March 2024

513 ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ! ಹೆಚ್ಚಿನ ಮಾಹಿತಿ ನಿಮಗಾಗಿ

ಸಮಗ್ರ ಉದ್ಯೋಗ: Women and Child Development Department Kolar ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆ ಪ್ರಕಾರ, ಒಟ್ಟು 513 ಅಂಗನವಾಡಿ ಕಾರ್ಯಕರ್ತೆ & ಅಂಗನವಾಡಿ ಸಹಾಯಕಿ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಹುದ್ದೆಯ ಮಾಹಿತಿ:ಅಂಗನವಾಡಿ ಕಾರ್ಯಕರ್ತೆ- 120ಅಂಗನವಾಡಿ ಸಹಾಯಕಿ – 393 ವಿದ್ಯಾರ್ಹತೆ:ಅಂಗನವಾಡಿ ಕಾರ್ಯಕರ್ತೆ- 12ನೇ ತರಗತಿ, SSLCಅಂಗನವಾಡಿ ಸಹಾಯಕಿ – 10ನೇ ತರಗತಿ ವೇತನ:ನಿಗದಿಪಡಿಸಿಲ್ಲ. ಉದ್ಯೋಗದ ಸ್ಥಳ:ಕೋಲಾರ ವಯೋಮಿತಿ:ಮಹಿಳಾ & ಮಕ್ಕಳ ಅಭಿವೃದ್ಧಿ […]

513 ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ! ಹೆಚ್ಚಿನ ಮಾಹಿತಿ ನಿಮಗಾಗಿ Read More »

ವುಮೆನ್ಸ್ ಪ್ರೀಮಿಯರ್ ಲೀಗ್‍ನಲ್ಲಿ ಫೈನಲ್‍ಗೆ ರಾಯಲ್ ಚಾಲೆಂಜರ್ಸ್/ ನನಸಾಗುವುದೇ ಅಭಿಮಾನಿಗಳ ಕಪ್ ನಮ್ದೇ ಎಂಬ ಕನಸು

ಸಮಗ್ರ ನ್ಯೂಸ್: 2ನೇ ಆವೃತ್ತಿ ವುಮೆನ್ಸ್ ಪ್ರೀಮಿಯರ್ ಲೀಗ್‍ನಲ್ಲಿ ಆರ್‍ಸಿಬಿ ಮಹಿಳಾ ತಂಡ ಫೈನಲ್‍ಗೆ ಲಗ್ಗೆ ಇಟ್ಟಿದ್ದು, ಪುರುಷರಿಗೆ ಸಿಗದಿರುವ ಟ್ರೋಫಿಯನ್ನು ತಾವು ಗೆಲ್ಲುತ್ತೇವೆ ಎಂಬ ಹುಮ್ಮಸ್ಸಿನಲ್ಲಿದೆ. ಇದರೊಂದಿಗೆ ಮಹಿಳಾ ಐಪಿಎಲ್‍ನಲ್ಲಾದರೂ ಆರ್‍ಸಿಬಿಯ ಟ್ರೋಫಿ ಗೆಲ್ಲುವ ಅಭಿಮಾನಿಗಳ ಕನಸು ಸಾಕಾರಗೊಳ್ಳುವ ನಿರೀಕ್ಷೆ ಮತ್ತಷ್ಟು ಹೆಚ್ಚಾಗಿದೆ. ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಎಲಿಮಿನೇಟರ್ ಪಂದ್ಯದಲ್ಲಿ ಆರ್‍ಸಿಬಿಗೆ 5 ರನ್ ರೋಚಕ ಗೆಲುವು ಲಭಿಸಿತು. ಇದರೊಂದಿಗೆ ಮಹಿಳಾ ಐಪಿಎಲ್ ಖ್ಯಾತಿಯ ಟೂರ್ನಿಯಲ್ಲಿ ಆರ್‍ಸಿಬಿ ಚೊಚ್ಚಲ ಬಾರಿ ಫೈನಲ್‍ಗೇರಿತು.

ವುಮೆನ್ಸ್ ಪ್ರೀಮಿಯರ್ ಲೀಗ್‍ನಲ್ಲಿ ಫೈನಲ್‍ಗೆ ರಾಯಲ್ ಚಾಲೆಂಜರ್ಸ್/ ನನಸಾಗುವುದೇ ಅಭಿಮಾನಿಗಳ ಕಪ್ ನಮ್ದೇ ಎಂಬ ಕನಸು Read More »

ಮತ್ತೊಮ್ಮೆ ಬದಲಾವಣೆಗೆ ತೆರೆದುಕೊಂಡ ರಾಷ್ಟ್ರೀಯ ಸ್ವಯಂ ಸೇವಕ ಸಂಘ/ ಸಂಘ ಶಿಕ್ಷಾ ವರ್ಗದ ಸಂಯೋಜನೆಯಲ್ಲಿ ನೂತನ ವ್ಯವಸ್ಥೆ

ಸಮಗ್ರ ನ್ಯೂಸ್: ಸಂಘ ಶಿಕ್ಷಾ ವರ್ಗದ ಸಂಯೋಜನೆಯಲ್ಲಿ ಹೊಸ ಪಠ್ಯಕ್ರಮವನ್ನು ಸೇರಿಸಲು ರಾಷ್ಟ್ರೀಯ ಸ್ವಯಂಸೇವಕ ಸಂಘದ ವಾರ್ಷಿಕ ಅಖಿಲ ಭಾರತೀಯ ಪ್ರತಿನಿಧಿ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಸಹ ಸರಕಾರ್ಯವಾಹ ಡಾ. ಮನಮೋಹನ್ ವೈದ್ಯ ಹೇಳಿದ್ದಾರೆ. ಈ ಹಿಂದೆ ಸಂಘ ಶಿಕ್ಷಾ ವರ್ಗದ ಸಂಯೋಜನೆಯಲ್ಲಿ ಮೊದಲು 7 ದಿನಗಳ ಪ್ರಾಥಮಿಕ ಶಿಕ್ಷಾ ವರ್ಗ, 20 ದಿನಗಳ ಪ್ರಥಮ ವರ್ಷ ಸಂಘ ಶಿಕ್ಷಾ ವರ್ಗ, 20 ದಿನಗಳ ದ್ವಿತೀಯ ವರ್ಷ ಸಂಘ ಶಿಕ್ಷಾ ವರ್ಗ ಮತ್ತು ನಾಗಪುರದಲ್ಲಿ ನೆಡೆಯುತ್ತಿದ್ದ ತೃತೀಯ

ಮತ್ತೊಮ್ಮೆ ಬದಲಾವಣೆಗೆ ತೆರೆದುಕೊಂಡ ರಾಷ್ಟ್ರೀಯ ಸ್ವಯಂ ಸೇವಕ ಸಂಘ/ ಸಂಘ ಶಿಕ್ಷಾ ವರ್ಗದ ಸಂಯೋಜನೆಯಲ್ಲಿ ನೂತನ ವ್ಯವಸ್ಥೆ Read More »

ಶಿಕ್ಷಕರು ಅರ್ಧಗಂಟೆ ಮೊದಲೇ ಶಾಲೆಗೆ ಬನ್ನಿ| ಇಲಾಖೆ ಆಯುಕ್ತರಿಂದ ಸುತ್ತೋಲೆ

ಸಮಗ್ರ ನ್ಯೂಸ್: ಸರ್ಕಾರಿ ಶಾಲೆಗಳಲ್ಲಿ ಪಠ್ಯ ಬೋಧನೆ ಮತ್ತು ಮಕ್ಕಳ ಕಲಿಕಾ ಗುಣಮಟ್ಟ ಬಲವರ್ಧನೆಗೊಳಿಸುವ ಸಲುವಾಗಿ ಶಿಕ್ಷಕರು ನಿಗದಿತ ಅವಧಿಗಿಂತ ಅರ್ಧಗಂಟೆ ಮೊದಲೇ ಶಾಲೆಗೆ ಹಾಜರಾಗಿ ಅಗತ್ಯ ಪೂರ್ವಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಶಿಕ್ಷಣ ಇಲಾಖೆ ಸೂಚಿಸಿದೆ. ಮಕ್ಕಳ ಶೈಕ್ಷಣಿಕ, ಬೌದ್ಧಿಕ ಹಾಗೂ ಸಾಮಾಜಿಕ ಬೆಳೆವಣಿಗೆ ದೃಷ್ಟಿಯಿಂದ ಶಿಕ್ಷಕರು ತಮ್ಮ ಕರ್ತವ್ಯವನ್ನು ಸಮರ್ಪಕವಾಗಿ ನಿಭಾಯಿಸಬೇಕು. ಪ್ರತಿ ಶಾಲೆಯಲ್ಲಿ ಮುಖ್ಯ ಶಿಕ್ಷಕರು, ಇತರೆ ಸಹ ಶಿಕ್ಷಕರು ನಿಗದಿತ ಸಮಯಕ್ಕೆ ಅರ್ಧಗಂಟೆ ಮೊದಲೇ ಕರ್ತವ್ಯಕ್ಕೆ ಹಾಜರಾಗಿ ಇಲಾಖಾ ಮಾರ್ಗಸೂಚಿಗಳನ್ನು ಅನುಸರಿಸಬೇಕು. ರಜೆಯ

ಶಿಕ್ಷಕರು ಅರ್ಧಗಂಟೆ ಮೊದಲೇ ಶಾಲೆಗೆ ಬನ್ನಿ| ಇಲಾಖೆ ಆಯುಕ್ತರಿಂದ ಸುತ್ತೋಲೆ Read More »

ಬೆಂಗಳೂರಿನಲ್ಲಿ ಮಾನವ ಕಳ್ಳಸಾಗಣೆ ಆರೋಪ, NCPCR ದಾಳಿ, 20 ಬಾಲಕಿಯರು ಪತ್ತೆ

ಸಮಗ್ರ ನ್ಯೂಸ್: ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶುಕ್ರವಾರ ಬೆಂಗಳೂರಿನಲ್ಲಿ ಮಾನವ ಕಳ್ಳ ಸಾಗಣೆ ಶಂಕೆಯ ಮೇಲೆ ಅಧ್ಯಕ್ಷ ಹಾಗೂ ಸಿಬ್ಬಂದಿಗಳಿಂದ ದಾಳಿ ನಡೆಸಲಾಗಿದೆ. ಅಧ್ಯಕ್ಷ ಪ್ರಿಯಾಂಕ್ ಕಂಗೂನ್ ನೇತೃತ್ವದಲ್ಲಿ ದಾಳಿ ಮಾಡಿದ್ದು, ದಾಳಿ ವೇಳೆ 20 ಬಾಲಕಿಯರು ಪತ್ತೆ ಆಗಿದ್ದಾರೆ. ಪತ್ತೆಯಾದವರನ್ನು ಗಲ್ಫ್​ ರಾಷ್ಟ್ರಗಳಿಗೆ ಸಾಗಿಸಲಾಗುತ್ತಿದೆ ಎಂದು ಆರೋಪ ಕೇಳಿಬಂದಿದೆ. ಸದ್ಯ ಎಫ್​​ಐಆರ್​ ದಾಖಲಿಸುವಂತೆ ಸಂಪಿಗೇಹಳ್ಳಿ ಠಾಣೆಯಲ್ಲಿ ಎನ್​​ಸಿಪಿಸಿಆರ್ ಅಧ್ಯಕ್ಷ ಹಾಗೂ ಸಿಬ್ಬಂದಿ ಆಗ್ರಹಿಸಿದ್ದಾರೆ. ಈ ಮದರಸದಲ್ಲಿ ಸುಮಾರು 10-20 ಮಕ್ಕಳು ಇದ್ದರು. ಮಕ್ಕಳಿಗೆ

ಬೆಂಗಳೂರಿನಲ್ಲಿ ಮಾನವ ಕಳ್ಳಸಾಗಣೆ ಆರೋಪ, NCPCR ದಾಳಿ, 20 ಬಾಲಕಿಯರು ಪತ್ತೆ Read More »

ಶಿವಮೊಗ್ಗ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದ ಈಶ್ವರಪ್ಪ

ಸಮಗ್ರ ನ್ಯೂಸ್: ಲೋಕಸಭಾ ರಣರಂಗ ಈಗಾಗಲೇ ನಡೆಯುತ್ತಿದೆ. ಕೆಲವರಿಗೆ ಟಿಕೆಟ್ ಸಿಕ್ಕರೆ ಇನ್ನೂ ಕೆಲವರಿಗೆ ಟಿಕೆಟ್ ಸಿಗದೆ ಬೇಸರವನ್ನು ವ್ಯಕ್ತಪಡಿಸಿದ್ದಾರೆ. ಇಲ್ಲಿ ಪುತ್ರನಿಗೆ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದ್ದರಿಂದ ಬೇಸರಗೊಂಡಿರುವ ಕೆ.ಎಸ್ ಈಶ್ವರಪ್ಪ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಾಗಿ ಘೋಷಿಸಿದ್ದಾರೆ. ಇಂದು ಶಿವಮೊಗ್ಗದ ಬಂಜಾರ ಕನ್ವೆನ್ಷನ್​ ಹಾಲ್​ನಲ್ಲಿ ಈಶ್ವರಪ್ಪ ತಮ್ಮ ಬೆಂಬಲಿಗರ ಸಭೆ ನಡೆಸಿದರು. ಸಭೆಯಲ್ಲಿ ಮುಂದಿನ ನಡೆ ಬಗ್ಗೆ ಮುಖಂಡರ ಅಭಿಪ್ರಾಯ ಸಂಗ್ರಹಿಸಿದರು. ಬಳಿಕ ಮಾತನಾಡಿದ ಈಶ್ವರಪ್ಪ, ನರೇಂದ್ರ

ಶಿವಮೊಗ್ಗ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದ ಈಶ್ವರಪ್ಪ Read More »

ಪಾನಿಪುರಿ ಸೇವಿಸಿ 19 ಮಕ್ಕಳು ಅಸ್ವಸ್ಥ

ಸಮಗ್ರ ನ್ಯೂಸ್: ಪಾನಿಪುರಿಯನ್ನು ಸೇವಿಸಿ 19 ಮಕ್ಕಳು ಅಸ್ವಸ್ಥಗೊಂಡಿರುವಂತಹ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಮಲೆಬೆನ್ನೂರಿನಲ್ಲಿ ನಡೆದಿದೆ. ಈ ಮಕ್ಕಳು ರಂಜಾನ್ ಹಬ್ಬ ಹಿನ್ನೆಲೆಯಲ್ಲಿ ಉಪವಾಸ ಇದ್ದರು. ಉಪವಾಸ ಮುಗಿದ ನಂತರ ಮಸೀದಿ ಬಳಿ ಪಾನಿಪುರಿ ಸೇವಿಸಿದ್ದಾರೆ. ಬಳಿಕ ವಾಂತಿ ಭೇದಿ, ಹೊಟ್ಟೆ ನೋವಿನಿಂದ 19 ಮಕ್ಕಳು ಬಳಲಿದ್ದಾರೆ. ಇವರ ಪೈಕಿ ನಾಲ್ವರ ಸ್ಥಿತಿ ಗಂಭೀರವಾಗಿದ್ದು, ದಾವಣಗೆರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಆಸ್ಪತ್ರೆಗೆ ಭೇಟಿ ನೀಡಿರುವ ತಹಶೀಲ್ದಾರ್ ಗುರು ಬಸವರಾಜ್ ಮತ್ತು ಜಿಪಂ ಸಿಇಓ

ಪಾನಿಪುರಿ ಸೇವಿಸಿ 19 ಮಕ್ಕಳು ಅಸ್ವಸ್ಥ Read More »

ಚುನಾವಣಾ ಕರ್ತವ್ಯಕ್ಕೆ ಬಳಸಿದ ವಾಹನಗಳ ಬಾಡಿಗೆ ಹಣ ಪಾವತಿಸಿ/ ದಕ್ಷಿಣ ಕನ್ನಡ ಟ್ಯಾಕ್ಸಿ ಮೆನ್ಸ್ ಆಂಡ್ ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್ ಒತ್ತಾಯ

ಸಮಗ್ರ ನ್ಯೂಸ್: ಕಳೆದ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರ್ತವ್ಯಕ್ಕೆ ಬಳಸಿದ ವಾಹನಗಳ ಬಾಡಿಗೆ ಹಣ ಪಾವತಿಸುವಂತೆ ದಕ್ಷಿಣ ಕನ್ನಡ ಟ್ಯಾಕ್ಸಿ ಮೆನ್ಸ್ ಆಂಡ್ ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್ ಒತ್ತಾಯಿಸಿ ಸಂಘದ ಪ್ರಮುಖರು ಪ್ರತಿಭಟನೆ ನಡೆಸಿದರು. ವಿಧಾನಸಭಾ ಚುನವಣಾ ಕರ್ತವ್ಯಕ್ಕೆ ನಮ್ಮ ಸಂಘದ ಸದಸ್ಯರ ಹಲವಾರು ವಾಹನಗಳನ್ನು ಜಿಲ್ಲಾಡಳಿತ ಬಳಸಿಕೊಂಡು, ಬೆರಳೆಣಿಕೆಯ ವಾಹನಗಳಿಗೆ ಮಾತ್ರ ಬಾಡಿಗೆ ಪಾವತಿಸಿದ್ದಾರೆ. ಅದರಲ್ಲೂ ಸರ್ಕಾರ ನಿಗದಿ ಪಡಿಸಿದ್ದ ದರವನ್ನು ನೀಡಿಲ್ಲ. ಈ ಕುರಿತು ನಮ್ಮ ಸಂಘವು ಹಲವು ಬಾರಿ, ಜಿಲ್ಲಾಡಳಿತಕ್ಕೆ,

ಚುನಾವಣಾ ಕರ್ತವ್ಯಕ್ಕೆ ಬಳಸಿದ ವಾಹನಗಳ ಬಾಡಿಗೆ ಹಣ ಪಾವತಿಸಿ/ ದಕ್ಷಿಣ ಕನ್ನಡ ಟ್ಯಾಕ್ಸಿ ಮೆನ್ಸ್ ಆಂಡ್ ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್ ಒತ್ತಾಯ Read More »

ಮಾರ್ಚ್ 18 ರಂದು ಕೊಯಂಬತ್ತೂರಿನಲ್ಲಿ ಮೋದಿ ರೋಡ್ ಶೋ/ ಮದ್ರಾಸ್ ಹೈಕೋರ್ಟ್ ಅನುಮತಿ

ಸಮಗ್ರ ನ್ಯೂಸ್: ಪ್ರಧಾನಿ ಮೋದಿ ಮಾರ್ಚ್ 18 ರಂದು ತಮಿಳುನಾಡಿನ ಕೊಯಂಬತ್ತೂರಿನಲ್ಲಿ ರೋಡ್ ಶೋ ಆಯೋಜಿಸಲು ಸಿದ್ಧತೆ ಮಾಡಿಕೊಂಡಿದ್ದು, ಇದಕ್ಕೆ ಪೋಲಿಸ್ ಇಲಾಖೆ ಅನುಮತಿ ನಿರಾಕರಿಸಿತ್ತು. ಆದರೆ ಇದೀಗ ಮೋದಿ ರೋಡ್ ಶೋಗೆ ಮದ್ರಾಸ್ ಹೈಕೋರ್ಟ್ ಅನುಮತಿ ನೀಡಿದ್ದು, ಈ ಬೆಳವಣಿಗೆ ತಮಿಳುನಾಡು ಸರ್ಕಾರಕ್ಕೆ ತೀವ್ರ ಮುಖಭಂಗ ತಂದಿದೆ. ಪ್ರಧಾನಿ ನರೇಂದ್ರ ಮೋದಿ. ದಕ್ಷಿಣ ಭಾರತ ಪ್ರವಾಸದಲ್ಲಿದ್ದು, ಮಾರ್ಚ್ 18 ರಂದು ಕೊಯಂಬತ್ತೂರಿನಲ್ಲಿ 4 ಕಿಲೋಮೀಟರ್ ರೋಡ್ ಶೋ ನಡೆಸಲು ಬಿಜೆಪಿ ನಿರ್ಧರಿಸಿತ್ತು. ಹೈದರಾಬಾದ್ ಸೇರಿದಂತೆ ಇತರ

ಮಾರ್ಚ್ 18 ರಂದು ಕೊಯಂಬತ್ತೂರಿನಲ್ಲಿ ಮೋದಿ ರೋಡ್ ಶೋ/ ಮದ್ರಾಸ್ ಹೈಕೋರ್ಟ್ ಅನುಮತಿ Read More »

ಮಂಡ್ಯದಿಂದ ನಿಖಿಲ್ ಸ್ಪರ್ಧೆ/ ಮಾರ್ಚ್ 25ಕ್ಕೆ ಅಧಿಕೃತ ಘೋಷಣೆ

ಸಮಗ್ರ ನ್ಯೂಸ್: ನಿಖಿಲ್ ಕುಮಾರಸ್ವಾಮಿ ಲೋಕಸಭಾ ಚುನಾವಣೆಗೆ ಮಂಡ್ಯ ಕ್ಷೇತ್ರದಿಂದ ಮತ್ತೆ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದ್ದು, ಮಾರ್ಚ್ 25ಕ್ಕೆ ಅಭ್ಯರ್ಥಿ ಅಧಿಕೃತವಾಗಿ ಘೋಷಣೆ ಮಾಡುವುದಾಗಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ತಿಳಿಸಿದ್ದಾರೆ. ಲೋಕಸಭೆ ಚುನಾವಣೆಗೆ ನಿಲ್ಲಲು ನಿಖಿಲ್‍ನನ್ನು ಒಪ್ಪಿಸಲು ಮುಂದಾಗುತ್ತೇನೆ. ನಿಮ್ಮ ಆಸೆಗೆ ನಾವು ಭಂಗ ತರಲ್ಲ. ಪುತ್ರ ನಿಖಿಲ್ ಕುಮಾರಸ್ವಾಮಿಗೂ ಒಂದು ಮಾತು ಹೇಳುತ್ತೇನೆ. ನಿಮ್ಮ ಭಾವನೆಗಳಿಗೆ ಯಾವುದೇ ಕಾರಣಕ್ಕೂ ನಿರಾಸೆಯಾಗಲ್ಲ. ನಿಮ್ಮ ಆಸೆಯ ಪ್ರಕಾರ ಅದನ್ನು ನೆರವೇರಿಸಿಕೊಳ್ಳುತ್ತೇನೆ. ಮಾರ್ಚ್ 21ಕ್ಕೆ ನನಗೆ

ಮಂಡ್ಯದಿಂದ ನಿಖಿಲ್ ಸ್ಪರ್ಧೆ/ ಮಾರ್ಚ್ 25ಕ್ಕೆ ಅಧಿಕೃತ ಘೋಷಣೆ Read More »