March 2024

ಚಂದನ ಸಾಹಿತ್ಯ ವೇದಿಕೆಯಿಂದ ಬೆಳ್ಳಾರೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ, ಮಹಿಳಾ ಕವಿಗೋಷ್ಠಿ

ಸಮಗ್ರ ನ್ಯೂಸ್: ಬೆಳ್ಳಾರೆ ಪೆರುವಾಜೆಯ ಡಾ. ಕೆ ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಹಾಗೂ ಚಂದನ ಸಾಹಿತ್ಯ ವೇದಿಕೆ ಸುಳ್ಯ ಇವರ ಜಂಟಿ ಆಶ್ರಯದಲ್ಲಿ ಮಹಿಳಾ ದಿನಾಚರಣೆ ಮತ್ತು ಮಹಿಳಾ ಕವಿಗೋಷ್ಠಿ ಕಾರ್ಯಕ್ರಮವು ಜರುಗಿತು. ಡಾ.ಕೆ.ಶಿವರಾಮ ಕಾರಂತ ಸರಕಾರಿ ಫುಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಇದರ ಪ್ರಾಂಶುಪಾಲ ದಾಮೋದರ ಕಣಜಾಲು ಅವರು ಸಭಾಧ್ಯಕ್ಷತೆ ವಹಿಸಿದ್ದರು. ಸುಳ್ಯದ ಚಂದನ ಸಾಹಿತ್ಯ ವೇದಿಕೆಯ ಅಧ್ಯಕ್ಷರಾದ ಹೆಚ್. ಭೀಮರಾವ್ […]

ಚಂದನ ಸಾಹಿತ್ಯ ವೇದಿಕೆಯಿಂದ ಬೆಳ್ಳಾರೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ, ಮಹಿಳಾ ಕವಿಗೋಷ್ಠಿ Read More »

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿದೆ ಜಾಬ್ ಆಫರ್, ಇಲ್ಲಿದೆ ನೋಡಿ ಅಪ್ಲೈ ಮಾಡೋ ಲಿಂಕ್

ಸಮಗ್ರ ಉದ್ಯೋಗ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಲಬುರಗಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಜಿಲ್ಲಾ ಮಿಷನ್ ಕೋಆರ್ಡಿನೇಟರ್, ಸ್ಪೆಷಲಿಸ್ಟ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮಾರ್ಚ್​ 14, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆಫ್​​ಲೈನ್ ಮೂಲಕ ಅಪ್ಲೈ ಮಾಡಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕಲಬುರಗಿಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಹುದ್ದೆಯ ಮಾಹಿತಿ:ಜಿಲ್ಲಾ ಮಿಷನ್ ಕೋಆರ್ಡಿನೇಟರ್ -1ಸ್ಪೆಷಲಿಸ್ಟ್​ (ಫೈನಾನ್ಶಿಯಲ್ ಲಿಟರಸಿ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿದೆ ಜಾಬ್ ಆಫರ್, ಇಲ್ಲಿದೆ ನೋಡಿ ಅಪ್ಲೈ ಮಾಡೋ ಲಿಂಕ್ Read More »

KSRLPS ನಲ್ಲಿ ಜಾಬ್ ಆಫರ್, ಇಲ್ಲಿದೆ ನೋಡಿ ಕಂಪ್ಲೀಟ್ ಮಾಹಿತಿ

ಸಮಗ್ರ ಉದ್ಯೋಗ: ಕರ್ನಾಟಕ ರಾಜ್ಯ ರೂರಲ್ ಲೈವ್ಲಿಹುಡ್ ಪ್ರಮೋಷನ್ ಸೊಸೈಟಿಯು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 9 ಕ್ಲಸ್ಟರ್ ಸೂಪರ್​​ವೈಸರ್, ಜಿಲ್ಲಾ​ ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಯಾದಗಿರಿಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಇದೇ ಮಾರ್ಚ್​ 15, 2024 ಕೊನೆಯ ದಿನಾಂಕವಾಗಿದೆ. ಹುದ್ದೆಯ ಮಾಹಿತಿ:ಜಿಲ್ಲಾ​ ಮ್ಯಾನೇಜರ್- 1ಕ್ಲಸ್ಟರ್ ಸೂಪರ್​​ವೈಸರ್- 2DEO/MIS ಕೋಆರ್ಡಿನೇಟರ್- 3ತಾಲೂಕ್ ಪ್ರೋಗ್ರಾಮ್ ಮ್ಯಾನೇಜರ್-1ಬ್ಲಾಕ್ ಮ್ಯಾನೇಜರ್-

KSRLPS ನಲ್ಲಿ ಜಾಬ್ ಆಫರ್, ಇಲ್ಲಿದೆ ನೋಡಿ ಕಂಪ್ಲೀಟ್ ಮಾಹಿತಿ Read More »

ಲೋಕಸಭಾ ಚುನಾವಣೆ:ಬಿಜೆಪಿಯ ಎರಡನೇ ಪಟ್ಟಿ ಬಿಡುಗಡೆ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಯ ಬಿಜೆಪಿಯ ಎರಡನೇ ಪಟ್ಟಿ ಇಂದು ಪ್ರಕಟವಾಗಿದ್ದು, ಕರ್ನಾಟಕದ 28 ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳಿಗೆ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗಿದೆ. ಅದರಲ್ಲೂ ಮುಖ್ಯವಾಗಿ ಚರ್ಚೆಯಲ್ಲಿದ್ದ ಹಲವು ಹಾಲಿ ಸಂಸದರಿಗೆ ಟಿಕೆಟ್​ ಮಿಸ್ ಆಗಿದ್ದು, ಹೊಸ ಮುಖಗಳಿಗೆ ಟಿಕೆಟ್ ಸಿಕ್ಕಿದೆ. *ಚಿಕ್ಕೋಡಿ ಲೋಕಸಭಾ ಕ್ಷೇತ್ರ-ಅಣ್ಣಾ ಸಾಹೇಬ್ ಜೊಲ್ಲೆ*ಬಾಗಲಕೋಟೆ ಲೋಕಸಭಾ ಕ್ಷೇತ್ರ-ಪಿ.ಸಿ.ಗದ್ದಿಗೌಡರ್*ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ-ಕೋಟ ಶ್ರೀನಿವಾಸ ಪೂಜಾರಿ*ಹಾವೇರಿ ಲೋಕಸಭಾ ಕ್ಷೇತ್ರ-ಬಸವರಾಜ ಬೊಮ್ಮಾಯಿ*ಮೈಸೂರು ಕ್ಷೇತ್ರ-ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್*ಬೆಂಗಳೂರು ಗ್ರಾಮಾಂತರ ಕ್ಷೇತ್ರ-ಡಾ.ಸಿ.ಎನ್.ಮಂಜುನಾಥ*ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ-ಶೋಭಾ ಕರಂದ್ಲಾಜೆ*ಬೆಂಗಳೂರು

ಲೋಕಸಭಾ ಚುನಾವಣೆ:ಬಿಜೆಪಿಯ ಎರಡನೇ ಪಟ್ಟಿ ಬಿಡುಗಡೆ Read More »

ಬಿಜೆಪಿ ಎರಡನೇ ಪಟ್ಟಿ ಬಿಡುಗಡೆ| ದಕ್ಷಿಣ ಕನ್ನಡಕ್ಕೆ ಚೌಟ, ಉಡುಪಿಗೆ ಕೋಟಾ| ಡಿವಿಎಸ್ ಸೀಟ್ ಶೋಭಾ ಕರಂದ್ಲಾಜೆಗೆ|

ಸಮಗ್ರ ನ್ಯೂಸ್: ತೀವ್ರ ಕುತೂಹಲ ಮೂಡಿಸಿದ್ದ ಲೋಕಸಭೆ ಚುನಾವಣೆಗೆ ಬಿಜೆಪಿಯ ಎರಡನೇ ಪಟ್ಟಿ ಇಂದು ಪ್ರಕಟವಾಗಿದೆ. ಕರ್ನಾಟಕ 20 ಕ್ಷೇತ್ರಗಳಿಗೆ ಟಿಕೆಟ್ ಘೋಷಣೆಯಾಗಿದೆ. ದಕ್ಷಿಣಕನ್ನಡ ಲೋಕಸಭಾ ಅಭ್ಯರ್ಥಿಯಾಗಿ ಕ್ಯಾ| ಬ್ರಿಜೇಶ್, ಉಡುಪಿಯಿಂದ ಕೋಟ ಶ್ರೀನಿವಾಸ್‌ ಪೂಜಾರಿ ಹಾಗೂ ಬೆಂಗಳೂರು ಉತ್ತರಕ್ಕೆ ಶೋಭಾ ಕರಂದ್ಲಾಜೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ.

ಬಿಜೆಪಿ ಎರಡನೇ ಪಟ್ಟಿ ಬಿಡುಗಡೆ| ದಕ್ಷಿಣ ಕನ್ನಡಕ್ಕೆ ಚೌಟ, ಉಡುಪಿಗೆ ಕೋಟಾ| ಡಿವಿಎಸ್ ಸೀಟ್ ಶೋಭಾ ಕರಂದ್ಲಾಜೆಗೆ| Read More »

ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ/ ಜೆಡಿಎಸ್‍ಗೆ ಸಿಕ್ಕಿದ ಸೀಟುಗಳೆಷ್ಟು?

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಮತ್ತು ಬಿಜೆಪಿ ನಡುವಿನ ಸೀಟು ಹಂಚಿಕೆ ಫೈನಲ್ ಹಂತ ತಲುಪಿದ್ದು, ಜೆಡಿಎಸ್‍ಗೆ ಮೂರು ಲೋಕಸಭಾ ಕ್ಷೇತ್ರಗಳು ದೊರಕಿವೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‍ಡಿ ಕುಮಾರಸ್ವಾಮಿ ಬಹಿರಂಗಪಡಿಸಿದ್ದು, ಜೆಡಿಎಸ್ ಪಾಲಿಗೆ ಹಾಸನ, ಮಂಡ್ಯ, ಕೋಲಾರ ಕ್ಷೇತ್ರ ಸಿಕ್ಕಿದ್ದು, ಹಾಸನ ಕ್ಷೇತ್ರದಿಂದ ಜೆಡಿಎಸ್ ಪಾಲು ಆಗಿದ್ದು, ಎಚ್ ಡಿ ರೇವಣ್ಣ ಅವರ ಪುತ್ರ ಪ್ರಜ್ವಲ್ ರೇವಣ್ಣ ಸ್ಪರ್ಧೆ ಮಾಡುವುದು ಖಚಿತ ಎಂದು

ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ/ ಜೆಡಿಎಸ್‍ಗೆ ಸಿಕ್ಕಿದ ಸೀಟುಗಳೆಷ್ಟು? Read More »

ಲೋಕಸಭಾ ಚುನಾವಣೆ/ ಮಹಿಳೆಯರಿಗಾಗಿ ಪಂಚ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್

ಸಮಗ್ರ ನ್ಯೂಸ್: ಕಾಂಗ್ರೆಸ್ ಪಕ್ಷವು ಲೋಕಸಭಾ ಚುನಾವಣೆಯಲ್ಲಿ ಗೆಲುವನ್ನು ಸಾಧಿಸಲು ಹರಸಾಹಸ ಪಡುತ್ತಿದ್ದು, ಇದೀಗ ಮಹಿಳೆಯರಿಗಾಗಿ ಕಾಂಗ್ರೆಸ್ ರಾಷ್ಟ್ರಮಟ್ಟದಲ್ಲಿ 5 ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದು, ಅಧಿಕಾರಕ್ಕೆ ಬಂದರೆ ಈ 5 ಗ್ಯಾರಂಟಿಗಳನ್ನು ಈಡೇರಿಸುವುದಾಗಿ ಕಾಂಗ್ರೆಸ್ ಘೋಷಣೆ ಮಾಡಿದೆ. ಮಹಾಲಕ್ಷ್ಮಿ ಯೋಜನೆ, ಆದಿ ಅಬಾದಿ ಪೂರಾ ಹಕ್, ಶಕ್ತಿ ಕಾ ಸಮ್ಮಾನ್, ಅಧಿಕಾರ ಮೈತ್ರಿ, ಸಾವಿತ್ರಿ ಬಾಯಿ ಪುಲೆ ಹಾಸ್ಟೆಲ್ ಕಾಂಗ್ರೆಸ್ ಘೋಷಿಸಿದ ಹೊಸ ಗ್ಯಾರೆಂಟಿಗಳು. ಕಾಂಗ್ರೆಸ್ ಇಂದು ‘ನಾರಿ ನ್ಯಾಯ್ ಗ್ಯಾರಂಟಿ’ ಘೋಷಿಸುತ್ತಿದೆ. ದರ ಅಡಿಯಲ್ಲಿ ಕಾಂಗ್ರೆಸ್

ಲೋಕಸಭಾ ಚುನಾವಣೆ/ ಮಹಿಳೆಯರಿಗಾಗಿ ಪಂಚ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್ Read More »

ಮಂಗಳೂರು ಮಹಾನಗರ ಪಾಲಿಕೆ ನಿರಂತರ ಕುಡಿಯುವ ನೀರು ಪೂರೈಕೆಗೆ ಭರವಸೆ

ಸಮಗ್ರ ನ್ಯೂಸ್ : ಮಂಗಳೂರು ಮಹಾನಗರ ಪಾಲಿಕೆ (ಎಂಸಿಸಿ) ಈ ಬೇಸಿಗೆಯಲ್ಲಿ ಕುಡಿಯುವ ನೀರಿನ ಪಡಿತರವನ್ನು ಜಾರಿಗೊಳಿಸುವುದಿಲ್ಲ ಎಂದು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಸಾರ್ವಜನಿಕರಿಗೆ ಭರವಸೆ ನೀಡಿದರು, ನಗರದ ನೀರಿನ ಲಭ್ಯತೆಯ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಮೇಯರ್ ಕಣ್ಣೂರು, ಕೊಂಚ ಇಳಿಕೆಯಾಗಿದ್ದರೂ, ಕುಡಿಯುವ ನೀರಿನ ಪ್ರಾಥಮಿಕ ಮೂಲವಾದ ನೇತ್ರಾವತಿಯ ಒಳಹರಿವು ಸಂಪೂರ್ಣವಾಗಿ ನಿಂತಿಲ್ಲ. ಮಂಗಳೂರು, ಉಳ್ಳಾಲ ಮತ್ತು ಮೂಲ್ಕಿಗೆ ನೀರು ಸರಬರಾಜು ಮಾಡುವ ತುಂಬೆ ವೆಂಟೆಡ್ ಡ್ಯಾಂ ಪ್ರಸ್ತುತ 6 ಮೀಟರ್ ತೃಪ್ತಿದಾಯಕ

ಮಂಗಳೂರು ಮಹಾನಗರ ಪಾಲಿಕೆ ನಿರಂತರ ಕುಡಿಯುವ ನೀರು ಪೂರೈಕೆಗೆ ಭರವಸೆ Read More »

ಉಡುಪಿ ನಗರ ಪಾಲಿಕೆ ಮುಂದಿನ ಮೂರು ತಿಂಗಳಲ್ಲಿ ಕಾಗದ ರಹಿತ ಕಚೇರಿಯಾಗಿ ಪರಿವರ್ತನೆ

ಸಮಗ್ರ ನ್ಯೂಸ್ : ಮುಂದಿನ ಮೂರು ತಿಂಗಳೊಳಗೆ ಉಡುಪಿ ನಗರ ಪಾಲಿಕೆಯನ್ನು ಸಂಪೂರ್ಣ ಕಾಗದ ರಹಿತ ಕಚೇರಿಯನ್ನಾಗಿ ಪರಿವರ್ತಿಸಲಾಗುವುದು ಎಂದು ನಗರಸಭೆಯ ಆಯುಕ್ತ ರಾಯಪ್ಪ ಘೋಷಿಸಿದರು. ಉಡುಪಿ ಗ್ರಾಹಕರ ವೇದಿಕೆಯು ಸರಕಾರಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳನ್ನು ಒಗ್ಗೂಡಿಸಿ ಆಯೋಜಿಸಿದ್ದ ಮುಖಾಮುಖಿ ಕಾರ್ಯಕ್ರಮದಲ್ಲಿ ಅವರು ಈ ಮಾತುಗಳನ್ನು ಹೇಳಿದರು. ರಾಯಪ್ಪ ಅವರು ರಾಜ್ಯದ 28 ನಗರ ಪುರಸಭೆಗಳ ಕೌನ್ಸಿಲ್‌ಗಳಲ್ಲಿ ಅದರ ಪರಿಣಾಮಕಾರಿ ಹಣಕಾಸು ನಿರ್ವಹಣೆಗಾಗಿ ಉಡುಪಿಯ ಗೌರವಾನ್ವಿತ ಖ್ಯಾತಿಯನ್ನು ಎತ್ತಿ ತೋರಿಸಿದರು, ವಿವಿಧ ಮೂಲಗಳಿಂದ ವಾರ್ಷಿಕ ಸುಮಾರು 40-45

ಉಡುಪಿ ನಗರ ಪಾಲಿಕೆ ಮುಂದಿನ ಮೂರು ತಿಂಗಳಲ್ಲಿ ಕಾಗದ ರಹಿತ ಕಚೇರಿಯಾಗಿ ಪರಿವರ್ತನೆ Read More »

ಮಂಗಳೂರು: ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ-ಆತ್ಮಹತ್ಯೆ ಶಂಕೆ

ಸಮಗ್ರ ನ್ಯೂಸ್ : ಕುಂಪಲದ ಕುಜುಮಗದ್ದೆ ಬಳಿ ಅಧಿಕಾರಿಗಳು ವಾಸಸ್ಥಳದಲ್ಲಿ ಕೊಳೆತ ಸ್ಥಿತಿಯಲ್ಲಿದ್ದ ಮೃತದೇಹ ಪತ್ತೆಯಾಗಿರುವ ಆತಂಕಕಾರಿ ದೃಶ್ಯ ಕಂಡು ಬಂದಿದೆ. ಆತ್ಮಹತ್ಯೆಯ ಪ್ರಕರಣವೆಂದು ಶಂಕಿಸಲಾಗಿದೆ, ವ್ಯಕ್ತಿಯ ಅವಶೇಷಗಳು ಕೊಳೆತ ಸ್ಥಿತಿಯಲ್ಲಿ ಕಂಡುಬಂದಿವೆ, ಇದು ದುರಂತ ಘಟನೆ ಸಂಭವಿಸಿದ ಅಂದಾಜು ಮೂರು ದಿನಗಳನ್ನು ಸೂಚಿಸುತ್ತದೆ. ಘಟನೆಯಿಂದ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರನ್ನು ಕಿರಣ್ ಕುಮಾರ್ (48) ಎಂದು ಗುರುತಿಸಲಾಗಿದ್ದು, ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯ ಹೌಸ್ ಕೀಪಿಂಗ್ ವಿಭಾಗದಲ್ಲಿ ಉದ್ಯೋಗಿಯಾಗಿದ್ದಾರೆ. ಕಿರಣ್ ಕೊನೆಯದಾಗಿ ಮಾರ್ಚ್ 7

ಮಂಗಳೂರು: ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ-ಆತ್ಮಹತ್ಯೆ ಶಂಕೆ Read More »