March 2024

ಸಂವಿಧಾನ ಪುನರ್ ರಚನೆಯಾಗಬೇಕು : ಸಂಸದ ಅನಂತ್ ಕುಮಾರ್ ಹೆಗಡೆ

ಸಮಗ್ರ ನ್ಯೂಸ್ :ವಿವಾದಾತ್ಮಕ ಹೇಳಿಕೆಗಳಿಂದಲೇ ಹೆಸರುವಾಸಿಯಾಗಿರುವ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆಯವರು ಈಗ ಮತ್ತೊಂದು ವಿವಾದವನ್ನು ಸೃಷ್ಟಿಸಿದ್ದಾರೆ. ಭಾರತೀಯ ಸಂವಿಧಾನದ ಬಹುತೇಕ ಭಾಗವನ್ನು ಪುನಃ ಬರೆಯುವ ಅವಶ್ಯಕತೆಯಿದೆ ಎಂದು ಹೇಳುವ ಹೊಸದೊಂದು ವಿವಾದವನ್ನು ಮೈಮೇಲೆ ಹೇಳಿದುಕೊಂಡಿದ್ದಾರೆ. ಈ ಹಿಂದೆ ಕಾಂಗ್ರೆಸ್ ನಾಯಕರು ಹಿಂದೂ ಧರ್ಮವನ್ನು ಕೆಳಮಟ್ಟಕ್ಕಿಳಿಸಲು ಸಂವಿಧಾನದಲ್ಲಿ ಅನೇಕ ತಿದ್ದುಪಡಿ ಮಾಡಿದ್ದಾರೆ ಆದ್ದರಿಂದ ಸಂವಿಧಾನವನ್ನು ಪುನಃ ಬರೆಯಬೇಕೆಂದು ತಿಳಿಸಿದ್ದಾರೆ. ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಇದನ್ನು ಸಾಧಿಸಬೇಕೆಂದರೆ ಬಿಜೆಪಿ 400 ಲೋಕಸಭಾ ಸ್ಥಾನಗಳನ್ನು ಪಡೆಯಬೇಕು ಎಂದು ತಿಳಿಸಿದ್ದಾರೆ. […]

ಸಂವಿಧಾನ ಪುನರ್ ರಚನೆಯಾಗಬೇಕು : ಸಂಸದ ಅನಂತ್ ಕುಮಾರ್ ಹೆಗಡೆ Read More »

ತಮಿಳುನಾಡಿಗೆ ಕಳ್ಳತನದಿಂದ ಕಾವೇರಿ ನೀರು ರಿಲೀಸ್: ಬಿಜೆಪಿಯಿಂದ ಕಿಡಿ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಹಳ ಇದ್ದು. ರಾಜ್ಯದ ಜನರು ತತ್ತರಿಸಿ ಹೋಗಿದ್ದಾರೆ. ಈ ಸಮಸ್ಯೆಯಿದ್ದರೂ ರಾಜ್ಯ ಸರ್ಕಾರ ತಮಿಳುನಾಡಿಗೆ ಕಳ್ಳತನದಿಂದ ಕಾವೇರಿ ನೀರು ಹರಿಸುತ್ತಿದೆ ಎಂದು ಪ್ರತಿಪಕ್ಷ ಬಿಜೆಪಿ ಕಿಡಿಕಾರಿದೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ವಿಡಿಯೋ ಹಂಚಿಕೊಂಡಿರುವ ಬಿಜೆಪಿ, ಬೆಂಗಳೂರಿನಲ್ಲಿ ಕುಡಿಯುವ ಹನಿ ನೀರು ಕೂಡಾ ಸಿಗುತ್ತಿಲ್ಲ. ಆದರೆ ನಾಡದ್ರೋಹಿ ಕಾಂಗ್ರೆಸ್ ತಮಿಳುನಾಡಿಗೆ ಮಾತ್ರ ಕಳ್ಳತನದಿಂದ ಕಾವೇರಿ ನೀರು ಹರಿಸುತ್ತಿದೆ ಎಂದು ಟೀಕಿಸಿದೆ. ತಮಿಳುನಾಡಿನ ಮೆಟ್ಟೂರು ಜಲಾಶಯ ತುಂಬಿ

ತಮಿಳುನಾಡಿಗೆ ಕಳ್ಳತನದಿಂದ ಕಾವೇರಿ ನೀರು ರಿಲೀಸ್: ಬಿಜೆಪಿಯಿಂದ ಕಿಡಿ Read More »

ಸುಮಲತಾ ಪರ ಈ ಬಾರಿಯು ದರ್ಶನ್ ಪ್ರಚಾರ​: ಹೆತ್ತ ತಾಯಿನ ಬಿಟ್ಟು ಕೊಡೋಕಾಗುತ್ತಾ ಎಂದ ದರ್ಶನ

ಸಮಗ್ರ ನ್ಯೂಸ್: ಇಂದು ದಕ್ಷಿಣಕನ್ನಡ ಜಿಲ್ಲೆಯ ಕುತ್ತಾರುವಿನ ಕೊರಗಜ್ಜ ಕ್ಷೇತ್ರಕ್ಕೆ ನಟ ದರ್ಶನ್ ಭೇಟಿ ಕೊಟ್ಟಿದ್ದಾರೆ. ದರ್ಶನ್ ಅವರು ಕೊರಗಜ್ಜನ ಆದಿಸ್ಥಳ ಕುತ್ತಾರುವಿಗೆ ಇದೇ ಮೊದಲಬಾರಿಗೆ ಭೇಟಿ ಕೊಟ್ಟಿರುವುದು ವಿಶೇಷವಾಗಿದೆ. ಈ ವೇಳೆ ಮಾತನಾಡಿದ ಅವರು, ಮಂಗಳೂರಿಗೆ ಸುಮಾರು ಸಲ ಬಂದಿದ್ದೆ ಆದರೆ ಕುತ್ತಾರಿಗೆ ಬರಲು ಆಗಿರಲಿಲ್ಲ. ಕುತ್ತಾರು ಏನು ಡಿಫರೆನ್ಸ್ ಇಲ್ಲ ಎಲ್ಲ ದೇವಸ್ಥಾನ ಒಂದೇ. ಎಲ್ಲರು ಈ ಕ್ಷೇತ್ರದ ಬಗ್ಗೆ ಹೇಳುತ್ತಿದ್ದರು. ಹೀಗಾಗಿ ಭೇಟಿ ನೀಡಿ ಪ್ರಾರ್ಥಿಸಿದ್ದೇನೆ. ನಾನು ಭೇಟಿ ನೀಡಿದಕ್ಕೆ ಯಾವುದೇ XYZ

ಸುಮಲತಾ ಪರ ಈ ಬಾರಿಯು ದರ್ಶನ್ ಪ್ರಚಾರ​: ಹೆತ್ತ ತಾಯಿನ ಬಿಟ್ಟು ಕೊಡೋಕಾಗುತ್ತಾ ಎಂದ ದರ್ಶನ Read More »

ಕಡಬ: ಯವತಿಯ ಜತೆ ಸರ್ಕಾರಿ ಬಸ್ ನಿರ್ವಾಹಕ ಅನುಚಿತ ವರ್ತನೆ

ಸಮಗ್ರ ನ್ಯೂಸ್ : ಉಪ್ಪಿನಂಗಡಿಯಿಂದ ಕಡಬ ಮೂಲಕ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಸರಕಾರಿ ಬಸ್ ನಿಗದಿತ ಸ್ಥಳದಲ್ಲಿ ನಿಲ್ಲಿಸದೆ ಯುವತಿಯ ಜತೆ ಅನುಚಿತ ವರ್ತನೆ ತೋರಿದ ಅರೋಪದಲ್ಲಿ ಬಸ್ ನಿರ್ವಾಹಕನನ್ನು ಕಡಬ ಪೋಲೀಸರು ವಶಕ್ಕೆ ಪಡೆದ ಘಟನೆ ಕಡಬದಲ್ಲಿ ಶನಿವಾರ ಸಂಭವಿಸಿದೆ. ರಾಮಕುಂಜ ಸಮೀಪದ ಕುಂಡಾಜೆ ಎಂಬ ಪ್ರದೇಶದಿಂದ ಯುವತಿ ಬಸ್ ಹತ್ತಿದ್ದು, ಆಲಂಕಾರಿಗೆ ಟಿಕೆಟ್ ಕೊಡಿ ಎಂದು ಯುವತಿ ಹೇಳಿದ್ದರೂ ನಿರ್ವಾಹಕ ಕಡಬಕ್ಕೆ ಟಿಕೆಟ್ ನೀಡಿ ಯುವತಿ ಹೇಳಿದ ಸ್ಥಳದಲ್ಲಿ ನಿಲ್ಲಿಸದೆ ಪ್ರಯಾಣ ಮುಂದುವರಿಸಿದರು. ಯುವತಿ ತಾನು

ಕಡಬ: ಯವತಿಯ ಜತೆ ಸರ್ಕಾರಿ ಬಸ್ ನಿರ್ವಾಹಕ ಅನುಚಿತ ವರ್ತನೆ Read More »

ನಿಮ್ಮ ಗಂಡಂದಿರು ಮೋದಿ ಜಪ ಮಾಡಿದರೆ ರಾತ್ರಿ ಊಟ ಕೊಡಬೇಡಿ: ಕೇಜ್ರಿವಾಲ್

ಸಮಗ್ರ ನ್ಯೂಸ್ : ಮಹಿಳೆಯರಿಗೆ ನಿಮ್ಮ ಗಂಡಂದಿರು ಪ್ರಧಾನಿ ನರೇಂದ್ರ ಮೋದಿಯವರ ಹೆಸರನ್ನು “ಜಪಿಸಿದರೆ” ತಮ್ಮ ಊಟ ಕೊಡಬೇಡಿ ಎಂಬ ವಿಚಿತ್ರ ಹೇಳಿಕೆಯನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೀಡಿದ್ದಾರೆ. ಅನೇಕ ಪುರುಷರು ಮೋದಿಯವರ ಹೆಸರನ್ನು ಜಪಿಸುತ್ತಿದ್ದಾರೆ. ಆದರೆ ನೀವು ಅದನ್ನು ಸರಿಯಾಗಿ ತಿದ್ದಬೇಕು. ನಿಮ್ಮ ಪತಿ ಮೋದಿಯ ಹೆಸರನ್ನು ಜಪಿಸಿದರೆ, ನೀವು ಅವರಿಗೆ ಊಟ ಕೊಡುವುದಿಲ್ಲ ಎಂದು ಹೇಳಿ “ಎಂದು ಕೇಜ್ರಿವಾಲ್ ದೆಹಲಿಯಲ್ಲಿ ‘ಮಹಿಳಾ ಸಮ್ಮಾನ್ ಸಮರೋಹ್” ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡುವಾಗ ಹೇಳಿದರು. ದೆಹಲಿ ಸರ್ಕಾರವು ತನ್ನ

ನಿಮ್ಮ ಗಂಡಂದಿರು ಮೋದಿ ಜಪ ಮಾಡಿದರೆ ರಾತ್ರಿ ಊಟ ಕೊಡಬೇಡಿ: ಕೇಜ್ರಿವಾಲ್ Read More »

ಅಕ್ರಮ ಸಂಬಂಧದಿಂದ ಮಗು ಜನನ: ಹಸುಗೂಸನ್ನು ಕುತ್ತಿಗೆ ಹಿಚುಕಿ ಕೊಂದ ಅಪ್ಪ

ಸಮಗ್ರ ನ್ಯೂಸ್: ಅಕ್ರಮ ಸಂಬಂಧದಿಂದ ಮಗು ಜನಿಸಿದ ಆರೋಪಕ್ಕೆ ಮಗು ಜನಿಸುತ್ತಲೆ ತಂದೆ, ಅಜ್ಜಿ ಕುತ್ತಿಗೆ ಹಿಚುಕಿ ಕೊಂದ ದಾರುಣ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಗದ್ದೆಹಳ್ಳ ಗ್ರಾಮದಲ್ಲಿ ನಡೆದಿದೆ. ಮಗುವನ್ನು ಕೊಂದ ಬಳಿಕ ಮೃತ ಹಸುಗೂಸನ್ನು ಗದ್ದೆಯಲ್ಲಿ ಹೂತಿಟ್ಟಿದ್ದಾರೆ. ಆರೋಪಿಗಳಾದ ತಂದೆ ಕುಮಾರ್, ಅಜ್ಹಿ ಯಮುನಾ ಇಬ್ಬರನ್ನು ಸುಂಟಿಕೊಪ್ಪ ಪೊಲೀಸರು ಬಂಧಿಸಿದ್ದಾರೆ. ಆರೋಪಿಯಾದ ಕುಮಾರ್​ ವಿವಾಹಿತನಾಗಿದ್ದರೂ ಮತ್ತೊಬ್ಬ ಯುವತಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ. ಇತ್ತ ಹೆರಿಗೆಗೆಂದು ಕುಮಾರನ ಪತ್ನಿ ತವರಿಗೆ ತೆರಳಿದ್ದಳು. ಇದೇ‌ ಸಂದರ್ಭ

ಅಕ್ರಮ ಸಂಬಂಧದಿಂದ ಮಗು ಜನನ: ಹಸುಗೂಸನ್ನು ಕುತ್ತಿಗೆ ಹಿಚುಕಿ ಕೊಂದ ಅಪ್ಪ Read More »

ಪುತ್ತೂರು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಮುಳಿಯ ಜ್ಯುವೆಲ್ಸ್ ಮತ್ತು ಭಾರತೀಯ ಅಂಚೆ ಇಲಾಖೆ ಸಹಭಾಗಿತ್ವ ದಲ್ಲಿ ಅಂಚೆ ಜನ ಸಂಪರ್ಕ ಅಭಿಯಾನ

ಸಮಗ್ರ ನ್ಯೂಸ್: ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗ ಮತ್ತು ಮುಳಿಯ ಜ್ಯುವೆಲ್ಸ್ ಸಹಭಾಗಿತ್ವದಲ್ಲಿ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಅಂಚೆ ಜನ ಸಂಪರ್ಕ ಅಭಿಯಾನವನ್ನು ಮಾ.9 ರಂದು ಪುತ್ತೂರಿನಲ್ಲಿ ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಳಿಯ ಸಂಸ್ಥೆ ಯ ನಿರ್ದೇಶಕಿ ಕೃಷ್ಣ ವೇಣಿ ಪ್ರಸಾದ್ ಮುಳಿಯ ಹಾಗೂ ಅಶ್ವಿನಿ ಕೃಷ್ಣ ಮುಳಿಯ ವಹಿಸಿದ್ದರು. ಅವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ ಜನರ ಬಳಿಗೆ ಇಲಾಖೆ ಯೋಜನೆಯನ್ನು ಕೊಂಡೊಯ್ಯಲು ಯೋಜಿಸಲಾಗಿದೆ. ಇದರ ಭಾಗವಾಗಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಇಲಾಖೆಯ ಇತರ ಸೇವೆಗಳನ್ನು

ಪುತ್ತೂರು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಮುಳಿಯ ಜ್ಯುವೆಲ್ಸ್ ಮತ್ತು ಭಾರತೀಯ ಅಂಚೆ ಇಲಾಖೆ ಸಹಭಾಗಿತ್ವ ದಲ್ಲಿ ಅಂಚೆ ಜನ ಸಂಪರ್ಕ ಅಭಿಯಾನ Read More »

ಡಿಗ್ರೀ ಪಾಸ್ ಆಗಿದ್ರೆ ಸಾಕು, ಒಳ್ಳೆ ಸಂಬಳ ಕೊಡುವ ಜಾಬ್ ಗೆ ಅಪ್ಲೈ ಮಾಡಬಹುದು!

ಸಮಗ್ರ ಉದ್ಯೋಗ: ಭಾರತದ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಪ್ರಾಜೆಕ್ಟ್ ಸಪೋರ್ಟ್ ಆಫೀಸರ್ ಹುದ್ದೆ ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅಪ್ಲೈ ಮಾಡಿ. ಮಾರ್ಚ್ 12, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ತಮ್ಮ ರೆಸ್ಯೂಮ್​ನ್ನು ಇ-ಮೇಲ್ ಮಾಡಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಶೈಕ್ಷಣಿಕ ಅರ್ಹತೆ:ಭಾರತದ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ

ಡಿಗ್ರೀ ಪಾಸ್ ಆಗಿದ್ರೆ ಸಾಕು, ಒಳ್ಳೆ ಸಂಬಳ ಕೊಡುವ ಜಾಬ್ ಗೆ ಅಪ್ಲೈ ಮಾಡಬಹುದು! Read More »

2024ರ ವಿಶ್ವ ಸುಂದರಿ ಪಟ್ಟ ಮುಡಿಗೇರಿಸಿಕೊಂಡಕ್ರಿಸ್ಟಿನಾ ಪಿಸ್ಕೋವಾ

ಸಮಗ್ರ ನ್ಯೂಸ್: ಮುಂಬೈನ ಜಿಯೋ ವರ್ಲ್ಡ್​ ಸೆಂಟರ್​ನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಜೆಕ್ ಗಣರಾಜ್ಯದ ಕ್ರಿಸ್ಟಿನಾ ಪಿಸ್ಕೋವಾ ಮಿಸ್ ವರ್ಲ್ಡ್ 2024 ಕಿರೀಟವನ್ನು ಗೆದ್ದರು. ದೇಶದಾದ್ಯಂತ ಪ್ರತಿಭಾವಂತ ಮತ್ತು ಸುಂದರ ಮಹಿಳೆಯರು ಪ್ರತಿ ವರ್ಷ ಪ್ರತಿಷ್ಠಿತ ಸೌಂದರ್ಯ ಸ್ಪರ್ಧೆ ‘ಮಿಸ್ ವರ್ಲ್ಡ್’ನಲ್ಲಿ ಭಾಗವಹಿಸುತ್ತಾರೆ. ಈ ಬಾರಿ ಕರ್ನಾಟಕ ಮೂಲದ ಸಿನಿ ಶೆಟ್ಟಿ ‘ಮಿಸ್ ವರ್ಲ್ಡ್’ ಸ್ಪರ್ಧೆಯಲ್ಲಿ ಭಾಗಿ ಆಗಿದ್ದರು. ಆದರೆ ಅವರಿಗೆ ಪ್ರಶಸ್ತಿ ಸಿಕ್ಕಿಲ್ಲ. ಚೆಕ್ ರಿಪಬ್ಲಿಕ್​ನ ಕ್ರಿಸ್ಟಿನಾ ಅವರಿಗೆ ಮಿಸ್ ವರ್ಲ್ಡ್ ಕಿರೀಟ ಒಲಿದಿದೆ. ಮುಂಬೈನ

2024ರ ವಿಶ್ವ ಸುಂದರಿ ಪಟ್ಟ ಮುಡಿಗೇರಿಸಿಕೊಂಡಕ್ರಿಸ್ಟಿನಾ ಪಿಸ್ಕೋವಾ Read More »

ಡಿಗ್ರೀ ಪಾಸ್ ಆಗಿದ್ಯಾ? ಹಾಗಾದ್ರೆ ಬೇಗ ಈ ಜಾಬ್ ಗೆ ಅಪ್ಲೈ ಮಾಡಿ

ಸಮಗ್ರ ಉದ್ಯೋಗ: ಭಾರತದ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಪ್ರಾಜೆಕ್ಟ್ ಸಪೋರ್ಟ್ ಆಫೀಸರ್ ಹುದ್ದೆ ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅಪ್ಲೈ ಮಾಡಿ. ಮಾರ್ಚ್ 10, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ತಮ್ಮ ರೆಸ್ಯೂಮ್​ನ್ನು ಇ-ಮೇಲ್ ಮಾಡಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಶೈಕ್ಷಣಿಕ ಅರ್ಹತೆ:ಭಾರತದ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ,

ಡಿಗ್ರೀ ಪಾಸ್ ಆಗಿದ್ಯಾ? ಹಾಗಾದ್ರೆ ಬೇಗ ಈ ಜಾಬ್ ಗೆ ಅಪ್ಲೈ ಮಾಡಿ Read More »