ನಂಜನಗೂಡು : ಡಾ.ಬಾಬು ಜಗಜೀವನರಾಂ ಜಯಂತಿ ಉದ್ಘಾಟಿಸಿದ ಶಾಸಕ ದರ್ಶನ್ ಧ್ರುವ ನಾರಾಯಣ್

ಸಮಗ್ರ ನ್ಯೂಸ್ : ನಗರದ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಡಾ. ಬಾಬು ಜಗಜೀವನರಾಂ ಅವರ ಜಯಂತಿ ಕಾರ್ಯಕ್ರಮವನ್ನು ಶಾಸಕ ದರ್ಶನ್ ಧ್ರುವನಾರಾಯಣ್ ಉದ್ಘಾಟನೆ ಮಾಡಿದರು.

Ad Widget ... ..

ಡಾ.ಬಾಬು ಜಗಜೀವನರಾಂ ಅವರ 117 ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ಡಾ.ಬಾಬು ಜಗಜೀವನರಾಂ ಅವರ ಆದರ್ಶಗಳನ್ನು ಎಲ್ಲರೂ ಅನುಸರಿಸಿ, ಸರ್ವತೋಮುಖ ಅಭಿವೃದ್ಧಿಯಾಗಬೇಕು.

Ad Widget

40ವರ್ಷಗಳ ಕಾಲ ಸಂಸತ್ತಿನಲ್ಲಿ ತಮ್ಮದೇ ಆದ ಕೆಲಸ ಕಾರ್ಯಗಳನ್ನು ಮಾಡಿ ಉತ್ತಮ ರಾಜಕಾರಣಿಯಾಗಿದ್ದರು.ಸಮಾಜಕ್ಕೆ ಸಮಾನತೆಯ ಸಂದೇಶವನ್ನು ಸಾರಿದ ಇವರನ್ನು ನಾವು ಸ್ಮರಿಸಬೇಕು ಎಂದು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ‌ ಸೇರಿದಂತೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.

Leave a Comment

Your email address will not be published. Required fields are marked *