March 2024

ಶಿವಮೊಗ್ಗ: ಜನರ ಮಧ್ಯದಿಂದ ವೇದಿಕೆಗೆ ಬಂದ ಮೋದಿ

ಸಮಗ್ರ ನ್ಯೂಸ್: ಇಲ್ಲಿನ ಅಲ್ಲಮಪ್ರಭು ಮೈದಾನದಲ್ಲಿ (ಫ್ರೀಡಂ ಪಾರ್ಕ್) ಇಂದು ಜನರ ಗುಂಪಿನ ಮಧ್ಯದಿಂದ ತೆರೆದ ವಾಹನದಲ್ಲಿ ಪ್ರಧಾನಿ ಮೋದಿ ಕೈ ಬೀಸುತ್ತಾ ಮುಖ್ಯವೇದಿಕೆಗೆ ಬಂದು ಹೊಸ ಸಂಪ್ರದಾಯಕ್ಲೆ ನಾಂದಿ ಹಾಡಿದರು. ನರೇಂದ್ರ ಮೋದಿ ಅಕ್ಕಪಕ್ಕದಲ್ಲಿ ನಿಂತು ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಹಾಗೂ ದಾವಣಗೆರೆ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ ಜನರಿಗೆ ನಮಸ್ಕರಿಸಿದರು. ಈ ವೇಳೆ ಬಿಜೆಪಿ ಹಾಗೂ ಪ್ರಧಾನಿ ಮೋದಿ ಗುಣಗಾನ ಮಾಡುವ ಡಿ.ಜೆ ಸಂಗೀತದ ಅಬ್ಬರ ಸಭೆಯಲ್ಲಿ ಅನುರಣಿಸಿತು. ಪ್ರಧಾನ ವೇದಿಕೆಯ ಹಿಂಬದಿಯ […]

ಶಿವಮೊಗ್ಗ: ಜನರ ಮಧ್ಯದಿಂದ ವೇದಿಕೆಗೆ ಬಂದ ಮೋದಿ Read More »

5,8,9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆ ಅಯೋಮಯ| ತೀರ್ಪು ಕಾಯ್ದಿರಿಸಿದ ಹೈಕೋರ್ಟ್ ವಿಭಾಗೀಯ ಪೀಠ

ಸಮಗ್ರ ನ್ಯೂಸ್: 5, 8, 9 ಮತ್ತು 11ನೇ ತರಗತಿಗಳ ಬೋರ್ಡ್ ಪರೀಕ್ಷೆ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಸರ್ಕಾರ ಸಲ್ಲಿಸಿದ ಮೇಲ್ಮನವಿ ವಿಚಾರಣೆ ಪೂರ್ಣಗೊಂಡಿದ್ದು, ಕೆಲವೇ ದಿನಗಳಲ್ಲಿ ಹೈಕೋರ್ಟ್ ತೀರ್ಪು ಪ್ರಕಟಿಸುವ ಸಾಧ್ಯತೆ ಇದೆ. ಏಕಸದಸ್ಯ ಪೀಠ ಶಾಲೆಗಳ ಬೋರ್ಡ್ ಪರೀಕ್ಷೆಯನ್ನು ರದ್ದು ಮಾಡಿತ್ತು. ಈ ಹಿಂದೆ ಹೈಕೋರ್ಟ್‌ ಏಕ ಸದಸ್ಯ ಪೀಠ ಈ ತರಗತಿಗಳ ಬೋರ್ಡ್‌ ಪರೀಕ್ಷೆಯನ್ನು ರದ್ದು ಪಡಿಸಿತ್ತು. ಈ ಬೆನ್ನಲ್ಲೇ ರಾಜ್ಯ ಸರ್ಕಾರವು ಮೇಲ್ಮನವಿ ಸಲ್ಲಿಸಿತ್ತು. ಅದಾದ ಬಳಿಕ ವಿಚಾರಣೆ

5,8,9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆ ಅಯೋಮಯ| ತೀರ್ಪು ಕಾಯ್ದಿರಿಸಿದ ಹೈಕೋರ್ಟ್ ವಿಭಾಗೀಯ ಪೀಠ Read More »

ಮಂಗಳೂರು: ಮಾದಕ ವಸ್ತು ಕೋಕೆನ್ ಪತ್ತೆ- ಆರೋಪಿಗಳು ಸಿಸಿಬಿ ಪೊಲೀಸರ ವಶ

ಸಮಗ್ರ ನ್ಯೂಸ್ : ಗೋವಾ ರಾಜ್ಯದಿಂದ ಮಂಗಳೂರು ನಗರ ಹಾಗೂ ಕೇರಳಕ್ಕೆ ನಿಷೇಧಿತ ಮಾದಕ ವಸ್ತುವಾದ ಕೋಕೇನ್ ನ್ನು ಸಾಗಾಟ/ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಹಾಗೂ 35 ಗ್ರಾಂ ಕೋಕೆನ್ ನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಂಗಳೂರಿನ ಅಂಬ್ಲ ಮೊಗರು, ಸಣ್ಣಮದಕ, ಕೊಳಂಜೆ ಹಿಟ್ಟು ಮನೆ ನಿವಾಸಿ ಸದಕತ್.ಯು ಯಾನೆ ಶಾನ್ ನವಾಜ್(31), ಹಾಗೂ ಮಂಗಳೂರಿನ ಅಂಬ್ಲ ಮೊಗರು, ಮದಕ, ಸೇನರಬೆಟ್ಟು ಮನೆ ನಿವಾಸಿ ಮಹಮ್ಮದ್ ಅಶ್ಫಕ್ ಯಾನೆ ಅಶ್ಫಾ(25) ಬಂಧಿತ ಆರೋಪಿಗಳು. ಆರೋಪಿಗಳು

ಮಂಗಳೂರು: ಮಾದಕ ವಸ್ತು ಕೋಕೆನ್ ಪತ್ತೆ- ಆರೋಪಿಗಳು ಸಿಸಿಬಿ ಪೊಲೀಸರ ವಶ Read More »

ಬೆಂಗಳೂರಿನಲ್ಲಿ ಜಾಬ್ ಹುಡುಕುತ್ತಾ ಇದ್ದೀರಾ? 60,000 ಸಂಬಳ ಕೊಡ್ತಾರೆ ಬೇಗ ಅಪ್ಲೈ ಮಾಡಿ

ಸಮಗ್ರ ಉದ್ಯೋಗ: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಜೂನಿಯರ್ ಮೆಡಿಕಲ್ ಆಫೀಸರ್ ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಶೈಕ್ಷಣಿಕ ಅರ್ಹತೆ:ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂಬಿಬಿಎಸ್, ಎಂ.ಡಿ, ಡಿಎಂಆರ್​ಡಿ ಪೂರ್ಣಗೊಳಿಸಿರಬೇಕು.

ಬೆಂಗಳೂರಿನಲ್ಲಿ ಜಾಬ್ ಹುಡುಕುತ್ತಾ ಇದ್ದೀರಾ? 60,000 ಸಂಬಳ ಕೊಡ್ತಾರೆ ಬೇಗ ಅಪ್ಲೈ ಮಾಡಿ Read More »

ಲೋಕಸಭೆ ಚುನಾವಣೆ ಮುನ್ನ ಮಂಗಳೂರು ಪೊಲೀಸರಿಂದ ಮುಂಜಾಗ್ರತಾ ಕ್ರಮ

ಸಮಗ್ರ ನ್ಯೂಸ್ :ಮುಂಬರುವ ಲೋಕಸಭಾ ಚುನಾವಣೆಯನ್ನು ಸುಗಮವಾಗಿ ನಡೆಸಲು ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ಶಾಂತಿ ಸುವ್ಯವಸ್ಥೆ ಕಾಪಾಡಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಕ್ರಿಮಿನಲ್ ಹಿನ್ನೆಲೆಯುಳ್ಳ ಏಳು ವ್ಯಕ್ತಿಗಳ ವಿರುದ್ಧ ಕರ್ನಾಟಕ ಪೊಲೀಸ್ ಕಾಯಿದೆಯಡಿ ಬಹಿರ್ದೆಸೆಗೆ ಆದೇಶ ಹೊರಡಿಸುವುದಾಗಿ ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್ ಪ್ರಕಟಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ಅವರ ಬಹಿರ್ದೆಸೆಯ ಅವಧಿ ಮೂರು ತಿಂಗಳುಗಳು. ಬಹಿಷ್ಕಾರದ ಆದೇಶಗಳ ಜೊತೆಗೆ, ಶಾಂತಿಯನ್ನು ಉಲ್ಲಂಘಿಸುವ ಸಾಧ್ಯತೆಯಿರುವ ಅಭ್ಯಾಸದ ಅಪರಾಧಿಗಳೆಂದು ಗುರುತಿಸಲಾದ 286 ವ್ಯಕ್ತಿಗಳಿಗೆ ಒಂದು ವರ್ಷದ ಅವಧಿಗೆ

ಲೋಕಸಭೆ ಚುನಾವಣೆ ಮುನ್ನ ಮಂಗಳೂರು ಪೊಲೀಸರಿಂದ ಮುಂಜಾಗ್ರತಾ ಕ್ರಮ Read More »

ಮಂಗಳೂರು ವಿಶ್ವವಿದ್ಯಾನಿಲಯ ಸಿಂಡಿಕೇಟ್ ಸಭೆಗಳ ನೇರ ಪ್ರಸಾರ ಸ್ಥಗಿತ

ಸಮಗ್ರ ನ್ಯೂಸ್ : ಮಹತ್ವದ ನಿರ್ಧಾರವೊಂದರಲ್ಲಿ, ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರು ಸಿಂಡಿಕೇಟ್ ಸಭೆಗಳ ನೇರ ಪ್ರಸಾರವನ್ನು ತಕ್ಷಣವೇ ನಿಲ್ಲಿಸಲು ನಿರ್ಧರಿಸಿದ್ದಾರೆ. ಫೆಬ್ರುವರಿ 2 ರಂದು ನಡೆದ ಸಿಂಡಿಕೇಟ್ ಸಭೆಯ ನಂತರ ಈ ನಿರ್ಧಾರವು ಬಂದಿದೆ, ಇದು ವಿಶೇಷವಾಗಿ ನೇರ ಪ್ರಸಾರವನ್ನು ಹೊಂದಿಲ್ಲ. ಲೈವ್ ಸ್ಟ್ರೀಮಿಂಗ್ ಅನ್ನು ಸ್ಥಗಿತಗೊಳಿಸುವ ಕ್ರಮವು ಉನ್ನತ ಶಿಕ್ಷಣ ಸಂಸ್ಥೆಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿ ಆಡಳಿತಾತ್ಮಕ ಪಾರದರ್ಶಕತೆಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿರುವ ‘ಸುಶಾಸನ’ ಎಂಬ ಉಪಕ್ರಮದ ಅಡಿಯಲ್ಲಿ ಡಿಸೆಂಬರ್ 2022 ರಲ್ಲಿ ಪರಿಚಯಿಸಲಾದ ಹಿಂದಿನ

ಮಂಗಳೂರು ವಿಶ್ವವಿದ್ಯಾನಿಲಯ ಸಿಂಡಿಕೇಟ್ ಸಭೆಗಳ ನೇರ ಪ್ರಸಾರ ಸ್ಥಗಿತ Read More »

ಶಿವಮೊಗ್ಗ: ರಾಜ್ಯ ಕಾಂಗ್ರೆಸ್‌ನಲ್ಲಿ ‘ಸೂಪರ್’ ಸಿಎಂ-‘ಶಾಡೋ’ ಸಿಎಂ ಇದ್ದಾರೆ-ಮೋದಿ

ಸಮಗ್ರ ನ್ಯೂಸ್ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ಪ್ರಧಾನಿ ಮೋದಿಯವರು ಶಿವಮೊಗ್ಗ ನಗರದಲ್ಲಿ ಬಿಜೆಪಿ ಸಂಕಲ್ಪ ಸಮಾವೇಶದಲ್ಲಿ ರಾಜ್ಯ ಕಾಂಗ್ರೆಸ್ ಹಾಗೂ ಸಿಎಂ ಸಿದ್ದರಾಮಯ್ಯ ಉತ್ತರ ಯತೀಂದ್ರ ವಿರುದ್ಧ ವಾಗ್ದಾಳಿ ನಡೆಸಿ ಕರ್ನಾಟಕ “ಕಾಂಗ್ರೆಸ್ ನಲ್ಲಿ ಸೂಪರ್ ಸಿಎಂ ಹಾಗೂ ಶಾಡೋ ಸಿಎಂ” ಇದ್ದಾರೆ ಎಂದು ವಾಗ್ದಾಳಿ ನಡೆಸಿದರು. ನಿನ್ನೆ ಮುಂಬೈನಲ್ಲಿ ಕಾಂಗ್ರೆಸ್ ಸಭೆಯಲ್ಲಿ ಒಂದು ನಿರ್ಣಯ ಮಾಡಿದ್ದಾರೆ. ಹಿಂದೂ ಸಮಾಜದ ಶಕ್ತಿಯನ್ನು ನಿರ್ಮೂಲನೆ ಮಾಡುವುದಾಗಿ ಹೇಳಿದ್ದಾರೆ ನಮ್ಮ ಶಕ್ತಿಯನ್ನು ನಾವು ಹೆಚ್ಚಿಸುವ ಕೆಲಸವನ್ನು ನಾವು

ಶಿವಮೊಗ್ಗ: ರಾಜ್ಯ ಕಾಂಗ್ರೆಸ್‌ನಲ್ಲಿ ‘ಸೂಪರ್’ ಸಿಎಂ-‘ಶಾಡೋ’ ಸಿಎಂ ಇದ್ದಾರೆ-ಮೋದಿ Read More »

ಕರುವಿನ ಮೇಲೆ ಕಾರು ಹರಿಸಿ ಚಾಲಕ ಪರಾರಿ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಅಮಾನವೀಯ ಘಟನೆಯೊಂದು ನಡೆದುಹೋಗಿದೆ. ಕರುವಿನ ಮೇಲೆ ಕಾರು ಹರಿಸಿ ಚಾಲಕ ಪರಾರಿಯಾಗಿರುವ ಘಟನೆ ಮಹಾಲಕ್ಷ್ಮೀ ಲೇಔಟ್ ಠಾಣೆಯ ಹಿಂಭಾಗದ ರಸ್ತೆಯಲ್ಲಿ ನಡೆದಿದೆ. ಈ ಘಟನೆಯಲ್ಲಿ ಕರುವಿನ ಹೊಟ್ಟೆ, ಕಾಲಿಗೆ ಗಂಭೀರ ಗಾಯವಾಗಿದೆ. ಕಳೆದ ವಾರ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಚಾಲಕನ ಕೃತ್ಯದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಕರುವಿನ ಮೇಲೆ ಕಾರು ಹರಿಸಿ ಚಾಲಕ ಪರಾರಿ Read More »

10th ಪಾಸ್ ಆಗಿದ್ದೀರ? ಪೋಸ್ಟ್ ಆಫೀಸ್ ಉದ್ಯೋಗಕ್ಕೆ ಅರ್ಜಿ ಸಲ್ಲಿಸಿ

ಸಮಗ್ರ ಉದ್ಯೋಗ: ಭಾರತೀಯ ಅಂಚೆ ಇಲಾಖೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 5 ಸ್ಟಾಫ್ ಕಾರ್​ ಡ್ರೈವರ್​​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮಾರ್ಚ್​ 19, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​ಲೈನ್​/ ಪೋಸ್ಟ್​ ಮೂಲಕ ಅರ್ಜಿ ಹಾಕಬೇಕು. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಬೇಗನೆ ಅರ್ಜಿ ಹಾಕಿ ಪೋಸ್ಟ್ ಆಫೀಸ್ ಉದ್ಯೋಗ ಪಡೆದುಕೊಳ್ಳಿ. ಶೈಕ್ಷಣಿಕ

10th ಪಾಸ್ ಆಗಿದ್ದೀರ? ಪೋಸ್ಟ್ ಆಫೀಸ್ ಉದ್ಯೋಗಕ್ಕೆ ಅರ್ಜಿ ಸಲ್ಲಿಸಿ Read More »

420 ನಂಬರ್‌ನವರು 400 ಸೀಟು ಪಡೆಯುವುದಾಗಿ ಮಾತುಕತೆ; ಪ್ರಕಾಶ್ ರೈ

ಸಮಗ್ರ ನ್ಯೂಸ್ : 420 ನಂಬರ್‌ನವರು ಲೋಕಸಭೆ ಚುನಾವಣೆಯಲ್ಲಿ 400 ಸೀಟುಗಳನ್ನು ಪಡೆಯುವುದಾಗಿ ಮಾತನಾಡುತ್ತಿದ್ದಾರೆ, ಏನ್ ಮಾಡೊದು’ ಎಂದು ಮಂಗಳೂರಿನಲ್ಲಿ ನಟ ಪ್ರಕಾಶ್ ರಾಜ್ ಲೇವಡಿ ಮಾಡಿದ್ದಾರೆ. ಏನು ಇದು ಅಹಂಕಾರ ಅಲ್ವಾ ? ನೀವ್ಯಾರ್ರೀ ಅದನ್ನು ಹೇಳೋಕೆ. ಯಾಕೆ ಪ್ರಜಾಪ್ರಭುತ್ವ ಇರೋದು, ಹೀಗೆ ಬಂಗಾಳ, ಕರ್ನಾಟಕದಲ್ಲಿ ಹೇಳಿದ್ರಿ ಆಯ್ತಾ ?. ಈಗ ತಮಿಳುನಾಡಿನಲ್ಲಿ ಹೇಳಿದ್ರಿ, ಅಲ್ಲಿ ಆಯ್ತಾ ಆಗಿಲ್ಲ. ಸುಮ್ಮೆ ಬಾಯಿಗೆ ಬಂದAಗೆ ಹೇಳ್ಕಂಡು ಬರ್ತೀರಿ, ಸಾವಿರಾರು ಕೋಟಿ ಹಣ ಇದೆಯಂತ ಧೈರ್ಯಾನಾ ?. ಹಣ

420 ನಂಬರ್‌ನವರು 400 ಸೀಟು ಪಡೆಯುವುದಾಗಿ ಮಾತುಕತೆ; ಪ್ರಕಾಶ್ ರೈ Read More »