಾವಣೆಗೆ […]
ಮೂರನೇ ಪಟ್ಟಿ ರಿಲೀಸ್ ಮಾಡಿದ ಬಿಜೆಪಿ/ ಕೊಯಮತ್ತೂರಿನಿಂದ ಅಣ್ಣಾಮಲೈಗೆ ಟಿಕೆಟ್ Read More »










