March 2024

ಗೋವಾದಲ್ಲಿ ನಡೆಯುತ್ತಿದೆ ʻಟಾಕ್ಸಿಕ್ʼ ಸಿನಿಮಾದ ಶೂಟಿಂಗ್‌| ಪೋಟೋ ವೈರಲ್

ಸಮಗ್ರ ನ್ಯೂಸ್: ಸ್ಯಾಂಡಲ್‌ವುಡ್‌ ನಟ ಯಶ್‌ ಅವರ ಹೊಸ ಸಿನಿಮಾದ ಟೈಟಲ್ ಅನ್ನು ಮೊನ್ನೆಯಷ್ಟೆ ರಿವೀಲ್ ಮಾಡಿದ್ದಾರೆ. ಈ ʻಟಾಕ್ಸಿಕ್ʼ ಸಿನಿಮಾದ ಶೂಟಿಂಗ್‌ ಗೋವಾದಲ್ಲಿ ನಡೆಯುತ್ತಿದ್ದು, ಕೆಲವು ಫೋಟೊ ಹಾಗೂ ವಿಡಿಯೊಗಳು ಲೀಕ್‌ ಆಗಿವೆ. ವೈರಲ್ ಆದ ಫೋಟೊದಲ್ಲಿ ಯಶ್ ಕೂಡ ಕಾಣಿಸಿಕೊಂಡಿದ್ದಾರೆ. ಆದ್ರೆ ಇದು ಶೂಟಿಂಗ್‌ ವಿಡಿಯೊ ಹೌದೋ ಅಲ್ಲವೋ ಎಂಬ ಅನುಮಾನವು ಇದೆ. ಮಲಯಾಳಂ ಮೂಲದ ನಟಿ, ನಿರ್ದೇಶಕಿ ಗೀತು ಮೋಹನ್‌ದಾಸ್‌ ಈ ಚಿತ್ರಕ್ಕೆ ಆ್ಯಕ್ಷನ್‌ ಕಟ್‌ ಹೇಳುತ್ತಿದ್ದಾರೆ. ಬರೋಬ್ಬರಿ 170 ಕೋಟಿ ರೂಪಾಯಿ […]

ಗೋವಾದಲ್ಲಿ ನಡೆಯುತ್ತಿದೆ ʻಟಾಕ್ಸಿಕ್ʼ ಸಿನಿಮಾದ ಶೂಟಿಂಗ್‌| ಪೋಟೋ ವೈರಲ್ Read More »

ಇಂದು ‘ಜಾಕಿ’ ರೀ ರಿಲೀಸ್| ಮುಗಿಲು ಮುಟ್ಟಿದ ಅಪ್ಪು ಅಭಿಮಾನಿಗಳ ಸಂಭ್ರಮ

ಸಮಗ್ರ ನ್ಯೂಸ್: ಪವರ್ ಸ್ಟಾರ್‌’ ಪುನೀತ್ ರಾಜ್‌ಕುಮಾರ್ ಅಂದ್ರೆ ನಮ್ಮೆಲ್ಲರ ಅಪ್ಪು ಬರ್ತ್ ಡೇಗೆ ಕೌಂಟ್ ಡೌನ್ ಶುರುವಾಗಿದೆ. ಇಂದು ಅಪ್ಪುಅಭಿನಯದ ‘ಜಾಕಿ’ ಸಿನಿಮಾವು ಮರು ಬಿಡುಗಡೆ ಆಗಿದೆ. ಬೆಳ್ಳಂಬೆಳಗ್ಗೆ ಬೆಳ್ಳಿ ಪರದೆಯಲ್ಲಿ ರಾಜರತ್ನನ ನೋಡಿ ಅಪ್ಪು ಅಭಿಮಾನಿಗಳು ಸಂತಸಗೊಂಡಿದ್ದಾರೆ. ಮಾ.17ರಂದು ಪುನೀತ್ ಹುಟ್ಟುಹಬ್ಬ. ಅದಕ್ಕೂ ಮುನ್ನ, ಅಂದರೆ ಇಂದು ‘ಜಾಕಿ’ ಸಿನಿಮಾ ರೀ-ರಿಲೀಸ್ ಆಗಿದೆ. ಬೆಂಗಳೂರಿನಲ್ಲಿ ‘ಜಾಕಿ’ ಜಾತ್ರೆ ಜೋರಾಗಿದು, ಹಬ್ಬದ ರೀತಿಯಲ್ಲಿ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ಬೆಂಗಳೂರಿನ ಪ್ರಮುಖ ಚಿತ್ರಮಂದಿರಗಳಾದ ನರ್ತಕಿ, ಪ್ರಸನ್ನ, ಬಾಲಾಜಿ, ವೈಭವ್,

ಇಂದು ‘ಜಾಕಿ’ ರೀ ರಿಲೀಸ್| ಮುಗಿಲು ಮುಟ್ಟಿದ ಅಪ್ಪು ಅಭಿಮಾನಿಗಳ ಸಂಭ್ರಮ Read More »

ಮೂಡುಬಿದ್ರೆ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ|ಶಿಕ್ಷಕನ ವಿರುದ್ಧ ದೂರು

ಸಮಗ್ರ ನ್ಯೂಸ್ : ಕಲ್ಲಮುಂಡ್ಕೂರು ಸರ್ಕಾರಿ ಅನುದಾನಿತ ಶಾಲೆಯ ಅಧ್ಯಾಪಕರೊಬ್ಬರ ವಿರುದ್ಧ ಲೈಂಗಿಕ ಕಿರುಕುಳ ಆರೋಪದಲ್ಲಿ ಪ್ರಕರಣ ದಾಖಲಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆರೋಪಿಯನ್ನು ಶಾಲೆಯ ಸಹ ಅಧ್ಯಾಪಕ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ನಿವಾಸಿ ಗುರುವ ಮೊಗೇರಾ ಎಂದು ಗುರುತಿಸಲಾಗಿದೆ. ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿನಿಯರಿಗೆ ಅಧ್ಯಾಪಕ ಗುರುವ ಮೊಗೇರಾ ಅವರು ಲೈಂಗಿಕ ಕಿರುಕುಳ ನೀಡಿರುವ ಕುರಿತು ಶಾಲೆಯ ಮುಖ್ಯೋಪಾಧ್ಯಾಯ ಸದಾನಂದ ಅವರು ಮೂಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಫೆ.28ರಂದು ಹತ್ತನೇ ತರಗತಿಯ ಕೆಲವು

ಮೂಡುಬಿದ್ರೆ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ|ಶಿಕ್ಷಕನ ವಿರುದ್ಧ ದೂರು Read More »

ಬೆಳ್ತಂಗಡಿ: ಚಾನೆಲ್ ಕಚೇರಿಯಿಂದ ಲಕ್ಷಾಂತರ ಮೌಲ್ಯದ ಕ್ಯಾಮರಾ, ಸಿಸಿ ಕ್ಯಾಮರ, ನಗದು ದರೋಡೆ

ಸಮಗ್ರ ನ್ಯೂಸ್ : ಯೂಟ್ಯೂಬ್ ಚಾನೆಲ್ ಕಚೇರಿಗೆ ಬಂದ ವ್ಯಕ್ತಿಯೊಬ್ಬ ಲಕ್ಷಾಂತರ ರೂಪಾಯಿ ಮೌಲ್ಯದ ವೀಡಿಯೋ ಕ್ಯಾಮೆರಾ, ಸೀಸಿ ಟಿವಿ ಹಾಗೂ ಸಾವಿರಾರು ರೂಪಾಯಿ ನಗದು ದೋಚಿದ ಘಟನೆ ಬೆಳ್ತಂಗಡಿ ತಾಲೂಕಿನ ಸಂತೆಕಟ್ಟೆಯಲ್ಲಿ ನಡೆದಿದೆ. ಸವಣಾಲು ಗ್ರಾಮದ ನಿವಾಸಿ ಸುದೀಪ್ (24) ಎಂಬವರ ಯೂಟ್ಯೂಬ್ ಚಾನೆಲ್ ಕಚೇರಿಯಲ್ಲಿ ಈ ಕೃತ್ಯ ನಡೆದಿದ್ದು, ಆರೋಪಿಯನ್ನು ಪ್ರತೀಕ್ ಕೋಟ್ಯಾನ್ ಎಂದು ಗುರುತಿಸಲಾಗಿದೆ. ಸುದೀಪ್ ಅವರು ಸಂತೆಕಟ್ಟೆ ಸುವರ್ಣ ಆಕೇರ್ಡ್ ಸಂಕೀರ್ಣದಲ್ಲಿ ಯೂಟ್ಯೂಬ್ ಚಾನಲ್ ನಡೆಸುತ್ತಿದ್ದು, ಗುರುವಾರ ಸಂಜೆ ಆರೋಪಿ ಪ್ರತೀಕ್

ಬೆಳ್ತಂಗಡಿ: ಚಾನೆಲ್ ಕಚೇರಿಯಿಂದ ಲಕ್ಷಾಂತರ ಮೌಲ್ಯದ ಕ್ಯಾಮರಾ, ಸಿಸಿ ಕ್ಯಾಮರ, ನಗದು ದರೋಡೆ Read More »

ಕಡಬ: ಅನಾರೋಗ್ಯದಿಂದ ಹೂವಿನ ವ್ಯಾಪಾರಿ ಸಾವು

ಸಮಗ್ರ ನ್ಯೂಸ್ : ಇಲ್ಲಿನ ದುರ್ಗಾಂಬಿಕ ದೇವಸ್ಥಾನದ ಸಮೀಪ ವ್ಯಕ್ತಿಯೋರ್ವರು ಹಲವು ವರ್ಷಗಳಿಂದ ಹೂವಿನ ವ್ಯಾಪಾರ ಮಾಡುತ್ತಿದ್ದ ವ್ಯಾಪಾರಿಯೊಬ್ಬರು ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರು ಕಡಬದ ಹೊಯ್ಗೆಕೆರೆ ನಿವಾಸಿ ರಮೇಶ್ ಶೆಟ್ಟಿ ಹಲವು ಸಮಯಗಳಿಂದ ಮಾರಕ ಕಾಯಿಲೆಗೆ ತುತ್ತಾಗಿದ್ದ ಇವರು ನಿರಂತರವಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಕೆಲ ದಿನಗಳ ಹಿಂದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಅವರು ಮಾ.14 ರಂದು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿರುವುದಾಗಿ ಕುಟುಂಬ ಮೂಲಗಳು ತಿಳಿಸಿವೆ. ಇತ್ತೀಚೆಗೆ ಉತ್ಸಾಹಿ ಯುವಕರ ಕಾರುಣ್ಯ ಸೇವಾ

ಕಡಬ: ಅನಾರೋಗ್ಯದಿಂದ ಹೂವಿನ ವ್ಯಾಪಾರಿ ಸಾವು Read More »

ಕೇಂದ್ರೀಯ ರಸ್ತೆ ಮತ್ತು ಮೂಲಸೌಕರ್ಯ ನಿಧಿ ಯೋಜನೆ/ ಕರ್ನಾಟಕದ ರಸ್ತೆ ಯೋಜನೆಗಳಿಗೆ 1,385.60 ಕೋಟಿ ಅನುದಾನ

ಸಮಗ್ರ ನ್ಯೂಸ್: ಕೇಂದ್ರೀಯ ರಸ್ತೆ ಮತ್ತು ಮೂಲಸೌಕರ್ಯ ನಿಧಿ ಯೋಜನೆಯಡಿ ಕರ್ನಾಟಕದಲ್ಲಿ ರಸ್ತೆ ಯೋಜನೆಗಳಿಗೆ 1,385.60 ಕೋಟಿ ಅನುದಾನವನ್ನು ಅನುಮೋದಿಸಲಾಗಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದರು. ವಿವಿಧ ಜಿಲ್ಲೆಗಳಲ್ಲಿ ಒಟ್ಟು 2055.62 ಕಿ.ಮೀ. ಉದ್ದದ ಅಭಿವೃದ್ಧಿ ಯೋಜನೆಗಳ ವರ್ಧನೆ ಮತ್ತು ಬಲವರ್ಧನೆಯನ್ನು 295 ಯೋಜನೆಗಳನ್ನು ಒಳಗೊಂಡಿದ್ದು, ಈ ಉಪಕ್ರಮವು ಮೂಲಸೌಕರ್ಯ ಮತ್ತು ಸಂಪರ್ಕವನ್ನು ಸುಧಾರಿಸುತ್ತದೆ ಮತ್ತು ರಾಜ್ಯದಲ್ಲಿ ಸಾಮಾಜಿಕ-ಆರ್ಥಿಕ ಅಭಿವೃದ್ಧಿಯನ್ನು ಉತ್ತೇಜಿಸುತ್ತದೆ ಎಂದು ಹೇಳಿದರು. ಇತ್ತೀಚೆಗೆ ಮೈಸೂರಿನ ಮಹಾರಾಜ

ಕೇಂದ್ರೀಯ ರಸ್ತೆ ಮತ್ತು ಮೂಲಸೌಕರ್ಯ ನಿಧಿ ಯೋಜನೆ/ ಕರ್ನಾಟಕದ ರಸ್ತೆ ಯೋಜನೆಗಳಿಗೆ 1,385.60 ಕೋಟಿ ಅನುದಾನ Read More »

ನಾಳೆ ಲೋಕಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್| ಮಧ್ಯಾಹ್ನ 3 ಗಂಟೆಗೆ ಪ್ರೆಸ್ ಮೀಟ್

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಗೆ ಈಗಾಗಲೇ ಎಲ್ಲಾ ಪಕ್ಷಗಳು ತಯಾರಿಯನ್ನು ಮಾಡಿಕೊಳ್ಳುತ್ತಿದೆ. ಆದರೆ ಚುನಾವಣೆ ದಿನಾಂಕಕ್ಕೆ ಮಾತ್ರ ಎಲ್ಲರೂ ಕಾಯುತ್ತಿದ್ದಾರೆ. ಲೋಕಸಭೆ ಚುನಾವಣಾ ದಿನಾಂಕವನ್ನು ಮಾ.16ರಂದು ಅಂದರೆ ನಾಳೆ ಘೋಷಣೆ ಮಾಡಲಾಗುವುದು ಎಂದು ಕೇಂದ್ರ ಚುನಾವಣಾ ಆಯೋಗ ಹೇಳಿದೆ. ಚುನಾವಣಾ ಆಯೋಗದ ನೂತನ ಆಯುಕ್ತರು, ನಾಳೆ ಸಂಜೆ 3.00 ಗಂಟೆ ಪತ್ರಿಕಾಗೋಷ್ಠಿಯನ್ನು ನಡೆಸಲಿದ್ದಾರೆ.

ನಾಳೆ ಲೋಕಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್| ಮಧ್ಯಾಹ್ನ 3 ಗಂಟೆಗೆ ಪ್ರೆಸ್ ಮೀಟ್ Read More »

ವಿಟ್ಲ: ಅಡಿಕೆ, ಕರಿಮೆಣಸು ಕಳ್ಳತನ|ಪ್ರಕರಣ ದಾಖಲು

ಸಮಗ್ರ ನ್ಯೂಸ್ : ಕೊಠಡಿಯಲ್ಲಿಟ್ಟಿದ್ದ ಅಡಿಕೆ ಮತ್ತು ಕರಿಮೆಣಸು ಕಳ್ಳತನ ವಾಗಿರುವ ಘಟನೆ ವಿಟ್ಲದ ಕೊಳ್ನಾಡು ಗ್ರಾಮದ ಕುಡ್ತಮುಗೇರು ಎಂಬಲ್ಲಿನ ಮನೆಯ ಸಮೀಪ ನಡೆದಿದೆ. ಕುಡ್ತಮುಗೇರು ಕೆ. ಅಣ್ಣು ಸಪಲ್ಯ (62) ಅವರು ಒಣಗಿಸಿ ಸುಲಿಯದ ಅಡಿಕೆ (ಅಂದಾಜು 150 ಕೆ.ಜಿ.) ಮತ್ತು 4 ಗೋಣಿಚೀಲದಲ್ಲಿ ಒಣಗಿದ ಕರಿಮೆಣಸು (ಅಂದಾಜು 30 ಕೆ.ಜಿ.)ಗಳನ್ನು ಸಂಗ್ರಹಿಸಿಟ್ಟಿದ್ದರು. ಕೊಠಡಿಯ ಬಾಗಿಲಿನ ಚಿಲಕವನ್ನು ಮುರಿದಿರುವುದು ಕಂಡು ಬಂದಿದ್ದು, ಪರಿಶೀಲಿಸಿದಾಗ, ಅಡಿಕೆ ಮತ್ತು ಕಾಳುಮೆಣಸು ಕಳ್ಳತನ ಆಗಿರುವುದು ತಿಳಿಯಿತು. ಕಳ್ಳತನವಾದ ಸೊತ್ತುಗಳ ಒಟ್ಟು

ವಿಟ್ಲ: ಅಡಿಕೆ, ಕರಿಮೆಣಸು ಕಳ್ಳತನ|ಪ್ರಕರಣ ದಾಖಲು Read More »

ಕಡಬ: ಅಕ್ರಮ ಮರಳು ಸಾಗಾಟ|ಇಬ್ಬರ ಸೆರೆ

ಸಮಗ್ರ ನ್ಯೂಸ್ : ಅಧಿಕಾರಿಗಳು ಕಂದಕ ನಿರ್ಮಿಸಿದ್ದರೂ ಅದನ್ನು ಮುಚ್ಚಿ ನೂಜಿಬಾಳ್ತಿಲ ಗ್ರಾಮದ ಇಚ್ಲಂಪಾಡಿ ಸೇತುವೆ ಅಡಿಭಾಗದಿಂದ ರಾಜರೋಷವಾಗಿ ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಇಬ್ಬರನ್ನು ವಾಹನ ಸಹಿತ ಕಡಬ ಪೆÇಲೀಸರು ವಶಕ್ಕೆ ಪಡೆದು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಕಡಬ ತಾಲೂಕು ನೂಳಿಬಾಳ್ತಿಲ ಗ್ರಾಮದ ಪ್ರಭಾಕರ ಮತ್ತು ಸಜಿ ಅಕ್ರಮ ಮರಳು ಸಾಗಾಟ ಮಾಡುತ್ತಿರುವಾಗ ಸಿಕ್ಕಿಬಿದ್ದ ಬಂಧಿತರು. ಕಡಬ ಠಾಣಾ ಎಸ್.ಐ ಅಭಿನಂದನ್ ಅವರು ಮಾ.14 ರ ನಸುಕಿನ ಜಾವ 03 ರ ಸುಮಾರಿಗೆ ನೂಜಿಬಾಳ್ತಿಲ

ಕಡಬ: ಅಕ್ರಮ ಮರಳು ಸಾಗಾಟ|ಇಬ್ಬರ ಸೆರೆ Read More »

ಪುತ್ತೂರು : ತೆಂಗಿನ ಮರದ ವಿಚಾರ| ಮಹಿಳೆಗೆ ಹಲ್ಲೆ, ಜೀವ ಬೆದರಿಕೆ

ಸಮಗ್ರ ನ್ಯೂಸ್ :ತೋಟದಲ್ಲಿದ್ದ ಮಹಿಳೆಯೊಬ್ಬರಿಗೆ ಪಕ್ಕದ ತೋಟದ ವ್ಯಕ್ತಿಯೊಬ್ಬರು ತೆಂಗಿನ ಮರದ ವಿಚಾರ ತೆಗೆದು ಹಲ್ಲೆ ನಡೆಸಿ ಜೀವ ಬೆದರಿಕೆಯೊಡ್ಡಿದ ಘಟನೆ ಇತ್ತೀಚೆಗೆ ಸಾಮೆತ್ತಡ್ಕದಲ್ಲಿ ನಡೆದಿದೆ. ಸಾಮೆತ್ತಡ್ಕ ನಿವಾಸಿ ಸಂತ್ರಸ್ತ ಮಹಿಳೆ ನೀಡಿದ ದೂರಿನಂತೆ ‘ಮಹಿಳೆಯ ತಂದೆಯ ಮರಣಾನಂತರ ಅವರ ಅಡಿಕೆ ಮತ್ತು ತೆಂಗಿನ ತೋಟವನ್ನು ನೋಡಿಕೊಳ್ಳುತ್ತಿದ್ದು, ಮಾ.13ರಂದು ಸಂಜೆ ಸಹೋದರ ಮುಹಮ್ಮದ್ ಮುಸ್ತಾಫ ಅವರೊಂದಿಗೆ ತೋಟಕ್ಕೆ ಹೋಗಿದ್ದ ಸಮಯ ನೌಫಲ್ ಎಂಬವರ ಮೂಲಕ ತೆಂಗಿನ ಮರದಿಂದ ಎಳನೀರು ಮತ್ತು ತೆಂಗಿನ ಕಾಯಿ ತೆಗೆಸುತ್ತಿದ್ದ ವೇಳೆ ಪಕ್ಕದ

ಪುತ್ತೂರು : ತೆಂಗಿನ ಮರದ ವಿಚಾರ| ಮಹಿಳೆಗೆ ಹಲ್ಲೆ, ಜೀವ ಬೆದರಿಕೆ Read More »