Ad Widget

ಲೋಕಸಭೆ ಚುನಾವಣೆ/ ಏ.6ರಂದು ಜೈಪುರ ಹಾಗೂ ಹೈದರಾಬಾದ್‍ನಲ್ಲಿ ಕಾಂಗ್ರೆಸ್‍ನ ಬೃಹತ್ ಯಾತ್ರೆ

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಏ.5ರಂದು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆಯಾಗಲಿದ್ದು, ಏ.6ರಂದು ಜೈಪುರ ಹಾಗೂ ಹೈದರಾಬಾದ್‍ನಲ್ಲಿ ಬೃಹತ್ ಯಾತ್ರೆ ನಡೆಸಲು ಕಾಂಗ್ರೆಸ್ ನಿರ್ಧರಿಸಿದೆ.

Ad Widget . Ad Widget . Ad Widget . Ad Widget . Ad Widget . Ad Widget

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಜೈಪುರದಲ್ಲಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿ ಮಾತನಾಡಲಿದ್ದಾರೆ. ಅದೇ ದಿನ ಹೈದರಾಬಾದ್‍ನಲ್ಲಿ ರಾಹುಲ್ ಗಾಂಧಿ ಪ್ರಣಾಳಿಕೆ ಬಿಡುಗಡೆ ಮಾಡಿ ಮಾತನಾಡಲಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ಕೆ.ಸಿ.ವೇಣುಗೋಪಾಲ್ ತಮ್ಮ ಟ್ವೀಟ್‍ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *