Ad Widget

ಕಾರವಾರ:ಮೋದಿ ಮತ್ತೆ ಪ್ರಧಾನಿಯಾಗಬೇಕೆಂದು ಕಾಳಿ ಮಾತೆಗೆ ಬೆರಳನ್ನು ಅರ್ಪಿಸಿದ ಅಭಿಮಾನಿ

ಸಮಗ್ರ ನ್ಯೂಸ್‌ : ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಬೇಕು ಎಂದು ಅಭಿಮಾನಿಯೊಬ್ಬ ಕಾಳಿ ಮಾತೆಗೆ ತನ್ನ ಬೆರಳನ್ನೇ ತುಂಡು ಮಾಡಿ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಸೋನಾರವಾಡದಲ್ಲಿ ನಡೆದಿದೆ.

Ad Widget . Ad Widget . Ad Widget . Ad Widget . Ad Widget . Ad Widget

ಸೋನಾರವಾಡದ ಅರುಣ್ ವರ್ಣೇಕರ್ ಅವರು ಈಗಾಗಲೇ ಮೋದಿಗಾಗಿ ಗುಡಿಯನ್ನು ನಿರ್ಮಿಸಿ ಪೂಜೆ ಮಾಡುತ್ತಿದ್ದಾರೆ. ಈತ ಬೆರಳು ತುಂಡು ಮಾಡಿಕೊಂಡು ರಕ್ತದಲ್ಲಿ “ಮಾ ಕಾಳಿಮಾತಾ ಮೋದಿ ಬಾಬಾಕೋ ರಕ್ಷಾ ಕರೋ”. “ಮೋದಿ ಬಾಬಾ ಪಿ.ಎಂ, 3 ಬಾರ್ 78ತಕ್ 378, 378+ ಮೇರಾ ಮೋದಿ ಬಾಬಾ ಸಬ್ಸೆ ಮಹಾನ್” ಎಂದು ಗೋಡೆ ಹಾಗೂ ಪೋಸ್ಟರ್ ನಲ್ಲಿ ಬರೆದುಕೊಂಡಿದ್ದಾನೆ.

Ad Widget . Ad Widget .

ಈ ಹಿಂದೆಯೂ ಬೆರಳು ಕೊಯ್ದುಕೊಂಡು ಮೋದಿ ಗೆಲುವಿಗಾಗಿ ಕಾಳಿ ಮಾತೆಗೆ ಹರಕೆ ನೀಡಿದ್ದರು. ಇದು ಕೊನೆಯ ಬಾರಿ ಆದ್ದರಿಂದ ಮೋದಿ ಪ್ರಧಾನಿಯಾಗಬೇಕು ಎಂದು ಬೆರಳನ್ನೇ ತುಂಡರಿಸಿ ಅರುಣ್ ಕಾಳಿಗೆ ನೀಡಿದ್ದಾರೆ.

Leave a Comment

Your email address will not be published. Required fields are marked *