ಕಾಂಗ್ರೆಸ್ ಸೇರಿದ ಕೆ. ಜಯಪ್ರಕಾಶ್ ಹೆಗ್ಡೆ
ಸಮಗ್ರ ನ್ಯೂಸ್: ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಅವರು ಜಯಪ್ರಕಾಶ್ ಹೆಗ್ಡೆ ಸೇರಿದಂತೆ ಮತ್ತಿತರರನ್ನು, ಬೆಂಗಳೂರು ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಕ್ಷದ ಧ್ವಜ ನೀಡಿ ಬರಮಾಡಿಕೊಂಡರು. ಹಿರಿಯ ಸಚಿವರಾದ ಡಾ. ಜಿ. ಪರಮೇಶ್ವರ, ಕೆ ಜೆ ಜಾರ್ಜ್, ಲಕ್ಷ್ಮೀ ಹೆಬ್ಬಾಳ್ಳರ್, ಉಡುಪಿ ಮತ್ತು ಚಿಕ್ಕಮಗಳೂರಿನ ಹಲವು ನಾಯಕರು ಪಾಲ್ಗೊಂಡಿದ್ದರು. ಜಯಪ್ರಕಾಶ್ ಹೆಗ್ಡೆ ಅವರನ್ನು ಉಡುಪಿ ಚಿಕ್ಕಮಗಳೂರಿಗೆ […]
ಕಾಂಗ್ರೆಸ್ ಸೇರಿದ ಕೆ. ಜಯಪ್ರಕಾಶ್ ಹೆಗ್ಡೆ Read More »










