ಉಡುಪಿ ಚಿಕ್ಕಮಗಳೂರಿನಲ್ಲಿ ನನ್ನ ಟಿಕೆಟ್ ತಪ್ಪಿಸಲು ಪಿತೂರಿ– ಶೋಭಾ ಕರಂದ್ಲಾಜೆ
ಸಮಗ್ರ ನ್ಯೂಸ್: ಉಡುಪಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆಯುತ್ತಿರುವ ಗೋಬ್ಯಾಕ್ ಶೋಭಾ ಕರಂದ್ಲಾಜೆ ಅಭಿಯಾನಕ್ಕೆ ಸಂಬಂಧಿಸಿದಂತೆ ಸಂಸದೆ ಶೋಭಾ ಕರಂದ್ಲಾಜೆ ಸ್ಪೋಟಕ ಮಾಹಿತಿಯನ್ನು ನೀಡಿದ್ದು, ನನಗೆ ಟಿಕೆಟ್ ತಪ್ಪಿಸಲು ಉಡುಪಿ – ಚಿಕ್ಕಮಗಳೂರು ಕ್ಷೇತ್ರದಲ್ಲಿ ಪಿತೂರಿ ನಡೆಯುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು ನನ್ನ ಕ್ಷೇತ್ರದಲ್ಲಿ ನಮ್ಮ ಬಗ್ಗೆ ವಿರೋಧ ವ್ಯಕ್ತವಾದರೆ ಕೇಂದ್ರದ ನಾಯಕರು ನಾವು ಮಾಡಿರುವ ಕೆಲಸದ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಾರೆ ಅದು ನನಗೆ ಅನುಕೂಲವಾಗುತ್ತೆ ಎಂದ ಅವರು ಇಲ್ಲವಾದರೆ […]
ಉಡುಪಿ ಚಿಕ್ಕಮಗಳೂರಿನಲ್ಲಿ ನನ್ನ ಟಿಕೆಟ್ ತಪ್ಪಿಸಲು ಪಿತೂರಿ– ಶೋಭಾ ಕರಂದ್ಲಾಜೆ Read More »










