ಸಂವಿಧಾನ ಪುನರ್ ರಚನೆಯಾಗಬೇಕು : ಸಂಸದ ಅನಂತ್ ಕುಮಾರ್ ಹೆಗಡೆ
ಸಮಗ್ರ ನ್ಯೂಸ್ :ವಿವಾದಾತ್ಮಕ ಹೇಳಿಕೆಗಳಿಂದಲೇ ಹೆಸರುವಾಸಿಯಾಗಿರುವ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆಯವರು ಈಗ ಮತ್ತೊಂದು ವಿವಾದವನ್ನು ಸೃಷ್ಟಿಸಿದ್ದಾರೆ. ಭಾರತೀಯ ಸಂವಿಧಾನದ ಬಹುತೇಕ ಭಾಗವನ್ನು ಪುನಃ ಬರೆಯುವ ಅವಶ್ಯಕತೆಯಿದೆ ಎಂದು ಹೇಳುವ ಹೊಸದೊಂದು ವಿವಾದವನ್ನು ಮೈಮೇಲೆ ಹೇಳಿದುಕೊಂಡಿದ್ದಾರೆ. ಈ ಹಿಂದೆ ಕಾಂಗ್ರೆಸ್ ನಾಯಕರು ಹಿಂದೂ ಧರ್ಮವನ್ನು ಕೆಳಮಟ್ಟಕ್ಕಿಳಿಸಲು ಸಂವಿಧಾನದಲ್ಲಿ ಅನೇಕ ತಿದ್ದುಪಡಿ ಮಾಡಿದ್ದಾರೆ ಆದ್ದರಿಂದ ಸಂವಿಧಾನವನ್ನು ಪುನಃ ಬರೆಯಬೇಕೆಂದು ತಿಳಿಸಿದ್ದಾರೆ. ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಇದನ್ನು ಸಾಧಿಸಬೇಕೆಂದರೆ ಬಿಜೆಪಿ 400 ಲೋಕಸಭಾ ಸ್ಥಾನಗಳನ್ನು ಪಡೆಯಬೇಕು ಎಂದು ತಿಳಿಸಿದ್ದಾರೆ. […]
ಸಂವಿಧಾನ ಪುನರ್ ರಚನೆಯಾಗಬೇಕು : ಸಂಸದ ಅನಂತ್ ಕುಮಾರ್ ಹೆಗಡೆ Read More »










