March 2024

ಉಡುಪಿ: ಮದ್ಯ ಮಾರಾಟ ನಿಷೇಧ

ಸಮಗ್ರ ನ್ಯೂಸ್: ಪೆರ್ಡೂರು ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆಯು ಮಾರ್ಚ್ 12 ರಿಂದ ಮಾರ್ಚ್ 19 ರವರೆಗೆ ನಡೆಯಲಿದ್ದು, ಮಾರ್ಚ್ 16ರಂದು ರಥರೋಹಣ, ಅನ್ನಸಂತರ್ಪಣೆ ಮತ್ತು ಸಂಜೆ 6.30 ಕ್ಕೆ ಶ್ರೀ ಮನ್ಮಹಾರಥೋತ್ಸವ ನಡೆಯಲಿದ್ದು ಈ ಸಮಯ ಕೆಲವರು ಮದ್ಯಪಾನ ಸೇವಿಸಿ ಬಂದು ಕಾನೂನು ಸುವ್ಯಸ್ಥೆಗೆ ಧಕ್ಕೆವುಂಟಾಗುವ ಹಿನ್ನಲೆ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಹಿರಿಯಡಕ ಪೊಲೀಸ್ ಠಾಣಾ ಸರಹದ್ದಿನ ಪೆರ್ಡೂರು ಗ್ರಾಮದಲ್ಲಿ ಮಾ.16 ರ ಬೆಳಗ್ಗೆ 6 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ಕರ್ನಾಟಕ […]

ಉಡುಪಿ: ಮದ್ಯ ಮಾರಾಟ ನಿಷೇಧ Read More »

ಉಡುಪಿ: ಬ್ಯಾಂಕಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ವಂಚನೆ|ಪ್ರಕರಣ ದಾಖಲು

ಸಮಗ್ರ ನ್ಯೂಸ್ : ಬ್ಯಾಂಕ್ ಶಾಖೆಯ ಮ್ಯಾನೇಜರ್, ಅಧ್ಯಕ್ಷರು ಸಹಿತ ಇತರರು ಸೇರಿ ಹಲವು ಮಂದಿಯ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ಲಕ್ಷಾಂತರ ರೂ. ಸಾಲ ಪಡೆದು ವಂಚಿಸಿರುವ ಘಟನೆ ಮಹಾಲಕ್ಷ್ಮೀ ಸಹಕಾರಿ ಬ್ಯಾಂಕ್ ಮಲ್ಪೆ ಶಾಖೆಯಲ್ಲಿ ನಡೆದಿದೆ. ಮಹಾಲಕ್ಷ್ಮೀ ಸಹಕಾರಿ ಬ್ಯಾಂಕ್ ಮಲ್ಪೆ ಶಾಖೆಯ ಸದಸ್ಯೆ, ಅಂಬಾಗಿಲಿನ ಶಾಹಿನ್ ಅವರನ್ನು ಆರೋಪಿ ರಿಯಾಝ್ ಎಂಬವರು ಮಹಾಲಕ್ಷ್ಮೀ ಸಹಕಾರಿ ಬ್ಯಾಂಕ್ ಬ್ಯಾಂಕ್ ಮ್ಯಾನೇಜರ್ ಸುಬ್ಬಣ್ಣ ಅವರಿಗೆ ಪರಿಚಯ ಮಾಡಿಸಿದ್ದು, 2021ರ ಜೂನ್‍ನಲ್ಲಿ ಬ್ಯಾಂಕಿನ ಮ್ಯಾನೇಜರ್ ಸುಬ್ಬಣ್ಣ ಅವರು

ಉಡುಪಿ: ಬ್ಯಾಂಕಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ವಂಚನೆ|ಪ್ರಕರಣ ದಾಖಲು Read More »

ಮೂಡುಬಿದಿರೆ: ಪತ್ನಿ ಆತ್ಮಹತ್ಯೆ|ಪತಿ ಅರೆಸ್ಟ್

ಸಮಗ್ರ ನ್ಯೂಸ್ : ದಂಪತಿಗಳ ನಡುವೆ ಅಕ್ರಮ ಸಂಬಂಧದ ಬಗ್ಗೆ ಆರೋಪಗಳು ನಡೆದು ಪತ್ನಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪತಿಯನ್ನು ಮೂಡುಬಿದಿರೆ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಮೂಡುಬಿದಿರೆಯಲ್ಲಿ ಲಕ್ಷ್ಮೀ ಅಯ್ಯಂಗಾರ್ ಬೇಕರಿ ನಡೆಸುತ್ತಿದ್ದ ನಿಂಗರಾಜು ಬಂಧಿತ ಆರೋಪಿ , ಆತನ ಪತ್ನಿ ಪ್ರತಿಮಾ (34) ಆತ್ಮಹತ್ಯೆ ಮಾಡಿಕೊಂಡವರು. ದಂಪತಿಗಳಿಗೆ ಹನ್ನೆರಡು ವರ್ಷಗಳ ಹಿಂದೆ ಮದುವೆಯಾಗಿದ್ದು, ಅಯ್ಯಂಗಾರ್ ಬೇಕರಿ ನಡೆಸುತ್ತಾ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಗಂಡನ ಆರೋಪ ಮತ್ತು ತಿರಸ್ಕಾರದ ಮಾತುಗಳಿಂದ ಮನನೊಂದ ಪ್ರತಿಮಾ

ಮೂಡುಬಿದಿರೆ: ಪತ್ನಿ ಆತ್ಮಹತ್ಯೆ|ಪತಿ ಅರೆಸ್ಟ್ Read More »

ಉಡುಪಿ: ಪೌರತ್ವ ಕಾಯ್ದೆ ಅನುಷ್ಠಾನದ ವಿರುದ್ಧ ಪ್ರತಿಭಟನೆ

ಸಮಗ್ರ ನ್ಯೂಸ್ : ಸಿಎಎ, ಎನ್ ಆರ್ ಸಿ ಕಾಯ್ದೆ ಜಾರಿಯ ವಿರುದ್ದ ಉಡುಪಿಯ ಜುಮ್ಮಾ ಮಸೀದಿಯಲ್ಲಿ ಇಂದು ಭಿತ್ತಿಪತ್ರವನ್ನು ಪ್ರದರ್ಶಿಸುವ ಮೂಲಕ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯ ಸಮಯದಲ್ಲಿ ಮುಸ್ಲಿಂ ಸಮುದಾಯದ ಮುಖಂಡರು ಪೌರತ್ವ ಕಾಯ್ದೆ ಅನುಷ್ಠಾನದ ಕೇಂದ್ರ ಸರಕಾರದ ಕ್ರಮವನ್ನು ಖಂಡಿಸಿದರು, ಇದು ಪ್ರಜೆಗಳ ಅಧಿಕಾರಗಳ ಉಲ್ಲಂಘನೆಯಾಗಿದೆ ಎಂದು ಹೇಳಿದರು.

ಉಡುಪಿ: ಪೌರತ್ವ ಕಾಯ್ದೆ ಅನುಷ್ಠಾನದ ವಿರುದ್ಧ ಪ್ರತಿಭಟನೆ Read More »

ಚುನಾವಣಾ ಬಾಂಡ್ ಗಳ ಸಮಗ್ರ ವರದಿ ನೀಡಲು SBI ಗೆ ಸುಪ್ರೀಂ ಆದೇಶ| ಮಾ.16ರೊಳಗೆ ಎಲ್ಲಾ ಬಾಂಡ್ ಗಳ ಸಂಖ್ಯೆ ಪ್ರಕಟಿಸಲು ಸೂಚನೆ

ಸಮಗ್ರ ನ್ಯೂಸ್: ನಾಳೆ ಮಾರ್ಚ್ 16 ರೊಳಗೆ ಎಲ್ಲಾ ಚುನಾವಣಾ ಬಾಂಡ್‌ಗಳಲ್ಲಿನ ಸಂಖ್ಯೆಗಳನ್ನು ಪ್ರಕಟಿಸಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಗೆ ಸುಪ್ರೀಂ ಕೋರ್ಟ್ ಶುಕ್ರವಾರ ಆದೇಶ ನೀಡಿದೆ. ಈ ಸಂಖ್ಯೆಗಳು ದಾನಿಗಳು ಮತ್ತು ರಾಜಕೀಯ ಪಕ್ಷಗಳ ನಡುವಿನ ಸಂಪರ್ಕವನ್ನು ಬಹಿರಂಗಪಡಿಸುತ್ತವೆ. ಅಂದರೆ ಯಾರು ದೇಣಿಗೆ ನೀಡಿದರು ನಿರ್ದಿಷ್ಟವಾಗಿ ಯಾವ ಪಕ್ಷಕ್ಕೆ ನೀಡಿದರು ಎಂಬ ಮಾಹಿತಿ ಗೊತ್ತಾಗಲಿದೆ. ಮಾರ್ಚ್ 12 ರಂದು, ಎಸ್‌ಬಿಐ ಬಾಂಡ್‌ಗಳ ದಾಖಲೆಗಳನ್ನು ಭಾರತೀಯ ಚುನಾವಣಾ ಆಯೋಗಕ್ಕೆ (ECI) ಸಲ್ಲಿಸಿತ್ತು. ಎಸ್‌ಬಿಐ ಬಾಂಡ್

ಚುನಾವಣಾ ಬಾಂಡ್ ಗಳ ಸಮಗ್ರ ವರದಿ ನೀಡಲು SBI ಗೆ ಸುಪ್ರೀಂ ಆದೇಶ| ಮಾ.16ರೊಳಗೆ ಎಲ್ಲಾ ಬಾಂಡ್ ಗಳ ಸಂಖ್ಯೆ ಪ್ರಕಟಿಸಲು ಸೂಚನೆ Read More »

ಉಡುಪಿ: ಇನ್ಸ್ಪೆಕ್ಟರ್ ಹೆಸರಿನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚನೆ

ಸಮಗ್ರ ನ್ಯೂಸ್ : ಸಾರಿಗೆ ಇಲಾಖೆಯಲ್ಲಿ ಬ್ರೇಕ್ ಇನ್ಸ್ಪೆಕ್ಟರ್ ಹೆಸರಿನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಡು ಅಲೆವೂರು ದುರ್ಗಾನಗರದ ವೀರೇಶ್(28) ಎಂಬವರಿಗೆ ಅಭಿಷೇಕ್ ಎನ್. ಎಂಬಾತನ ಬೆಂಗಳೂರಿನಲ್ಲಿ ಪರಿಚಯವಾಗಿದ್ದು, ಆತ ತಾನು ಸಾರಿಗೆ ಇಲಾಖೆಯಲ್ಲಿ ಬ್ರೇಕ್ ಇನ್ಸ್ಪೆಕ್ಟರ್ ಆಗಿ ಕೆಲಸವನ್ನು ಮಾಡಿ ಕೊಂಡಿರುವುದಾಗಿ ನಂಬಿಸಿದ್ದನು. ಅಭಿಷೇಕ್, ವೀರೇಶ್ ಮತ್ತು ಆತನ ಸ್ನೇಹಿತ ರವೀಂದ್ರ ಎಂಬವರಿಗೆ ಕೆಲಸವನ್ನು ಕೊಡಿಸುವುದಾಗಿ ನಂಬಿಸಿ, ವೀರೇಶ್ ಅವರಿಂದ 18

ಉಡುಪಿ: ಇನ್ಸ್ಪೆಕ್ಟರ್ ಹೆಸರಿನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚನೆ Read More »

ಮಂಗಳೂರು: ದಶಕದಿಂದ ತಪ್ಪಿಸಿಕೊಂಡು ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಸಮಗ್ರ ನ್ಯೂಸ್: ಹತ್ತು ವರ್ಷಗಳ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಜ್ಪೆ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. 2014ರ ಜುಲೈ 12ರಂದು ಬಜ್ಪೆ ಪೊಲೀಸ್ ಠಾಣೆಯಲ್ಲಿ ಮರಳು ಹಾಗೂ ಕೆಂಪು ಕಲ್ಲುಗಳನ್ನು ಅಕ್ರಮವಾಗಿ ಸಾಗಿಸುತ್ತಿರುವ ಬಗ್ಗೆ ಪ್ರಕರಣ ದಾಖಲಾಗಿತ್ತು. ಆರೋಪಿ ನಿತಿನ್(37)ನನ್ನು ಆರಂಭದಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ತದನಂತರ ಜಾಮೀನು ಪಡೆದು ಮುಂದಿನ ನ್ಯಾಯಾಲಯದ ವಿಚಾರಣೆಯಿಂದ ತಪ್ಪಿಸಿಕೊಳ್ಳುತ್ತಿದ್ದರು. ನಿತಿನ್ ಬಂಟ್ವಾಳ ತಾಲೂಕಿನ ಸುಲ್ತಾಡಿ ಮನೆ, ಕರಿಯಂಗಳ ಗ್ರಾಮದವರು. ಇನ್ಸ್ ಪೆಕ್ಟರ್ ನಂದೇಶ್ ಬಿ ಕುಂಬಾರ್ ನೇತೃತ್ವದಲ್ಲಿ ಬಜ್ಪೆ ಪೊಲೀಸರು

ಮಂಗಳೂರು: ದಶಕದಿಂದ ತಪ್ಪಿಸಿಕೊಂಡು ತಲೆಮರೆಸಿಕೊಂಡಿದ್ದ ಆರೋಪಿ ಬಂಧನ Read More »

ಅಡ್ಯನಡ್ಕದಲ್ಲಿ ನಡೆದ ಕರ್ಣಾಟಕ ಬ್ಯಾಂಕ್ ಕಳವು ಪ್ರಕರಣ|ಆರೋಪಿಗಳಿಂದ ಚಿನ್ನ, ಬೆಳ್ಳಿ, ನಗದು ವಶ

ಸಮಗ್ರ ನ್ಯೂಸ್ : ಅಡ್ಯನಡ್ಕದಲ್ಲಿ ನಡೆದ ಕರ್ಣಾಟಕ ಬ್ಯಾಂಕ್ ಕಳವು ಪ್ರಕರಣಕ್ಕೆ ಸಂಬAಧಿಸಿದAತೆ ಬಂಧಿತ ಆರೋಪಿಗಳಿಂದ 25, 70, 918 ರೂ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಕಾರ್ಯಾಚರಣೆ ನಡೆಸಿದ ತಂಡಕ್ಕೆ ದ.ಕ.ಜಿಲ್ಲಾ ಎಸ್ಪಿ ರಿಷ್ಯಾಂತ್ ರವರು ನಗದು ಬಹುಮಾನ ಘೋಷಿಸಿದ್ದಾರೆ. ಬಂಟ್ವಾಳ ತಾಲೂಕು ಬಿಮೂಡ ಗ್ರಾಮದ ಗೂಡಿನ ಬಳಿ ಜುಮ್ಮಾ ಮಸೀದಿ ಬಳಿಯ ನಿವಾಸಿ ಇಸ್ಮಾಯಿಲ್ ರವರ ಪುತ್ರ ಮಹಮ್ಮದ್ ರಫೀಕ್ ಅಲಿಯಾಸ್ ಗೂಡಿನಬಳಿ ರಫೀಕ್ (35 ವ.), ಮಂಜೇಶ್ವರ ತಾಲೂಕಿನ ಉಪ್ಪಳ ಮೊಗ್ರಾಳ ನಿವಾಸಿ ಅಬ್ದುಲ್

ಅಡ್ಯನಡ್ಕದಲ್ಲಿ ನಡೆದ ಕರ್ಣಾಟಕ ಬ್ಯಾಂಕ್ ಕಳವು ಪ್ರಕರಣ|ಆರೋಪಿಗಳಿಂದ ಚಿನ್ನ, ಬೆಳ್ಳಿ, ನಗದು ವಶ Read More »

ಶ್ರೀ ಕ್ಷೇತ್ರ ಪೊಳಲಿಯಲ್ಲಿ ಜಾತ್ರೆ ಆರಂಭ

ಸಮಗ್ರ ನ್ಯೂಸ್ : ಸಾವಿರ ಸೀಮೆಯ ಒಡತಿ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ಮಾ. 14ರಂದು ಗುರುವಾರ ರಾತ್ರಿ ಧ್ವಜಾರೋಹಣ ನೆರವೇರಿತು. ಮಾ.15ರಂದು ಶುಕ್ರವಾರ ಬೆಳಗ್ಗೆ ಸಂಪ್ರದಾಯದAತೆ ನಡೆದ ಕುದಿ ಕರೆಯುವ(ಆರಡ) ಕಾರ್ಯದಲ್ಲಿ ಮಾ.14 ರಿಂದ ಎ.12ರ ವರೆಗೆ 29 ದಿನಗಳ ಜಾತ್ರೆ ಎಂಬುದು ನಿರ್ಧಾರವಾಯಿತು. ಅಂತೆಯೇ ಎ.6 ರಂದು ಪ್ರಥಮ ಚೆಂಡು, ಎ.10ರಂದು ಬುಧವಾರ ಕಡೇ ಚೆಂಡು ಹಾಗೂ ಎ.11 ಗುರುವಾರದಂದು ಬ್ರಹ್ಮರಥೋತ್ಸವ ನೆರವೇರಲಿದೆ. ಕ್ಷೇತ್ರದಲ್ಲಿ ನಡೆಯುವ ಸಂಪ್ರದಾಯ: ನಟ್ಟೋಜ ಮನೆತನದ ವ್ಯಕ್ತಿಯೊಬ್ಬರು ಧ್ವ ಜಾರೋಹಣದ

ಶ್ರೀ ಕ್ಷೇತ್ರ ಪೊಳಲಿಯಲ್ಲಿ ಜಾತ್ರೆ ಆರಂಭ Read More »

ಆಳ್ವಾಸ್ ಕಾಲೇಜಿನ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ

ಸಮಗ್ರ ನ್ಯೂಸ್ : ದಕ್ಷಿಣ ಕನ್ನಡ ಜಿಲ್ಲೆ ಮೂಡಬಿದ್ರೆಯಲ್ಲಿರುವ ಆಳ್ವಾಸ್ ಕಾಲೇಜಿನ ಹಾಸ್ಟೆಲ್‌ನಲ್ಲಿ ಓರ್ವ ವಿದ್ಯಾರ್ಥಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕೋಲಾರ ಮೂಲದ ಸಂಜಯ್ ಭುವನ್ (16) ಮೃತ ದುರ್ದೈವಿ. ಹಾಸ್ಟೆಲ್ ನಲ್ಲಿ ವಿದ್ಯಾರ್ಥಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಘಟನೆ ಮಾ.12 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಈ ಘಟನೆ ತಿಳಿದು NSUI ನ ಜಿಲ್ಲಾಧ್ಯಕ್ಷ ಸುಹಾನ್ ನೇತೃತ್ವದಲ್ಲಿ ಕಾಲೇಜಿಗೆ ಮುತ್ತಿಗೆ ಹಾಕಲಾಯಿತು. ಸ್ಥಳದಲ್ಲಿ ಬಿಗಿವಿನ ಪರಿಸ್ಥಿತಿ ನಿರ್ಮಾಣವಾಗಿದೆ. ಪೊಲೀಸರು ಕಾಲೇಜು

ಆಳ್ವಾಸ್ ಕಾಲೇಜಿನ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ Read More »