ಪುತ್ತೂರು: ಗಾಂಜಾ ಸೇವಿಸಿ ಅನುಚಿತ ವರ್ತನೆ| ಆರೋಪಿಗಳ ಸೆರೆ
ಸಮಗ್ರ ನ್ಯೂಸ್ : ವ್ಯಕ್ತಿಗಳಿಬ್ಬರು ಗಾಂಜಾ ಸೇವಿಸಿ ಅನುಚಿತವಾಗಿ ವರ್ತನೆ ತೋರಿದ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಬೆಳಿಗ್ಗೆ ದಾಳಿ ನಡೆಸಿ ಪುತ್ತೂರು ನಗರ ಪೊಲೀಸರು ಮೂವರನ್ನು ದಸ್ತಗಿರಿ ಮಾಡಿದ ಘಟನೆ ಪುತ್ತೂರು ಕಸಬಾ ಗ್ರಾಮದ ಕಿಲ್ಲೆ ಮೈದಾನದಲ್ಲಿರುವ, ಟೌನ್ಹಾಲ್ ಬಳಿ ಸಾರ್ವಜನಿಕ ಪ್ರದೇಶದಲ್ಲಿ ನಡೆದಿದೆ. ಆರೋಪಿಗಳನ್ನು ಬಪ್ಪಳಿಗೆ ಮನೆ, ಪುತ್ತೂರು ಕಸಬಾ ಗ್ರಾಮದ ನಿವಾಸಿ ಬಿ . ಉಮ್ಮರ್ ಫಾರೂಕ್ (36) ಹಾಗೂ ಮುಕ್ಕಚೇರಿ, ಉಳ್ಳಾಲ, ಮಂಗಳೂರು ತಾಲೂಕು ನಿವಾಸಿ ಕೆ. ಮೊಹಿದ್ದಿನ್ (43) […]
ಪುತ್ತೂರು: ಗಾಂಜಾ ಸೇವಿಸಿ ಅನುಚಿತ ವರ್ತನೆ| ಆರೋಪಿಗಳ ಸೆರೆ Read More »










