March 2024

ಮಂಗಳೂರು: ಮೂಡ ಕಚೇರಿ ಮೇಲೆ ಲೋಕಾಯುಕ್ತ ದಾಳಿ| ಹಣದ ಬ್ಯಾಗ್ ಪತ್ತೆ

ಸಮಗ್ರ ನ್ಯೂಸ್ : ಮುಡಾ ಕಚೇರಿಯಲ್ಲಿ ಮಾ. 13ರಂದು ನಡೆದ ಲೋಕಾಯುಕ್ತ ದಾಳಿ ಸಂದರ್ಭದಲ್ಲಿ ಹಣದ ಬ್ಯಾಗ್ ಪತ್ತೆಯಾಗಿದ್ದು, ತನಿಖೆ ಮುಂದುವರಿದಿದೆ ಎಂದು ಲೋಕಾಯುಕ್ತ ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕ ಸಿ.ಎ. ಸೈಮನ್ ತಿಳಿಸಿದ್ದಾರೆ. ಮಂಗಳೂರು ಮೂಡ ಕಚೇರಿಯಲ್ಲಿ ಸಾರ್ವಜನಿಕರ ಕಡತಗಳು ವಿಲೇವಾರಿಯಾಗುತ್ತಿಲ್ಲ ಹಾಗೂ ಕಛೇರಿಯಲ್ಲಿ ಮಧ್ಯವರ್ತಿಗಳದ್ದೇ ದರ್ಬಾರು ಎಂಬ ದೂರುಗಳು ಬಂದ ಹಿನ್ನಲೆಯಲ್ಲಿ ಈ ದಾಳಿ ನಡೆಸಲಾಗಿತ್ತು. ದೂರುಗಳು ಬಂದ ಹಿನ್ನೆಲೆಯಲ್ಲಿ ಮಾ. 13ರಂದು ಸಂಜೆ ದಾಳಿ ನಡೆಸಿ ರಾತ್ರಿ ಸುಮಾರು 18 ಗಂಟೆಗಳ ದೀರ್ಘಕಾಲ […]

ಮಂಗಳೂರು: ಮೂಡ ಕಚೇರಿ ಮೇಲೆ ಲೋಕಾಯುಕ್ತ ದಾಳಿ| ಹಣದ ಬ್ಯಾಗ್ ಪತ್ತೆ Read More »

ಡಿಗ್ರೀ ಪಾಸ್ ಆದವರಿಗೆ ಉದ್ಯೋಗವಕಾಶ! ಕೆಪಿಎಸ್​​ಸಿಯಿಂದ 76 ಹುದ್ದೆಗಳ ನೇಮಕಾತಿ

ಸಮಗ್ರ ಉದ್ಯೋಗ: ಕರ್ನಾಟಕ ಲೋಕಸೇವಾ ಆಯೋಗ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 76 ಮೋಟಾರ್ ವೆಹಿಕಲ್ ಇನ್ಸ್​ಪೆಕ್ಟರ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮೇ 21, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​​ಲೈನ್​​ ಮೂಲಕ ಅಪ್ಲೈ ಮಾಡಬೇಕು. ಹುದ್ದೆಯ ಮಾಹಿತಿ:ಮೋಟಾರ್ ವೆಹಿಕಲ್ ಇನ್ಸ್​ಪೆಕ್ಟರ್​ (RPC)- 70ಮೋಟಾರ್ ವೆಹಿಕಲ್ ಇನ್ಸ್​ಪೆಕ್ಟರ್​ (HK)- 6 ವಿದ್ಯಾರ್ಹತೆ:ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ

ಡಿಗ್ರೀ ಪಾಸ್ ಆದವರಿಗೆ ಉದ್ಯೋಗವಕಾಶ! ಕೆಪಿಎಸ್​​ಸಿಯಿಂದ 76 ಹುದ್ದೆಗಳ ನೇಮಕಾತಿ Read More »

ಮೇಡ್ ಇನ್ ಇಂಡಿಯಾ ಚಾರ್ಜಿಂಗ್ ಬೈಕ್! ಒಮ್ಮೆ ಚಾರ್ಜ್ ಮಾಡಿದ್ರೆ ಸಾಕು, ಸಾವಿರಾರು ಕಿಲೋಮೀಟರ್ ಹೊಗಬಹುದು

ಪ್ರಸ್ತುತ, ಎಲೆಕ್ಟ್ರಿಕ್ ವಾಹನಗಳ ಟ್ರೆಂಡ್ ಚಾಲನೆಯಲ್ಲಿದೆ. ಹೆಚ್ಚುತ್ತಿರುವ ಪರಿಸರ ಮಾಲಿನ್ಯ ಮತ್ತು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದಾಗಿ ಜನರು ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸಲು ಆಸಕ್ತಿ ಹೊಂದಿದ್ದಾರೆ. ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳು, ಆಟೋಗಳು ಮತ್ತು ಇತರ ಕೆಲವು ಕಾರುಗಳು ಸಹ ಲಭ್ಯವಿದೆ. ಆದರೆ ಪ್ರಸ್ತುತ ವಾಹನ ಚಾಲಕರು ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳನ್ನು ಖರೀದಿಸಲು ಆಸಕ್ತಿ ತೋರಿಸುತ್ತಿದ್ದಾರೆ. ದ್ವಿಚಕ್ರ ವಾಹನಗಳ ಮಾರಾಟ ಜೋರಾಗಿದೆ. ಎಲೆಕ್ಟ್ರಿಕ್ ವಾಹನಗಳನ್ನು ಉತ್ತೇಜಿಸಲು ಕೇಂದ್ರ ಸರ್ಕಾರವು ವಾಹನಗಳ ಮೇಲೆ ಸಬ್ಸಿಡಿಯನ್ನು ಸಹ ನೀಡುತ್ತದೆ. ವಿವಿಧ

ಮೇಡ್ ಇನ್ ಇಂಡಿಯಾ ಚಾರ್ಜಿಂಗ್ ಬೈಕ್! ಒಮ್ಮೆ ಚಾರ್ಜ್ ಮಾಡಿದ್ರೆ ಸಾಕು, ಸಾವಿರಾರು ಕಿಲೋಮೀಟರ್ ಹೊಗಬಹುದು Read More »

ಕಾರಿನ ಮೇಲೆ ಬಂಪರ್ ಆಫರ್, ಈಗ ಮಿಸ್ ಮಾಡಿದ್ರೆ ಮುಂದೆಂದೂ ಸಿಗೋಲ್ಲ

ಕಾರಿನಲ್ಲಿ ಪ್ರಯಾಣಿಸುವ ಆಸೆ ಎಲ್ಲರಿಗೂ ಇರುತ್ತದೆ. ತನ್ನ ಆಸೆ ಈಡೇರಿದ ನಂತರ ಸ್ವಂತ ಮನೆ ಹೊಂದುವುದು ಪ್ರತಿಯೊಬ್ಬ ಮನುಷ್ಯನ ಕನಸು. ಪ್ರತಿಯೊಬ್ಬರಿಗೂ ಮನೆ ಮುಂದೆ ಕಾರು ಇರಬೇಕು. ಇಂದಿನ ಸಮಾಜದಲ್ಲಿ ಅನೇಕ ಜನರು ಕಾರುಗಳನ್ನು ಖರೀದಿಸಲು ಆಸಕ್ತಿ ಹೊಂದಿದ್ದಾರೆ. ಕೆಲವರು ಮಾರುಕಟ್ಟೆಗೆ ಬಂದ ಹೊಸ ಮಾದರಿಯ ಕಾರುಗಳನ್ನು ಖರೀದಿಸುತ್ತಾರೆ. ಗ್ರಾಹಕರನ್ನು ಆಕರ್ಷಿಸಲು ವಿವಿಧ ರೀತಿಯ ಕಾರುಗಳು ಲಭ್ಯವಿವೆ. ಮತ್ತು ಕೆಲವರಿಗೆ ಕಾರಿನಲ್ಲಿ ತಿರುಗಾಡುವ ಆಸೆ ಇರುತ್ತದೆ ಆದರೆ ಕಾರು ಖರೀದಿಸಲು ಅಥವಾ ಒಂದು ಹೆಜ್ಜೆ ಹಿಂದಕ್ಕೆ ಇಡಲು

ಕಾರಿನ ಮೇಲೆ ಬಂಪರ್ ಆಫರ್, ಈಗ ಮಿಸ್ ಮಾಡಿದ್ರೆ ಮುಂದೆಂದೂ ಸಿಗೋಲ್ಲ Read More »

ಪ್ರೋಗ್ರಾಮ್ ಮ್ಯಾನೇಜರ್​​ ಉದ್ಯೋಗಕ್ಕೆ ಅರ್ಜಿ ಹಾಕಿ, ಹೆಚ್ಚಿನ ಮಾಹಿತಿ ನಿಮಗಾಗಿ

ಸಮಗ್ರ ಉದ್ಯೋಗ: ಭಾರತದ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಪ್ರೋಗ್ರಾಮ್ ಮ್ಯಾನೇಜರ್​​ ಹುದ್ದೆ ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅಪ್ಲೈ ಮಾಡಿ. ಮಾರ್ಚ್ 17, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ತಮ್ಮ ರೆಸ್ಯೂಮ್​ನ್ನು ಇ-ಮೇಲ್ ಮಾಡಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಶೈಕ್ಷಣಿಕ ಅರ್ಹತೆ:ಭಾರತದ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು

ಪ್ರೋಗ್ರಾಮ್ ಮ್ಯಾನೇಜರ್​​ ಉದ್ಯೋಗಕ್ಕೆ ಅರ್ಜಿ ಹಾಕಿ, ಹೆಚ್ಚಿನ ಮಾಹಿತಿ ನಿಮಗಾಗಿ Read More »

ಸುಳ್ಯ:ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದಿಂದ ಭಕ್ತಿ ಸಂಗೀತ ಗಾನಮಂಜರಿ

ಸಮಗ್ರ ನ್ಯೂಸ್: ಸುಳ್ಯದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವ ವಿದ್ಯಾಲಯವು ಮಹಾ ಶಿವರಾತ್ರಿಯ ಪ್ರಯುಕ್ತ ಸುಳ್ಯದ ಶ್ರೀ ಚೆನ್ನಕೇಶವ ದೇವಾಲಯದ ಮುಂಭಾಗದ ಮೈದಾನದಲ್ಲಿ ಆಯೋಜಿಸಿದ ಶಿವ ದರ್ಶನ ಪ್ರದರ್ಶನ ಕಾರ್ಯಕ್ರಮದಲ್ಲಿ ಸುಳ್ಯದ ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದಿಂದ ಗಾಯಕ, ಸಾಹಿತಿ ಹೆಚ್. ಭೀಮರಾವ್ ವಾಷ್ಠರ್ ಇವರ ನೇತೃತ್ವದಲ್ಲಿ ಭಕ್ತಿ ಸಂಗೀತ ಗಾನಮಂಜರಿ ಜರುಗಿತು. ಬ್ರಹ್ಮಕುಮಾರಿ ವಿಶ್ವ ವಿದ್ಯಾಲಯದ ಸಂಚಾಲಕ ಬಿ.ಕೆ.ಉಮಾದೇವಿ ಅವರು ಅಧ್ಯಕ್ಷತೆ ವಹಿಸಿದ್ದರು. ಗಾಯಕಿ ಪಾರ್ವತಿ ಗಾಣಿಗ, ಅಶ್ವಿಜ್ ಆತ್ರೆಯ, ಚಂದನ್ ಮೂಡೂರು, ಸೀ.ಕೆ.ಮಾಸ್ಟರ್,

ಸುಳ್ಯ:ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದಿಂದ ಭಕ್ತಿ ಸಂಗೀತ ಗಾನಮಂಜರಿ Read More »

ಕಲಬುರಗಿಯಲ್ಲಿ ನಮೋ ಮೇನಿಯಾ…ಕಾಂಗ್ರೆಸ್ ವಿರುದ್ಧ ಮೋದಿ ವಾಗ್ದಾಳಿ

ಸಮಗ್ರ ನ್ಯೂಸ್: ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ ಜಿಲ್ಲೆಯಲ್ಲಿ ಇಂದು ಮೋದಿ ಮೇನಿಯಾ ಜೋರಾಗಿಯೆ ನಡೆದಿದೆ. ಲೋಕಸಭಾ ಚುನಾವಣೆಗೂ ಮುಂಚೆ ಕಲಬುರಗಿಯಲ್ಲಿ ನಮೋ ಬೃಹತ್ ಸಮಾವೇಶ ನಡೆಸುವುದರ ಜೊತೆಗೆ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ನೀಡಿದ್ದಾರೆ. ಕಲಬುರಗಿಯ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಕಲಬುರಗಿ ಜನತೆಗೆ ನಮಸ್ಕಾರಗಳು ಎಂದು ಕನ್ನಡದಲ್ಲೇ ಮಾತು ಆರಂಭಿಸಿದ ಪ್ರಧಾನಿ ಮೋದಿ, ನಾನು ಹೆಲಿಪ್ಯಾಡ್​​ನಿಂದ ಬರುವಾಗ ರಸ್ತೆಯಲ್ಲಿ ಜನರ ಉತ್ಸಾಹ ನೋಡಿ ನನಗೆ ಬಹಳ ಸಂತಸವಾಯಿತು.

ಕಲಬುರಗಿಯಲ್ಲಿ ನಮೋ ಮೇನಿಯಾ…ಕಾಂಗ್ರೆಸ್ ವಿರುದ್ಧ ಮೋದಿ ವಾಗ್ದಾಳಿ Read More »

ಲೋಕಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್| ಎ.19ರಿಂದ ಏಳು ಹಂತದಲ್ಲಿ ಮತದಾನ| ಜೂ.04ಕ್ಕೆ ಫಲಿತಾಂಶ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಯ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ ಶನಿವಾರ ಪ್ರಕಟಿಸಿದೆ. ಶನಿವಾರ ಹೊಸದಿಲ್ಲಿಯ ವಿಜ್ಞಾನ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಮುಖ್ಯ ಚುನಾವಾಣಾ ಆಯುಕ್ತ ರಾಜೀವ್‌ ಕುಮಾರ್, ಎಪ್ರಿಲ್‌ ಒಟ್ಟು 7 ಹಂತಗಳಲ್ಲಿ ಮತದಾನ ನಡೆಯಲಿದ್ದು, ಎಪ್ರಿಲ್‌ 19 ರಂದು ಮೊದಲ ಹಂತದ ಮತದಾನ ನಡೆಯಲಿದ್ದು ಜೂನ್‌ .4 ರಂದು ಫಲಿತಾಂಶ ನಡೆಯಲಿದೆ ಎಂದು ರಾಜೀವ್‌ ಕುಮಾರ್ ಹೇಳಿದ್ದಾರೆ. ಪ್ರಸ್ತುತ ಲೋಕಸಭೆಯ ಅವಧಿ ಜೂನ್‌ 16ಕ್ಕೆ ಕೊನೆಗೊಳ್ಳಲಿದೆ. ಅದಕ್ಕೆ ಮುನ್ನ ಹೊಸ ಸರ್ಕಾರ

ಲೋಕಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್| ಎ.19ರಿಂದ ಏಳು ಹಂತದಲ್ಲಿ ಮತದಾನ| ಜೂ.04ಕ್ಕೆ ಫಲಿತಾಂಶ Read More »

ಸಡನ್ ಆಗಿ ರಾಜೀನಾಮೆ ಕೊಟ್ಟಿದ್ದು ಯಾಕೆ ಇವರು? ಇದೇನಾ ರೀಸನ್

ಕಂಪನಿಗಳು ಉದ್ಯೋಗಿಗಳನ್ನು ಚೆನ್ನಾಗಿ ನೋಡಿಕೊಂಡರೆ ಮಾತ್ರ ಅವರು ಚೆನ್ನಾಗಿ ಕೆಲಸ ಮಾಡುತ್ತಾರೆ. ಅವರು ಚೆನ್ನಾಗಿ ಕೆಲಸ ಮಾಡಿದಾಗ ಶ್ಲಾಘಿಸುವುದು, ಅನುಕೂಲಕರ ಕೆಲಸದ ವಾತಾವರಣ ನಿರ್ಮಿಸುವುದು ಕಂಪನಿಯ ಜವಾಬ್ದಾರಿ. ಅಂದಾಗ ಮಾತ್ರ ಕಾರ್ಯಕ್ಷಮತೆ ಹೆಚ್ಚಾಗುತ್ತದೆ. ಇದರಿಂದ ಫಲಿತಾಂಶವೂ ಉತ್ತಮವಾಗಿರುತ್ತದೆ. ಆದರೆ ಹೀಗೆ ಮಾಡದೇ ಹೋದಲ್ಲಿ ಉದ್ಯೋಗಿಗಳು ಏಕಾಏಕಿ ಕಂಪನಿಯನ್ನು ತೊರೆಯುತ್ತಾರೆ. ಯುಎಸ್‌ ಸ್ಟೋರ್‌ (US Store) ಒಂದರಲ್ಲಿ ಆಗಿದ್ದೂ ಇದೆ. ಯುಎಸ್‌ನ ವಿಸ್ಕಾನ್ಸಿನ್‌ನ ಮಿನರಲ್ ಪಾಯಿಂಟ್‌ನಲ್ಲಿರುವ ಡಾಲರ್ ಜನರಲ್ ಸ್ಟೋರ್‌ನಲ್ಲಿನ ಒಟ್ಟು ಏಳು ಸಿಬ್ಬಂದಿಗಳು ಕೆಲಸ ಬಿಟ್ಟಿದ್ದಾರೆ. ಬಾಗಿಲಿನ

ಸಡನ್ ಆಗಿ ರಾಜೀನಾಮೆ ಕೊಟ್ಟಿದ್ದು ಯಾಕೆ ಇವರು? ಇದೇನಾ ರೀಸನ್ Read More »

ಸುಳ್ಯ: ಕೆವಿಜಿ ಪಾಲಿಟೆಕ್ನಿಕ್ ಇಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿದ್ಯಾರ್ಥಿ ಸಂಘದ ಉದ್ಘಾಟನೆ

ಸಮಗ್ರ ನ್ಯೂಸ್: ಸುಳ್ಯದ ಕುರುಂಜಿ ವೆಂಕಟರಮಣಗೌಡ ಪಾಲಿಟೆಕ್ನಿಕ್ ನ ಇಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಸಂಘದ 2023- 24ನೇ ಸಾಲಿನ ಚಟುವಟಿಕೆಗಳಿಗೆ ಚಾಲನೆ ನೀಡಲಾಯಿತು. ಕಾಲೇಜಿನ ಪ್ರಾಂಶುಪಾಲ ಶ್ರೀಧರ್ ಎಂ.ಕೆ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಇ&ಸಿ ವಿಭಾಗದ ಮುಖ್ಯಸ್ಥೆ ರಮಾದೇವಿಯವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದ ವೇದಿಕೆಯಲ್ಲಿ ಉಪ ಪ್ರಾಂಶುಪಾಲ ಅಣ್ಣಯ್ಯ ಕೆ., ಕಾಲೇಜಿನ ಆಂತರಿಕ ಗುಣಮಟ್ಟ ಖಾತರಿ ಕೋಶದ ಸಂಚಾಲಕ ವಿವೇಕ್ ಪಿ., ಇ&ಸಿ ಅಸೋಸಿಯೇಷನ್ ಸಲಹೆಗಾರ ಬಸನಗೌಡ ಪಾಟೀಲ್, ಸಂಘದ ಅಧ್ಯಕ್ಷ

ಸುಳ್ಯ: ಕೆವಿಜಿ ಪಾಲಿಟೆಕ್ನಿಕ್ ಇಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿದ್ಯಾರ್ಥಿ ಸಂಘದ ಉದ್ಘಾಟನೆ Read More »