ಬಂಟ್ವಾಳ: ಜಮೀನಿನ ಮಾಲಕನಿಗೆ ಜೀವ ಬೇದರಿಕೆ- ಹಲ್ಲೆ..!
ಸಮಗ್ರ ನ್ಯೂಸ್ : ವ್ಯಕ್ತಿಯೋರ್ವರ ಕೃಷಿಯೇತರ ಜಾಗದಲ್ಲಿ ಸುತ್ತಲೂ ಅಳವಡಿಸಿದ್ದ ಬೇಲಿ ಹಾಳಾಗಿದ್ದ ಬೇಲಿಯ ಕಂಬಗಳನ್ನು ರಿಪೇರಿ ಮಾಡುತ್ತಿದ್ದ ವೇಳೆ ತಂಡವೊಂದು ಅಕ್ರಮ ಪ್ರವೇಶಿಸಿ ಜಮೀನಿನ ಮಾಲಿಕನಿಗೆ ಜೀವ ಬೇದರಿಕೆ ಒಡ್ಡಿ, ಹಲ್ಲೆ ನಡೆಸಿ ಕೃಷಿ ಕೃತಗಳಿಗೆ ಹಾನಿ ಮಾಡಿದ ಘಟನೆ ಬಂಟ್ವಾಳ ತಾಲೂಕು ಕಳ್ಳಿಗೆ ಗ್ರಾಮದಲ್ಲಿ ನಡೆದಿದೆ. ಆರೋಪಿಗಳನ್ನು ಜೆರಾಲ್ಡ್ ಗ್ರೇಶನ ಡಿ ಸೋಜ, ಆಂದ್ರು ಡಿ ಸೋಜ, ಚಾಲ್ಸ್ ಡಿ ಸೋಜ, ಅಸ್ಟಿನ್ ಡಿ ಸೋಜ ಎಂದು ಗುರುತಿಸಲಾಗಿದೆ. ಕಳ್ಳಿಗೆ ಗ್ರಾಮ, ಬಂಟ್ವಾಳ ನಿವಾಸಿ […]
ಬಂಟ್ವಾಳ: ಜಮೀನಿನ ಮಾಲಕನಿಗೆ ಜೀವ ಬೇದರಿಕೆ- ಹಲ್ಲೆ..! Read More »










