March 2024

ಅಡಿಕೆ ಬೆಳೆಗಾರರಿಗೆ ಶಾಕಿಂಗ್ ನ್ಯೂಸ್/ ಶ್ರೀಲಂಕಾದಿಂದ ಅಡಕೆ ಆಮದು ಮಾಡಿಕೊಳ್ಳಲು ಮುಂದಾದ ಕಂಪನಿ

ಸಮಗ್ರ ನ್ಯೂಸ್: ಶ್ರೀಲಂಕಾದಿಂದ ಭರ್ಜರಿ 5 ಲಕ್ಷ ಟನ್ ಅಡಕೆಯನ್ನು ಆಮದು ಮಾಡಿಕೊಳ್ಳಲು ಕಂಪನಿಯೊಂದು ಮುಂದಾಗಿದ್ದು, ಅಡಕೆ ಮಾರಾಟ ಹಂಗಾಮು ಆರಂಭವಾಗಿರುವ ಸಂದರ್ಭದಲ್ಲೇ ಬೆಳೆಗಾರರಿಗೆ ದರ ಕುಸಿತದ ಆತಂಕ ಎದುರಾಗಿದೆ. ಅಡಕೆ ಆಮದು ಸಂಬಂಧ ಬ್ರಿಟನ್ ಮೂಲದ ಎಸ್‍ರಾಂ ಅಂಡ್ ಎಂರಾಂ ಗ್ರೂಪ್ ಶ್ರೀಲಂಕಾ ಮೂಲದ ವ್ಯಾಪಾರಿ ಸಂಸ್ಥೆ ಪ್ರೈಮ್ ಸ್ಟಾರ್ ಪ್ರೈವೇಟ್ ಲಿಮಿಟೆಡ್ ಜತೆ ಒಪ್ಪಂದ ಮಾಡಿಕೊಂಡಿದೆ. 2022ರ ಏಪ್ರಿಲ್-ಡಿಸೆಂಬರ್ ಅವಧಿಯಲ್ಲಿ ಭಾರತ 53.71 ಕೋಟಿ ರು. ಮೌಲ್ಯದ ಅಡಕೆ ಆಮದು ಮಾಡಿಕೊಂಡಿತ್ತು. ಆದರೆ 2023ರ […]

ಅಡಿಕೆ ಬೆಳೆಗಾರರಿಗೆ ಶಾಕಿಂಗ್ ನ್ಯೂಸ್/ ಶ್ರೀಲಂಕಾದಿಂದ ಅಡಕೆ ಆಮದು ಮಾಡಿಕೊಳ್ಳಲು ಮುಂದಾದ ಕಂಪನಿ Read More »

ಉಡುಪಿ: ಕಾರು-ಸ್ಕೂಟರ್ ನಡುವೆ ಅಪಘಾತ

ಸಮಗ್ರ ನ್ಯೂಸ್ : ಕಾರು ಢಿಕ್ಕಿ ಹೊಡೆದು ಸ್ಕೂಟರ್ ಸವಾರ ಗಾಯಗೊಂಡಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಆರೂರಿನ ರಾಕೇಶ್ ಅವರು ಸ್ಕೂಟರ್‌ನಲ್ಲಿ ಜೋಡುಕಟ್ಟೆಯಿಂದ ಬ್ರಹ್ಮಗಿರಿ ಕಡೆಗೆ ತೆರಳುತ್ತಿದ್ದಾಗ ಕಾರಿನ ಚಾಲಕಿ ರಮಿತಾ ಅವರು ತನ್ನ ಕಾರನ್ನು ಬ್ರಹ್ಮಗಿರಿ ಕಡೆಯಿಂದ ಚಲಾಯಿಸಿಕೊಂಡು ಬಂದು ಹುತಾತ್ಮರ ಸ್ಮಾರಕದ ಬಳಿ ಹಠಾತ್ ಯು ಟರ್ನ್ ಮಾಡಿದ ಪರಿಣಾಮ ಸ್ಕೂಟರ್ ಸವಾರ ಬಿದ್ದು ಗಾಯಗೊಂಡರು. ಗಾಯಾಳುವನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣ ಸಂಚಾರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಉಡುಪಿ: ಕಾರು-ಸ್ಕೂಟರ್ ನಡುವೆ ಅಪಘಾತ Read More »

ಬಂಟ್ವಾಳ: ಲಾರಿ-ಖಾಸಗಿ ಬಸ್ ಅಪಘಾತ| ಲಾರಿ ಚಾಲಕ ಗಂಭೀರ

ಸಮಗ್ರ ನ್ಯೂಸ್ : ಕಂಟೇನರ್ ಲಾರಿ ಮತ್ತು ಖಾಸಗಿ ಬಸ್ ಮುಖಾಮುಖಿ ಢಿಕ್ಕಿಯಾದ ಘಟನೆ ಬಂಟ್ವಾಳ ಕಾಲೇಜು ರಸ್ತೆಯಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಲಾರಿ ಚಾಲಕನ್ನು ಕೂಡಲೇ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದಂತೆ ಖಾಸಗಿ ಬಸ್ ನಲ್ಲಿದ್ದ ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ. ಬಿ.ಸಿರೋಡಿನಿಂದ ಮೂಡಬಿದಿರೆಯ ಕಡೆಗೆ ಹೋಗುತ್ತಿದ್ದ ಕಂಟೇನರ್ ಹಾಗೂ ಮೂಡಬಿದಿರೆಯಿಂದ ಬಂಟ್ವಾಳಕ್ಕೆ ಬರುತ್ತಿದ್ದ ಖಾಸಗಿ ಬಸ್ ನ ನಡುವೆ ಮುಖಾಮುಖಿ ಢಿಕ್ಕಿಯಾಗಿದ್ದು, ಬಸ್‌ನಲ್ಲಿ ಕಾಲೇಜಿಗೆ

ಬಂಟ್ವಾಳ: ಲಾರಿ-ಖಾಸಗಿ ಬಸ್ ಅಪಘಾತ| ಲಾರಿ ಚಾಲಕ ಗಂಭೀರ Read More »

ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್​​ನ ಬರ್ಬರ ಹತ್ಯೆ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್​​ನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಬೆಂಗಳೂರಿನ ಕಾಟನ್​ಪೇಟೆಯ ಫ್ಲವರ್​ ಗಾರ್ಡನ್​ನಲ್ಲಿ ಈ ಕೃತ್ಯ ನಡೆದಿದ್ದು, ಶಿವ ಕೊಲೆಯಾದ ರೌಡಿಶೀಟರ್. ರೌಡಿಶೀಟರ್ ಶಿವನನ್ನು ಕೊಲೆ ಮಾಡಿ ಆರೋಪಿಗಳು ಪರಾರಿಯಾಗಿದ್ದಾರೆ. ಕಾಟನ್​ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್​​ನ ಬರ್ಬರ ಹತ್ಯೆ Read More »

ಲೋಕಸಭಾ ಚುನಾವಣೆಗೆ ಗ್ಯಾರಂಟಿ ಘೋಷಿಸಿದ ರಾಹುಲ್

ಸಮಗ್ರ ನ್ಯೂಸ್ : ಲೋಕಸಭಾ ಚುನಾವಣೆಗೆ ತಯಾರಿ ನಡೆಯುತ್ತಿದ್ದು, ಈಗಾಗಲೇ ಕೆಲವು ಪಕ್ಷಗಳು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಸಮೀಕ್ಷೆಗಳೂ ಬಿಡುಗಡೆಯಾಗುತ್ತಿವೆ. ಈ ನಡುವೆ ಸಿಎಂ ಕಾಂಗ್ರೆಸ್ ನೇತಾರ ರಾಹುಲ್ ಗಾಂಧಿ ಅವರು 5 ಹೊಸ ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದಾರೆ. ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 30 ಲಕ್ಷ ಹುದ್ದೆಗಳ ಭರ್ತಿ, ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಕಾನೂನು, ಡಿಪ್ಲೊಮಾ ಪದವೀಧರರಿಗೆ ಶಿಷ್ಯವೇತನ ಗಿಗ್ ಕಾರ್ಮಿಕರ ಭದ್ರತೆಗೆ ಕಾನೂನು ಸೇರಿದಂತೆ ವಿವಿಧ ಗ್ಯಾರಂಟಿಗಳನ್ನು ನೀಡುವುದಾಗಿ ಕಾಂಗ್ರೆಸ್ ನಾಯಕ ರಾಹುಲ್

ಲೋಕಸಭಾ ಚುನಾವಣೆಗೆ ಗ್ಯಾರಂಟಿ ಘೋಷಿಸಿದ ರಾಹುಲ್ Read More »

ಅಡಿಕೆ ಬೆಳೆಗಾರರಿಗೆ ಎಚ್ಚರಿಕೆ|ಮ್ಯಾನ್ಮಾರ್‌ನಿಂದ ಪ್ರತೀ ತಿಂಗಳು ಭಾರತಕ್ಕೆ ಬರಲಿದೆ 200 ಟನ್ ಅಡಿಕೆ

ಸಮಗ್ರ ನ್ಯೂಸ್ : ಇದುವರೆಗೂ ಕಾನೂನುಬಾಹಿರವಾಗಿ ಭಾರತಕ್ಕೆ ಬರುತ್ತಿದ್ದ ಮ್ಯಾನ್ಮಾರ್ ಅಡಿಕೆ ಇನ್ನು ಮುಂದೆ ಪ್ರತೀ ತಿಂಗಳು 200 ಟನ್ ಅಡಿಕೆ ಆಮದು ಮಾಡುವ ಯೋಜನೆಯೊಂದರ ಬಗ್ಗೆ ಮಾತುಕತೆಗಳು ನಡೆಯುತ್ತಿದೆ ಎಂದು ಮ್ಯಾನ್ಮಾರ್‌ನಿಂದ ಮಾಹಿತಿ ತಿಳಿದು ಬಂದಿದೆ. ಒಮ್ಮೆ ಅಧಿಕೃತವಾದ ಮುದ್ರೆ ಅಡಿಕೆ ಆಮದಿಗೆ ಲಭ್ಯವಾದರೆ ಅಡಿಕೆ ಆಮದು ನಿಯಂತ್ರಣದ ಮೇಲೂ ಪರಿಣಾಮ ಸಾಧ್ಯತೆ ಇದೆ. ಸುದ್ದಿ ಮೂಲಗಳ ಪ್ರಕಾರ, ಮ್ಯಾನ್ಮಾರ್ ಪ್ರತಿ ತಿಂಗಳು ಸರಿಸುಮಾರು 200 ಟನ್ ಅಡಿಕೆಯನ್ನು ಭಾರತಕ್ಕೆ ರಫ್ತು ಮಾಡಲು ಯೋಜಿಸಿದೆ. ಅಡಿಕೆ

ಅಡಿಕೆ ಬೆಳೆಗಾರರಿಗೆ ಎಚ್ಚರಿಕೆ|ಮ್ಯಾನ್ಮಾರ್‌ನಿಂದ ಪ್ರತೀ ತಿಂಗಳು ಭಾರತಕ್ಕೆ ಬರಲಿದೆ 200 ಟನ್ ಅಡಿಕೆ Read More »

ಅಂಜಲಿ ಮೊಂಟೇಸ್ಸರಿ ಸ್ಕೂಲ್ ನಲ್ಲಿ ಎ. 1 ರಿಂದ 8 ಚಿಣ್ಣರ ಕಲರವ-2024

ಸಮಗ್ರ ನ್ಯೂಸ್: ಅಂಜಲಿ ಮೊಂಟೇಸ್ಸರಿ ಸ್ಕೂಲ್ ಪ್ರಸ್ತುತಪಡಿಸುವ ಮೂರನೇ ವರ್ಷದ ಚಿಣ್ಣರ ಕಲರವ 2024 ಎ. 1ರಿಂದ 8ರವರೆಗೆ ಸುಳ್ಯ ವರ್ತಕ ಸಮುದಾಯ ಭವನ ಅಂಬಟಡ್ಕದಲ್ಲಿ ನಡೆಯಲಿದೆ. 7-14 ವರ್ಷದವರೆಗಿನ ಮಕ್ಕಳಿಗಾಗಿ ಕಾರ್ಯಕ್ರಮ ಆಯೋಜಿಸಿದ್ದು, ಆಸಕ್ತರು ಮಾ. 21ರ ಒಳಗಾಗಿ ನೊಂದಾವಣೆ ಮಾಡಿಕೊಳ್ಳಬಹುದಾಗಿರುತ್ತದೆ. ಮಕ್ಕಳಿಗಾಗಿ ಯೋಗ, ವ್ಯಕ್ತಿತ್ವ ವಿಕಸನ, ಸಂವಹನ ಕೌಶಲ್ಯಗಳು, ಅಡುಗೆ, ಮೆಹಂದಿ ವಿನ್ಯಾಸ, ಮುಖವರ್ಣಿಕೆ, ಭಜನೆ, ನೃತ್ಯ, ಕಲೆ ಮತ್ತು ಕರಕುಶಲ, ಗಣಿತದೊಂದಿಗೆ ವಿನೋದ, ಇಂಗ್ಲಿಷ್‌ನೊಂದಿಗೆ ವಿನೋದ, ನಾಟಕ, ತಮಾಷೆಯ ಆಟಗಳು, ಟ್ಯಾಲೆಂಟ್ ಶೋ,

ಅಂಜಲಿ ಮೊಂಟೇಸ್ಸರಿ ಸ್ಕೂಲ್ ನಲ್ಲಿ ಎ. 1 ರಿಂದ 8 ಚಿಣ್ಣರ ಕಲರವ-2024 Read More »

ವಿಟ್ಲ: ಎರಡು ಮಕ್ಕಳ ತಾಯಿ ನಾಪತ್ತೆ – ಲವ್ ಜಿಹಾದ್ ಶಂಕೆ

ಸಮಗ್ರ ನ್ಯೂಸ್ : ವಿಟ್ಲಪಡೂರು ಗ್ರಾಮದ ಪರ್ತಿಪ್ಪಾಡಿಯ ಎರಡು ಮಕ್ಕಳ ತಾಯಿ ನಾಪತ್ತೆಯಾದ ಘಟನೆ ನಡೆದಿದೆ. ಮಹಿಳೆಯ ಪತಿ ನಿಧನ ಹೊಂದಿದ್ದು, ಈಕೆ ನಾಪತ್ತೆಯಾಗುತ್ತಿದ್ದಂತೆ ಈಕೆಯ ಪುತ್ರ 2 ದಿನಗಳ ಹಿಂದೆ ವಿಟ್ಲ ಠಾಣೆಗೆ ದೂರು ನೀಡಿದ್ದಾರೆ. ಆದರೆ ಈ ವರೆಗೆ ಮಾಹಿತಿ ದೊರೆತಿಲ್ಲ. ಈಕೆ ಸಜೀಪ ಮೂಲದ ಅನ್ಯ ಕೋಮಿಗೆ ಸೇರಿದ ನಾಲ್ಕು ಮಕ್ಕಳ ತಂದೆಯ ಜತೆಗೆ ಪರಾರಿಯಾಗಿದ್ದಾಳೆಂದು ಹಾಗೂ ವಶೀಕರಣ ಮಾಡಿ ವಿಧವೆ ಮಹಿಳೆಯನ್ನು ಬಲೆಗೆ ಬೀಳಿಸಲಾಗಿದೆ ಎಂಬ ಮಾತು ಕುಟುಂಬ ಸದಸ್ಯರಿಂದ ಆರೋಪ

ವಿಟ್ಲ: ಎರಡು ಮಕ್ಕಳ ತಾಯಿ ನಾಪತ್ತೆ – ಲವ್ ಜಿಹಾದ್ ಶಂಕೆ Read More »

ಒಕ್ಕಲಿಗರಿಗೆ ಪಕ್ಷ ನಾಯಕತ್ವ; ಬಿಜೆಪಿಗೆ ಸವಾಲೊಡ್ಡಿದ ಕಾಂಗ್ರೆಸ್ ?| ದ.ಕ‌ ಲೋಕಸಭಾ ಕ್ಷೇತ್ರದ ಟಿಕೆಟ್ ಸುಳ್ಯದ ಕಿರಣ್ ಬುಡ್ಲೆಗುತ್ತು ‘ಕೈ’ಗೆ!?

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ ದಿನಗಣನೆ ಶುರುವಾಗುತ್ತಿರುವಂತೆ ರಾಜ್ಯ ಹಾಗೂ ರಾಷ್ಟ್ರ ರಾಜಕೀಯದಲ್ಲಿ ಚಟುವಟಿಕೆಗಳು ಗರಿಗೆದರಿವೆ. ಪಕ್ಷಗಳಲ್ಲಿ ಟಿಕೆಟ್ ಆಕಾಂಕ್ಷಿಗಳ ಪಟ್ಟಿಯೂ ಹೆಚ್ಚಾಗುತ್ತಿರುವ ನಡುವೆ ದ.ಕ ಲೋಕಸಭಾ ಕ್ಷೇತ್ರದಲ್ಲಿ ಅಚ್ಚರಿಯ ನಡೆಯನ್ನು ಕಾಂಗ್ರೆಸ್ ತೆಗೆದುಕೊಳ್ಳುವ ನಿರ್ಧಾರ ಕೈಗೊಂಡಿದೆ. ತೀರಾ ಕುತೂಹಲದ ಕ್ಷೇತ್ರವಾಗಿರುವ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್‌ ನ ಪ್ರಮುಖ ಮೂರು ಅಭ್ಯರ್ಥಿ ಆಕಾಂಕ್ಷಿಗಳ ಪೈಕಿ ಭರವಸೆಯ ಒಕ್ಕಲಿಗ ಗೌಡ ಯುವನಾಯಕ ಸುಳ್ಯ ಮೂಲದ ಕಿರಣ್ ಬುಡ್ಲೆಗುತ್ತು ಹೆಸರು ಪ್ರಬಲ ಚಾಲ್ತಿಯೊಂದಿಗೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ

ಒಕ್ಕಲಿಗರಿಗೆ ಪಕ್ಷ ನಾಯಕತ್ವ; ಬಿಜೆಪಿಗೆ ಸವಾಲೊಡ್ಡಿದ ಕಾಂಗ್ರೆಸ್ ?| ದ.ಕ‌ ಲೋಕಸಭಾ ಕ್ಷೇತ್ರದ ಟಿಕೆಟ್ ಸುಳ್ಯದ ಕಿರಣ್ ಬುಡ್ಲೆಗುತ್ತು ‘ಕೈ’ಗೆ!? Read More »

ಕಡಬ: ಜಿಲ್ಲಾ ಮಹಿಳಾ ಕಾಂಗ್ರೆಸ್ ನಿಂದ ಆಯೋಜಿಸಿದ ಮಹಿಳಾ ದಿನಾಚರಣೆಯ ಸಾಂಸ್ಕೃತಿಕ, ಮನೋರಂಜನಾ ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ನ ಮಹಿಳಾ ಕಾಂಗ್ರೆಸ್ ಸಮಿತಿ ಸದಸ್ಯರು ಭಾಗಿ

ಸಮಗ್ರ ನ್ಯೂಸ್: ರಾಷ್ಟ್ರಿಯ ಮಹಿಳಾ ದಿನಾಚರಣೆಯ ಪ್ರಯುಕ್ತ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿಯಿಂದ ಆಯೋಜಿಸಲಾಗಿದ್ದ ಸಾಂಸ್ಕೃತಿಕ ಹಾಗೂ ಮನೋರಂಜನಾ ಕಾರ್ಯಕ್ರಮದಲ್ಲಿ ಕಡಬ ಬ್ಲಾಕ್ ಕಾಂಗ್ರೆಸ್ ನ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷೆ ಶಾರದ ದಿನೇಶ್ ಗೌಡ ಬಿಳಿನೆಲೆ ಯವರ ನೇತೃತ್ವದಲ್ಲಿ ಭಾಗವಹಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿಯ ವತಿಯಿಂದ ಕಡಬ ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿಯನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷೆ ಶಾಲೆಟ್ ಪಿಂಟೋ, ಮಹಿಳಾ ಕಾಂಗ್ರೆಸ್ ಮುಖಂಡರುಗಳಾದ

ಕಡಬ: ಜಿಲ್ಲಾ ಮಹಿಳಾ ಕಾಂಗ್ರೆಸ್ ನಿಂದ ಆಯೋಜಿಸಿದ ಮಹಿಳಾ ದಿನಾಚರಣೆಯ ಸಾಂಸ್ಕೃತಿಕ, ಮನೋರಂಜನಾ ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ನ ಮಹಿಳಾ ಕಾಂಗ್ರೆಸ್ ಸಮಿತಿ ಸದಸ್ಯರು ಭಾಗಿ Read More »