April 2024

ಈಶ್ವರಪ್ಪ ಪುತ್ರ ಕಾಂತೇಶ್ ರದ್ದೂ ಅಶ್ಲೀಲ ವಿಡಿಯೋ ಇದ್ಯಾ? ಕೋರ್ಟ್ ನಿಂದ ಸ್ಟೇ ತಂದಿದ್ಯಾಕೆ ಮಾಜಿ ಡಿಸಿಎಂ ಪುತ್ರ!?

ಸಮಗ್ರ ನ್ಯೂಸ್: ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪೆನ್​ಡ್ರೈವ್​ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿದೆ. ಈ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ. ಇದರ ಬೆನ್ನಲ್ಲೇ ಇದೀಗ ಮಾಜಿ ಸಚಿವ, ಕೆಎಸ್ ಈಶ್ವರಪ್ಪ ಅವರ ಪುತ್ರನಿಗೂ ಅಶ್ಲೀಲ ಸಿಡಿ ಭೀತಿ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಕಾಂತೇಶ್, ಮಾಧ್ಯಮಗಳಿಗೆ ನಿರ್ಬಂಧ ಕೋರಿ ನ್ಯಾಯಾಲಕ್ಕೆ ಅರ್ಜಿ ಸಲ್ಲಿಸಿದ್ದು, ಯಾವುದೇ ಮಾನಹಾನಿಕರ ದೃಶ್ಯ ಪ್ರಸಾರ ಮಾಡದಂತೆ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯ ಮಧ್ಯಂತರ ನಿರ್ಬಂಧಕಾಜ್ಞೆ ಹೊರಡಿಸಿದೆ. ಲೋಕಸಭೆ ಚುನಾವಣೆ […]

ಈಶ್ವರಪ್ಪ ಪುತ್ರ ಕಾಂತೇಶ್ ರದ್ದೂ ಅಶ್ಲೀಲ ವಿಡಿಯೋ ಇದ್ಯಾ? ಕೋರ್ಟ್ ನಿಂದ ಸ್ಟೇ ತಂದಿದ್ಯಾಕೆ ಮಾಜಿ ಡಿಸಿಎಂ ಪುತ್ರ!? Read More »

ಪಶುಸಂಗೋಪನಾ ಮತ್ತು ಹೈನುಗಾರಿಕೆಯಲ್ಲಿ ಉದ್ಯೋಗವಿದೆ, ಉತ್ತಮ ಸಂಬಳ ಕೂಡ!

ಸಮಗ್ರ ಉದ್ಯೋಗ: ಪಶುಸಂಗೋಪನಾ ಮತ್ತು ಹೈನುಗಾರಿಕೆ ಇಲಾಖೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 4 ಕನ್ಸಲ್ಟೆಂಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮೇ 6 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​​ಲೈನ್ ಮೂಲಕ ಅಪ್ಲೈ ಮಾಡಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನವದೆಹಲಿ & ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ವಯೋಮಿತಿ:ಪಶುಸಂಗೋಪನಾ ಮತ್ತು ಹೈನುಗಾರಿಕೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಏಪ್ರಿಲ್ 30, 2024ಕ್ಕೆ ಗರಿಷ್ಠ

ಪಶುಸಂಗೋಪನಾ ಮತ್ತು ಹೈನುಗಾರಿಕೆಯಲ್ಲಿ ಉದ್ಯೋಗವಿದೆ, ಉತ್ತಮ ಸಂಬಳ ಕೂಡ! Read More »

ಆಂಧ್ರದಲ್ಲಿ ಎನ್‍ಡಿಎ ಜಂಟಿ ಪ್ರಣಾಳಿಕೆ ಬಿಡುಗಡೆ/ ಮಹಿಳೆಯರು ಮತ್ತು ಯುವಕರಿಗೆ ಮಾಸಿಕ ಅನುದಾನ

ಸಮಗ್ರ ನ್ಯೂಸ್: ಆಂಧ್ರ ಪ್ರದೇಶದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೆ ನ್ಯಾಷನಲ್ ಡೆಮಾಕ್ರಟಿಕ್ ಅಲಯನ್ಸ್(ಎನ್‍ಡಿಎ) ಜಂಟಿ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಅರ್ಹ ಮಹಿಳೆಯರಿಗೆ ಮಾಸಿಕ ರೂ. 1,500 ಪಿಂಚಣಿ ಮತ್ತು ನಿರುದ್ಯೋಗಿ ಯುವಕರಿಗೆ ಮಾಸಿಕ ರೂ. 3,000 ಹಣಕಾಸಿನ ನೆರವನ್ನು ಘೋಷಿಸಿದೆ. ಪ್ರಣಾಳಿಕೆ ಬಿಡುಗಡೆ ಮಾಡಿ ಮಾತನಾಡಿದ ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್, ಟಿಡಿಪಿಯ ‘ಸೂಪರ್ ಸಿಕ್ಸ್ ಮತ್ತು ನಮ್ಮ ಪಕ್ಷದ ‘ಶನ್ಮುಕ್ತ ವ್ಯೂಹಂ’ ಪರಿಕಲ್ಪನೆಯ ಸಂಯೋಜನೆಯೇ ಈ ಪ್ರಣಾಳಿಕೆ ಎಂದು ಹೇಳಿದರು. ಮಹಿಳೆಯರಿಗೆ ಸರ್ಕಾರಿ ಬಸ್‍ನಲ್ಲಿ ಉಚಿತ

ಆಂಧ್ರದಲ್ಲಿ ಎನ್‍ಡಿಎ ಜಂಟಿ ಪ್ರಣಾಳಿಕೆ ಬಿಡುಗಡೆ/ ಮಹಿಳೆಯರು ಮತ್ತು ಯುವಕರಿಗೆ ಮಾಸಿಕ ಅನುದಾನ Read More »

ನಾಳೆ ಅಯೋಧ್ಯೆಗೆ ರಾಷ್ಟ್ರಪತಿ ಭೇಟಿ

ಸಮಗ್ರ ನ್ಯೂಸ್: ಅಯೋಧ್ಯೆಗೆ ನಾಳೆ (ಬುಧವಾರ, ಮೇ 1) ರಾಷ್ಟ್ರಪತಿ ದೌಪದಿ ಮುರ್ಮು ಅವರು ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಶ್ರೀ ಹನುಮಾನ್ ಗರ್ಹಿ ದೇವಾಲಯ, ಶ್ರೀರಾಮ್ ದೇವಾಲಯ ಮತ್ತು ಕುಬೇರ ತೀಲಾದಲ್ಲಿ ದರುಶನ ಮತ್ತು ಆರತಿ ನಡೆಸಲಿದ್ದಾರೆ. ಅದರ ಜೊತೆಗೆ ಸರಯೂ ಪೂಜೆ ಮತ್ತು ಆರತಿಯನ್ನೂ ಮಾಡಲಿದ್ದಾರೆ.

ನಾಳೆ ಅಯೋಧ್ಯೆಗೆ ರಾಷ್ಟ್ರಪತಿ ಭೇಟಿ Read More »

ಟಿ20 ವಿಶ್ವಕಪ್ ಗೆ ಭಾರತ ತಂಡ ಪ್ರಕಟ: ಕನ್ನಡಿಗರಿಗೆ ಚಾನ್ಸ್ ಮಿಸ್

ಸಮಗ್ರ ನ್ಯೂಸ್: ಹಲವು ದಿನಗಳಿಂದ ಕ್ರಿಕೆಟ್​ ವಲಯದಲ್ಲಿ ಭಾರೀ ಚರ್ಚೆಯಾಗುತ್ತಿದೆ. ಟಿ20 ವಿಶ್ವಕಪ್​ಗೆ(T20 World Cup 2024) ಟೀಮ್​ ಇಂಡಿಯಾ ಪ್ರಕಟ ಯಾವಾಗ? ಎನ್ನುವ ಪ್ರಶ್ನೆಗೆ ಇಂದು ಉತ್ತರ ಸಿಕ್ಕಿದೆ. ಇಂದು ಆಯ್ಕೆ ಸಮಿತಿಯ ಅಧ್ಯಕ್ಷ ಅಜಿತ್​ ಅಗರ್ಕರ್ ಅವರು ಭಾರತ ತಂಡವನ್ನು ಪ್ರಕಟಿಸಿದ್ದಾರೆ. ತಂಡವನ್ನು ರೋಹಿತ್​ ಶರ್ಮ ಮುನ್ನಡೆಸಲಿದ್ದಾರೆ. ಹಾರ್ದಿಕ್​ ಪಾಂಡ್ಯ ಉಪನಾಯನಾಗಿದ್ದಾರೆ. ಆದರೆ ಇದರಲ್ಲಿ ಮುಖ್ಯವಾಗಿ ಕನ್ನಡಿಗ ಕೆ.ಎಲ್​ ರಾಹುಲ್​ ಅವರಿಗೆ ಅವಕಾಶ ಸಿಕ್ಕಿಲ್ಲ. ಪಂತ್​ ಮತ್ತು ಸಂಜು ಸ್ಯಾಮ್ಸನ್​ ವಿಕೆಟ್​ ಕೀಪರ್​ ಆಗಿ

ಟಿ20 ವಿಶ್ವಕಪ್ ಗೆ ಭಾರತ ತಂಡ ಪ್ರಕಟ: ಕನ್ನಡಿಗರಿಗೆ ಚಾನ್ಸ್ ಮಿಸ್ Read More »

ಕೆಲಸ ಹುಡುಕುತ್ತಾ ಇರುವ ಹೆಣ್ಮಕ್ಕಳಿಗೆ ಗುಡ್ ನ್ಯೂಸ್! ಇಲ್ಲಿದೆ ಬಂಪರ್ ಆವಕಾಶ

ಸಮಗ್ರ ಉದ್ಯೋಗ: ಕೆಲಸ ಹುಡುಕ್ತಿರೋ ಹೆಣ್ಣುಮಕ್ಕಳೇ ಇಲ್ಲಿದೆ ನೋಡಿ ಗುಡ್​ನ್ಯೂಸ್. ನೀವು 10ನೇ ತರಗತಿ, ಪಿಯುಸಿ, ಡಿಗ್ರಿ ಮುಗಿಸಿದ್ರೆ ಈ ಕೆಲಸ ನಿಮಗೇ ಫಿಕ್ಸ್ ಅಂತ ಅನ್ಕೊಳಿ. ಬಿಡದಿಯ ಅಂತರಾಷ್ಟ್ರೀಯ ಕಾರು ಉತ್ಪಾದನಾ ಘಟಕದಲ್ಲಿ ಹೆಣ್ಣುಮಕ್ಕಳಿಗೆ ಸುವರ್ಣಾಕಾಶವಿದೆ. ಅವರೇ ನಿಮಗೆ ಉಚಿತ ತರಬೇತಿ ನೀಡಿ, ಅವರೇ ಉದ್ಯೋಗ ಸೃಷ್ಟಿ ಮಾಡಿಕೊಡುತ್ತಾರೆ. ಈ ಅವಕಾಶ ಹೆಣ್ಣುಮಕ್ಕಳಿಗೆ ಮಾತ್ರ. ತಡಮಾಡದೇ ಈಗಲೇ ಅರ್ಜಿ ಹಾಕಿ. ಹೌದು, ಬೆಂಗಳೂರಿಗೆ ಸಮೀಪದಲ್ಲಿರುವ ಬಿಡದಿಯಲ್ಲಿ ಟೊಯೋಟಾ ಕಿರ್ಲೋಸ್ಕರ್​ ಅಂತರಾಷ್ಟ್ರೀಯ ಕಾರು ಉತ್ಪಾದನಾ ಘಟಕ ಮಹಿಳೆಯರಿಗೆ

ಕೆಲಸ ಹುಡುಕುತ್ತಾ ಇರುವ ಹೆಣ್ಮಕ್ಕಳಿಗೆ ಗುಡ್ ನ್ಯೂಸ್! ಇಲ್ಲಿದೆ ಬಂಪರ್ ಆವಕಾಶ Read More »

ಬಾಲಕಿಯೊರ್ವಳ ಕೈಯಲ್ಲಿ ಸ್ಪೋಟಗೊಂಡ ರೆಡ್ಮಿ ಮೊಬೈಲ್ ಫೋನ್

ಸಮಗ್ರ ನ್ಯೂಸ್: ರಶ್ಮಿ ಎಂಬುವವರ ಕೈಯಲ್ಲಿ ರೆಡ್ಮಿ ಮೊಬೈಲ್ ಸ್ಪೋಟಗೊಂಡ ಘಟನೆ ಮಡಿಕೇರಿಯ ಮಂಗಳದೇವಿ ನಗರದ ನಡೆದಿದೆ. ಸಾರ್ವಜನಿಕರು ಈ ರೀತಿಯ ರೆಡ್ಮಿ ಹಾಗೂ ಇನ್ನಿತರ ಮೊಬೈಲ್ ಗಳನ್ನು ಉಪಯೋಗಿಸುವ ಸಂದರ್ಭ ಎಚ್ಚರವಹಿಸಬೇಕು ಹಾಗೂ ಆದಷ್ಟು ಮಕ್ಕಳ ಕೈಯಲ್ಲಿ ಮೊಬೈಲ್ ನೀಡುವುದನ್ನು ನಿಲ್ಲಿಸಿ, ಈಗಿನ ತಾಪಮಾನ ಹೆಚ್ಚಿರುವುದರಿಂದ ಮೊಬೈಲ್ ಗಳು ಬಿಸಿಯಾಗುತ್ತಿವೆ. ಹಾಗೂ ಚಾರ್ಜ್ ಹಾಕಿ ಉಪಯೋಗ ಮಾಡುವುದು ಒಳ್ಳೆಯದಲ್ಲ. ಈ ರೀತಿಯ ಮೊಬೈಲ್ ಬಳಕೆ ಬಗ್ಗೆ ಎಚ್ಚರ ವಹಿಸಬೇಕು.

ಬಾಲಕಿಯೊರ್ವಳ ಕೈಯಲ್ಲಿ ಸ್ಪೋಟಗೊಂಡ ರೆಡ್ಮಿ ಮೊಬೈಲ್ ಫೋನ್ Read More »

ಮಂಗಳೂರು: ಹಕ್ಕಿ ಜ್ವರ ಭೀತಿ- ಗಡಿಭಾಗ ದ.ಕದಲ್ಲಿ ಮುಂಜಾಗ್ರತಾ ಕ್ರಮ, ಚೆಕ್ ಪೋಸ್ಟ್ ನಿರ್ಮಾಣ

ಸಮಗ್ರ ನ್ಯೂಸ್‌ : ಕೇರಳ ರಾಜ್ಯದಲ್ಲಿ ಹಕ್ಕಿ ಜ್ವರ ಭೀತಿ ಹಿನ್ನೆಲೆಯಲ್ಲಿ ಕೇರಳದ ಗಡಿಭಾಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮ ವಹಿಸಲಾಗಿದೆ. ಜಿಲ್ಲೆಗೆ ಹಕ್ಕಿ ಜ್ವರ ವ್ಯಾಪಿಸದಂತೆ ಪಶುಸಂಗೋಪನೆ ಇಲಾಖೆಯಿಂದ ನಿಗಾ ಇಡಲಾಗಿದೆ. ಹಕ್ಕಿಜ್ವರ ಹರಡದಂತೆ ಸುಳ್ಯದ ಜಾಲ್ಸೂರು, ಬಂಟ್ವಾಳದ ಸಾರಡ್ಕ, ತಲಪಾಡಿಯಲ್ಲಿ‌ಚೆಕ್ ಪೋಸ್ಟ್ ನಿರ್ಮಾಣ ಮಾಡಲಾಗಿದೆ. ಮೂರು ಚೆಕ್ ಪೋಸ್ಟ್‌ಗಳಲ್ಲಿ ಕೇರಳದಿಂದ ಬರುವ ಕೋಳಿ ಸಾಗಾಟ ವಾಹನಗಳ ಸ್ಯಾನಿಟೈಜ್ ಮಾಡಲಾಗ್ತಿದೆ. ಅಪರಿಚಿತರನ್ನು ಕೋಳಿ ಸಾಕಣೆ ಕೇಂದ್ರದೊಳಗೆ ಬಿಡದಂತೆ ಕೋಳಿ ಫಾರ್ಮ್ ಮಾಲಕರಿಗೆ ಸೂಚನೆ ನೀಡಲಾಗಿದೆ

ಮಂಗಳೂರು: ಹಕ್ಕಿ ಜ್ವರ ಭೀತಿ- ಗಡಿಭಾಗ ದ.ಕದಲ್ಲಿ ಮುಂಜಾಗ್ರತಾ ಕ್ರಮ, ಚೆಕ್ ಪೋಸ್ಟ್ ನಿರ್ಮಾಣ Read More »

ಚಾಮರಾಜನಗರ: ಮಲೆ ಮಹದೇಶ್ವರ ಸನ್ನಿಧಿಯಲ್ಲಿ 34 ದಿನಗಳ ಅಂತರದಲ್ಲಿ ದಾಖಲೆ ಪ್ರಮಾಣದ ಕಾಣಿಕೆ ಸಂಗ್ರಹ

ಸಮಗ್ರ ನ್ಯೂಸ್‌ : ಪವಾಡ ಪುರುಷ ಮಲೆ ಮಹದೇಶ್ವರ ಸನ್ನಿಧಿಗೆ ಬರುವ ಭಕ್ತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, 34 ದಿನಗಳ ಅಂತರದಲ್ಲಿ ದಾಖಲೆ ಪ್ರಮಾಣದ ಕಾಣಿಕೆ ಸಂಗ್ರಹವಾಗಿದೆ, ಮೂರು ಕೋಟಿ ನಾಲ್ಕು ಲಕ್ಷದ ಐವತ್ತೇಳು ಸಾವಿರದ ಇನ್ನೂರು ನಲವತ್ತಾರು ರೂಪಾಯಿಗಳು ಹುಂಡಿಯಲ್ಲಿ ಸಂಗ್ರಹವಾಗಿದೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದ ವಾಣಿಜ್ಯ ಸಂಕೀರ್ಣದಲ್ಲಿ ಶ್ರೀ ಮಲೆ ಮಹದೇಶ್ವರ ಸ್ವಾಮಿ ದೇವಸ್ಥಾನ ಅಭಿವೃದ್ದಿ ಪ್ರಾಧಿಕಾರದ ಕಾರ್ಯದರ್ಶಿ ರಘು ನೇತೃತ್ವದಲ್ಲಿ, ಸಾಲೂರು ಬೃಹ್ಮನ್ಮಠಾಧಿಪತಿ ಶ್ರೀಶಾಂತ ಮಲ್ಲಿಕಾರ್ಜುನಸ್ವಾಮಿ ಸಾನಿಧ್ಯದಲ್ಲಿ ಹುಂಡಿ

ಚಾಮರಾಜನಗರ: ಮಲೆ ಮಹದೇಶ್ವರ ಸನ್ನಿಧಿಯಲ್ಲಿ 34 ದಿನಗಳ ಅಂತರದಲ್ಲಿ ದಾಖಲೆ ಪ್ರಮಾಣದ ಕಾಣಿಕೆ ಸಂಗ್ರಹ Read More »

ನವೋದಯ ವಿದ್ಯಾಲಯ ಸಮಿತಿಯಲ್ಲಿ ಉದ್ಯೋಗಕ್ಕೆ ಆಹ್ವಾನ, ಈಗಲೇ ಅರ್ಜಿ ಸಲ್ಲಿಸಿ!

ಸಮಗ್ರ ಉದ್ಯೋಗ: ನವೋದಯ ವಿದ್ಯಾಲಯ ಸಮಿತಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1377 ಬೋಧಕೇತರ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮೇ 5 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​​ಲೈನ್ ಮೂಲಕ ಅಪ್ಲೈ ಮಾಡಬೇಕು. ಸರ್ಕಾರಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಹುದ್ದೆಯ ಮಾಹಿತಿ:ಮಹಿಳಾ ಸ್ಟಾಫ್ ನರ್ಸ್​- 121ಅಸಿಸ್ಟೆಂಟ್ ಸೆಕ್ಷನ್ ಆಫೀಸರ್ (ASO)- 5ಆಡಿಟ್ ಅಸಿಸ್ಟೆಂಟ್​- 12ಜೂನಿಯರ್ ಟ್ರಾನ್ಸ್​ಲೇಶನ್​ ಆಫೀಸರ್- 4ಲೀಗಲ್

ನವೋದಯ ವಿದ್ಯಾಲಯ ಸಮಿತಿಯಲ್ಲಿ ಉದ್ಯೋಗಕ್ಕೆ ಆಹ್ವಾನ, ಈಗಲೇ ಅರ್ಜಿ ಸಲ್ಲಿಸಿ! Read More »