ಬಸ್ ನಲ್ಲಿ ಬಿಟ್ಟು ಹೋಗಿದ್ದ ಚಿನ್ನಾಭರಣವನ್ನು ವಾರಸುದಾರರಿಗೆ ಮರಳಿಸಿದ ಬಸ್ ಕಂಡಕ್ಟರ್
ಸಮಗ್ರ ನ್ಯೂಸ್ :ಮಂಗಳೂರಿನ ಖಾಸಗಿ ಬಸ್ ಒಂದರಲ್ಲಿ ಪ್ರಯಾಣಿಕರೊಬ್ಬರು ಲಕ್ಷಾಂತರ ಮೌಲ್ಯದ ಚಿನ್ನಾಭರಣವನ್ನು ಮರೆತು ಬಿಟ್ಟು ಹೋಗಿದ್ದರು. ಅದನ್ನು ಮರಳಿ ವಾರಸುದಾರರಿಗೆ ಬಸ್ ನ ಕಂಡಕ್ಟರ್ ತಲುಪಿಸಿ ಮಾನವೀಯತೆ ಮೆರೆದ ಘಟನೆ ನಡೆದಿದೆ. ನವದುರ್ಗ ಬಸ್ಸಿನ ನಿರ್ವಾಹಕರಾದ ಸಂತೋಷ ಶೆಟ್ಟಿ ಅವರಿಗೆ ಬಸ್ ನಿರ್ವಹಣಾ ಸಮಯದಲ್ಲಿ ಪ್ರಯಾಣಿಕರೊಬ್ಬರು ಬಿಟ್ಟು ಹೋದ ಚಿನ್ನಾಭರಣ ಸಿಕ್ಕಿದ್ದು, ಬಳಿಕ ಚಿನ್ನ ಕಳೆದುಕೊಂಡವರ ಮಾಹಿತಿ ಪಡೆದ ಅವರು ಕಟೀಲ್ ಕಿನ್ನಿಗೋಳಿ ನಿವಾಸಿಗಳನ್ನು ಹುಡುಕಿ 6 ಪವನ್ ಹೆಚ್ಚಿನ ಚಿನ್ನಭಾರಣ ಗಳನ್ನು ಹಿಂತಿರುಗಿಸಿ ಮಾನವೀಯತೆ […]
ಬಸ್ ನಲ್ಲಿ ಬಿಟ್ಟು ಹೋಗಿದ್ದ ಚಿನ್ನಾಭರಣವನ್ನು ವಾರಸುದಾರರಿಗೆ ಮರಳಿಸಿದ ಬಸ್ ಕಂಡಕ್ಟರ್ Read More »