Ad Widget

ಗೂಂಡಾ ಪದಬಳಕೆ/ ಡಾ. ಯತೀಂದ್ರ ಸಿದ್ದರಾಮಯ್ಯಗೆ ಚುನಾವಣಾ ಆಯೋಗ ನೊಟೀಸ್

ಸಮಗ್ರ ನ್ಯೂಸ್: ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಗೂಂಡಾ ಪದಬಳಕೆ ಮಾಡಿದ್ದ ಡಾ. ಯತೀಂದ್ರ ಸಿದ್ದರಾಮಯ್ಯಗೆ ಚುನಾವಣಾ ಆಯೋಗ ನೊಟೀಸ್ ಜಾರಿ ಮಾಡಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget

ಈ ಕುರಿತು ಅಮಿತ್ ಷಾ ವಿರುದ್ಧ ಗೂಂಡ ಹೇಳಿಕೆ ಹೇಳಿದ್ದಕ್ಕೆ ನೊಟೀಸ್ ಕೊಡಿಸಿದ್ದಾರೆ. ಯತೀಂದ್ರಗೆ ನೊಟೀಸ್ ಕೊಡಿಸುವ ಕೆಲಸ ಬಿಜೆಪಿ ಮಾಡುತ್ತಿದೆ ಎಂದು ಸಚಿವ ಕೆ ವೆಂಕಟೇಶ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

Ad Widget . Ad Widget .

ಇತ್ತೀಚಿಗೆ ಯತಿಂದ್ರ ಸಿದ್ದರಾಮಯ್ಯ ಅವರು ಅಮಿತ್ ಶಾ ಅವರನ್ನು ಗೂಂಡಾ ಅವರ ಮೇಲೆ ಸಾಕಷ್ಟು ಪ್ರಕರಣಗಳಿವೆ. ಅಂತಹವರನ್ನು ಮೋದಿಯವರು ಪಕ್ಕದಲ್ಲಿ ಕೂರಿಸಿಕೊಳ್ಳುತ್ತಾರೆ ಎಂದು ವಾಗ್ದಾಳಿ ನಡೆಸಿದ್ದರು.

Leave a Comment

Your email address will not be published. Required fields are marked *