‘ಮನ್ ಕಿ ಬಾತ್ ನಲ್ಲಿ ಎಷ್ಟು ವಸೂಲಿ ಮಾಡಿದ್ರಿ?’| ಮೋದಿ ವಿರುದ್ದ ವಾಗ್ದಾಳಿ ಮಾಡಿದ ಪ್ರಕಾಶ್ ರಾಜ್
ಸಮಗ್ರ ನ್ಯೂಸ್: ಚುನಾವಣಾ ಬಾಂಡ್ ಯೋಜನೆ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನಟ ಪ್ರಕಾಶ್ ರಾಜ್ ವಾಗ್ದಾಳಿ ನಡೆಸಿದ್ದಾರೆ. ಚುನಾವಣಾ ಬಾಂಡ್ ಯೋಜನೆ ಕುರಿತು ಎರಡು ಮೀಮ್ಗಳ ಸಮೇತ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು, ‘ಶ್ರೀ ಶ್ರೀ ಶ್ರೀ ವಿಶ್ವಗುರು.. ವಸೂಲಿಗುರು ಮಹಾಪ್ರಭುಗಳೇ.. ನಿಮ್ಮ ‘ಮನ್ ಕಿ ಬಾತ್’ ಕಾರ್ಯಕ್ರಮದಿಂದಾಗಿ ಯಾರಿಂದ ಎಷ್ಟು ವಸೂಲಿ ಮಾಡಿದ್ರಿ ಅಂತ ಹೇಳ್ತೀರಾ’ ಎಂದು ಲೇವಡಿ ಮಾಡಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮೋದಿ ಅವರು ‘ದೇಣಿಗೆ ಪಡೆಯುತ್ತಿದ್ದಾರೋ ಅಥವಾ ದಂಧೆ […]
‘ಮನ್ ಕಿ ಬಾತ್ ನಲ್ಲಿ ಎಷ್ಟು ವಸೂಲಿ ಮಾಡಿದ್ರಿ?’| ಮೋದಿ ವಿರುದ್ದ ವಾಗ್ದಾಳಿ ಮಾಡಿದ ಪ್ರಕಾಶ್ ರಾಜ್ Read More »










