March 2024

‘ಮನ್ ಕಿ ಬಾತ್ ನಲ್ಲಿ ಎಷ್ಟು ವಸೂಲಿ ಮಾಡಿದ್ರಿ?’| ಮೋದಿ ವಿರುದ್ದ ವಾಗ್ದಾಳಿ ಮಾಡಿದ ಪ್ರಕಾಶ್ ರಾಜ್

ಸಮಗ್ರ ನ್ಯೂಸ್: ಚುನಾವಣಾ ಬಾಂಡ್‌ ಯೋಜನೆ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನಟ ಪ್ರಕಾಶ್ ರಾಜ್ ವಾಗ್ದಾಳಿ ನಡೆಸಿದ್ದಾರೆ. ಚುನಾವಣಾ ಬಾಂಡ್‌ ಯೋಜನೆ ಕುರಿತು ಎರಡು ಮೀಮ್‌ಗಳ ಸಮೇತ ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿರುವ ಅವರು, ‘ಶ್ರೀ ಶ್ರೀ ಶ್ರೀ ವಿಶ್ವಗುರು.. ವಸೂಲಿಗುರು ಮಹಾಪ್ರಭುಗಳೇ.. ನಿಮ್ಮ ‘ಮನ್ ಕಿ ಬಾತ್‌’ ಕಾರ್ಯಕ್ರಮದಿಂದಾಗಿ ಯಾರಿಂದ ಎಷ್ಟು ವಸೂಲಿ ಮಾಡಿದ್ರಿ ಅಂತ ಹೇಳ್ತೀರಾ’ ಎಂದು ಲೇವಡಿ ಮಾಡಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮೋದಿ ಅವರು ‘ದೇಣಿಗೆ ಪಡೆಯುತ್ತಿದ್ದಾರೋ ಅಥವಾ ದಂಧೆ […]

‘ಮನ್ ಕಿ ಬಾತ್ ನಲ್ಲಿ ಎಷ್ಟು ವಸೂಲಿ ಮಾಡಿದ್ರಿ?’| ಮೋದಿ ವಿರುದ್ದ ವಾಗ್ದಾಳಿ ಮಾಡಿದ ಪ್ರಕಾಶ್ ರಾಜ್ Read More »

ಮಹಿಳಾ ಐಪಿಎಲ್| ಈ ಬಾರಿ ಕಪ್ ಎತ್ತಿದ ಆರ್ ಸಿಬಿ| ‘ಕಪ್ ನಮ್ದೇ’ ಎಂದು ಸಂಭ್ರಮಿಸಿದ ಮಹಿಳಾಮಣಿಗಳು

ಸಮಗ್ರ ನ್ಯೂಸ್: ಪ್ರತೀ ಬಾರಿ ಐಪಿಎಲ್ ಇರಲಿ, ಡಬ್ಲ್ಯುಪಿಎಲ್ ಇರಲಿ ಆರ್ ಸಿಬಿ ಕಣಕ್ಕಿಳಿದಾಗ ಅಭಿಮಾನಿಗಳು, ಆಟಗಾರರು ಹೇಳುವುದು ಇದೊಂದೇ ಮಾತು. ಅದನ್ನು ಕೊನೆಗೂ ಈಗ ಮಹಿಳೆಯರು ನಿಜ ಮಾಡಿಯೇ ಬಿಟ್ಟರು. ಈ ಕ್ಷಣ ಸಾಕ್ಷಿಯಾದ ಅಸಂಖ್ಯಾತ ಅಭಿಮಾನಿಗಳೂ ಭಾವುಕರಾದರು. ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್ ಗಳಲ್ಲಿ 18.3 ಓವರ್ ಗಳಲ್ಲಿ 113 ರನ್ ಗಳಿಗೆ ಆಲೌಟ್ ಆಯಿತು. ಇದಕ್ಕೆ ಕನ್ನಡತಿ ಶ್ರೇಯಾಂಕ ಪಾಟೀಲ್ 4 ವಿಕೆಟ್ ಕಬಳಿಸಿದ್ದೂ ಪ್ರಮುಖ ಕಾರಣ. ಪವರ್

ಮಹಿಳಾ ಐಪಿಎಲ್| ಈ ಬಾರಿ ಕಪ್ ಎತ್ತಿದ ಆರ್ ಸಿಬಿ| ‘ಕಪ್ ನಮ್ದೇ’ ಎಂದು ಸಂಭ್ರಮಿಸಿದ ಮಹಿಳಾಮಣಿಗಳು Read More »

ಅಪ್ರಾಪ್ತ ಬಾಲಕ ಚಲಾಯಿಸುತ್ತಿದ್ದ ಕಾರು ಪಲ್ಟಿ| ಇಬ್ಬರು ಮಹಿಳೆಯರು ಗಂಭೀರ

ಸಮಗ್ರ ನ್ಯೂಸ್:ಅಪ್ರಾಪ್ತ ಬಾಲಕನೋರ್ವ ಚಲಾಯಿಸುತ್ತಿದ್ದ ಕಾರು ನಿಯಂತ್ರಣ ಕಳೆದುಕೊಂಡ ಪರಿಣಾಮ ರೆಸಾರ್ಟ್ ವೊಂದರ ಕಾಂಪೌಂಡ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಇಬ್ಬರು ಮಹಿಳೆಯರು ಗಂಭೀರ ಗಾಯಗೊಂಡಿರುವ ಘಟನೆ ಸುಂಟಿಕೊಪ್ಪ ಸಮೀಪದ ಹೇರೂರು ಜಂಗಲ್ ರೆಸಾರ್ಟ್ ನ ಸಮೀಪದಲ್ಲಿ ಮಾ.17ರಂದು ಸಂಜೆ ಸಂಭವಿಸಿದೆ. 7ನೇ ಹೊಸಕೋಟೆ ಕಲ್ಲೂರು ಗ್ರಾಮದ ಅಬ್ಬಾಸ್ ಎಂಬುವವರ ಅಪ್ರಾಪ್ತ ಪುತ್ರ ಆಲ್ಟೊ ಕಾರು ಅನ್ನು ಬಾಡಿಗೆಗೆ ಪಡೆದುಕೊಂಡಿದ್ದಾನೆ. ಈತ ಕಾರನ್ನು ಚಲಾಯಿಸಿಕೊಂಡು ಬಸವನಹಳ್ಳಿ ಮಾರ್ಗವಾಗಿ ಅತೀ ವೇಗದಿಂದ ಬಂದಿದ್ದಾನೆ. ಆದರೆ ಅದಾಗಲೇ ನಿಯಂತ್ರಣ ಕಳೆದುಕೊಂಡಿದ್ದ

ಅಪ್ರಾಪ್ತ ಬಾಲಕ ಚಲಾಯಿಸುತ್ತಿದ್ದ ಕಾರು ಪಲ್ಟಿ| ಇಬ್ಬರು ಮಹಿಳೆಯರು ಗಂಭೀರ Read More »

ಕೊಡಗು ದಕ್ಷಿಣ ಕನ್ನಡ ಗಡಿಭಾಗವಾದ ಕೂಜಿಮಲೆ ವ್ಯಾಪ್ತಿಯಲ್ಲಿ  ನಕ್ಸಲರು ಪ್ರತ್ಯಕ್ಷ|5 ವರ್ಷದ ಬಳಿಕ ಮತ್ತೆ ಅದೇ ಭಾಗದಲ್ಲಿ  ಪ್ರತ್ಯಕ್ಷಗೊಂಡ ಕೆಂಪು ಉಗ್ರರು

ಸಮಗ್ರ ನ್ಯೂಸ್: ಮಡಿಕೇರಿ ತಾಲೂಕು ಕಡಮಕಲ್ಲು ಬಳಿಯ ಕೂಜಿಮಲೆ ರಬ್ಬರ್ ಎಸ್ಟೇಟ್ ಬಳಿ ನಕ್ಸಲರು ಕಾಣಿಸಿಕೊಂಡಿದ್ದಾರೆ8 ಜನರ ನಕ್ಸಲ್ ತಂಡ ಮಾ.16ರಂದು ಸಂಜೆ ಕೂಜಿಮಲೆ, ಕಲ್ಮುಖರ್  ಅಂಗಡಿಯೊಂದರಿಂದ 3500 ಸಾವಿರದಷ್ಟು ದಿನಸಿ ಖರಿದಿಸಿದ್ದಾರೆ.ನಗದುಹಣ ನೀಡಿ ಸಾಮಗ್ರಿಗಳನ್ನು  ಖರೀದಿಸಿದ ನಕ್ಸಲರ ತಂಡದಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ವಿಕ್ರಂ ಗೌಡ ಇರಬಹುದಾದ ಸಾಧ್ಯತೆ ಇದೆ ಎಂದು ಹೇಳಲಾಗಿದೆ. *ಕಾಲೂರು ಗ್ರಾಮದ ಗಡಿ ಗ್ರಾಮ ಕೂಜಿಮಲೆ* ಮಡಿಕೇರಿ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕಾಲೂರು ಗ್ರಾಮದ ಗಡಿ ಪ್ರದೇಶವಾದ ಕೂಜಿಮಲೆಯಲ್ಲಿ ಮಾ.16

ಕೊಡಗು ದಕ್ಷಿಣ ಕನ್ನಡ ಗಡಿಭಾಗವಾದ ಕೂಜಿಮಲೆ ವ್ಯಾಪ್ತಿಯಲ್ಲಿ  ನಕ್ಸಲರು ಪ್ರತ್ಯಕ್ಷ|5 ವರ್ಷದ ಬಳಿಕ ಮತ್ತೆ ಅದೇ ಭಾಗದಲ್ಲಿ  ಪ್ರತ್ಯಕ್ಷಗೊಂಡ ಕೆಂಪು ಉಗ್ರರು Read More »

ಮಣ್ಣಿನಡಿ ಬಚ್ಚಿಟ್ಟಿದ್ದ ಗಾಂಜಾವನ್ನು ಪತ್ತೆ ಹಚ್ಚಿದ ಕೊಡಗು ಜಿಲ್ಲೆಯ “ಕಾಪರ್”

ಸಮಗ್ರ ನ್ಯೂಸ್: ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಬಸವನಹಳ್ಳಿ ಗ್ರಾಮ ಸಮೀಪ ತೆಪ್ಪದ ಕಂಡಿಯಂಬಲ್ಲಿ ಮಾದಕ ವಸ್ತು ಗಾಂಜವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪಿರಿಯಾಪಟ್ಟಣ ತಾಲೂಕು ದೊಡ್ಡ ಹೊಸೂರು ಗ್ರಾಮದ ನಿವಾಸಿ ಬಸವರಾಜು (37) ಬಂಧಿತ ಆರೋಪಿಯಾಗಿದ್ದು, 245 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ. ಪಿರಿಯಾಪಟ್ಟಣ ತಾಲೂಕು ದೊಡ್ಡ ಹೊಸೂರು ಗ್ರಾಮದಲ್ಲಿರುವ ಮನೆಯ ಶೌಚಾಲಯದ ಹಿಂಭಾಗದಲ್ಲಿ ಮಣ್ಣಿನ ಅಡಿಯಲ್ಲಿ ಬಚ್ಚಿಟ್ಟಿದ್ದ ಗಾಂಜಾವನ್ನು ಜಿಲ್ಲಾ ಪೊಲೀಸ್ ಘಟಕದಲ್ಲಿ ಮಾದಕ ದ್ರವ್ಯ ಪತ್ತೆ ಪರಿಣತಿ

ಮಣ್ಣಿನಡಿ ಬಚ್ಚಿಟ್ಟಿದ್ದ ಗಾಂಜಾವನ್ನು ಪತ್ತೆ ಹಚ್ಚಿದ ಕೊಡಗು ಜಿಲ್ಲೆಯ “ಕಾಪರ್” Read More »

ನಿನ್ನೆಯಿಂದ ನೀತಿ ಸಂಹಿತೆ ಜಾರಿ: ನಿವಾಸಿಗಳ ಬಳಿ ಇರುವ ಗನ್ ವಶಕ್ಕೆ ಪಡೆಯುವಂತೆ ಪೊಲೀಸ್ ಠಾಣೆಗಳಿಗೆ ಸೂಚನೆ

ಸಮಗ್ರ ನ್ಯೂಸ್: ಚುನಾವಣಾ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ನಿನ್ನೆ ಘೋಷಣೆ ಮಾಡಿದೆ. ಚುನಾವಣಾ ತಯಾರಿ, ಕಟ್ಟುನಿಟ್ಟಿನ ಕ್ರಮಗಳ ಬಗ್ಗೆ ಸುದ್ದಿಗೋಷ್ಠಿ ಮೂಲಕ ಮಾಹಿತಿ ನೀಡಿದ್ದಾರೆ. ನಿನ್ನೆಯಿಂದಲೇ ನೀತಿ ಸಂಹಿತೆ ಜಾರಿಯಾಗಿದ್ದು, ರಾಜ್ಯದಲ್ಲಿ ಪೊಲೀಸರು ಅಲರ್ಟ್ ಆಗಿದ್ದಾರೆ. ಸದ್ಯ ಎಲ್ಲಾ ಪೊಲೀಸ್ ಠಾಣೆಗಳಿಗೂ ನಿವಾಸಿಗಳ ಬಳಿ ಇರುವ ಗನ್ ವಶಕ್ಕೆ ಪಡೆಯುವಂತೆ ಸೂಚನೆ ನೀಡಲಾಗಿದೆ. ಲೈಸೆನ್ಸ್ ಇರುವ ಗನ್​​ಗಳು, ಶಸ್ತ್ರಗಳನ್ನು ಹೊಂದಿರುವ ಎಲ್ಲಾ ನಾಗರಿಕರು ತಮ್ಮ ಶಸ್ತ್ರಗಳನ್ನ ಆಯಾ ಠಾಣೆಗಳಿಗೆ ಜಮಾ ಮಾಡುವಂತೆ ಸೂಚಿಸಲಾಗಿದೆ.ನಿನ್ನೆ ರಾಜ್ಯ ಮುಖ್ಯ

ನಿನ್ನೆಯಿಂದ ನೀತಿ ಸಂಹಿತೆ ಜಾರಿ: ನಿವಾಸಿಗಳ ಬಳಿ ಇರುವ ಗನ್ ವಶಕ್ಕೆ ಪಡೆಯುವಂತೆ ಪೊಲೀಸ್ ಠಾಣೆಗಳಿಗೆ ಸೂಚನೆ Read More »

ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹರಾಗಿ ದತ್ತಾತ್ರೇಯ ಹೊಸಬಾಳೆ ಪುನರಾಯ್ಕೆ

ಸಮಗ್ರ ನ್ಯೂಸ್: ‘ದತ್ತಾಜೀ’ ಎಂದೇ ಸಂಘ ಪರಿವಾರ ವಲಯದಲ್ಲಿ ಚಿರಪರಿಚಿತರಾಗಿರುವ ದತ್ತಾತ್ರೇಯ ಹೊಸಬಾಳೆ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹರಾಗಿ ಪುನರಾಯ್ಕೆ ಆಗಿದ್ದಾರೆ.ನಾಗಪುರದ ರೇಶಿಂಬಾಗ್ ನ ಸ್ಮೃತಿ ಭವನದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ವಾರ್ಷಿಕ ಬೈಠಕ್ ಅಖಿಲ ಭಾರತೀಯ ಪ್ರತಿನಿಧಿ ಸಭಾದಲ್ಲಿ ಈ ಜವಾಬ್ದಾರಿ ನೀಡಲಾಗಿದೆ. ದತ್ತಾತ್ರೇಯ ಹೊಸಬಾಳೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಹೊಸಬಾಳೆಯವರು. 1968ರ ವೇಳೆ ವಿದ್ಯಾರ್ಥಿ ದೆಸೆಯಿಂದಲೇ ಆರೆಸ್ಸೆಸ್ ಮತ್ತು ಎಬಿವಿಪಿ ಜೊತೆ ನಿಕಟ ಬಾಂಧವ್ಯ ಹೊಂದಿದ ಇವರು, ಬೆಂಗಳೂರು ವಿಶ್ವವಿದ್ಯಾಲಯದಿಂದ ಇಂಗ್ಲಿಷ್‍ನಲ್ಲಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹರಾಗಿ ದತ್ತಾತ್ರೇಯ ಹೊಸಬಾಳೆ ಪುನರಾಯ್ಕೆ Read More »

ಪೌರತ್ವ ಕಾಯ್ದೆ ಜಾರಿ/ ಗುಜರಾತ್‍ನಲ್ಲಿ 18 ಮಂದಿ ಹಿಂದು ನಿರಾಶ್ರಿತರಿಗೆ ಪೌರತ್ವ ಪ್ರದಾನ

ಸಮಗ್ರ ನ್ಯೂಸ್: ಪೌರತ್ವ ಕಾಯ್ದೆ ಜಾರಿ ಬೆನ್ನಲ್ಲೇ ಗುಜರಾತ್‍ನ ಅಹಮದಾಬಾದ್‍ನಲ್ಲಿ ಪಾಕಿಸ್ಥಾನ ಮೂಲದ 18 ಮಂದಿ ಹಿಂದು ನಿರಾಶ್ರಿತರಿಗೆ ಭಾರತೀಯ ಪೌರತ್ವ ಪ್ರದಾನ ಮಾಡಲಾಗಿದೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಯೋಜಿಸಿದ್ದ ವಿಶೇಷ ಶಿಬಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗುಜರಾತ್ ಗೃಹ ಖಾತೆ ರಾಜ್ಯ ಸಚಿವ ಹರ್ಷ ಸಂಘವಿ ಈ ನಿರಾಶ್ರಿತರಿಗೆ ಪೌರತ್ವ ನೀಡಿದರು. 2016 ಮತ್ತು 2018ರ ಗೆಜೆಟ್ ಅಧಿಸೂಚನೆಯ ಪ್ರಕಾರ, ಗುಜರಾತ್‍ನ ಅಹಮದಾಬಾದ್, ಗಾಂಧಿನಗರ ಮತ್ತು ಕಚ್‍ನ ಜಿಲ್ಲಾಧಿಕಾರಿಗಳು ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದ ಅಲ್ಪಸಂಖ್ಯಾತರಿಗೆ ಭಾರತೀಯ ಪೌರತ್ವವನ್ನು

ಪೌರತ್ವ ಕಾಯ್ದೆ ಜಾರಿ/ ಗುಜರಾತ್‍ನಲ್ಲಿ 18 ಮಂದಿ ಹಿಂದು ನಿರಾಶ್ರಿತರಿಗೆ ಪೌರತ್ವ ಪ್ರದಾನ Read More »

ಮಂಗಳೂರು: ಖಾಸಗಿ ಬಸ್ ಚಾಲಕನಿಗೆ ಹಲ್ಲೆ: ಆರೋಪಿಗಳ ಸೆರೆ

ಸಮಗ್ರ ನ್ಯೂಸ್ : ಖಾಸಗಿ ಬಸ್ ಚಾಲಕನಿಗೆ ಒಂದು ತಂಡದಿಂದ ಹಲ್ಲೆ ನಡೆದಿರುವ ಘಟನೆ ಸ್ಟೇಟ್‌ಬ್ಯಾಂಕ್ ಬಸ್ ನಿಲ್ದಾಣದಲ್ಲಿ ನಡೆದಿದೆ. ಭಾಸ್ಕರ್ ಹಲ್ಲೆಗೊಳಗಾದ ಬಸ್ ಚಾಲಕ ಎಂದು ತಿಳಿದುಬಂದಿದೆ. ರಾತ್ರಿ 8ರ ಸುಮಾರಿಗೆ ಬಸ್‌ನಲ್ಲಿ ಚಾಲಕನು ಹುಡುಗಿಯ ಜತೆ ಮಾತನಾಡುತ್ತಿದ್ದನೆಂಬ ಕಾರಣಕ್ಕೆ ಕೆಲವರು ಆಯುಧದಿಂದ ಕೂಡ ಹಲ್ಲೆ ನಡೆಸಿದ್ದು, ಚಾಲಕ ಮತ್ತು ಹುಡುಗಿ ಒಂದೇ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಘಟನೆ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಂಗಳೂರು: ಖಾಸಗಿ ಬಸ್ ಚಾಲಕನಿಗೆ ಹಲ್ಲೆ: ಆರೋಪಿಗಳ ಸೆರೆ Read More »

ಏಳನೇ ವೇತನ ಆಯೋಗದ ವರದಿ ರಾಜ್ಯ ಸರ್ಕಾರಕ್ಕೆ ಸಲ್ಲಿಕೆ/ ಹೆಚ್ಚಾಗುತ್ತಾ ಸರಕಾರಿ ನೌಕರರ ವೇತನ?

ಸಮಗ್ರ ನ್ಯೂಸ್: ಏಳನೇ ವೇತನ ಆಯೋಗದ ಅಂತಿಮ ವರದಿ ಶನಿವಾರ ರಾಜ್ಯ ಸರ್ಕಾರಕ್ಕೆ ಸಲ್ಲಿಕೆಯಾಗಿದ್ದು, ರಾಜ್ಯದ ಸರ್ಕಾರಿ ನೌಕರರ ಮೂಲವೇತನದ ಮೇಲೆ ಶೇ.27.5ರಷ್ಟು ಹೆಚ್ಚಿಸಬೇಕು. ಮತ್ತು ಕನಿಷ್ಠ ವೇತನವನ್ನು 17 ಸಾವಿರ ರು.ಗಳಿಂದ 27000 ರು.ಗಳಿಗೆ ಹೆಚ್ಚಿಸಬೇಕು ಎಂಬ ವಿಚಾರಗಳೂ ಸೇರಿದಂತೆ ಹಲವು ಶಿಫಾರಸುಗಳನ್ನು ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರರಾವ್ ನೇತೃತ್ವದ ಆಯೋಗ ವರದಿ ಸಲ್ಲಿಸಿದ್ದು, ಆಯೋಗದ ವರದಿ ಬಗ್ಗೆ ಸಮಗ್ರ ಪರಿಶೀಲನೆ ಮಾಡಿ, ಆರ್ಥಿಕ ಇಲಾಖೆಯ ಅಭಿಪ್ರಾಯ

ಏಳನೇ ವೇತನ ಆಯೋಗದ ವರದಿ ರಾಜ್ಯ ಸರ್ಕಾರಕ್ಕೆ ಸಲ್ಲಿಕೆ/ ಹೆಚ್ಚಾಗುತ್ತಾ ಸರಕಾರಿ ನೌಕರರ ವೇತನ? Read More »