March 2024

ಮಂಡ್ಯ ಕಣಕ್ಕಿಳಿಯಲು ಎಚ್.ಡಿ ಕುಮಾರಸ್ವಾಮಿ ನಿರ್ಧಾರ..!

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಗೆ ಟಿಕೆಟ್ ಹಂಚಿಕೆ ಎಲ್ಲಾ ಪಕ್ಷದಲ್ಲಿ ದೊಡ್ಡ ತಲೆಬಿಸಿಯಾಗಿರುವಂತಹದು, ಇದರಲ್ಲಿ ಬಿಜೆಪಿ, ಜೆಡಿಎಸ್ ಮೈತ್ರಿಕೂಟದಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಯಾರನ್ನು ಕಣಕ್ಕಿಳಿಸುತ್ತಾರೆ ಎಂಬುದೇ ಸದ್ಯ ಬಹಳಷ್ಟು ಕುತೂಹಲ. ಜೆಡಿಎಸ್ ನಿಂದ ನಿಖಿಲ್ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ ಎಂಬ ವದಂತಿಗಳ ಮಧ್ಯೆ, ಕಳೆದ ಬಾರಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ಸುಮಲತಾ ಅಂಬರೀಶ್ ಕೂಡ ಬಿಜೆಪಿ ಟಿಕೆಟ್​ಗೆ ಪೈಪೋಟಿ ನಡೆಸುತ್ತಿದ್ದಾರೆ. ಆದರೆ ಈಗ ವರದಿಗಳ ಪ್ರಕಾರ ಜೆಡಿಎಸ್ ನಾಯಕ ಹೆಚ್​ಡಿ […]

ಮಂಡ್ಯ ಕಣಕ್ಕಿಳಿಯಲು ಎಚ್.ಡಿ ಕುಮಾರಸ್ವಾಮಿ ನಿರ್ಧಾರ..! Read More »

ಮೊಬೈಲ್ ಅಂಗಡಿಯಲ್ಲಿ ಹನುಮಾನ್ ಚಾಲಿಸಾ ಹಾಡು ಹಾಕಿದ್ದಕ್ಕೆ ಹಲ್ಲೆ

ಸಮಗ್ರ ನ್ಯೂಸ್: ಮೊಬೈಲ್ ಅಂಗಡಿಯಲ್ಲಿ ಹನುಮಾನ್ ಚಾಲಿಸಾ ಹಾಡು ಹಾಕಿದ್ದಕ್ಕೆ ಯುವಕನ ಮೇಲೆ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಗರತ್​ಪೇಟೆಯಲ್ಲಿರುವ ಮೊಬೈಲ್ ಶಾಪ್​ನಲ್ಲಿ ಯುವಕ ಹುನುಮಾನ್​ ಚಾಲಿಸಾ ಅನ್ನು ಜೋರು ಸೌಂಡ್​ ಇಟ್ಟು ಹಚ್ಚಿದ್ದರು. ಈ ವೇಳೆ ಅಂಗಡಿಗೆ ಬಂದ ಆರು ಜನ ಯುವಕರು ಮಸೀದಿಯಲ್ಲಿ ಪ್ರಾರ್ಥನೆ ಮಾಡುವಾಗ ಜೋರು ಸೌಂಡ್ ಇಟ್ಟು ಹಾಡು ಹಾಕಬೇಡ ಎಂದಿದ್ದರು. ಇದೇ ವೇಳೆ ಮಾತಿಗೆ ಮಾತು ಬೆಳೆದು ಗಲಾಟೆಯಾಗಿದೆ. ನಂತರ ಆರು ಜನ ಯುವಕರು ಅಂಗಡಿಯಲ್ಲಿದ್ದ ಯುವಕ ಮುಖೇಶ್​

ಮೊಬೈಲ್ ಅಂಗಡಿಯಲ್ಲಿ ಹನುಮಾನ್ ಚಾಲಿಸಾ ಹಾಡು ಹಾಕಿದ್ದಕ್ಕೆ ಹಲ್ಲೆ Read More »

ಲೋಕಸಭೆ ಟಿಕೆಟ್ ಗೊಂದಲ|ಇಂದು ದೆಹಲಿಗೆ ಸಿದ್ದರಾಮಯ್ಯ

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಗೆ ದಿನಾಂಕ ಪ್ರಕಟವಾದ ಬೆನ್ನಲ್ಲೇ ರಾಜಕೀಯ ಪಕ್ಷಗಳಿಂದ ಪ್ರಚಾರಗಳು ನಡೆಯುತ್ತಿದೆ. ಆದರೆ ಈಗ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಆಯ್ಕೆ ಇನ್ನೂ ಕಗ್ಗಂಟಾಗಿ ಉಳಿದಿದೆ. ಇದೀಗ ಕಾಂಗ್ರೆಸ್ ನ ಎರಡನೇ ಪಟ್ಟಿ ಬಿಡುಗಡೆಗೆ ಸಿದ್ಧತೆ ನಡೆಸುತ್ತಿದೆ. ಇದಕ್ಕಾಗಿ ದೆಹಲಿಯಲ್ಲಿ ಸಭೆಗಳ ಮೇಲೆ ಸಭೆ ನಡೆಸುತ್ತಿದೆ. ದೆಹಲಿಯ ಎಐಸಿಸಿ ಕಚೇರಿಯಲ್ಲಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಸಮಾಲೋಚನಾ ಸಭೆಗಳು ನಡೆಯುತ್ತಿದ್ದು, ಅದರಲ್ಲಿ ಭಾಗವಹಿಸುವುದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದೆಹಲಿಗೆ ತೆರಳಲಿದ್ದಾರೆ.

ಲೋಕಸಭೆ ಟಿಕೆಟ್ ಗೊಂದಲ|ಇಂದು ದೆಹಲಿಗೆ ಸಿದ್ದರಾಮಯ್ಯ Read More »

ಪಶ್ಚಿಮ ಬಂಗಾಳದ ನೂತನ ಪೊಲೀಸ್ ಮಹಾನಿರ್ದೇಶಕರಾಗಿ ವಿವೇಕ್ ಸಹಾಯ್ ನೇಮಕ

ಸಮಗ್ರ ನ್ಯೂಸ್: ಪಶ್ಚಿಮ ಬಂಗಾಳದ ಡಿಜಿಪಿ ಹುದ್ದೆಯಿಂದ ರಾಜೀವ್ ಕುಮಾರ್ ಅವರನ್ನು ವಜಾಗೊಳಿಸಿದ ನಂತರ ನೂತನ ಪೊಲೀಸ್ ಮಹಾನಿರ್ದೇಶಕರಾಗಿ ವಿವೇಕ್ ಸಹಾಯ್ ಅವರನ್ನು ನೇಮಕ ಮಾಡಲಾಗಿದೆ. ವಿವೇಕ್ ಸಹಾಯ್ ಅವರಿಗೆ ರಾಜ್ಯ ಪೊಲೀಸ್ ಮುಖ್ಯಸ್ಥರ ಜವಾಬ್ದಾರಿಯನ್ನು ನೀಡಲಾಗಿದ್ದು, ಮುಂದಿನ ಆದೇಶದವರೆಗೆ ತಕ್ಷಣದಿಂದ ಜಾರಿಗೆ ಬರುವಂತೆ ವಿವೇಕ್ ಸಹಾಯ್ ಅವರನ್ನು ರಾಜ್ಯಪಾಲರು ನೇಮಕ ಮಾಡಿದ್ದಾರೆ. ವಿವೇಕ್ ಸಹಾಯ್ ಅವರು ಪಶ್ಚಿಮ ಬಂಗಾಳ ಕೇಡರ್‍ನ 1988 ಬ್ಯಾಚ್‍ನ ಐಪಿಎಸ್ ಅಧಿಕಾರಿ. ಅವರು ಈ ಹಿಂದೆ ಡೈರೆಕ್ಟರ್ ಜನರಲ್ (ಡಿಜಿ), ಪ್ರಾವಿಶನಿಂಗ್

ಪಶ್ಚಿಮ ಬಂಗಾಳದ ನೂತನ ಪೊಲೀಸ್ ಮಹಾನಿರ್ದೇಶಕರಾಗಿ ವಿವೇಕ್ ಸಹಾಯ್ ನೇಮಕ Read More »

ಬಿಜೆಪಿ ಸೇರ್ಪಡೆಗೊಂಡ ಸುಪ್ರೀಂ ಕೋರ್ಟ್ ವಕೀಲೆ ಸೀಮಾ ಕುಶ್ವಾಹಾ

ಸಮಗ್ರ ನ್ಯೂಸ್: ನಿರ್ಭಯಾ ಸಾಮೂಹಿಕ ಅತ್ಯಾಚಾರ, ಹತ್ರಾಸ್ ಸಾಮೂಹಿಕ ಅತ್ಯಾಚಾರ ಮತ್ತು ಶ್ರದ್ಧಾ ವಾಕರ್ ಹತ್ಯೆಯಂತಹ ಪ್ರಮುಖ ಪ್ರಕರಣಗಳಲ್ಲಿ ಸಂತ್ರಸ್ತರ ಪರವಾಗಿ ವಾದ ಮಂಡಿಸಿದ್ದ ಸುಪ್ರೀಂ ಕೋರ್ಟ್ ವಕೀಲೆ ಮತ್ತು ಬಿಎಸ್ಪಿ ನಾಯಕಿ ಸೀಮಾ ಕುಶ್ವಾಹಾ ಅವರು ಸೋಮವಾರ ಬಿಜೆಪಿ ಸೇರ್ಪಡೆಗೊಂಡಿದ್ದು, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವೆ ಪಕ್ಷಕ್ಕೆ ಸ್ವಾಗತಿಸಿದರು. ಮಾಯಾವತಿ ನೇತೃತ್ವದ ಬಹುಜನ ಸಮಾಜ ಪಕ್ಷ(ಬಿಎಸ್ಪಿ)ಕ್ಕೆ ಕುಶ್ವಾಹಾ ಅವರು 2022 ರ ಜನವರಿಯಲ್ಲಿ ಸೇರಿದ್ದರು. ಸೀಮಾ ಅವರು ನಿರ್ಭಯಾ ಜ್ಯೋತಿ ಟ್ರಸ್ಟ್ ಸ್ಥಾಪಿಸಿದರು

ಬಿಜೆಪಿ ಸೇರ್ಪಡೆಗೊಂಡ ಸುಪ್ರೀಂ ಕೋರ್ಟ್ ವಕೀಲೆ ಸೀಮಾ ಕುಶ್ವಾಹಾ Read More »

ಲಕ್ಷದ್ವೀಪ ಪ್ರವಾಸ ಇನ್ನಷ್ಟು ಸುಲಭ/ ಬೆಂಗಳೂರಿನಿಂದ ನೇರ ವಿಮಾನ ಸೇವೆ ಆರಂಭ

ಸಮಗ್ರ ನ್ಯೂಸ್: ಲಕ್ಷದ್ವೀಪಕ್ಕೆ ಪ್ರವಾಸ ಹೋಗಬಯಸುವ ಜನರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಮಾರ್ಚ್ 31ರಿಂದ ಇಂಡಿಗೋ ಸಂಸ್ಥೆ ಲಕ್ಷದ್ವೀಪದ ಅಗತ್ತಿ ವಿಮಾನ ನಿಲ್ದಾಣಕ್ಕೆ ಬೆಂಗಳೂರಿನಿಂದ ನೇರ ಫೈಟ್ ಸೇವೆಯನ್ನು ನಡೆಸುತ್ತಿದೆ. ಈ ಮುಂಚೆ ಲಕ್ಷದ್ವೀಪಕ್ಕೆ ವಿಮಾನದ ಮೂಲಕ ಹೋಗಬೇಕೆಂದರೆ ಕನಿಷ್ಠ ಎರಡು ವಿಮಾನಗಳನ್ನಾದರೂ ಹತ್ತಬೇಕಿತ್ತು. ಕೊಚ್ಚಿ ವಿಮಾನ ನಿಲ್ದಾಣಕ್ಕೆ ಹೋಗಿ ಅಲ್ಲಿಂದ ಬೇರೆ ಫೈಟ್‍ನಲ್ಲಿ ಲಕ್ಷದ್ವೀಪಕ್ಕೆ ಹೋಗಬೇಕಿತ್ತು. ಸದ್ಯ ಲಕ್ಷದ್ವೀಪದಲ್ಲಿ ವಿಮಾನ ನಿಲ್ದಾಣ ಇರುವುದು ಅಗತ್ತಿ ದ್ವೀಪದಲ್ಲಿ ಮಾತ್ರ. ಮಿನಿಕಾಯ್ ದ್ವೀಪದಲ್ಲಿ ಇನ್ನೊಂದು ವಿಮಾನ ನಿಲ್ದಾಣ ನಿರ್ಮಿಸುವ

ಲಕ್ಷದ್ವೀಪ ಪ್ರವಾಸ ಇನ್ನಷ್ಟು ಸುಲಭ/ ಬೆಂಗಳೂರಿನಿಂದ ನೇರ ವಿಮಾನ ಸೇವೆ ಆರಂಭ Read More »

ಕಾಸರಗೋಡು: ಖಾಸಗಿ ಬಸ್ ಪಲ್ಟಿ| ಚಾಲಕ ಸಾವು, 20 ಮಂದಿಗೆ ಗಾಯ

ಸಮಗ್ರ ನ್ಯೂಸ್ : ಖಾಸಗಿ ಬಸ್ಸು ಮಗುಚಿ ಬಿದ್ದ ಪರಿಣಾಮ ಚಾಲಕ ಮೃತ ಪಟ್ಟು, ವಿದ್ಯಾರ್ಥಿಗಳು ಸೇರಿದಂತೆ 20 ಮಂದಿ ಗಾಯಗೊಂಡ ಘಟನೆ ಕಾಸರಗೋಡು ರಾಷ್ಟ್ರೀಯ ಹೆದ್ದಾರಿಯ ಚಾಲಿಂಗಾಲ್ ನಲ್ಲಿ ಸೋಮವಾರ ಸಂಜೆ ನಡೆದಿದೆ. ಚಾಲಕ ಮಧೂರು ರಾಮನಗರದ ಚೇತನ್ ಕುಮಾರ್ (37) ಮೃತ ದುರ್ದೈವಿ. ಮಂಗಳೂರಿನಿಂದ ಕಣ್ಣೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸು ಅಪಘಾತಕ್ಕೀಡಾಗಿದ್ದು, ಚಾಲಿಂಗಾಲ್ ನ ಪೆರಿಯ ಗ್ರಾಮ ಪಂಚಾಯತ್ ಕಚೇರಿ ಸಮೀಪ ಈ ಅವಘಡ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿಯ ಅಭಿವೃದ್ಧಿ ಹಿನ್ನಲೆಯಲ್ಲಿ ಟೋಲ್ ಬೂತ್

ಕಾಸರಗೋಡು: ಖಾಸಗಿ ಬಸ್ ಪಲ್ಟಿ| ಚಾಲಕ ಸಾವು, 20 ಮಂದಿಗೆ ಗಾಯ Read More »

ಮಂಗಳೂರು: ದಾಖಲೆ ಇಲ್ಲದೆ ಕಾರಿನಲ್ಲಿ ಹಣ ಸಾಗಾಟ|ಚುನಾವಣಾಧಿಕಾರಿಗಳ ವಶ

ಸಮಗ್ರ ನ್ಯೂಸ್ : ನಗರದ ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತೋಡಾರ್-ಎಡಪದವು ಚೆಕ್‌ಪೋಸ್ಟ್ನಲ್ಲಿ ಸೂಕ್ತ ದಾಖಲೆ ಇಲ್ಲದೆ ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ ಲಕ್ಷಾಂತರ ರೂ. ಹಣವನ್ನು ಚುನಾವಣಾಧಿಕಾರಿಗಳ ತಂಡ ವಶಕ್ಕೆ ಪಡೆದುಕೊಂಡಿದೆ. ದೇಶಾದ್ಯಂತ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಚೆಕ್‌ಪೋಸ್ಟ್ನಲ್ಲಿ ಚುನಾವಣಾಧಿಕಾರಿಗಳ ತಂಡ ವಾಹನಗಳ ತಪಾಸಣೆ ನಡೆಸುತ್ತಿದೆ. ಭಾನುವಾರ ರಾತ್ರಿ 11ರ ಸುಮಾರಿಗೆ ಕೈಕಂಬ ನಿವಾಸಿಯೊಬ್ಬರು ಕಾರಿನಲ್ಲಿ ಆಗಮಿಸಿದ್ದು, ಅವರ ಕಾರನ್ನು ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಕಾರಿನಲ್ಲಿ ದಾಖಲೆ ಇಲ್ಲದ 1.32 ಲಕ್ಷ ರೂ.ಗಳಿದ್ದು ಈ ಹಣವನ್ನು

ಮಂಗಳೂರು: ದಾಖಲೆ ಇಲ್ಲದೆ ಕಾರಿನಲ್ಲಿ ಹಣ ಸಾಗಾಟ|ಚುನಾವಣಾಧಿಕಾರಿಗಳ ವಶ Read More »

ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಕ್ಕೆ ಉಚಿತ ಪ್ರಯಾಣ/ ಕೆ ಎಸ್ ಆರ್ ಟಿ ಸಿ ಸುತ್ತೋಲೆ

ಸಮಗ್ರ ನ್ಯೂಸ್: ಕೆ ಎಸ್ ಆರ್ ಟಿಸಿ ಬಸ್ಸಿನಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಯಂದು ಪರೀಕ್ಷಾ ಕೇಂದ್ರಕ್ಕೆ ಉಚಿತವಾಗಿ ಪ್ರಯಾಣಿಸಲು ಅವಕಾಶ ಮಾಡಿಕೊಡಲಾಗಿದೆ ಎಂದು ಕೆ ಎಸ್ ಆರ್ ಟಿ ಸಿಯ ಮುಖ್ಯ ಸಂಚಾರ ವ್ಯವಸ್ಥಾಪಕು ಸುತ್ತೋಲೆ ಹೊರಡಿಸಿದ್ದಾರೆ. ಮಾರ್ಚ್ 25 ರಿಂದ ಏಪ್ರಿಲ್ 06 ರವರೆಗೆ, ಪರೀಕ್ಷೆಗೆ ಹಾಜರಾಗುವ ಎಸ್ ಎಸ್ ಎಲ್ ಸಿ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ, ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು

ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಕ್ಕೆ ಉಚಿತ ಪ್ರಯಾಣ/ ಕೆ ಎಸ್ ಆರ್ ಟಿ ಸಿ ಸುತ್ತೋಲೆ Read More »

ಹವಾಮಾನ ವರದಿ|ಕರಾವಳಿ, ಮಲೆನಾಡು ಪ್ರದೇಶದಲ್ಲಿ ಮಳೆ ಸಾಧ್ಯತೆ

ಸಮಗ್ರ ನ್ಯೂಸ್ : ರಾಜ್ಯದ ಕರಾವಳಿ ಪ್ರದೇಶ ಹಾಗೂ ಮಲೆನಾಡು ಪ್ರದೇಶದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಮಾ. 21 ರಿಂದ ಮಾ. 24ರವರೆಗೆ ಕರಾವಳಿ, ಮಲೆನಾಡು ಪ್ರದೇಶ ಹಾಗೂ ಉತ್ತರ ಕನ್ನಡ ಪ್ರದೇಶದಲ್ಲಿ ಸಾಧಾರಣದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹವಾಮಾನ ವರದಿ|ಕರಾವಳಿ, ಮಲೆನಾಡು ಪ್ರದೇಶದಲ್ಲಿ ಮಳೆ ಸಾಧ್ಯತೆ Read More »